• Home
  • About Us
  • Contact Us
  • Terms of Use
  • Privacy Policy
Wednesday, September 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ಮಾರ್ಚ್ ತಿಂಗಳಲ್ಲಿ ಜನಿಸಿದವರು ಇಂಥ ಕೆಲಸವನ್ನೆಂದೂ ಮಾಡಬೇಡಿ

News Desk by News Desk
Jul 20, 2024, 08:41 pm IST
in ಆಧ್ಯಾತ್ಮ
Share on FacebookShare on TwitterTelegram

Horoscope: ಈ ಪ್ರಪಂಚದಲ್ಲಿ ಒಬ್ಬೊಬ್ಬರದ್ದು ಒಂದೊಂದು ಸ್ವಭಾವ. ಕೆಲವರು ಸಿಡುಕಿನ ಸ್ವಭಾವದವರು. ಇನ್ನು ಕೆಲವರು ಸದಾ ನಗು ನಗುತ್ತಲಿರುವರು. ಮತ್ತೆ ಕೆಲವರು ಸದಾ ಎಲ್ಲರ ತಪ್ಪು ಕಂಡು ಹಿಡಿಯುತ್ತವರು. ಕೆಟ್ಟವರು, ಒಳ್ಳೆಯವರು, ಹೊಟ್ಟೆಕಿಚ್ಚಿನ ಸ್ವಭಾವದವರು, ದಾನಿಗಳು, ಕರುಣಾಳುಗಳು, ಹೀಗೆ ಹಲವು ರೀತಿಯ ಜನರಿದ್ದಾರೆ. ಅವರೆಲ್ಲ ಬೇರೆ ಬೇರೆ ನಕ್ಷತ್ರ, ರಾಶಿ, ತಿಂಗಳಿನಲ್ಲಿ ಜನಿಸಿದವರಾಗಿರುತ್ತಾರೆ. ಹಾಗಾಗಿ ನಾವಿವತ್ತು ಮಾರ್ಚ್ ತಿಂಗಳಲ್ಲಿ ಹುಟ್ಟಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಅನ್ನೋದನ್ನ ಹೇಳಲಿದ್ದೇವೆ.

ಮೊದಲನೇಯದಾಗಿ ಮಾರ್ಚ್‌ನಲ್ಲಿ ಹುಟ್ಟಿದವರ ಉತ್ತಮ ಸ್ವಭಾವವನ್ನ ತಿಳಿಯೋಣ ಬನ್ನಿ..

  • ಮಾರ್ಚ್ ತಿಂಗಳಲ್ಲಿ ಜನಿಸಿದವರು ಆಕರ್ಷಕ ವ್ಯಕ್ತಿತ್ವದವರಾಗಿರುತ್ತಾರೆ. ಸಾಧಾರಣವಾಗಿದ್ದರೂ ಕೂಡ, ಸಮಾಜದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುತ್ತಾರೆ.
  • ಇನ್ನು ಉತ್ತಮವಾಗಿ ಮಾತನಾಡುವ ಇವರು ತಮ್ಮ ಮಾತಿನಿಂದಲೇ ಇತರರನ್ನು ಆಕರ್ಷಿಸುತ್ತಾರೆ. ಇದೇ ಕಾರಣಕ್ಕೆ ಇವರ ಗೆಳೆಯರ ಬಳಗ ದೊಡ್ಡದೇ ಇರುತ್ತದೆ.
  • ಅಲ್ಲದೇ ವಾದ ಮಾಡುವ ಸ್ವಭಾವ ಇವರದ್ದಾಗಿದ್ದು, ಪ್ರತೀ ಬಾರಿ ಎದುರಿನವರನ್ನು ತಮ್ಮ ಮಾತಿನಿಂದಲೇ ಸೋಲಿಸಿಬಿಡುತ್ತಾರೆ. ಅಥವಾ ಎದುರಿನವರ ಬಾಯಿ ಮುಚ್ಚಿಸಿಬಿಡುತ್ತಾರೆ.

  • ಒಳ್ಳೆಯ ಊಟ ಮಾಡುವುದು, ಊರೂರು ಸುತ್ತುವುದೆಂದರೆ ಇವರಿಗೆ ಬಲು ಇಷ್ಟ. ಇದ್ದ ದುಡ್ಡಿನಲ್ಲೇ ಐಶರಾಮಿ ಜೀವನ ಮಾಡಬಯಸುವ ಜನರಿವರು ಎನ್ನಬಹುದು.
  • ಇನ್ನು ಇವರಿಗೆ ಯಾವುದಾದರೂ ಕೆಲಸವನ್ನು ಕೊಟ್ಟಾಗ, ಆ ಕೆಲಸ ಮಾಡುವ ಮನಸ್ಸು ಅವರಿಗಿದ್ದರೆ, ಪಟಪಟನೇ ಅಚ್ಚುಕಟ್ಟಾಗಿ ಆ ಕೆಲಸ ಮಾಡಿ ಕೊಡುತ್ತಾರೆ. ಆದ್ರೆ ನೀವು ಹೇಳಿದ ಕೆಲಸ ಮಾಡಲು ಅವರಿಗೆ ಇಷ್ಟವಿಲ್ಲದಿದ್ದರೆ, ಖಡಾಖಂಡಿತವಾಗಿ ಅದನ್ನು ನಿರಾಕರಿಸುತ್ತಾರೆ.

  • ಇನ್ನು ಮೂಢನಂಬಿಕೆ, ಭಾಗ್ಯದ ಮೇಲೆಲ್ಲ ನಂಬಿಕೆ ಇಡದ ಇವರು, ತಮ್ಮ ಕೆಲಸದ ಮೇಲೆ ನಂಬಿಕೆ ಇಡುತ್ತಾರೆ. ಬುದ್ಧಿವಂತಿಕೆಯಿಂದ ಕಷ್ಟಪಟ್ಟು, ದುಡಿದು ಯಶಸ್ಸು ಗಳಿಸುತ್ತಾರೆ. ಆದ್ರೆ ಇವರು ಜೀವನದಲ್ಲಿ ಒಳ್ಳೆಯ ದುಡ್ಡು ಸಂಪಾದಿಸಿದರೂ ಕೂಡ ಅದನ್ನು ಉಳಿತಾಯ ಮಾಡಲಾಗುವುದಿಲ್ಲ. ಇದಕ್ಕೆ ಕಾರಣ ಇವರ ಖರ್ಚಿನ ಸ್ವಭಾವವಾಗಿರುತ್ತದೆ.
  • ಬೇರೆಯವರ ದುಡ್ಡಿಗೆ ಆಸೆ ಪಡದ ಇವರು, ತಾವು ದುಡಿದ ಹಣದಿಂದಲೇ ಉತ್ತಮ ಜೀವನ ನಡೆಸಲು ಪ್ರಯತ್ನಿಸುತ್ತಾರೆ.
  • ಇನ್ನು ಮಾರ್ಚ್ ತಿಂಗಳಿನಲ್ಲಿ ಜನಿಸಿದವರ ಉತ್ತಮವಲ್ಲದ ಸ್ವಭಾವ ಏನೆಂದು ನೋಡುವುದಾದರೆ..
  • ಈ ಮೊದಲೇ ಹೇಳಿದಂತೆ ಉತ್ತಮವಾಗಿ ಮಾತನಾಡುವ ಇವರು ಮಾತಿನ ಮಲ್ಲರಾಗಿದ್ದರೂ, ಕೆಲವೊಮ್ಮೆ ಇವರ ಮಾತಿನಿಂದ ಬೇರೆಯವರಿಗೆ ಬೇಸರವಾಗುತ್ತದೆ. ಅಲ್ಲದೇ, ಇವರು ಇವರ ಮಾತಿನಿಂದಲೇ ಪೇಚಿಗೆ ಸಿಲುಕಿಕೊಳ್ಳುತ್ತಾರೆ.

  • ಯಶಸ್ಸಿನ ಮೆಟ್ಟಿಲು ಹತ್ತುವ ಭರದಲ್ಲಿರುವ ಇವರು ಗಳಿಸಿದ್ದ ಹಣವನ್ನು ಖರ್ಚು ಮಾಡುವ ವೇಳೆ ತಮ್ಮ ಗುರಿಯನ್ನ ಮರೆತರೂ ಮರೆಯಬಹುದು.
  • ಇನ್ನು ಗಾಸಿಪ್ ಸ್ಪ್ರೆಡ್ ಮಾಡಿ ಮಜ ತೆಗೆದುಕೊಳ್ಳುವ ಸ್ವಭಾವ ಇವರದ್ದಾಗಿರುತ್ತದೆ. ಕೆಲವೊಮ್ಮೆ ಸುಳ್ಳಿನ ಸಹಾಯವನ್ನೂ ಪಡೆದುಕೊಳ್ಳುತ್ತಾರೆ. ಅಲ್ಲದೇ ತಾಳ್ಮೆ ಕಳೆದುಕೊಂಡರೆ, ಆಲಸ್ಯ ತೋರಿದರೇ ನೀವು ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುವುದಿಲ್ಲ.

  • ಇನ್ನು ಮಾರ್ಚ್ ತಿಂಗಳಲ್ಲಿ ಜನಿಸಿದವರ ಮೇಲೆ ಗುರು ಬ್ರಹಸ್ಪತಿಯ ಆಶೀರ್ವಾದವಿರುತ್ತದೆ. ಇವರು, ಲೇಖಕರು, ನಿರೂಪಕರು, ಬ್ಯಾಂಕ್ ನೌಕರರು, ನಟನಾ ವೃತ್ತಿಯಲ್ಲಿ ಬೇಗ ಯಶಸ್ಸು ಕಾಣುತ್ತಾರೆ.
  • 3,5,7, ಮತ್ತು 9 ಇವರ ಲಕ್ಕಿ ನಂಬರ್ ಆಗಿದ್ದು, ಹಸಿರು, ಹಳದಿ, ಮತ್ತು ತಿಳಿ ಗುಲಾಬಿ ಬಣ್ಣ ಲಕ್ಕಿ ಬಣ್ಣದವಾಗಿದೆ. ರವಿವಾರ, ಬುಧವಾರ ಮತ್ತು ಶುಕ್ರವಾರ ಅದೃಷ್ಟದ ದಿನಗಳಾಗಿದೆ.
Tags: English NewsHindi NewshoroscopeKannada NewsMarchShrinewsSuvarna NewsTV9 Kannada
ShareSendTweetShare
Join us on:

Related Posts

Horoscope: ನಾಚಿಕೆಯ ಸ್ವಭಾವದ ರಾಶಿಯವರು ಇವರು

Horoscope: ನಾಯಕತ್ವದ ಗುಣ, ಶಿಕ್ಷಕರಾಗುವ ಅರ್ಹತೆ, ಅದೃಷ್ಟವಂತ ಪತ್ನಿಯಾಗುವ ರಾಶಿಯವರು ಇವರು

Horoscope: ಆಕರ್ಷಕ ವ್ಯಕ್ತಿತ್ವ ಹೊಂದಿರುವ ರಾಶಿಯವರು ಇವರು

Horoscope: ದೇವರ ದಯೆ ಇರುವ, ತಾಳ್ಮೆ, ನಾಯಕತ್ವದ ಗುಣ, ಆಕರ್ಷಕ ವ್ಯಕ್ತಿತ್ವವುಳ್ಳ ರಾಶಿಯವರು ಇವರು

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ನೇರಳೆ ಹಣ್ಣಿನ ಪಾನೀಪುರಿ, ಲಿಚಿ ಸ್ಪೆಶಲ್ ಜ್ಯೂಸ್‌, ಸಿಹಿಗೆಣಸಿನ ಚಾಟ್ ಸೇರಿ 12 ವಿಧದ ವಿಭಿನ್ನ ರೆಸಿಪಿ

Recipe: ನೇರಳೆ ಹಣ್ಣಿನ ಪಾನೀಪುರಿ, ಲಿಚಿ ಸ್ಪೆಶಲ್ ಜ್ಯೂಸ್‌, ಸಿಹಿಗೆಣಸಿನ ಚಾಟ್ ಸೇರಿ 12 ವಿಧದ ವಿಭಿನ್ನ ರೆಸಿಪಿ

Horoscope: ನಾಚಿಕೆಯ ಸ್ವಭಾವದ ರಾಶಿಯವರು ಇವರು

Horoscope: ನಾಯಕತ್ವದ ಗುಣ, ಶಿಕ್ಷಕರಾಗುವ ಅರ್ಹತೆ, ಅದೃಷ್ಟವಂತ ಪತ್ನಿಯಾಗುವ ರಾಶಿಯವರು ಇವರು

Horoscope: ಆಕರ್ಷಕ ವ್ಯಕ್ತಿತ್ವ ಹೊಂದಿರುವ ರಾಶಿಯವರು ಇವರು

Horoscope: ದೇವರ ದಯೆ ಇರುವ, ತಾಳ್ಮೆ, ನಾಯಕತ್ವದ ಗುಣ, ಆಕರ್ಷಕ ವ್ಯಕ್ತಿತ್ವವುಳ್ಳ ರಾಶಿಯವರು ಇವರು

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In