• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

ಹೊಟ್ಟೆಯ ಬೊಜ್ಜು ಕರಗಿಸಲು ಏನೆಲ್ಲಾ ಬದಲಾವಣೆಗಳನ್ನು ನಾವು ಮಾಡಿಕೊಳ್ಳಬಹುದು; ಇಲ್ಲಿದೆ ಐದು ಸೂತ್ರಗಳು.

Shri News Desk by Shri News Desk
Jan 1, 2022, 08:02 pm IST
in ಅಹಾರ (Food), ಆರೋಗ್ಯ
5 lifestyle to lose belly fat

ಸಾಂದರ್ಭಿಕ ಚಿತ್ರ

Share on FacebookShare on TwitterTelegram

ದೇಹದ ತೂಕವನ್ನು ಇಳಿಸಕೊಳ್ಳಲು ಜನರು ಬೇರೆ ಬೇರೆ ರೀತಿಯ ಕ್ರಮಗಳನ್ನು ಅನುಸರಿಸಿದರೂ ಬಹಳಷ್ಟು ಜನರಿಗೆ ಹೊಟ್ಟೆಯ ಭಾಗದಲ್ಲಿನ ಬೊಜ್ಜು ದೊಡ್ಡ ಸಮಸ್ಯೆಯಾಗಿದೆ. ಈ ಹೊಟ್ಟೆಯ ಭಾಗದ ಬೊಜ್ಜು ಇಳಿಸುವುದು ಹಲವರಿಗೆ ಅದರಲ್ಲೂ ಮಹಿಳೆಯರಿಗೆ ದೊಡ್ಡ ಸಾಧನೆಯೇ ಸರಿ.

ಕೊಬ್ಬಿನ ಕೇಂದ್ರವಾಗಿರುವ ಹೊಟ್ಟೆ, ದೇಹದ ಆರೋಗ್ಯದ ಮೇಲೂ ಪ್ರತಿಕೂಲ ಪರಿಸ್ಥತಿಯನ್ನು ನಿರ್ಮಾಣ ಮಾಡುತ್ತದೆ. ಆದರೆ ನೀವು ಚಿಂತಿಸುವ ಅಗತ್ಯವಿಲ್ಲ. ನಾವು ಹೇಳುವ ಈ ಐದು ಜೀವನ ಶೈಲಿಯನ್ನು ನಿಮ್ಮದಾಗಿಸಿಕೊಳ್ಳಿ. ಅದು ನಿಮ್ಮ ದೇಹದ ತೂಕ ಬಹು ಬೇಗ ಇಳಿಸಲು ಸಹಾಯ ಮಾಡಬಲ್ಲದು.

1. ದೇಹಕ್ಕೆ ನೀರನ್ನು ಒದಗಿಸಿ:
ನೀರು ಕುಡಿಯುವುದು ದೇಹದ ತೂಕ ಇಳಿಸಲು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಒಳ್ಳೆಯ ದಾರಿಯಂತೂ ಹೌದು. ಅದರ ಜೊತೆಗೆ ಗ್ರೀನ್ ಟೀ, ಬ್ಲಾಕ್‌ ಟೀ, ಬ್ಲಾಕ್‌ ಕಾಫಿ, ಹಣ್ಣಿನ ರಸಗಳು ಮುಂತಾದ ದ್ರವಾಹಾರಗಳನ್ನು ಸೇವಿಸುವುದು ಉತ್ತಮ. ಇವುಗಳು ಉತ್ತಮ ಆರೋಗ್ಯ ಮತ್ತು ಕೊಬ್ಬನ್ನು ಕರಗಿಸಿಲೂ ಒಳ್ಳೆಯದು. ಏಕೆಂದರೆ ಅವುಗಳು ಬಹಳ ಸಮಯ ನಿಮ್ಮ ಹಸಿವನ್ನು ತಡೆಯುವುದಷ್ಟೆ ಅಲ್ಲ ಸಕ್ಕರೆ, ಎಣ್ಣೆಗಳಿಂದ ಮಾಡಿದ ಆರೋಗ್ಯಕ್ಕೆ ಉತ್ತಮವಲ್ಲದ ಕುರುಕಲು ತಿಂಡಿಗಳನ್ನು ತಿನ್ನದಂತೆ ತಡೆಯುವುದು.

2. ಸಿಹಿ ಪದಾರ್ಥಗಳಿಂದ ದೂರವಿರಿ:
ಸಿಹಿ ತಿನಿಸುಗಳು ಆರ್ದತೆ ಮತ್ತು ಆಕ್ಸಿಟೋಸಿನ್‌ ಗಳಿಂದ ಕೂಡಿರುತ್ತದೆ. ಸಕ್ಕರೆ ಭರಿತ ಸಿಹಿ ತಿಂಡಿಗಳಿಗಿಂತ ರುಚಿಕರವಾದದ್ದು ಯಾವುದೂ ಇಲ್ಲ. ಸಕ್ಕರೆಯನ್ನು ಸ್ಲೋ ಪಾಯ್ಸನ್‌ ಎಂದೂ ತಿಳಿದಿದ್ದೇವೆ, ಏಕೆಂದರೆ ಇದು ದೇಹದಲ್ಲಿ ಬಹಳ ಸಮಯದವರೆಗೆ ಇರುವುದಲ್ಲದೆ ಹೊರ ಹಾಕುವದೂ ಕಷ್ಟ. ಡೋನಟ್‌, ಕೇಕ್‌, ಚಾಕಲೇಟ್‌, ಕುಕ್ಕಿಸ್‌ ಮುಂತಾದವುಗಳಲ್ಲಿ ಸ್ಯಾಚುರೇಟೆಡ್‌ ಪ್ಯಾಟ್‌ ಗಳು ಅಧಿಕವಾಗಿದ್ದು ಅವು ತೂಕ ಇಳಿಸುವುದಕ್ಕೆ ಒಳ್ಳೆಯದಲ್ಲ.

3. ಪ್ರೋಟೀನ್‌ಯುಕ್ತ ಆಹಾರಗಳನ್ನು ಸೇವಿಸಿ:
ಪ್ರೋಟೀನ್‌ಯುಕ್ತ ಆಹಾರಗಳು ಬಹಳ ಸಮಯದವರೆಗೆ ನಿಮ್ಮ ಹಸಿವನ್ನು ನೀಗಿಸುವುದು ಏಕೆಂದರೆ ಅವು ಜೀರ್ಣವಾಗುವುದಕ್ಕೆ ಸಮಯ ತೆಗೆದುಕೊಳ್ಳುತ್ತವೆ. ಇವು ಬಾಯಿ ಚಪಲವನ್ನು ಕಡಿಮೆ ಮಾಡಿ ದೇಹಕ್ಕೆ ಪೂರ್ಣ ಪ್ರಮಾಣದ ಶಕ್ತಿಯನ್ನು ಒದಗಿಸಲು ಸಹಾಯಕವಾಗಿದೆ. ಪ್ರೋಟೀನ್‌ ಅಂಶ ಹೇರಳವಾಗಿರು ಬೇಳೆಕಾಳುಗಳು, ಓಟ್ಸ್‌ , ಹಸಿರು ತರಕಾರಿಗಳು, ಮೊಟ್ಟೆ ಮತ್ತು ಬಾದಾಮಿಗಳನ್ನು ನಿಮ್ಮ ನಿತ್ಯದ ಆಹಾರಗಳಲ್ಲಿ ಸೇರಿಸದರೆ ಉತ್ತಮ ಲಾಭವಾಗುವುದು.

4. ಉಪ್ಪನ್ನು ಕಡಿಮೆ ಮಾಡಿ:
ಉಪ್ಪಿನಲ್ಲಿರುವ ಸೋಡಿಯಂ ನಮ್ಮ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಈ ನಿಧಾನ ಗತಿಯಲ್ಲಿ ಆಗುವ ಚಯಾಪಚಯ ಕ್ರಿಯೆಯು ತೂಕ ಕಡಿಮೆ ಮಾಡಲು ಕಷ್ಟವಾಗುತ್ತದೆ. ಆಹಾರ ತಜ್ಞರು ರಾತ್ರಿಯ ಊಟವನ್ನು 8 ಗಂಟೆಯೊಳಗೆ ಮಾಡಲು ಸಲಹೆ ನೀಡುತ್ತಾರೆ, ಏಕೆಂದರೆ ರಾತ್ರಿಯ ಸಮಯದಲ್ಲಿ ಚಯಾಪಚಯ ಕ್ರಿಯೆಯು ನಿಧಾನ ಗತಿಯಲ್ಲಿ ಆಗುವುದರಿಂದ ಆಹಾರ ಪದಾರ್ಥಗಳನ್ನು ಜೀರ್ಣಿಸುವುದು ದೇಹಕ್ಕೆ ಕಷ್ಟದಾಯಕವಾಗುತ್ತದೆ.

5. ಧಾನ್ಯಗಳನ್ನು ಸೇವಿಸಿ:
ಧಾನ್ಯಗಳಲ್ಲಿ ಬಹಳ ವಿಧಗಳಿವೆ ಮತ್ತು ಅವುಗಳು ತೂಕವನ್ನು ಇಳಿಸಲು ಪರಿಣಾಮಕಾರಿಯಾಗಿದೆ. ಸಂಸ್ಕರಿಸಿದ ಧಾನ್ಯಗಳಿಗಿಂತ ಪೂರ್ಣ ಪ್ರಮಾಣದ ಧಾನ್ಯಗಳು ಉಪಯುಕ್ತವಾಗಿದೆ. ಬ್ರೆಡ್‌, ಆಟಾ, ಬಿಸ್ಕತ್‌ ಮುಂತಾದವುಗಳಲ್ಲಿ ಸಂಸ್ಕರಿಸಿದ ಧಾನ್ಯಗಳನ್ನು ಬಳಸುತ್ತಾರೆ. ಇವು ಅಷ್ಟೇನು ಪ್ರಯೋಜನಕಾರಿಯಲ್ಲ, ಆದರೆ ಪೂರ್ಣ ಧಾನ್ಯಗಳ ಸೇವನೆಯು ತೂಕ ಇಳಿಸಲು ಬಹಳ ಪ್ರಯೋಜನಕಾರಿಯಾಗಿದೆ. ಯಾವುದಾದರೊಂದು ರೀತಿಯಲ್ಲಿ ಅಂತಹ ಧಾನ್ಯಗಳನ್ನು ಸೇವಿಸಿ.

5 lifestyle to lose belly fat

ಇದನ್ನೂ ಓದಿ: ಚೆನ್ನಾಗಿ ನಿದ್ರೆ ಮಾಡಲು ಇಲ್ಲಿವೆ ಪಂಚ ಸೂತ್ರಗಳು. . .

 

Tags: HealthHealth TipsTOP NEWS
ShareSendTweetShare
Join us on:

Related Posts

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Khtatta-Meetha Imli Candy

ಹುಣಸೆ ಹಣ್ಣಿನ ಕಟ್ಟಾಮಿಟ್ಟಾ ಕ್ಯಾಂಡಿ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In