• Home
  • About Us
  • Contact Us
  • Terms of Use
  • Privacy Policy
Monday, November 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

Special Story: ಈ ದೇಶದಲ್ಲಿ ಬೆಕ್ಕುಗಳಿಗೂ ಕೊಡುತ್ತಾರೆ ಸರ್ಕಾರಿ ನೌಕರಿ

News Desk by News Desk
Jul 8, 2024, 08:41 pm IST
in ಅಂತರಾಷ್ಟ್ರೀಯ
Share on FacebookShare on TwitterTelegram

Special Story: ಭಾರತದಲ್ಲಿ ಜನ ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳಲು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಾರೆ. ಆದರೆ, ಕೆಲವೇ ಕೆಲವರಿಗೆ ಸರ್ಕಾರಿ ನೌಕರಿ ಸಿಗುತ್ತದೆ. ಕೆಲವರು ಲಂಚ ಕೊಟ್ಟು ಕೆಲಸ ಪಡೆದರೆ, ಇನ್ನು ಕೆಲವರು ಜಾತಿ ಆಧಾರದ ಮೇಲೆ ಕೆಲಸ ಪಡೆಯುತ್ತಾರೆ. ಮತ್ತೆ ಕೆಲವರು ಇವೆರಡರ ಸಹಾಯ ಇಲ್ಲದೇ, ಸತತ ಪ್ರಯತ್ನ ಮತ್ತು ಅದೃಷ್ಟದಿಂದ ಕೆಲಸ ಗಿಟ್ಟಿಸಿಕೊಳ್ಳುತ್ತಾರೆ.

ಒಂದು ದಿನಕ್ಕೆ 17 ಸಾವಿರ ರೂ. ಬಾಡಿಗೆ ಕೊಟ್ಟು ಹೊಟೇಲ್ ರೂಂನಲ್ಲಿ ತಂಗಿದ್ದ ಮಹಿಳೆಗೆ ಕಾದಿತ್ತು ಶಾಕ್

ಯಾವ ದೇಶದಲ್ಲಿ ಬೆಕ್ಕುಗಳಿಗೆ ಸಿಗತ್ತೆ ಸರ್ಕಾರಿ ನೌಕರಿ..? ಯಾಕೆ ಕೊಡ್ತಾರೆ ಗೊತ್ತಾ..?

ಆದರೆ ಇಲ್ಲೊಂದು ದೇಶದಲ್ಲಿ ಬೆಕ್ಕಿಗೂ ಕೂಡ ಸರ್ಕಾರಿ ಕೆಲಸ ಸಿಗುತ್ತದೆ. ಇದ್ಯಾವ ದೇಶ ಅನ್ನೋ ಪ್ರಶ್ನೆ ನಿಮ್ಮದಾಗಿದ್ದಲ್ಲಿ, ಅದಕ್ಕೆ ಉತ್ತರ ಇಸ್ರೇಲ್. ಹೌದು, ಇಸ್ರೇಲ್‌ನಲ್ಲಿ ಬೆಕ್ಕುಗಳ ಸಂಖ್ಯೆ 20 ಲಕ್ಷ ದಾಟಿತ್ತು. ಹೀಗೆ ಬಿಟ್ರೆ ರಸ್ತೆ ತುಂಬ ಬೆಕ್ಕುಗಳೇ ಇರುತ್ತೆ ಅಂತಾ. ಸರ್ಕಾರ ಈ ರೀತಿ ಐಡಿಯಾ ಮಾಡಿದೆ.

ಹೀಗಾಗಿ ಇಸ್ರೇಲ್‌ನ ಮೆಟ್ರೋ ಸ್ಟೇಶನ್‌ನಲ್ಲಿ ಬೆಕ್ಕುಗಳನ್ನ ಕೆಲಸಕ್ಕೆ ಇರಿಸಿಕೊಳ್ಳಲಾಗಿದೆ. ಇದು ಸರ್ಕಾರಿ ಕೆಲಸವಾಗಿದ್ದು, ದಾರಿಯಲ್ಲಿ ಓಡಾಡಿಕೊಂಡಿರುವ ಬೆಕ್ಕುಗಳನ್ನು ಹಿಡಿದು ತಂದು, ಅದಕ್ಕೆ ಸರಿಯಾಗಿ ತರಬೇತಿ ನೀಡಿ, ಈ ಕೆಲಸಕ್ಕೆ ಇಟ್ಟುಕೊಳ್ಳಲಾಗುತ್ತದೆ.

ಇದರಿಂದ ರಸ್ತೆಯಲ್ಲಿ ಓಡಾಡುವ ಬೆಕ್ಕುಗಳ ಸಂಖ್ಯೆ ಕಡಿಮೆಯಾಗಿದ್ದಲ್ಲದೇ, ಸರ್ಕಾರಕ್ಕೂ ಹೆಲ್ಪ್ ಆಗುತ್ತಿದೆ. ಇಲ್ಲಿ ಕೆಲಸ ಮಾಡುವ ಬೆಕ್ಕುಗಳಿಗೆ, ಹೊತ್ತೊತ್ತಿಗೆ ಭರ್ಜರಿ ಆಹಾರ ನೀಡಲಾಗುತ್ತದೆ. ಇವುಗಳಿಗೆ ಉಳಿದುಕೊಳ್ಳಲು ಉತ್ತಮ ವ್ಯವಸ್ಥೆ ಮಾಡಲಾಗಿದೆ.

ಊಟ, ತಿಂಡಿ, ವಸತಿ, ಎಲ್ಲ ಸೌಲಭ್ಯಗಳನ್ನು ನೀಡಿ, ಇವುಗಳಿಗೆ ಇಲ್ಲಿ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆ. ಅಷ್ಟಕ್ಕೂ ಈ ಬೆಕ್ಕುಗಳು ಮಾಡುವ ಕೆಲಸವಾದರೂ ಏನು ಎಂದರೆ, ಇದು ಮೆಟ್ರೋದಲ್ಲಿ ಓಡಾಡುವ ಪ್ರಯಾಣಿಕರನ್ನು ಗಮನಿಸುತ್ತದೆ.

ಮದುವೆಯಾಗಬೇಕಾದವಳು ಹೋಗಿದ್ದು ಸಾವಿನ ಮನೆಗೆ: ಡಯಟ್ ಮಾಡುವವರು ಹುಷಾರ್

ಈ ಬೆಕ್ಕುಗಳು ಏನು ಕೆಲಸ ಮಾಡುತ್ತದೆ..?

ಪ್ರಯಾಣಿಕರು ಟಿಕೇಟ್ ಬಳಸುವ ವಿಷಯದಲ್ಲಿ ಮೋಸ ಮಾಡಿದ್ರೆ, ಪಟ್ ಅಂತಾ ಕಂಡು ಹಿಡಿದು, ಬಡಿದು ನಿಲ್ಲಿಸುತ್ತದೆ. ಟಿಕೇಟ್ ಬಳಸದೇ, ಎದದುರಿನವರ ಟಿಕೇಟ್‌ನಲ್ಲೇ ಮುಂದೆ ಸಾಗಿ, ಮೋಸ ಮಾಡುವವರಿಗೆ ಒಂದು ಪೆಟ್ಟು ಕೊಟ್ಟು ನಿಲ್ಲಿಸುತ್ತದೆ. ಹೀಗೆ ಚಾಕಚಕ್ಯತೆಯಿಂದ ಕೆಲಸ ಮಾಡುವ ಹಾಗೆ ಅವುಗಳಿಗೆ ತರಬೇತಿಯನ್ನು ಕೂಡ ನೀಡಲಾಗುತ್ತದೆ.

ಇಸ್ರೇಲ್‌ ಪುಟ್ಟ ದೇಶವಾದರೂ ಕೂಡ, ಇಲ್ಲಿನ ಜನರು ಬುದ್ಧಿವಂತರಾಗಿದ್ದಾರೆ. ಅಲ್ಲದೇ, ಇಲ್ಲಿನ ಅಧ್ಯಕ್ಷರ ಜೊತೆ ಕೆಲಸ ಮಾಡುವ ಅಧಿಕಾರಿಗಳೆಲ್ಲ ಬುದ್ಧಿವಂತಿಕೆ ಉಪಯೋಗಿಸಿ, ಕೆಲಸ ಮಾಡುತ್ತಾರೆ. ಹಾಗಾಗಿ ಇಸ್ರೇಲ್ ಪುಟ್ಟ ದೇಶವಾದರೂ, ಶಕ್ತಿವಂತ ದೇಶವೆನ್ನಿಸಿಕೊಂಡಿದೆ.

ಈ ದೇಶದಲ್ಲಿ ಪ್ರತೀ ಮನೆಯ ಒಂದು ಮಗುವನ್ನಾದರೂ ಸೈನ್ಯಕ್ಕೆ ಸೇರಿಸಲೇಬೇಕು. ಇದು ಈ ದೇಶದ ರೂಲ್ಸ್. ಇಲ್ಲಿ ಹುಟ್ಟುವ ಮಕ್ಕಳು ದೇಶ ಸೇವೆಯಿಂದ ಹಿಂಜರಿಯುವಂತಿಲ್ಲ. ಹೆಣ್ಣು ಮಕ್ಕಳಾಗಲಿ, ಗಂಡು ಮಕ್ಕಳಾಗಲಿ, ದೇಶ ಸೇವೆಗೆಂದು ಸೈನ್ಯಕ್ಕೆ ಸೇರಲೇಬೇಕು.

Canada News: ನೀವು ಪಾಕಿಸ್ತಾನದಲ್ಲಿ ಇರುತ್ತಿದ್ದರೆ, ಇಷ್ಟೊತ್ತಿಗೆ ನಿಮ್ಮನ್ನು ಕಿಡ್ನ್ಯಾಪ್ ಮಾಡುತ್ತಿದ್ದೆ: ಪಾಕ್ ಕ್ಯಾಬ್ ಚಾಲಕನ ಶಾಕಿಂಗ್ ಹೇಳಿಕೆ

ಭಾರತದಲ್ಲೂ ಈ ರೀತಿ ಮಾಡಬಹುದಾ..?

ಭಾರತದಲ್ಲೂ ಬೀದಿನಾಯಿ, ಬೆಕ್ಕುಗಳ ಸಂಖ್ಯೆ ಹೆಚ್ಚಾಗಿದೆ. ಎಷ್ಟೋ ನಾಯಿಗಳು ಹೊಟ್ಟೆಗೆ ಸರಿಯಾಗಿ ಆಹಾರವಿಲ್ಲದೇ ಸಾವನ್ನಪ್ಪುತ್ತಿದೆ. ಅಲ್ಲದೇ, ಇನ್ನೊಂದಿಷ್ಟು ಬೀದಿ ನಾಯಿಗಳು, ಜನರನ್ನು ಕಚ್ಚಿ ಉಪದ್ರಿಸುತ್ತಿದೆ.

ಇಂಥ ನಾಯಿಗಳು ಕಾರ್ಪೋರೇಷನ್‌ನವರು ಎತ್ತಿಕೊಂಡು ಹೋಗಿ, ಕೊಂದು ಹಾಕುತ್ತಿದ್ದಾರೆ. ಆದರೆ ನಮ್ಮ ದೇಶದ ನಾಯಕರು ಕೂಡ ಮನಸ್ಸು ಮಾಡಿದರೆ, ನಾಯಿಗಳಿಗೆ, ಬೆಕ್ಕುಗಳಿಗೆ ಈ ರೀತಿ ಟ್ರೇನಿಂಗ್ ಕೊಟ್ಟು, ಅವರನ್ನೂ ಕೆಲಸಕ್ಕೆ ಬಳಸಿಕೊಳ್ಳುವ ಯೋಚನೆ ಮಾಡಿದರೆ ಉತ್ತಮ. ನಿಮ್ಮ ಅನಿಸಿಕೆ ಏನೆಂದು ಕಾಮೆಂಟ್ ಮೂಲಕ ತಿಳಿಸಿ.

Tags: catsGovernment JobIsraelKannada NewsMetroShrinews Kannada
ShareSendTweetShare
Join us on:

Related Posts

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In