• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಮುಸ್ಲಿಂರ ವೇಷ ಧರಿಸಿ, 124 ಮೇಕೆ ಖರೀದಿಸಿದ ಜೈನರು: ಇದರ ಹಿಂದಿದೆ ರೋಚಕ ಕಥೆ

News Desk by News Desk
Jun 21, 2024, 10:43 pm IST
in ರಾಷ್ಟ್ರೀಯ
Share on FacebookShare on TwitterTelegram

Delhi News: ಬಕ್ರೀದ್ ಹಬ್ಬಕ್ಕೆ ಮುಸ್ಲಿಂಮರು ಪ್ರತೀ ವರ್ಷ ಮೇಕೆಯನ್ನು ಬಲಿ ಕೊಡುತ್ತಾರೆ. ಈ ಮೂಲಕ ಬಕ್ರೀದ್ ಹಬ್ಬವನ್ನು ಬಲಿದಾನದ ರೂಪವಾಗಿ ಆಚರಿಸಲಾಗುತ್ತದೆ. ಹಾಗಾಗಿ ಮೇಕೆಯನ್ನು ಖರೀದಿಸಿ, ಮನೆಗೆ ತೆಗೆದುಕೊಂಡು ಹೋಗಿ, ಪ್ರಾರ್ಥನೆ ಸಲ್ಲಿಸಿ, ಅದನ್ನು ಬಲಿ ಕೊಡಲಾಗುತ್ತದೆ. ಆದರೆ ಈ ಬಾರಿ ದೆಹಲಿಯಲ್ಲಿ ಜೈನ ಕುಟುಂಬದವರು, ಬಕ್ರೀದ್ ಹಬ್ಬಕ್ಕೆ 124 ಮೇಕೆಯನ್ನು ಖರೀದಿಸಿದ್ದಾರೆ. ಹಾಗಾದ್ರೆ ಜೈನರೇಕೆ ಮೇಕೆ ಖರೀದಿಸಿದರು ಅನ್ನೋ ಬಗ್ಗೆ ರೋಚಕ ಸ್ಟೋರಿ ಇಲ್ಲಿದೆ ನೋಡಿ.

ದೆಹಲಿಯ ಚಾಂದನಿಚೌಕ್‌ನ ಜೈನಮಂದಿರದಲ್ಲಿ ಸೇರಿದ್ದ ಜೈನರೆಲ್ಲ, ನಾವು ಈ ಬಾರಿ ರಂಜಾನ್ ಹಬ್ಬಕ್ಕೆ ನೂರಕ್ಕೂ ಹೆಚ್ಚು ಮೇಕೆ ಖರೀದಿಸಬೇಕು ಎಂಬ ನಿರ್ಧಾರಕ್ಕೆ ಬಂದಿದ್ದರು. ಹೀಗಾಗಿ ಮುಸ್ಲಿಂ ವೇಷ ಧರಿಸಿ, ಮಾರುಕಟ್ಟೆಗೆ ಹೋಗಿ, ಲಕ್ಷ ಲಕ್ಷ ಖರ್ಚು ಮಾಡಿ, 124 ಮೇಕೆ ಖರೀದಿಸಿದ್ದರು.

ಆದರೆ ಇವರೇಕೆ ಮುಸ್ಲಿಂ ವೇಷ ಧರಿಸಿ, ಹೀಗೆ ಮೇಕೆ ಖರೀದಿಸಿದರು ಎಂದು ಎಲ್ಲಿರಗೂ ಗೊತ್ತಾಗಿದ್ದೇ, ಬಕ್ರೀದ್ ಹಬ್ಬ ಮುಗಿದ ಬಳಿಕ. ವಿವೇಕ್ ಜೈನ್ ಎಂಬುವವರು ಈ ಮೇಕೆಯನ್ನು ಖರೀದಿಸಿ, ಧರ್ಮಶಾಲೆಗೆ ತಂದಿಟ್ಟಿದ್ದರು. ಏಕೆ ಹೀಗೆ ಮಾಡಿದರೆಂದರೆ, ಮೇಕೆಗಳ ಜೀವ ಉಳಿಸಲು. ಬಲಿದಾನದಿಂದ ಮೇಕೆಗಳನ್ನು ರಕ್ಷಿಸಲು.

ದರ್ಶನ್ ಅರೆಸ್ಟ್ ಆದ ಬಗ್ಗೆ ಕೇಂದ್ರ ಸಚಿವರ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

ಈ ಬಗ್ಗೆ ಮಾತನಾಡಿರುವ ವಿವೇಕ್ ಜೈನ್, ನಮ್ಮ ಜೈನ ಧರ್ಮದ ಪ್ರಕಾರ, ಬದುಕಿ ಬದುಕಲು ಬಿಡಿ ಅನ್ನೋ ಮಾತಿದೆ. ಹಾಗಾಗಿ ನಾವು ತಿಂದ ಆಹಾರದಲ್ಲಿ ಎಲ್ಲಿ ಕೀಟಗಳಿರುತ್ತದೆಯೋ, ಎನ್ನುವ ಕಾರಣಕ್ಕೆ, 6 ಗಂಟೆಯೊಳಗೆ ಊಟವನ್ನು ಮಾಡಿ ಮುಗಿಸುತ್ತೇವೆ. ಅಹಿಂಸಾ ಪರಮಧರ್ಮ ಎಂಬ ಮಾತಿದೆ. ನಮ್ಮ ಪೂರ್ವಜರು ನಮಗೆ ಕೊಟ್ಟ ಸಂಸ್ಕಾರದ ಪ್ರಕಾರ, ನಾವು ಎಂದಿಗೂ ಇ್ನನೊಬ್ಬರನ್ನು ಹಿಂಸಿಸಬಾರದು ಹಾಗಾಗಿ ನಾನು ಮೇಕೆಗಳನ್ನು ಖರೀದಿಸಿ, ಧರ್ಮಶಾಲೆಯಲ್ಲಿರಿಸಿದ್ದೇನೆ ಎಂದಿದ್ದಾರೆ ವಿವೇಕ್.

ಹೀಗೆ ಮಾತು ಮುಂದುವರಿಸಿದ ವಿವೇಕ್, ನಾನು ಮಾಡಿದ್ದೇನು ದೊಡ್ಡ ಸಾಧನೆಯಲ್ಲ. ಈ ಕೆಲಸ ನಾವೆಲ್ಲರೂ ಮಾಡಬೇಕು. ನಮ್ಮ ಸುತ್ತಮುತ್ತಲಿರುವ ಜೀವಜಂತುಗಳು, ನಮ್ಮಿಂದ ಸುರಕ್ಷಿತವಾಗಿರಬೇಕು ಎಂದು ಹೇಳಿ ನಾನು ಈ ಕೆಲಸ ಮಾಡಿದ್ದೇನೆ ಅಂತಾ ಹೇಳಿದ್ದಾರೆ.

ಈ ಉತ್ತರಕ್ಕೆ ಮಾಧ್ಯಮದವರು, ಬಕ್ರೀದ್ ದಿನವೇ ಏಕೆ ನೀವು ಖರೀದಿಸಿದ್ದು, ಪ್ರತಿದಿನ ಇಂಥ ಮೇಕೆಗಳು ಆಹಾರಕ್ಕಾಗಿ ಬಳಸಲ್ಪಡುತ್ತದೆಯಲ್ಲ ಎಂದಿದ್ದಾರೆ. ಇದಕ್ಕೆ ಉತ್ತರಿಸಿದ ವಿವೇಕ್ ಜೈನ್, ಬಕ್ರೀದ್ ದಿನ ಮೇಕೆಗಳನ್ನು ಖರೀದಿಸಿ, ಬಲಿ ಕೊಡುವಷ್ಟೇ ಬೇರೆ ದಿನಗಳಲ್ಲಿ ಕೊಡಲಾಗುವುದಿಲ್ಲ. ಹಾಗಾಗಿ ನಾನು ಬಕ್ರೀದ್ ದಿನವೇ ಮೇಕೆ ಖರೀದಿಸಿದ್ದೇನೆ ಎಂದಿದ್ದಾರೆ.

ತುಳುನಾಡಿನ ಬಗ್ಗೆ ಕಿಚ್ಚ ಸುದೀಪ್ ಮಾತು

ಬಳಿಕ ಪತ್ರಕರ್ತೆ, ಪ್ರತಿದಿನ ಕೋಳಿ, ಕುರಿಗಳನ್ನು ಜನ ಆಹಾರಕ್ಕಾಗಿ ಬಳಸಿಕೊಳ್ಳುತ್ತಾರೆ. ನೀವು ಇದಕ್ಕೇನು ಹೇಳುತ್ತೀರಿ ಅಂತಾ ಕೇಳಿದಾಗ, ನಾನು ಹಲವು ಬಾರಿ, ನಾನ್ ವೆಜ್ ತಿನ್ನದಿರುವ ಬಗ್ಗೆ ಕಾರ್ಯಕ್ರಮ ಮಾಡಿ, ಜನರಿಗೆ ತಿಳಿ ಹೇಳುತ್ತಲೇ ಇರುತ್ತೇನೆ. ಆದರೆ ಈ ಬಾರಿ ಮೇಕೆ ಖರೀದಿಸುವ ಮೂಲಕ, ನನ್ನ ಕೆಲಸವನ್ನು ಕಾರ್ಯರೂಪಕ್ಕೆ ತಂದಿದ್ದೇನೆ. ಇನ್ನು ಈ ಕೆಲಸ ಬರೀ ಜೈನ ಸಮುದಾಯದವರೇ ಮಾಡಬೇಕು ಅಂತಿಲ್ಲ. ಪ್ರಾಣಿಗಳ ಮೇಲೆ ಕರುಣೆ ಇರುವವರು, ಪ್ರಾಣಿಗಳನ್ನು ಪ್ರೀತಿಸುವವರು ಈ ಕೆಲಸ ಮಾಡಬಹುದು ಎಂದು ವಿವೇಕ್ ಜೈನ್ ಹೇಳಿದ್ದಾರೆ.

15ನೇ ತಾರೀಖಿಗೆ ಜೈನ ಸಮುದಾಯದ ಕೆಲ ಯುವಕರು ಮುಸ್ಲಿಂರ ವೇಷ ಧರಿಸಿ, ಮಸೀದಿ ಸೇರಿ, ಬೇರೆ ಬೇರೆ ಮೇಕೆ ಮಾರುಕಟ್ಟೆಗೆ ಹೋಗಿ, ಮೇಕೆ ಬೆಲೆ ಕೇಳಿದ್ದಾರೆ. ಒಂದು ಮೇಕೆಯ ಬೆಲೆ 10ರಿಂದ 12 ಸಾವಿರ ರೂಪಾಯಿ ಇತ್ತು. ಹಾಗಾಗಿ ಯುವಕರೆಲ್ಲ ಸೇರಿ ಲಕ್ಷ ಲಕ್ಷ ಹಣ ಹೊಂದಿಸಿ, ಮರುದಿನ ಹೋಗಿ 124 ಮೇಕೆ ಖರೀದಿಸಿ ತಂದಿದ್ದಾರೆ. ಇವರದ್ದೊಂದು ಜೈನ ಗ್ರೂಪ್ ಇದ್ದು, ಅದರಲ್ಲಿ ಈ ವಿಷಯ ಹೇಳಿದಾಗ, ಅವರೆಲ್ಲರೂ ಧನ ಸಹಾಯ ಮಾಡಿದ್ದಾರೆ. ಆ ದುಡ್ಡಿನಿಂದಲೇ, ಮೇಕೆ ಖರಿದೀಸಲಾಗಿದೆ. ಎಲ್ಲರೂ ಧನಸಹಾಯ ಮಾಡಿದ್ದಕ್ಕೆ, 50 ಲಕ್ಷ ರೂಪಾಯಿ ಸಂಗ್ರಹವಾಗಿದ್ದು, ಅದರಲ್ಲಿ 12 ಲಕ್ಷ ರೂಪಾಯಿ ಈ ರೀತಿ ಮೇಕೆಗಳನ್ನು ಖರೀದಿಸಲೆಂದೇ ಇನ್ವೆಸ್ಟ್ ಮಾಡಲಾಗಿದೆ.

ಕಿಚ್ಚನ ಮುಂದೆ ಯಕ್ಷಗಾನ ಪ್ರಸ್ತುತಿ, ಕಣ್ಣು ಮಿಟುಕಿಸದೇ, ದಿಗಿಣ ಕಂಡ ಸುದೀಪ್

ಇನ್ನು ಈ ಮೇಕೆಗಳೆಲ್ಲ ದೆಹಲಿಯ ಧರ್ಮಶಾಲೆಯಲ್ಲೇ ಇರುತ್ತದಾ ಎಂಬ ಪ್ರಶ್ನೆಗೆ ಉತ್ತರಿಸಿದ ವಿವೇಕ್, ಇಲ್ಲ ಈ ಮೇಕೆಗಳನ್ನು ಉತ್ತರಪ್ರದೇಶದಲ್ಲಿರುವ ಮೇಕೆಗಳ ಶಾಲೆಗೆ ಸೇರಿಸಲಾಗುತ್ತದೆ. ಗೋಶಾಲೆಯಲ್ಲಿ ಹೇಗೆ ಗೋವುಗಳನ್ನು ಸಾಕುತ್ತಾರೋ, ಅದೇ ರೀತಿ ಮೇಕೆ ಶಾಲೆಯಲ್ಲಿ ಮೇಕೆಗಳನ್ನು ಸಾಕಲಾಗುತ್ತದೆ. ಅಲ್ಲಿಗೆ ಈ ಎಲ್ಲ ಮೇಕೆಗಳನ್ನು ಬಿಡಲಾಗುತ್ತದೆ. ಅದಕ್ಕಾಗಿ ಪ್ರತೀ ವರ್ಷ ದುಡ್ಡನ್ನು ಕೊಡುತ್ತೇವೆ. ಆ ಮೇಕೆಗಳಿಗೆ ಊಟ, ಔಷಧಿ ಎಲ್ಲವನ್ನೂ ಕೊಡಲಾಗುತ್ತದೆ. ಆ ಮೇಕೆಶಾಲೆಯನ್ನು ಕೂಡ ಜೈನರೇ ನಡೆಸುತ್ತಿದ್ದಾರೆ ಎಂದರು.

Tags: AnimalsBakridBeauty tipsbirdsbjpCatCongresscowDelhiDharmashaladietDogElephantFoodforest animalsfruitsHealth TipshorseJainJDSMuslimNational partyNonvegpetsPM ModiremedysleepUttar PradeshVegetableswater
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In