• Home
  • About Us
  • Contact Us
  • Terms of Use
  • Privacy Policy
Friday, November 14, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ಯಾವ ಸಮಯದಲ್ಲಿ ಎಳನೀರು ಸೇವಿಸಿದರೆ ಉತ್ತಮ..? ಇದರಲ್ಲಿದೆ ವಿಶೇಷ ಆರೋಗ್ಯಕರ ಗುಣಗಳು

News Desk by News Desk
Jun 24, 2024, 11:01 pm IST
in ಬ್ಯೂಟಿ ಟಿಪ್ಸ್
Sweet green coconuts water with drinking straw on banana leaf. Coconut tropical fruit in Koh Samui, PhaNgan and koh tao , surat thani and chumphon at Thailand.

Sweet green coconuts water with drinking straw on banana leaf. Coconut tropical fruit in Koh Samui, PhaNgan and koh tao , surat thani and chumphon at Thailand.

Share on FacebookShare on TwitterTelegram

Health Tips: ಕೆಲ ಆಹಾರಗಳನ್ನ (Food) ಯಾವಾಗ ಬೇಕಾದ್ರೂ ಸೇವಿಸುವಂತಿಲ್ಲ. ಅದಕ್ಕೇ ಆದಂಥ ಸಮಯವಿರುತ್ತದೆ. ಅಂಥ ವೇಳೆಯಲ್ಲೇ ಅದನ್ನ ಸೇವಿಸಬೇಕು. ಅಂಥ ಆಹಾರಗಳಲ್ಲಿ ಎಳನೀರು (Tender coconut) ಕೂಡಾ ಒಂದು.ಆರೋಗ್ಯಕರವಾದ ಎಳನೀರನ್ನು ನೀವು ಸರಿಯಾದ ಸಮಯದಲ್ಲಿ ಸೇವಿಸಿದರೆ, ನಿಮ್ಮ ಆರೋಗ್ಯ ಅತ್ಯುತ್ತಮವಾಗಿರುತ್ತದೆ. ಸೌಂದರ್ಯ (beauty) ಕೂಡ ವರ್ಧನೆಯಾಗುತ್ತದೆ.

ಹಾಗಾದ್ರೆ ಯಾವ ಸಮಯದಲ್ಲಿ ಎಳನೀರನ್ನು ಕುಡಿಯಬೇಕು..? ಮತ್ತು ಎಳನೀರು ಕುಡಿಯುವುದರ ಪ್ರಯೋಜನವೇನು ಅನ್ನೋದನ್ನ ನೋಡೋಣ ಬನ್ನಿ..

  • ಎಳನೀರನ್ನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಅಥವಾ ತಿಂಡಿ ಆದ 2 ಗಂಟೆ ಬಳಿಕ, ಊಟಕ್ಕೂ ಎರಡು ಗಂಟೆ ಮುಂಚೆ ಸೇವಿಸಬಹುದು. ಮಧ್ಯಾಹ್ನ 3 ಗಂಟೆಯ ತನಕ ಹಸಿವಾದಾಗ ಸೇವಿಸಿದರೆ ತೊಂದರೆ ಇಲ್ಲ. ಆದ್ರೆ 5 ಗಂಟೆಯ ಬಳಿಕ ಎಳನೀರು ಸೇವಿಸುವುದು ಉತ್ತಮವಲ್ಲ.ಸಂಜೆ ಬಳಿಕ ಅಥವಾ ರಾತ್ರಿ ಎಳನೀರು ಸೇವಿಸುವುದರಿಂದ ಶೀತದ ಪ್ರಮಾಣ ಜಾಸ್ತಿಯಾಗಿ, ಆರೋಗಯದಲ್ಲಿ ಏರುಪೇರಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಹಸಿದ ಹೊಟ್ಟೆಯಲ್ಲಿ ಮಧ್ಯಾಹ್ನ 3 ಗಂಟೆಯೊಳಗೇ ಎಳನೀರು ಕುಡಿಯಿರಿ.

ವೃಷಭ ರಾಶಿಯವರು ಯಾವ ಗುಣವನ್ನು ಬಿಟ್ಟರೆ ಉದ್ಧಾರವಾಗುತ್ತಾರೆ..?

ಈಗ ಎಳನೀರು ಕುಡಿಯುವುದರಿಂದ ಆಗುವ ಲಾಭಗಳೇನು ಅನ್ನೋದನ್ನ ನೋಡೋಣ.

  • ಮೊದಲನೇಯದಾಗಿ ನಿಮ್ಮ ಸೌಂದರ್ಯ ಇಮ್ಮಡಿಯಾಗಬೇಕು. ನಿಮ್ಮ ತ್ವಚೆ ಹೊಳೆಯಬೇಕು. ನೀವು ಸುಂದರವಾಗಿ ಕಾಣಬೇಕು. ನಿಮ್ಮ ದೇಹದ ತೂಕ ಇಳಿದು, ಫಿಟ್ ಆ್ಯಂಡ್ ಫೈನ್ ಆಗಿ ಕಾಣಬೇಕು ಅಂತಂದ್ರೆ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಎಳನೀರು ಕುಡಿಯಬೇಕು. ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದರಿಂದ, ಮೂತ್ರದ ಮೂಲಕ ಕಲ್ಮಶ ತೊಲಗಿ, ನಿಮ್ಮ ಚರ್ಮ ಕಾಂತಿಯುತವಾಗುವುದರ ಜೊತೆಗೆ, ಕ್ರಮೇಣ ತೂಕ ಕೂಡ ಇಳಿಯುತ್ತದೆ.

 

  • ಅಲ್ಲದೇ, ಊಟ ಮಾಡುವುದಕ್ಕೂ ಅರ್ಧ ಗಂಟೆ ಮುನ್ನ ಎಳನೀರು ಕುಡಿಯುವುದರಿಂದ, ಹೊಟ್ಟೆ ತುಂಬಿರುತ್ತದೆ. ಇದರಿಂದ ಊಟದ ವೇಳೆ ಮಿತವಾಗಿ ಆಹಾರ ಸೇವಿಸುವುದರಿಂದ ನಿಮ್ಮ ದೇಹದ ತೂಕವನ್ನ ಆರಾಮವಾಗಿ ಕಳೆದುಕೊಳ್ಳಬಹುದು.

ಜನವರಿಯಲ್ಲಿ ಜನಿಸಿದವರು ತಿಳಿಯಲೇಬೇಕಾದ ವಿಷಯಗಳಿದು

  • ಎರಡನೇಯದಾಗಿ, ಬೆಳಿಗ್ಗೆ ಟೀ ಕಾಫಿ ಸೇವನೆಗಿಂತ, ಎಳನೀರನ್ನ ಸೇವಿಸುವುದರಿಂದ, ನಿಮ್ಮ ದಿನ ಉಲ್ಲಸಿತವಾಗಿರುತ್ತದೆ. ಇಡೀ ದಿನ ಶಕ್ತಿಯುತರಾಗಿ ಕೆಲಸ ಮಾಡುವ ಉಲ್ಲಾಸ ಬರುತ್ತದೆ.

ಒಂದು ದಿನಕ್ಕೆ 17 ಸಾವಿರ ರೂ. ಬಾಡಿಗೆ ಕೊಟ್ಟು ಹೊಟೇಲ್ ರೂಂನಲ್ಲಿ ತಂಗಿದ್ದ ಮಹಿಳೆಗೆ ಕಾದಿತ್ತು ಶಾಕ್

  • ಮೂರನೇಯದಾಗಿ ವರ್ಕೌಟ್ ಮುಗಿದ ಬಳಿಕ ಒಂದು ಎಳನೀರು ಕುಡಿಯಬೇಕು. ಇದರಿಂದ ಶಕ್ತಿ ಬರುತ್ತದೆ. ಇದು ನಿಮ್ಮ ದೇಹದ ತೂಕ ಇಳಿಸಲು, ನಿಮ್ಮನ್ನ ಫಿಟ್ ಆಗಿರಲು ಸಹಕರಿಸುತ್ತದೆ.

  • ನಾಲ್ಕನೇಯದಾಗಿ, ಗರ್ಭಿಣಿಯರು ಪ್ರತಿದಿನ ಒಂದು ಎಳನೀರನ್ನಾದ್ರೂ ಕುಡಿಯಬೇಕು. ಇದು ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಅತ್ಯುತ್ತಮ ಎನ್ನಲಾಗಿದೆ. ಇದರಿಂದ ಡಿಹೈಡ್ರೇಶನ್ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಅಲ್ಲದೇ ಮಗುವಿನ ತ್ವಚೆ ಮತ್ತು ಆರೋಗ್ಯ ಕೂಡ ಉತ್ತಮವಾಗಿರುತ್ತದೆ. ಆದ್ರೆ ಪ್ರತಿದಿನ ಒಂದು ಎಳನೀರನ್ನ ಮಾತ್ರ ಗರ್ಭಿಣಿಯರು ಸೇವಿಸಬಹುದು.

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

  • ಐದನೇಯದಾಗಿ ದೇಹದಲ್ಲಿ ಉಷ್ಣತೆ ಹೆಚ್ಚಾಗಿ ಉರಿಮೂತ್ರವಾಗುವುದು, ಬಾಯಿಯಲ್ಲಿ ಗುಳ್ಳೆಗಳಾಗುವುದು, ಉಷ್ಣತೆಯಿಂದ ನೆಗಡಿ ಕೆಮ್ಮು ಶುರುವಾಗುವುದು ಇತ್ಯಾದಿ ಸಮಸ್ಯೆಗಳು ಎದುರಾದಾಗ, ಒಂದು ಎಳನೀರು ಕುಡಿದು ನೋಡಿ.

  • ಇಷ್ಟೇ ಅಲ್ಲದೇ, ನೀವು ಒಂದು ತಿಂಗಳು ಟೀ ಕಾಫಿ ಸೇವನೆ ಬಿಟ್ಟು,  ನಿಯಮಿತವಾಗಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದರೆ, ಆರೋಗ್ಯ ಸುಧಾರಿಸುತ್ತದೆ. ಆದರೆ ದಿನಕ್ಕೆ ಒಂದಕ್ಕಿಂತ ಹೆಚ್ಚು ಎಳನೀರು ಸೇವನೆ ದೇಹಕ್ಕೆ ಉತ್ತಮವಲ್ಲ. ಇನ್ನು ನಿಮಗೆ ಎಳನೀರು ಸೇವಿಸಿದರೆ ಅಲರ್ಜಿ ಎಂದಾದಲ್ಲಿ ವೈದ್ಯರ ಬಳಿ ಸಲಹೆ ಪಡೆದು ನಂತರ ಎಳನೀರು ಸೇವಿಸುವುದು ಉತ್ತಮ.

ಮುಸ್ಲಿಂರ ವೇಷ ಧರಿಸಿ, 124 ಮೇಕೆ ಖರೀದಿಸಿದ ಜೈನರು: ಇದರ ಹಿಂದಿದೆ ರೋಚಕ ಕಥೆ

Tags: Beauty tipsdietFoodfruitsHealth TipsNonvegremedysleepTender coconutVegetableswater
ShareSendTweetShare
Join us on:

Related Posts

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಊಟದ ಬಳಿಕ ನೀವು ಮಾಡುವ ಈ ತಪ್ಪುಗಳೇ ನಿಮ್ಮ ಆರೋಗ್ಯ ಹಾಳು ಮಾಡುತ್ತದೆ

Health Tips: ಊಟದ ಬಳಿಕ ನೀವು ಮಾಡುವ ಈ ತಪ್ಪುಗಳೇ ನಿಮ್ಮ ಆರೋಗ್ಯ ಹಾಳು ಮಾಡುತ್ತದೆ

Health Tips: ಸಕ್ಕರೆಗಿಂತಲೂ ಅಪಾಯಕಾರಿ ಆಹಾರವಿದು.. ಕ್ರೀಮ್ ಬಿಸ್ಕೇಟ್ ಮಕ್ಕಳಿಗೆ ನೀಡುವ ಮುನ್ನ ಇದನ್ನು ಓದಿ

Health Tips: ಸಕ್ಕರೆಗಿಂತಲೂ ಅಪಾಯಕಾರಿ ಆಹಾರವಿದು.. ಕ್ರೀಮ್ ಬಿಸ್ಕೇಟ್ ಮಕ್ಕಳಿಗೆ ನೀಡುವ ಮುನ್ನ ಇದನ್ನು ಓದಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In