• Home
  • About Us
  • Contact Us
  • Terms of Use
  • Privacy Policy
Thursday, November 13, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Horoscope: ಏಪ್ರಿಲ್ ತಿಂಗಳಲ್ಲಿ ಹುಟ್ಟಿದವರು ತಿಳಿಯಲೇಬೇಕಾದ ಸಂಗತಿ ಇದು

News Desk by News Desk
Jul 25, 2024, 12:37 pm IST
in ಆಧ್ಯಾತ್ಮ
Share on FacebookShare on TwitterTelegram

Horoscope: ಈ ಪ್ರಪಂಚದಲ್ಲಿ ಎಲ್ಲರೂ ಒಂದೇ ರೀತಿ ಇರಲು ಸಾಧ್ಯವಿಲ್ಲ. ಮುಖಚರ್ಯದಿಂದ ಹಿಡಿದು, ಗುಣಲಕ್ಷಣ, ಸ್ವಭಾವ ಎಲ್ಲವೂ ಬೇರೆ ಬೇರೆ ರೀತಿಯೇ ಇರುತ್ತದೆ. ಅದೇ ರೀತಿ ಜನವರಿಯಲ್ಲಿ, ಫೆಬ್ರವರಿ, ಮಾರ್ಚ್ ಈ ಎಲ್ಲ ತಿಂಗಳಲ್ಲಿ ಹುಟ್ಟಿದವರ ಸ್ವಭಾವ ಹೇಗಿರುತ್ತದೆ ಅಂತಾ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ನಾವಿವತ್ತು ಏಪ್ರಿಲ್ ತಿಂಗಳಲ್ಲಿ ಹುಟ್ಟಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಅನ್ನೋದನ್ನ ಹೇಳಲಿದ್ದೇವೆ.

ಮೊದಲನೇಯದಾಗಿ ಏಪ್ರಿಲ್‌ನಲ್ಲಿ ಹುಟ್ಟಿದವರ ಉತ್ತಮ ಸ್ವಭಾವವನ್ನ ತಿಳಿಯೋಣ ಬನ್ನಿ..

  • ಏಪ್ರಿಲ್ ತಿಂಗಳಲ್ಲಿ ಜನಿಸಿದವರು, ಹಸನ್ಮುಖಿಗಳು ಸುಂದರ ಮೊಗವುಳ್ಳವರಾಗಿರುತ್ತಾರೆ. ಇವರು ತಾವು ನಗು ನಗುತ್ತಲಿರುವುದಲ್ಲದೇ, ತಮ್ಮ ಸುತ್ತಮುತ್ತಲಿರುವವರನ್ನು ನಗಿಸುವ ಪ್ರಯತ್ನ ಮಾಡುತ್ತಾರೆ. ಹಾಗಾಗಿ ಇವರಿಗೆ ಸ್ನೇಹಿತರು ಹೆಚ್ಚು ಎನ್ನಬಹುದು.

  • ಕಲೆಗೆ ಹೆಚ್ಚಿನ ಬೆಲೆ ಕೊಡುವ ಇವರು, ಯಾವುದಾದರೂ ಒಂದು ಕಲೆಯಲ್ಲಿ ಪರಿಣಿತರಾಗಿರುತ್ತಾರೆ. ಸ್ಪೂರ್ತಿದಾಯಕರಾಗಿರುವ ಇವರಲ್ಲಿ ಆಲಸ್ಯ ಕೊಂಚ ಕಡಿಮೆ ಎನ್ನಬಹುದು. ಸದಾ ಚೈತನ್ಯದಾಯಕರಾಗಿರುವ ಇವರಿಗೆ ಪ್ರವಾಸ, ಚಾರಣದಲ್ಲಿ ಹೆಚ್ಚು ಒಲವು.
  • ನಾಯಕತ್ವದ ಗುಣಗಳು ಇವರಲ್ಲಿದ್ದು, ಯಾವುದಾದರೂ ವಿಷಯ ಕುರಿತಂತೆ ಕಲಿಯಬೇಕಿದ್ದರೆ, ಅದನ್ನ ಥಟ್ ಅಂತಾ ಕಲಿಯುವ ವ್ಯಕ್ತಿತ್ವ ಇವರದ್ದಾಗಿದೆ. ಅಲ್ಲದೇ, ಎಲ್ಲದರಲ್ಲೂ ಮುಂದಿರಬೇಕು ಅನ್ನುವ ಮನಸ್ಸು ಇವರದ್ದಾಗಿರುತ್ತದೆ.

  • ಅಲ್ಲದೇ, ಗೆಳೆತನಕ್ಕೆ ಬೆಲೆ ಕೊಡುವ ಇವರಿಗೆ ದೊಡ್ಡ ಗೆಳೆಯರ ಬಳಗವಿರುತ್ತದೆ. ಕುಟುಂಬದ ಸದಸ್ಯರಿಗೂ ಹೆಚ್ಚಿನ ಬೆಲೆ ಕೊಡುವ ಇವರು, ಅವರನ್ನ ಪ್ರೀತಿ ಕಾಳಜಿಯಿಂದ ಕಾಣುತ್ತಾರೆ.
  • ಇನ್ನು ಯಾವುದಾದರೂ ಕೆಲಸ ಮಾಡಲೇಬೇಕೆಂದು ಇವರು ನಿಶ್ಚಯಿಸಿದರೆ, ಅದನ್ನು ಮಾಡದೇ ಬಿಡುವುದಿಲ್ಲ. ಅಂದುಕೊಂಡ ಕೆಲಸ ಮಾಡಿ ಮುಗಿಸುವುದರಲ್ಲಿ ಇವರು ಹಠಮಾರಿ ಎನ್ನಬಹುದು.
  • ಇನ್ನು ಇವರು ಹಾರುವ ಹಕ್ಕಿಯಂತಿರಲು ಬಯಸುತ್ತಾರೆ. ಆದ್ದರಿಂದ ಇವರಿಗೆ ಮದುವೆ ಎಂದರೆ ಇಷ್ಟವಿರುವುದಿಲ್ಲ.

ಏಪ್ರಿಲ್‌ನಲ್ಲಿ ಜನಿಸಿದವರ ಉತ್ತಮವಲ್ಲದ ಗುಣದ ಬಗ್ಗೆ ಹೇಳುವುದಾದರೆ,

  • ಇವರು ಹೇಳಿದ ಹಾಗೆ ನೀವು ಕೇಳಿದರಷ್ಟೇ ಇವರು ನಿಮ್ಮ ಉತ್ತಮ ಸ್ನೇಹಿತರಾಗಿರುತ್ತಾರೆ. ಒಮ್ಮೆ ನೀವು ಇವರ ಮಾತನ್ನು ತಿರಸ್ಕರಿಸಿದರೆ, ನಿಮ್ಮ ಮುಖವನ್ನ ಕೂಡ ಇವರು ನೋಡುವುದಿಲ್ಲ. ಇದರಿಂದಲೇ ಇವರ ಸ್ನೇಹಿತರು, ಸಂಬಂಧಿಕರು ದೂರಾಗಬಹುದು. ಇವರ ಈ ಗುಣದಿಂದಾಗಿ ಸಂಸಾರ ಸುಖ ಅನುಭವಿಸುವ ಯೋಗ ಕೊಂಚ ಕಡಿಮೆ.
  • ಹೆಚ್ಚಾಗಿ ಸಿಟ್ಟು ಮಾಡಿಕೊಳ್ಳದ ಇವರು, ಸಿಟ್ಟು ಬಂದಾಗ ಮಾತ್ರ ರಾಕ್ಷಸರಂತೆ ವರ್ತಿಸುತ್ತಾರೆ. ಹಾಗಾಗಿ ಇವರಿಗೆ ಸಿಟ್ಟು ಬಂದಾಗ ಇವರನ್ನ ಯಾರೂ ಮಾತನಾಡಿಸದಿದ್ದರೇ ಉತ್ತಮ. ಕೆಲ ಸಮಯದ ಬಳಿಕ ಅವರೇ ಶಾಂತರಾಗುತ್ತಾರೆ.

  • ಏಪ್ರಿಲ್ ತಿಂಗಳಲ್ಲಿ ಜನಿಸಿದವರಿಗೆ ಅಹಂಕಾರ ಕೊಂಚ ಹೆಚ್ಚು ಎನ್ನಬಹುದು.
  • ಇನ್ನು ಇವರು ನಟನಾ ವೃತ್ತಿ, ಸಂಗೀತ ಕ್ಷೇತ್ರ, ರಾಜಕೀಯ, ಬರಹಗಾರರಾದರೆ ಬೇಗ ಯಶಸ್ಸು ಕಾಣುತ್ತಾರೆ. 3,5,7 ಮತ್ತು 9 ಇವರ ಲಕ್ಕಿ ಅಂಕವಾಗಿದೆ. ಹಳದಿ, ಹಸಿರು, ಗುಲಾಬಿ ಬಣ್ಣ ಅದೃಷ್ಟದ ಬಣ್ಣವಾದರೆ, ರವಿವಾರ, ಸೋಮವಾರ ಮತ್ತು ಮಂಗಳವಾರ ಶುಭದಿನವಾಗಿದೆ.
Tags: AprilEnglish NewsHindi NewsHorscopeKannada Newsshri News
ShareSendTweetShare
Join us on:

Related Posts

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Spiritual: ಈ 4 ಜನರ ಅಂತ್ಯಸಂಸ್ಕಾರವನ್ನು ಕಾಶಿಯಲ್ಲಿ ಮಾಡಲಾಗುವುದಿಲ್ಲ… ಯಾಕೆ?

Spiritual: ಈ 4 ಜನರ ಅಂತ್ಯಸಂಸ್ಕಾರವನ್ನು ಕಾಶಿಯಲ್ಲಿ ಮಾಡಲಾಗುವುದಿಲ್ಲ… ಯಾಕೆ?

Horoscope: ನಾಚಿಕೆಯ ಸ್ವಭಾವದ ರಾಶಿಯವರು ಇವರು

Horoscope: ನಾಯಕತ್ವದ ಗುಣ, ಶಿಕ್ಷಕರಾಗುವ ಅರ್ಹತೆ, ಅದೃಷ್ಟವಂತ ಪತ್ನಿಯಾಗುವ ರಾಶಿಯವರು ಇವರು

Horoscope: ಆಕರ್ಷಕ ವ್ಯಕ್ತಿತ್ವ ಹೊಂದಿರುವ ರಾಶಿಯವರು ಇವರು

Horoscope: ದೇವರ ದಯೆ ಇರುವ, ತಾಳ್ಮೆ, ನಾಯಕತ್ವದ ಗುಣ, ಆಕರ್ಷಕ ವ್ಯಕ್ತಿತ್ವವುಳ್ಳ ರಾಶಿಯವರು ಇವರು

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In