• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ಜನವರಿಯಲ್ಲಿ ಜನಿಸಿದವರು ತಿಳಿಯಲೇಬೇಕಾದ ವಿಷಯಗಳಿದು

News Desk by News Desk
Jun 22, 2024, 05:43 pm IST
in ಆಧ್ಯಾತ್ಮ
Share on FacebookShare on TwitterTelegram

Horoscope: ನಾವಿವತ್ತು ಜನವರಿ (January) ತಿಂಗಳಲ್ಲಿ ಹುಟ್ಟಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಅನ್ನೋದನ್ನ ಹೇಳಲಿದ್ದೇವೆ.

ಮೊದಲನೇಯದಾಗಿ ಜನವರಿಯಲ್ಲಿ ಹುಟ್ಟಿದವರ ಉತ್ತಮ ಸ್ವಭಾವವನ್ನ ತಿಳಿಯೋಣ ಬನ್ನಿ..

  • ಜನವರಿಯಲ್ಲಿ ಹುಟ್ಟಿದವರು ಉತ್ತಮ ವ್ಯಕ್ತಿತ್ವ ಉಳ್ಳವರಾಗಿರ್ತಾರೆ. ಕಣ್ಮನ ಸೆಳೆಯುವ ಮುಖಚರ್ಯೆಯನ್ನ ಹೊಂದಿರ್ತಾರೆ.

  • ಜೀವನದಲ್ಲಿ ಏನಾದರೂ ಕಷ್ಟ ಕಾರ್ಪಣ್ಯ ಎದುರಾದರೆ ತಮ್ಮ ಚಾತುರ್ಯತೆಯಿಂದ ಅದನ್ನ ಸರಿಪಡಿಸಿಕೊಳ್ಳೋ ಕಲೆ ಇವರಿಗಿರುತ್ತದೆ. ಅಲ್ಲದೇ, ಎಂದಿಗೂ ಖುಷಿ ಖುಷಿಯಿಂದ ಇರುವ ಗುಣ ಇವರದ್ದಾಗಿರುತ್ತದೆ.

ಕಿಚ್ಚನ ಮುಂದೆ ಪಟ್ಲ ಭಾಗವತರ ಮಕ್ಕಳ ಯಕ್ಷಗಾನ ನಾಟ್ಯ ಪ್ರದರ್ಶನ

  • ಇವರು ಯಾರ ಜೊತೆಗೂ ಅಷ್ಟು ಸುಲಭವಾಗಿ ಸ್ನೇಹ ಮಾಡುವುದಿಲ್ಲ. ಆದ್ರೆ ಒಮ್ಮೆ ಸ್ನೇಹ ಮಾಡಿದ್ರೆ, ಕೊನೆವರೆಗೂ ಅದನ್ನ ಉಳಿಸಿಕೊಳ್ಳುವ ಸ್ವಭಾವ ಇವರದ್ದಾಗಿರುತ್ತದೆ.
  • ಜನವರಿಯಲ್ಲಿ ಜನಿಸಿದವರು ತಾವು ಮಾಡುವ ಕೆಲಸದಲ್ಲಿ ಪರ್ಫೆಕ್ಟ್ ಆಗಿರುತ್ತಾರೆ. ಅದು ಮನೆ ಕೆಲಸವೂ ಆಗಿರಬಹುದು ಅಥವಾ ಆಫೀಸ್ ಕೆಲಸವೂ ಆಗಿರಬಹುದು.

  • ಎಲ್ಲರೊಂದಿಗೂ ಬೆರೆಯಲು ಇಚ್ಛಿಸುವ ಇವರು, ಕುಟುಂಬಕ್ಕೆ ತಮ್ಮ ಜೀವನ ಸಂಗಾತಿಗೆ ಹೆಚ್ಚಿನ ಪ್ರೀತಿ ಮತ್ತು ಕಾಳಜಿ ತೋರಿಸುತ್ತಾರೆ.
  • ಇನ್ನು ಎದುರಿಗಿದ್ದವರ ಸ್ವಭಾವ ಹೇಗೆ ಅನ್ನೋದನ್ನ ಇವರು ಪಟ್ ಅಂತಾ ಕಂಡು ಹಿಡಿತಾರೆ.
  • ಇಷ್ಟೇ ಅಲ್ಲದೇ, ಜನವರಿಯಲ್ಲಿ ಜನಿಸಿದವರು ಸಹಾಯ ಮಾಡುವುದರಲ್ಲಿ ಎತ್ತಿದ ಕೈ.

ಪಟ್ಲ ಸತೀಶ್ ಶೆಟ್ಟರನ್ನು ಹಾಡಿ ಹೊಗಳಿದ ನಟ ಕಿಚ್ಚ ಸುದೀಪ್

ಇನ್ನು ಇವರ ಇನ್ನೊಂದು ರೀತಿಯ ಸ್ವಭಾವ ನೋಡುವುದಾದರೆ,

  • ಜನವರಿಯಲ್ಲಿ ಜನಿಸಿದವರು, ಹಲವು ಉನ್ನತ ಕೆಲಸಗಳನ್ನ ಮಾಡಬೇಕೆಂದು ಬಯಸಿದರೂ ಕೂಡ, ಇವರ ಆಲಸ್ಯದಿಂದಾಗಿ, ಅವಶ್ಯಕವಾದ ಕೆಲಸವಷ್ಟೇ ಮಾಡುತ್ತಾರೆ.
  • ಕೆಲವೊಮ್ಮೆ ಇವರು ಸಿಕ್ಕ ಸಿಕ್ಕವರನ್ನೆಲ್ಲ ನಂಬಿ ಮೋಸ ಹೋಗುವ ಸಾಧ್ಯತೆ ಕೂಡ ಇರುತ್ತದೆ. ಗೆಳೆಯರಾಗಿರಬಹುದು, ಸಹೋದ್ಯೋಗಿಗಳಾಗಿರಬಹುದು, ಇನ್ನು ಕೆಲವರನ್ನ ತಮ್ಮವರು ಎಂದುಕೊಂಡರೂ ಕೂಡ, ಅವರಿಂದ ಮೋಸ ಹೋಗುವ ಸಾಧ್ಯತೆ ಇರುತ್ತದೆ.
  • ಇನ್ನು ಪ್ರೇಮ ವಿವಾಹದ ಬಗ್ಗೆ ನೋಡೋದಾದ್ರೆ, ಈ ತಿಂಗಳಲ್ಲಿ ಜನಿಸಿದವರ ಪ್ರೇಮ ಉತ್ತಮವಾಗಿರುತ್ತದೆ. ಆದ್ರೆ ಮದುವೆ ಮಾತ್ರ ಕೆಲವರದ್ದಾಗುತ್ತದೆ.
  • ಇವರ ಲಕ್ಕಿ ಕಲರ್, ನೀಲಿ, ಲೈಟ್ ಪಿಂಕ್, ಕೇಸರಿ ಬಣ್ಣವಾಗಿದೆ. ಬಿಳಿ ಬಣ್ಣ ಕೂಡ ಒಳ್ಳೆಯದಾಗಿದೆ. ಇನ್ನು ಸೋಮವಾರ, ಬುಧವಾರ, ಶುಕ್ರವಾರ ಶುಭದಿನವಾಗಿದೆ.

ಬೀಳುತ್ತಿದ್ದ ಪ್ರಯಾಣಿಕನನ್ನು ದೇವರಂತೆ ರಕ್ಷಿಸಿದ ಕಂಡಕ್ಟರ್

Tags: chanakyaDevotionalgoddess durgagoddess lakshmigoddess saraswatiHindu dharmahoroscopeJanuaryjothishyalord brahmalord raghavendralord shivalord VishnuMahabharathRamayanaTempleworship of god
ShareSendTweetShare
Join us on:

Related Posts

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

ಅಪರಿಚಿತ ಯುವತಿ ಕೆಫೆಗೆ ಕರೆದಳೆಂದು ಹೋಗುವ ಮುನ್ನ ಎಚ್ಚರ, ಇದೊಂದು Big Scam

Spiritual: ಈ ದಿನಗಳಲ್ಲಿ ಪತಿ -ಪತ್ನಿ ಅಪ್ಪಿ ತಪ್ಪಿಯೂ ಸೇರಬಾರದಂತೆ

Spiritual: ಆಹಾರ ಸೇವನೆ ಮಾಡುವಾಗ ಈ ವಿಷಯವನ್ನು ನೆನಪಿನಲ್ಲಿಟ್ಟರೆ ಉದ್ಧಾರವಾಗುತ್ತೀರಿ

Spiritual: ಈ 6 ರೀತಿಯ ಜನರ ಮನೆಯಲ್ಲಿ ಎಂದಿಗೂ ಊಟ ಮಾಡಬೇಡಿ

Chanakya Neeti: ಇಂಥ ತಂದೆ ತಾಯಂದಿರೇ ಮಕ್ಕಳ ಶತ್ರುಗಳಾಗುತ್ತಾರೆ. ಕಥೆ ಸಮೇತ ಚಾಣಕ್ಯ ನೀತಿ ಸಾರಾಂಶ

Life Lesson: ಅಪ್ಪ ಅಮ್ಮನಿಗಿಂತ ಮಿಗಿಲಾದ ದೇವರಿಲ್ಲ ಅಂತಾ ಹೇಳೋದ್ಯಾಕೆ ಗೊತ್ತಾ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In