• Home
  • About Us
  • Contact Us
  • Terms of Use
  • Privacy Policy
Tuesday, August 4, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕೃಷಿ

Mekedatu Explainer: ಏನಿದು ಮೇಕೆದಾಟು ಅಣೆಕಟ್ಟು ಯೋಜನೆ? ವಿವಾದ ಏಕೆ? ಇಲ್ಲಿದೆ ಸಮಗ್ರ ಮಾಹಿತಿ

ಸಮುದ್ರಕ್ಕೆ ಸೇರಿ ಪೋಲಾಗುವ ನೀರನ್ನು ಸಂಗ್ರಹಿಸಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಗೂ ರಾಮನಗರ ಜಿಲ್ಲೆಗಳ ಕುಡಿಯುವ ನೀರಿನ ಬೇಡಿಕೆ ಪೂರೈಸುವುದು ಯೋಜನೆಯ ಉದ್ದೇಶ.

Shri News Desk by Shri News Desk
Jan 3, 2022, 05:41 pm IST
in ಕೃಷಿ, ತಾಜಾಸುದ್ದಿ, ಪರಿಸರ, ರಾಜಕೀಯ, ರಾಜ್ಯ, ರಾಷ್ಟ್ರೀಯ
Congress Demanding for Dam in Mekedatu

ಮೇಕೆದಾಟು ಪಾದಯಾತ್ರೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಇಂದು ನಡೆದ ಜನಾಂದೋಲನ ಸಮಾವೇಶಕ್ಕೂ ಮುನ್ನ ನಡೆದ ಪಾದಯಾತ್ರೆಯಲ್ಲಿ ಭಾಗವಹಿಸಿದ್ಸಿದ ದ್ದರಾಮಯ್ಯ, ಹಾಗೂ ಡಿ.ಕೆ. ಶಿವಕುಮಾರ್

Share on FacebookShare on TwitterTelegram

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಸುಮಾರು 90 ಕಿ.ಮೀ. ದೂರದಲ್ಲಿರುವ ಮೇಕೆದಾಟು ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುವ ಒಂದು ಸುಂದರ ನಿಸರ್ಗ ತಾಣ. ಕಾವೇರಿ ಹಾಗೂ ಅರ್ಕಾವತಿ ನದಿಗಳು ಸೇರುವ ಸಂಗಮಸ್ಥಳದಿಂದ ಸುಮಾರು 4 ಕಿ.ಮೀ. ದೂರದಲ್ಲಿದೆ ಮೇಕೆದಾಟು. ಒಂದು ಮೇಕೆಯು ನೆಗೆದು ದಾಟುವಷ್ಟು ಕಿರಿದಾದ ಪ್ರದೇಶದಲ್ಲಿ ಹರಿಯುವ ಕಾವೇರಿ ನದಿಯು ಆಳವಾದ ಕಂದಕಕ್ಕೆ ಧುಮುಕಿ ಹರಿಯುತ್ತದೆ. ಒಂದು ಮೇಕೆಯನ್ನು ಹುಲಿಯೊಂದು ಬೆನ್ನಟ್ಟಿದಾಗ ಅದು ಒಂದು ಬಂಡೆಯಿಂದ ಮತ್ತೊಂದು ಬದಿಯ ಬಂಡೆಗೆ ಹಾರಿ ತನ್ನ ಜೀವ ಉಳಿಸಿದಕೊಂಡಿದ್ದರಿಂದ ಈ ಸ್ಥಳಕ್ಕೆ ಮೇಕೆದಾಟು ಎಂಬ ಹೆಸರು ಬಂತೆಂಬ ಪ್ರತೀತಿಯಿದೆ.

ಇಂತಹ ಮೇಕೆದಾಟು ಈಗ ಸುದ್ದಿಯ ಕೇಂದ್ರವಾಗಿರುವುದಕ್ಕೆ ಕಾರಣ ಕರ್ನಾಟಕ ರಾಜ್ಯ ಸರಕಾರವು ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆ. ಮೇಕೆದಾಟು ಯೋಜನೆಯ ಉದ್ದೇಶ ವ್ಯರ್ಥವಾಗಿ ಸಮುದ್ರವನ್ನು ಸೇರುತ್ತಿರುವ 66 ಟಿಎಂಸಿ ನೀರನ್ನು ಸಂಗ್ರಹಿಸಲು ಅಣೆಕಟ್ಟನ್ನು ನಿರ್ಮಿಸಿ ಆ ನೀರನ್ನು ದಿನೇ-ದಿನೇ ಹೆಚ್ಚುತ್ತಿರುವ ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳ ಕುಡಿಯುವ ನೀರಿನ ಬೇಡಿಕೆಯನ್ನು ಪೂರೈಸಲು ಬಳಸುವುದು, ಜಲಾನಯನ ಪ್ರದೇಶದ ರೈತರ ಹಕ್ಕನ್ನು ಸಂರಕ್ಷಿಸುವುದು, ಹಾಗೂ 400 ಮೆಗಾವ್ಯಾಟ್‌ ವಿದ್ಯುತ್ತನ್ನು ಉತ್ಪಾದಿಸುವುದು. ಆದರೆ ಇದಕ್ಕೆ ತಮಿಳುನಾಡು ತನ್ನ ಅಡ್ಡಗಾಲನ್ನು ಹಾಕುತ್ತಿದ್ದು ಇದೊಂದು ವಿವಾದವಾಗಿ ಪರಣಮಿಸಲು ಕಾರಣವಾಗಿದೆ.

ಸುಮಾರು 1952ರಲ್ಲೇ ಚಿಗುರೊಡೆದಿದ್ದ ಈ ಪ್ರಸ್ತಾಪವನ್ನು ಸರಕಾರ ಕೆಲ ಕಾರಣಗಳಿಂದ ಕೈಬಿಟ್ಟಿತ್ತು. ಕಾವೇರಿ ವಿವಾದ ಸರ್ವೋಚ್ಚ ನ್ಯಾಯಾಲಯದಲ್ಲಿ ಇತ್ಯರ್ಥವಾಗಿ ಯಾವ-ಯಾವ ರಾಜ್ಯಕ್ಕೆ ಎಷ್ಟೆಷ್ಟು ನೀರು ಸಿಗಬೇಕೆಂದು ನಿರ್ಧರಿಸಿದ ನಂತರ ಕರ್ನಾಟಕ ಯೋಜನೆಯನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿತು.  ಇದಕ್ಕೆ ವಿರೋಧ ವ್ಯಕ್ತಪಡಿಸಿವ ಮಿಳುನಾಡಿನ ವಾದವೇನೆಂದರೆ ಕಾವೇರಿ ನ್ಯಾಯಾಧಿಕರಣದ ನೀರು ಹಂಚಿಕೆಯ ವಿಚಾರಣೆಯ ಸಮಯದಲ್ಲಿ ಮೇಕೆದಾಟು ವಿಚಾರ ಪ್ರಸ್ತಾಪವಾಗಿಲ್ಲ. ಈಗ ಕರ್ನಾಟಕ ಯೋಜನೆಗೆ ಮುಂದಾದರೆ ಅದು ತಮಿಳುನಾಟಿನ ರೈತರಿಗೆ ತೊಂದರೆಯಾಗುವುದರಿಂದ ಇದಕ್ಕೆ ತನ್ನ ಒಪ್ಪಿಗೆಯಿಲ್ಲ ಎನ್ನುವುದು ತಮಿಳುನಾಡಿನ ವಾದ.

ಇದಕ್ಕೆ ಕರ್ನಾಟಕದ ಪ್ರತ್ಯುತ್ತರವೆಂದರೆ ಪ್ರತಿವರ್ಷ ತಮಿಳುನಾಡಿಗೆ ಬಿಡಬೇಕಾದ 177.25 ಟಿಎಂಸಿ ನೀರನ್ನು ಬಿಡುವುದು ನಮ್ಮ ಹೊಣೆ, ಅಷ್ಟು ಪ್ರಮಾಣದ ನೀರನ್ನು ಬಿಡದಿದ್ದರೆ ಪ್ರಶ್ನಿಸಬಹುದು. ಭಾರೀ ಮಳೆಯ ಕಾರಣ 2018ರಲ್ಲಿ 310 ಟಿಎಂಸಿಗಿಂತಲೂ ಹೆಚ್ಚು ನೀರು ಹರಿದಿದೆ. ಮೆಟ್ಟೂರು ಜಲಾಶಯದಲ್ಲಿ ಅಧಿಕ ನೀರನ್ನು ಸಂಗ್ರಹಿಸಲು ಸಾಧ್ಯವಿಲ್ಲದ್ದರಿಂದ 100 ಟಿಎಂಸಿಗೂ ಅಧಿಕ ನೀರು ಸಮುದ್ರಕ್ಕೆ ಹರಿದುಹೋಗಿ ವ್ಯರ್ಥವಾಗಿದೆ. ಹೀಗಾಗಿ, ಮೇಕೆದಾಟುವಿನಲ್ಲಿ ಅಣೆಕಟ್ಟು ಇದ್ದರೆ ಲೆಕ್ಕಾಚಾರದ ಪ್ರಕಾರ ನೀರನ್ನು ಬಿಡಲು ಸಾಧ್ಯವಾಗುವುದಲ್ಲದೇ ಕನಿಷ್ಟ 60 ಟಿಎಂಸಿ ನೀರನ್ನು ಸಂಗ್ರಹಿಸಬಹುದು. ಇದರಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಗೂ ರಾಮನಗರ ಜಿಲ್ಲೆಯ ಹೆಚ್ಚುತ್ತಿರುವ ನೀರಿನ ಬೇಡಿಕೆಯನ್ನೂ ಪೂರೈಸಬಹುದು ಹಾಗೂ ವಿದ್ಯುತ್ ಉತ್ಪಾದನೆಯನ್ನೂ ಮಾಡಬಹುದು. ನೀರಿನ ಹಂಚಿಕೆಯ ವಿಚಾರದಲ್ಲಿ ಕುಡಿಯುವ ನೀರಿನ ಯೋಜನೆಗೆ ಮೊದಲ ಆದ್ಯತೆ ಇರಬೇಕೆಂದು ಅಂತರರಾಷ್ಟ್ರೀಯ ಜಲನೀತಿಯೂ ಹೇಳುತ್ತದೆ. ಹೀಗಾಗಿ ನಾವು ಕೈಗೆತ್ತಿಕೊಂಡಿರುವ ಮೇಕೆದಾಟು ಯೋಜನೆ ನ್ಯಾಯಸಮ್ಮತವಾಗಿದೆ ಎನ್ನುವುದು ಕರ್ನಾಟಕದ ವಾದವಾಗಿದೆ.

ಇದೀಗ ಈ ವಿಷಯವನ್ನು ಕರ್ನಾಟಕದ ವಿರೋಧ ಪಕ್ಷವಾದ ಕಾಂಗ್ರೆಸ್‌ ಕೈಗೆತ್ತಿಕೊಂಡಿದ್ದು ಯೋಜನೆಗಿರುವ ಅಡೆ-ತಡೆಗಳನ್ನು ನಿವಾರಿಸುವಂತೆ ಆಗ್ರಹಿಸಲು ಜನವರಿ 9, 2022ರಿಂದ ಜನವರಿ 19, 2022ರವರೆಗೆ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಕೇಂದ್ರ ಸರಕಾರದ ಪರಿಸರ ಸಚಿವಾಲಯದ ಅನುಮತಿಯಷ್ಟೇ ಬಾಕಿಯಿರುವ ಈ ಯೋಜನೆಯ ಶೀಘ್ರ ಪ್ರಾರಂಭಕ್ಕೆ ಒತ್ತಾಯಿಸಿ ಪ್ರದೇಶ ಕಾಂಗ್ರೆಸ್ ಆಧ್ಯಕ್ಷ ಡಿಕೆ ಶಿವಕುಮಾರ್‌ ಹಾಗೂ ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ. ಎರಡೂ ರಾಜ್ಯಗಳ ರೈತರ ಅನುಕೂಲಕ್ಕಾಗಿ ಹಾಗೂ ಕುಡಿಯುವ ನೀರಿನ ಬವಣೆಯನ್ನು ನೀಗುವುದೇ ಈ ಕಾರ್ಯದ ಹಿಂದಿರುವ ಉದ್ದೇಶ ಎಂದು ಕಾಂಗ್ರೆಸ್‌ ಹೇಳಿದೆ.

KPCC plans padayatra to oppose delay in executing mekedatu dam construction

ಇದನ್ನೂ ಓದಿ: ಮೇಲ್ಮನೆಯಲ್ಲಿಯೂ ಮತಾಂತರ ನಿಷೇಧ ಕಾಯ್ದೆಗೆ ವಿರೋಧ ಮಾಡುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ

ಇದನ್ನೂ ಓದಿ: New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

Tags: MekedatuTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In