• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ನಿಮ್ಮದು ಕರ್ಕ ರಾಶಿನಾ..? ಹಾಗಾದರೆ ಈ ಮಾಹಿತಿ ನೀವು ತಿಳಿಯಲೇಬೇಕು

News Desk by News Desk
Jul 20, 2024, 04:42 pm IST
in ಆಧ್ಯಾತ್ಮ
Share on FacebookShare on TwitterTelegram

Horoscope: ನಾವಿವತ್ತು ಕರ್ಕ ರಾಶಿಯವರ ಗುಣ ಲಕ್ಷಣಗಳು ಹೇಗಿರುತ್ತದೆ ಅನ್ನೋದನ್ನ ಹೇಳಲಿದ್ದೇವೆ.

  • ಕರ್ಕ ರಾಶಿಯ ಅಧಿಪತಿ ಚಂದ್ರನಾಗಿದ್ದು, ಈ ರಾಶಿಯವರು ಜಲ ತತ್ವದ ರಾಶಿಯವರಾಗಿರುತ್ತಾರೆ. ಆಕರ್ಷಕವಾದ ಮುಖಚರ್ಯೆ ಹೊಂದಿರುವ ಇವರು, ಭಾವುಕ ಸ್ವಭಾವದವರಾಗಿರುತ್ತಾರೆ.
  • ಯಾರಿಗೂ ಮೋಸ ಮಾಡಲು ಇಚ್ಛಿಸದ ಇವರಿಗೆ, ಯಾರಾದರೂ ಮೋಸ ಮಾಡಿದರೆ, ನಂಬಿಕೆ ದ್ರೋಹ ಮಾಡಿದರೆ, ಸುಳ್ಳು ಹೇಳಿದರೆ, ಅಂಥವರನ್ನು ಜೀವಮಾನ ಪರ್ಯಂತ ಕ್ಷಮಿಸುವುದಿಲ್ಲ.

  • ಇನ್ನು ದಯೆಯ ಸ್ವಭಾವ ಹೆಚ್ಚಿರುವ ಇವರು, ಕೆಲವೊಮ್ಮೆ ಇದೇ ದಯೆಯಿಂದ ಮೋಸ ಹೋಗುತ್ತಾರೆ. ಇವರ ಈ ಸಾಧು ಸ್ವಭಾವದಿಂದಲೇ ಇವರು ಮೋಸ ಹೋಗುವುದು ಹೆಚ್ಚು ಎನ್ನಬಹುದು.
  • ಕರ್ಕ ರಾಶಿಯವರ ಜಾತಕದಲ್ಲಿ ಚಂದ್ರದೇವನ ಸ್ಥಾನ ಉಚ್ಛ ಮತ್ತು ಉತ್ತಮವಾಗಿದ್ದರೆ, ಅವರು ತೆಗೆದುಕೊಳ್ಳುವ ನಿರ್ಧಾರವೂ ಉತ್ತಮ ಮತ್ತು ಉಚ್ಛವಾಗಿರುತ್ತದೆ. ಮತ್ತು ಅದೃಷ್ಟ ಕೈ ಹಿಡಿಯುತ್ತದೆ. ಅದೇ ಚಂದ್ರ ಜಾತಕದಲ್ಲಿ ಅಶುಭ ಸ್ಥಾನದಲ್ಲಿದ್ದರೆ, ವಿಪರೀತ ಕೋಪದ ಸ್ವಭಾವ ಕರ್ಕ ರಾಶಿಯವರದ್ದಾಗುತ್ತದೆ. ಮತ್ತು ಇದೇ ಕೋಪದ ಕಾರಣ, ಬರುವ ಅದೃಷ್ಟವೂ ಕೈ ತಪ್ಪಿ ಹೋಗುತ್ತದೆ.

  • ಅಲ್ಲದೇ, ಕರ್ಕ ರಾಶಿಯವರದ್ದು ಚಂಚಲ ಸ್ವಭಾವವಾದ್ದರಿಂದ, ಇಂದು ಮಾಡಿದ ಯೋಚನೆ ನಾಳೆ ಅವರಿಗೆ ಇಷ್ಟವಾಗುವುದಿಲ್ಲ. ಉದಾಹರಣೆಗೆ ರಿಸಲ್ಟ್ ಬಂದ ತಕ್ಷಣ, ಒಮ್ಮೆ ಸೈನ್ಸ್ ತೆಗೆದುಕೊಳ್ಳಬೇಕು ಎಂದು, ನಂತರ ಕಾಮರ್ಸ್ ತೆಗೆದುಕೊಳ್ಳುತ್ತೇನೆ ಎಂದು ಕೊನೆಗೆ ಮನೆಯವರ ಒತ್ತಾಯಕ್ಕೆ ಯಾವುದೋ ಒಂದು ವಿಷಯವನ್ನ ಆಯ್ಕೆ ಮಾಡಿಕೊಳ್ಳುತ್ತಾರೆ. ಆದ್ರೆ ಪಿಯುಸಿ, ಡಿಗ್ರಿ ಮುಗಿದ ಬಳಿಕ, ಅವರ ಕೆಲಸ ಅವರ ಶಿಕ್ಷಣಕ್ಕೆ ಸಂಬಂಧಿಸಿದ್ದಾಗಿರುವುದಿಲ್ಲ.
  • ಯಾವುದಾದರೂ ಕೆಲಸ ಮಾಡುವಾಗ, ಯಾವುದೇ ತಕರಾರಿಲ್ಲದೇ, ಎಲ್ಲರ ಸಲಹೆಯನ್ನು ಕೇಳುವ ಇವರು, ಕೊನೆಗೆ ತಾವಂದುಕೊಂಡ ಹಾಗೆ ಕೆಲಸವನ್ನು ಮಾಡಿ ಮುಗಿಸುತ್ತಾರೆ. ಆದರೆ ಜಾತಕದಲ್ಲಿ ಚಂದ್ರ ಅಶುಭ ಸ್ಥಾನದಲ್ಲಿದ್ದರೆ, ಇತರರ ಮಾತನ್ನು ಕೇಳಿ ಹಾನಿಗೊಳಗಾಗುವ ಸಾಧ್ಯತೆ ಇರುತ್ತದೆ.

  • ಯಾವಾಗಲು ಹಸನ್ಮುಖ ಮತ್ತು ಸೌಮ್ಯ ಸ್ವಭಾವದವರಾದ ಕರ್ಕ ರಾಶಿಯವರು, ಮಿತವಾಗಿ ಮಾತನಾಡುತ್ತಾರೆ. ಹಾಗಾಗಿ ಇವರಿಗೆ ಹೆಚ್ಚಿನ ಗೆಳೆಯರಿರುವುದಿಲ್ಲ. ಹೊಸಬರು ಪರಿಚಯವಾದಾಗ, ಅವರೊಂದಿಗೆ ಇತಿ ಮಿತಿಯಿಂದ ಇರುತ್ತಾರೆ. ಅವರ ಗುಣ ಉತ್ತಮ ಎಂದು ಕನ್ಫರ್ಮ್ ಆದಾಗಷ್ಟೇ ಅವರ ಗೆಳೆತನ ಮಾಡುತ್ತಾರೆ. ಇಲ್ಲವಾದಲ್ಲಿ ಅವರೆಡೆ ಒಂದು ನಗೆ ಚೆಲ್ಲುವುದು ಕೂಡ ಅನುಮಾನವೇ ಸರಿ.
  • ಭಾವನಾತ್ಮಕ ಸ್ವಭಾವದವರಾದ ಇವರನ್ನು ಜನ ಆರಾಮವಾಗಿ ಪುಸಲಾಯಿಸಿಬಿಡುತ್ತಾರೆ. ಮತ್ತು ಇವರಿಗಷ್ಟೇ ಅಲ್ಲದೇ, ಇವರ ಸುತ್ತಮುತ್ತಲಿರುವ ಜನರಿಗೆ ತೊಂದರೆಯಾದರೂ, ಕಣ್ಣೀರಿಡುವ, ಬೇಸರ ಪಡುವ ಸ್ವಭಾವ ಇವರದ್ದಾಗಿರುತ್ತದೆ.

  • ಇವರ ಸ್ನೇಹಿತರ ಬಳಗ ಚಿಕ್ಕದಾಗಿದ್ದರೂ ಕೂಡ, ಇರುವ ಸ್ನೇಹಿತರ ಬಗ್ಗೆ ಹೆಚ್ಚಿನ ಕಾಳಜಿ ಮತ್ತು ಪ್ರೀತಿ ತೋರಿಸುತ್ತಾರೆ. ಇನ್ನು ಸಂಬಂಧಕ್ಕೆ ಹೆಚ್ಚಿನ ಮಹತ್ವ ನೀಡುವ ಇವರು, ಜೀವನ ಸಂಗಾತಿಯನ್ನ ಜೀವಕ್ಕಿಂತ ಹೆಚ್ಚು ಪ್ರೀತಿಸುತ್ತಾರೆ.
  • ಇನ್ನು ಇವರು ಕಲ್ಪನಾ ಲೋಕದಲ್ಲಿ ಹೆಚ್ಚಾಗಿ ತೇಲುವುದರಿಂದ, ಹಿಡಿದ ಕೆಲಸವನ್ನು ಮಾಡಿ ಮುಗಿಸುವುದು ಸ್ವಲ್ಪ ಲೇಟ್ ಆಗಬಹುದು. ದೊಡ್ಡ ದೊಡ್ಡ ಕನಸು ಕಾಣುವ ಇವರು, ಅದನ್ನ ನನಸು ಮಾಡಲು ಮಾತ್ರ ಕೊಂಚ ಆಲಸ್ಯ ಮಾಡುತ್ತಾರೆ.

  • ಕರ್ಕ ರಾಶಿಯವರಿಗೆ ಕಿವಿ ಮಾತೆಂದರೆ, ಎಲ್ಲ ವಿಷಯದಲ್ಲೂ ಎಲ್ಲರ ಎದುರಿಗೂ ಹೆಚ್ಚು ಭಾವುಕರಾಗಬೇಡಿ. ನೀವು ಭಾವುಕರು, ಸಾಧು ಸ್ವಭಾವದವರು ಎಂದು ತೋರಿಸಿದ್ದಲ್ಲಿ ಜನ ನಿಮ್ಮಿಂದ ಲಾಭ ಪಡೆಯುತ್ತಾರೆ. ಮತ್ತು ನೀವು ಹೆಚ್ಚು ಮೋಸ ಹೋಗುತ್ತೀರಿ.
  • ಅಲ್ಲದೇ, ಎದುರಿಗೆ ಇದ್ದವರು ಯಾವುದಾದರೂ ಕೆಲಸ ಹೇಳಿದರೆ, ಆ ಕೆಲಸ ನಿಮ್ಮ ಕೈಯಲ್ಲಿ ಮಾಡಲು ಸಾಧ್ಯವಿದ್ದಲ್ಲಿ ಮಾತ್ರ, ಮಾಡುತ್ತೇನೆಂದು ಹೇಳಿ. ಆ ಕೆಲಸ ಮಾಡಲು ಬರದಿದ್ದರೂ, ಮಾಡುತ್ತೇನೆಂದು ಹೇಳಿದರೆ, ಮುಂದೆ ನೀವು ಪೇಚಿಗೆ ಸಿಲುಕಬೇಕಾಗುತ್ತದೆ.

  • ಬಿಳಿ, ಹಳದಿ, ಆಕಾಶ ನೀಲಿ, ಬೆಳ್ಳಿ ಬಣ್ಣ ಲಕ್ಕಿ ಕಲರ್ಸ್ ಆಗಿದ್ದು, ರವಿವಾರ, ಸೋಮವಾರ, ಗುರುವಾರ ಅದೃಷ್ಟದ ದಿನಗಳಾಗಿದೆ. 1,2,5,9 ಶುಭ ಅಂಕಗಳಾಗಿದೆ.
Tags: chanakyaDevotionalgoddess durgagoddess lakshmigoddess saraswatiHindu dharmahoroscopejothishyakarkaKatakalord brahmalord raghavendralord shivalord VishnuMahabharathRamayanaTempleworship of god
ShareSendTweetShare
Join us on:

Related Posts

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In