• Home
  • About Us
  • Contact Us
  • Terms of Use
  • Privacy Policy
Saturday, August 8, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ಗಂಗಾಮಾತೆ ತನಗೆ ಹುಟ್ಟಿದ 7 ಮಕ್ಕಳನ್ನು ನದಿಗೆಸೆಯಲು ಕಾರಣವೇನು..?

News Desk by News Desk
Jul 8, 2024, 08:09 pm IST
in ಆಧ್ಯಾತ್ಮ
Share on FacebookShare on TwitterTelegram

Spiritual : ಮಹಾಭಾರತದ ಕಥೆ ಶುರುವಾಗುವುದೇ ಶಂತನು ಎಂಬ ರಾಜನಿಂದ. ಈತ ಭರತಕುಲದ ಪ್ರಸಿದ್ಧ ರಾಜ. ಕುರುವಂಶಸ್ಥ. ಇಂದ್ರನಿಗೆ ಸಮನಾಗಿದ್ದ ಶಂತನು, ಒಮ್ಮೆ ಬೇಟೆ ಆಡಲೆಂದು ಕಾಡಿಗೆ ಹೋದನು. ಗಂಗಾ ನದಿ ತೀರದಲ್ಲಿ ಶಂತನು ಸಂಚರಿಸುತ್ತಿದ್ದಾಗ, ಪರಮಸುಂದರಿಯಾದ ಸ್ತ್ರೀಯೋರ್ವಳನ್ನು ಕಂಡು ಮನಸೋಲುತ್ತಾನೆ.  ಆಕೆಯೂ ಕೂಡ ಶಂತನುವನ್ನು ನೋಡಿ ಮನಸೋಲುತ್ತಾಳೆ.

Exclusive News: ಹನಿಟ್ರ್ಯಾಪ್ ಹಗರಣದಲ್ಲಿ ಸಿಕ್ಕಿಬಿದ್ದ ಕನ್ನಡದ ನಿರೂಪಕಿ..?

ಶಂತನು ಆ ಸುಂದರಿಯನ್ನು ಕುರಿತು ತನ್ನನ್ನು ವಿವಾಹವಾಗುವಂತೆ ಕೇಳುತ್ತಾಳೆ. ಅದಕ್ಕೆ ಆ ಸುಂದರಿ, ನಾನು ನಿನ್ನನ್ನು ವಿವಾಹವಾಗುವೆ. ಆದ್ರೆ ನಾನು ಯಾವುದೇ ಕೆಟ್ಟ ಅಥವಾ ಒಳ್ಳೆಯ ಕೆಲಸಗಳನ್ನು ಮಾಡುವಾಗ ನೀನು ತಡೆಯಬಾರದು, ಆಕ್ಷೇಪಿಸಬಾರದು. ನೀನೇನಾದರೂ ನನ್ನ ಕೆಲಸವನ್ನು ವಿರೋಧಿಸಿದ್ದಲ್ಲಿ, ನಾನು ಆ ಕ್ಷಣವೇ ನಿನ್ನನ್ನು ಬಿಟ್ಟು ಹೋಗುವೆ ಎನ್ನುತ್ತಾಳೆ. ಸುಂದರಿಯ ಮಾತಿಗೆ ಒಪ್ಪಿದ ಶಂತನು, ಆಕೆಯನ್ನು ವಿವಾಹವಾಗುತ್ತಾನೆ. ಶಂತನುವನ್ನು ವಿವಾಹವಾದ ಆ ಸುಂದರಿಯೇ ಗಂಗಾದೇವಿ.

ಮುಂದೆ ಗಂಗಾದೇವಿ ಪರಮ ಸುಖಗಳನ್ನು ಅನುಭವಿಸುತ್ತಾ, ಆನಂದದಿಂದ ಶಂತನುವಿನ ಜೊತೆ ಕಾಲ ಕಳೆಯುತ್ತಾಳೆ. ಆಕೆ ತಾಯಿಯಾಗುತ್ತಾಳೆ. ತಾನು ತಂದೆಯಾಗುತ್ತಿದ್ದೇನೆಂಬ ಖುಷಿ ಶಂತನುವಿಗೆ ಇರುತ್ತದೆ. ಗಂಗಾ ದೇವಿಯನ್ನು ಸದಾ ಕಾಳಜಿಯಿಂದ ಕಾಣುತ್ತಾನೆ. ಇನ್ನೇನು ಮಗು ಜನಿಸಿತು, ಅದನ್ನು ಹಿಡಿದು ಮುದ್ದಾಡಬೇಕು ಎನ್ನುವಷ್ಟರಲ್ಲಿ, ಗಂಗಾದೇವಿ ಆ ಮಗುವನ್ನು ತೆಗೆದುಕೊಂಡು ಹೋಗಿ, ನದಿಗೆ ಎಸೆಯುತ್ತಾಳೆ. ಇದನ್ನು ನೋಡಿ ಶಂತನುವಿಗೆ ಬೇಸರವಾಗುತ್ತದೆ. ಆದರೆ ಆಕೆ ಹೇಳಿದಂತೆ, ಆಕೆಗೆ ಏನನ್ನೂ ಪ್ರಶ್ನಿಸಬಾರದೆಂದು ಸುಮ್ಮನಾಗುತ್ತಾನೆ.

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

ಹೀಗೆ ಶಂತನು ಮತ್ತು ಗಂಗೆಗೆ 8 ಮಕ್ಕಳು ಜನಿಸುತ್ತಾರೆ. ಆದರೆ ಮಗು ಹುಟ್ಟುತ್ತಿದ್ದಂತೆ ಗಂಗಾ ದೇವಿ, ಆ ಮಗುವನ್ನು ತೆಗೆದು ಗಂಗಾನದಿಗೆ ಎಸೆದು ಬಿಡುತ್ತಾಳೆ. ಹೀಗೆ ಹುಟ್ಟಿದ 7 ಮಕ್ಕಳನ್ನ  ಗಂಗಾದೇವಿ ಗಂಗಾನದಿಗೆ ಎಸೆದುಬಿಡುತ್ತಾಳೆ. ಆದ್ರೆ ಎಂಟನೇ ಮಗು ಹುಟ್ಟಿದಾಗ ಅದನ್ನು ನದಿಗೆ ಎಸೆಯಲು ಹೋದ ಗಂಗೆಯನ್ನು ಶಂತನು ತಡೆಯುತ್ತಾನೆ. ಅವನಿಗೆ ಕೋಪ ಬರುತ್ತದೆ. ದುಃಖವಾಗುತ್ತದೆ. ಮಕ್ಕಳನ್ನೇಕೆ ಕೊಲ್ಲುತ್ತಿರುವೆ ಇದರಿಂದ ನಿನಗೇನು ಸಿಗುತ್ತದೆ..? ಆ ಪುಟ್ಟ ಮಕ್ಕಳು ಮಾಡಿದ ಪಾಪವಾದರೂ ಏನು..? ಎಂದು ಕೇಳುತ್ತಾನೆ.

ಆಗ ಗಂಗೆ, ನಾನು ನಿಮ್ಮ ಈ ಮಗುವನ್ನು ಕೊಲ್ಲುವುದಿಲ್ಲ. ಆದರೆ ನನ್ನ ನಿಮ್ಮ ಒಪ್ಪಂದದಂತೆ ನಾನು ಇಂದು ನಿಮ್ಮನ್ನು ತೊರೆದು ಹೋಗುತ್ತಿದ್ದೇನೆ. ಇಷ್ಟು ವರ್ಷ ನಮ್ಮ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳು ಶಾಪಗ್ರಸ್ತರಾಗಿದ್ದ ಅಷ್ಟ ವಸುಗಳು. ಇಂಥ ಮಕ್ಕಳನ್ನು ಪಡೆಯಲು ನಾನು ಮತ್ತು ನೀವು ಅರ್ಹರಾಗಿದ್ದೇವು. ಆದರೆ ಈ ಎಂಟನೇ ಪುತ್ರ ದೇವವೃತ, ಗಂಗಾದತ್ತ. ಮುಂದೆ ನಿನಗೆ ಸಿಗುವ ಈತನನ್ನು ಸಂರಕ್ಷಿಸು. ಈಗ ಇವನನ್ನು ನಾನು ಕರೆದುಕೊಂಡು ಹೋಗಿ, ಸಾಕಿ ಸಲುಹಿ, ಮುಂದೊಂದು ದಿನ ನಿನಗೆ ಒಪ್ಪಿಸುತ್ತೇನೆ ಎಂದು ಹೇಳಿ ಮಗುವಿನ ಜೊತೆ ಗಂಗೆ ಅದೃಷ್ಯಳಾಗುತ್ತಾಳೆ.

Beauty Tips: ಮನೆಯಲ್ಲಿ ತಯಾರಿಸಿ ನ್ಯಾಚುರಲ್ ಸ್ಕ್ರಬ್

ತದನಂತರ ಶಂತನು 36 ವರ್ಷಗಳ ಕಾಲ ಭೋಗ ಭಾಗ್ಯಗಳಿಲ್ಲದೇ, ಸಾಮಾನ್ಯನಂತೆ ಜೀವನ ಕಳೆಯುತ್ತಾನೆ. ಹಸ್ತಿನಾಪುರದಲ್ಲಿ ಉತ್ತಮ ಆಡಳಿತ ನಡೆಸುತ್ತಾನೆ. ಒಮ್ಮೆ ಅರಣ್ಯಕ್ಕೆ ಬಂದ ಶಂತನು ಜಿಂಕೆಯೊಂದನ್ನ ಬೇಟೆಯಾಡಬೇಕೆಂದು ಜಿಂಕೆಗೆ ಬಾಣ ಬಿಡುತ್ತಾನೆ. ಆಗ ಜಿಂಕೆ ಗಂಗಾ ನದಿ ತೀರಕ್ಕೆ ಬಂದು ಮಾಯವಾಗುತ್ತದೆ. ಆ ಜಿಂಕೆಯನ್ನು ಹುಡುಕುತ್ತ ಬಂದ ಶಂತನುವಿಗೆ ಗಂಗಾ ನದಿ ನೀರು ಬತ್ತಿರುವುದು ಗೊತ್ತಾಗುತ್ತದೆ. ಯಾಕೆಂದು ತಿಳಿಯಲು ಹಾಗೆ ಮುಂದೆ ಹೋದಾಗ, ಅಲ್ಲಿ ಬಾಲಕನೋರ್ವ ಧನುರ್ಬಾಣದಿಂದ ನದಿಯ ಹರಿವನ್ನು ತಡೆದಿದ್ದನ್ನು ನೋಡುತ್ತಾನೆ.

ಫೆಬ್ರವರಿಯಲ್ಲಿ ಹುಟ್ಟಿದವರು ಈ ಕೆಲಸ ಮಾಡದಿದ್ದಲ್ಲಿ, ಕಷ್ಟ ಕಟ್ಟಿಟ್ಟ ಬುತ್ತಿ

ಆ ಬಾಲಕನ ಬಳಿ ಹೋಗುವಾಗ, ಬಾಲಕನೂ ಅದ್ರಷ್ಯನಾಗುತ್ತಾನೆ. ಆಗ ಗಂಗಾದೇವಿ ಆ ಬಾಲಕನೊಂದಿಗೆ ಬಂದು, ರಾಜ, ಈ ಬಾಲಕ ನಿನ್ನ ಪುತ್ರ ದೇವವೃತ. ನಾನು ಗಂಗಾದೇವಿ. ಇನ್ನು ಮುಂದೆ ಈತ ನಿನ್ನ ಸ್ವತ್ತು, ಸಕಲ ವಿದ್ಯೆಗಳನ್ನು ಅರಿತ, ರಾಜವಂಶಸ್ಥನಾಗಲು ಅರ್ಹತೆ ಹೊಂದಿರುವ ದೇವವೃತನನ್ನು ಅರಮನೆಗೆ ಕರೆದೊಯ್ಯಿ ಎಂದು ಹೇಳಿ, ಗಂಗೆ ಹೊರಡುತ್ತಾಳೆ. ಪುತ್ರನನ್ನು ಕಂಡು ಸಂತಸಗೊಂಡ ಶಂತನು, ಆತನನ್ನು ತಬ್ಬಿ ಮುದ್ದಿಸಿ, ಅರಮನೆಗೆ ಕರೆದೊಯ್ಯುತ್ತಾನೆ.

ವೃಷಭ ರಾಶಿಯವರು ಯಾವ ಗುಣವನ್ನು ಬಿಟ್ಟರೆ ಉದ್ಧಾರವಾಗುತ್ತಾರೆ..?

Tags: DevotionalGanga DeviKannada NewsMahabhrathaShanthanuShrinews KannadaSpiritual
ShareSendTweetShare
Join us on:

Related Posts

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In