• Home
  • About Us
  • Contact Us
  • Terms of Use
  • Privacy Policy
Friday, June 26, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ಶಿಶುಗಳನ್ನು ಸೂರ್ಯನ ತಿಳಿ ಬಿಸಿಲಿಗೆ ಇರಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ?

News Desk by News Desk
Jan 22, 2025, 11:19 am IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Health Tips: ಇಂದಿನ ಕಾಲದಲ್ಲಿ ತಾಯಿಯಾಗೋದು ಅಂದ್ರೆ ವಿಶೇಷ ವಿಷಯವೇ ಸರಿ. ಯಾಕಂದ್ರೆ ಎಷ್ಟೋ ಹೆಣ್ಣು ಮಕ್ಕಳು ತಮ್ಮ ಕರಿಯರ್‌ಗೆ ಪೆಟ್ಟು ಬೀಳತ್ತೆ ಅಂತಾ, ಮದುವೆಯಾಗೋಕ್ಕೆ ಒಪ್ಪೋದಿಲ್ಲ. ಮದುವೆಯಾದರೂ ಮಕ್ಕಳು ಮಾಡಿಕೊಳ್ಳೋ ಮನಸ್ಸು ಮಾಡೋದಿಲ್ಲ. ಮದುವೆಯಾಗಿ, ಮಕ್ಕಳೂ ಮಾಡಿಕೊಳ್ಳಬೇಕು ಅಂತಾ ಇದ್ದ ಕೆಲವರಿಗೆ ಮಕ್ಕಳಾಗೋದಿಲ್ಲ. ಯಾಕಂದ್ರೆ ಅವರ ದೇಹದ ಶಕ್ತಿ ಮುಗಿದು, ವಯಸ್ಸು ಹೆಚ್ಚಾಗಿರುತ್ತದೆ. 35 ವರ್ಷ ವಯಸ್ಸಿಗೆ ಬಂದು ತಲುಪಿರುತ್ತಾರೆ. (Pregnancy Tips)

ಹಾಗಾಗಿ ಇಂದಿನ ಕಾಲದಲ್ಲಿ ಗರ್ಭಿಣಿಯಾಗುವುದೇ ಒಂದು ವಿಶೇಷ ವಿಷಯ. ಹಾಗೆ ಗರ್ಭಿಣಿಯಾದವಳು, ಆದಷ್ಟು ಉತ್ತಮ ಆಹಾರಗಳನ್ನು ಸೇವಿಸಿ, ತನ್ನ ಮತ್ತು ತನ್ನ ಮಗುವಿನ ಕಾಳಜಿ ವಹಿಸುವುದು ತುಂಬಾ ಮುಖ್ಯ. ಯಾಕಂದ್ರೆ ನಾವು ತಿನ್ನುವ ಪ್ರತೀ ಆಹಾರದಲ್ಲು ಸ್ವಲ್ಪವಾದರೂ ಕೆಮಿಕಲ್ ಬಳಸಿರುತ್ತಾರೆ. ಹಾಗಾಗಿ ಹಣ್ಣು, ತರಕಾರಿ, ಸೊಪ್ಪನ್ನು ನೋಡಿ, ಆರಿಸಿ ಖರೀದಿಸಬೇಕು. (Healthy Baby)

ಹಾಗೆ ಖರೀದಿಸಿದ ತಂದ ಪದಾರ್ಥಗಳನ್ನು ಚೆನ್ನಾಗಿ ತೊಳೆದು ಸೇವಿಸಬೇಕು. ಇನ್ನು ಬರೀ ಆರೋಗ್ಯಕರ ಆಹಾರ ಸೇವಿಸಿದರೆ ಸಾಕಾ..? ಉಹು ಖಂಡಿತ ಸಾಕಾಗೋದಿಲ್ಲ. ಮಗುವಿಗೆ, ಮಗುವಿನ ತಾಯಿಯ ದೇಹಕ್ಕೆ ವಿಟಾಮಿನ್ ಡಿ ಸಿಗೋದು ಬೇಡ್ವಾ..? ಹಾಗೆ ವಿಟಾಮಿನ್ ಡಿ ಸಿಗಬೇಕು ಅಂದ್ರೆ, ಆಹಾರದ ಜೊತೆ ಸೂರ್ಯನ ತಿಳಿ ಬಿಸಿಲು ಕೂಡ ನಿಮ್ಮ ದೇಹಕ್ಕೆ ಬೀಳಬೇಕು. (Healthy life style)

ಗರ್ಭಿಣಿಯರು ಆದಷ್ಟು ಸೂರ್ಯನ ತಿಳಿ ಬಿಸಿಲಿಗೆ ಮೈಯೊಡ್ಡಬೇಕು ಎಂದು ಹೇಳಲಾಗುತ್ತದೆ. ಅಲ್ಲದೇ ಪುಟ್ಟ ಮಕ್ಕಳನ್ನು ಆದಷ್ಟು ಬಿಸಿಲಿಗೆ ನಿಲ್ಲಿಸಲಾಗುತ್ತದೆ. ಹೀಗೆ ಮಾಡಲು ಕಾರಣ, ಮಕ್ಕಳಿಗೆ ವಿಟಾಮಿನ್ ಡಿ ಕೊರತೆಯಾಗದಿರಲಿ ಎಂದು. ಮಕ್ಕಳಿಗೆ ಕಾಮಾಲೆ ರೋಗ ಬಾರದಿರಲಿ, ಮಕ್ಕಳ ಚರ್ಮ ಆರೋಗ್ಯಕರವಾಗಿರಲಿ ಎಂದು. (Vitamin D)

ಬೆಳಿಗ್ಗೆ 9 ಗಂಟೆಯೊಳಗೆ ಬರುವ ಸೂರ್ಯನ ತಿಳಿ ಬಿಸಿಲಿಗೆ ಮೈಯೊಡ್ಡಿದರೆ, ವಿಟಾಮಿನ್ ಡಿ ಸಿಗುತ್ತದೆ. ಇದರಿಂದ ಚರ್ಮ ಆರೋಗ್ಯಕರವಾಗಿರುತ್ತದೆ. ಕಾಮಾಲೆ ರೋಗ ಬರುವುದಿಲ್ಲ. ದೇಹ ಸುಕ್ಕುಗಟ್ಟುವುದಿಲ್ಲ. ಹಳದಿಯಾಗುವುದಿಲ್ಲ. ಶಿಶುವಿನ ದೇಹ ಆರೋಗ್ಯಕರವಾಗಿರುತ್ತದೆ.

ಇಷ್ಟೇ ಅಲ್ಲದೇ ಮಗುವಿನ ಮೂಳೆ ಗಟ್ಟಿಯಾಗುತ್ತದೆ. ಸೂರ್ಯನ ಬಿಸಿಲಿನಿಂದ ಬರುವ ವಿಟಾಮಿನ್ ಡಿ ಅಂಶ ನಿಮ್ಮ ದೇಹಕ್ಕೆ ಕ್ಯಾಲ್ಶಿಯಂ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಹಾಗಾಗಿ ಮಗುವಿನ ಮೂಳೆ ಸ್ಟ್ರಾಂಗ್ ಆಗುತ್ತದೆ. ಜೊತೆಗೆ ಮಗುವಿನ ಮೆದುಳಿನ ಬೆಳವಣಿಗೆಯೂ ಉತ್ತಮವಾಗಿರುತ್ತದೆ.

ಬೆಳಿಗ್ಗೆ 9 ಗಂಟೆಯೊಳಗೆ ಸಿಗುವ ಸೂರ್ಯನ ತಿಳಿಬಿಸಿಲಿಗೆ ಮಕ್ಕಳನ್ನು 25ರಿಂದ 30 ನಿಮಿಷಗಳ ಕಾಲ ಬಿಡಬಹುದು. ಅದಕ್ಕಿಂತ ಹೆಚ್ಚು ಹೊತ್ತು ನಿಲ್ಲಿಸಬೇಡಿ. ಏಕೆಂದರೆ, ಸೂರ್ಯನ ಬೆಳಕು ಅತಿಯಾದರೂ ಕೂಡ, ಮಗುವಿನ ಆರೋಗ್ಯಕ್ಕೆ ಪೆಟ್ಟು ಬೀಳುವ ಸಾಧ್ಯತೆ ಹೆಚ್ಚು. ಹಾಗಾಗಿ ಮಕ್ಕಳನ್ನು ಅರ್ಧ ಗಂಟೆಕಿಂತ ಹೆಚ್ಚು ಕಾಲ ಬಿಸಿಲಿನಲ್ಲಿ ನಿಲ್ಲಿಸಬೇಡಿ.

ಹಿಂದಿನ ಕಾಲದಲ್ಲಿ ಮಕ್ಕಳ ದೇಹಕ್ಕೆ ಕೊಂಚ ಪ್ಯೂರ್ ತೆಂಗಿನ ಎಣ್ಣೆ ಅಥವಾ ಪ್ಯೂರ್ ತುಪ್ಪದಿಂದ ಮಸಾಜ್ ಮಾಡಿ, ತಿಳಿ ಬಿಸಿಲಿಗೆ ಆಡಲು ಬಿಡುತ್ತಿದ್ದರು. ಇಂದಿನ ಕಾಲದಲ್ಲೂ ಎಷ್ಟೋ ಗ್ರಾಮೀಣ ಭಾಗಗಳಲ್ಲಿ ಹೀಗೆ ಮಾಡಲಾಗುತ್ತದೆ. ಆದರೆ ಸಿಟಿಯಲ್ಲಿರುವವರಿಗೆ ಇದಕ್ಕೆಲ್ಲ ಸಮಯವಿರುವುದಿಲ್ಲ. ದುಡಿಯಲು ಹೋಗುವುದು ಅನಿವಾರ್ಯವಾಗಿರುತ್ತದೆ. ಆದರೆ ಒಮ್ಮೆ ಮಹಿಳೆ ಗರ್ಭಿಣಿಯಾದಳು ಅಂತಾದಾಗ, ನಿಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಆಕೆಯ ಆರೈಕೆ ಮಾಡುವುದು ಮುಖ್ಯವಾಗಿದೆ.

ಏಕೆಂದರೆ ನೀವು ಇಂದಿನ ಕಾಲದಲ್ಲೂ ಆರೋಗ್ಯಕರವಾದ, ಚೈತನ್ಯದಾಯಕವಾದ, ಗಟ್ಟಿಮುಟ್ಟಾದ ಮಗುವನ್ನು ಹೆರುವುದು ನಿಮಗೆ ಚಾಲೆಂಜೇ ಸರಿ. ಇಂದಿನ ಕಾಲದ ಆಹಾರ ಪದ್ಧತಿ, ವಾತಾವರಣವೆಲ್ಲ ಕಲುಶಿತವಾಗಿರುವ ಕಾರಣ, ನೀವೂ ಕೂಡ ನಿಮ್ಮ ಕೈಲಾದಷ್ಟು ಮಗುವಿನ ಪಾಲನೆ ಪೋಷಣೆ ಮಾಡಲೇಬೇಕು.

 

Tags: BabyFoodjeeni millet health mixKannada NewsKarnataka mediaKarnataka tvKarnataka tv moviesKarnataka tv updatesnamma dharmaPregnantShakti collectiveShree Newsshri News
ShareSendTweetShare
Join us on:

Related Posts

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In