• Home
  • About Us
  • Contact Us
  • Terms of Use
  • Privacy Policy
Sunday, May 10, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

News Desk by News Desk
Apr 28, 2025, 08:48 pm IST
in ಅಂತರಾಷ್ಟ್ರೀಯ, ರಾಷ್ಟ್ರೀಯ
Share on FacebookShare on TwitterTelegram

·        ಕಾಂಗ್ರೆಸ್ ವಿರುದ್ಧ ಮತ್ತೆ ಹರಿಹಾಯ್ದ ಬಸನಗೌಡ ಯತ್ನಾಳ್: ಪಾಕಿಸ್ತಾನದ ವಿರುದ್ಧ ಯುದ್ಧ ಅನಿವಾರ್ಯವಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಸನಗೌಡ ಪಾ’’ೀಲ್ ಯತ್ನಾಳ್ ಕಿಡಿ ಕಾರಿದ್ದು, ಕಾಂಗ್ರೆಸ್ ಪಕ್ಷ ಹುdfರುವುದೇ ಮುಸ್ಲಿಂರಿಗಾಗಿ. ಸಿದ್ದರಾಮಯ್ಯ ಪಾಕಿಸ್ತಾನ ಏಜೆಂd ರೀತಿ ಆಡುತ್ತಾರೆ. ಅವರು ಪಾಕಿಸ್ತಾನಕ್ಕೆ ಹೋಗಿ ಪ್ರಧಾನಿಯಾಗಲಿ. ಅಲ್ಲಿನ ಮಾಧ್ಯಮಗಳು ಸಿದ್ದರಾಮಯ್ಯ ರನ್ನು ತೋರಿಸುತ್ತಿವೆ. ಟೋಪಿ ಕುಷಿಯಿಂದ ಹಾಕೋತ್ತಾನೆ. ಬಂಡಾರ, ಕುಂಕುಮ ಹಚ್ಚಿಕೊಳ್ಳಲ್ಲಾ. ಮೋದಿ ಬಗ್ಗೆ ಮಾತನಾಡಲು ಕಾಂಗ್ರೆಸ್ ಗೆ ನೈತಿಕತೆ ಇಲ್ಲಾ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

·        ಹೇಗೆ ನಾನು ರಾಜ್ಯದ ಸ್ಥಾನಮಾನ ಕೇಳಲಿ..?: ಓಮರ್ ಅಬ್ದುಲ್ಲಾ: ಪ್ರವಾಸಿಗರ ರಕ್ಷಣೆ ಮಾಡುವಲ್ಲಿ ನಾನು ವಿಫಲನಾಗಿದ್ದೇನೆ. ಯಾವ ರೀತಿ ನಾನು ರಾಜ್ಯದ ಸ್ಥಾನಮಾನ ಕೇಳಲಿ ಎಂದು ಜಮ್ಮು- ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಕೇಳಿದ್ದಾರೆ. ರಾಜ್ಯಕ್ಕೆ ಬಂದಿದ್ದ ಪ್ರವಾಸಿಗರನ್ನು ರಕ್ಷಿಸುವುದು ನನ್ನ ಜವಾಬ್ದಾರಿಯಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ನಾನು ಅಪ್ಪಂದಿರನ್ನು ಕಳೆದುಕಂಡ ಮಕ್ಕಳಿಗೆ ಏನೆಂದು ಉತ್ತರಿಸಲಿ..? ಈಗ ತಾನೇ ವಿವಾಹವಾಗಿ, ಕಾಶ್ಮೀರಕ್ಕೆ ಸಮಯ ಕಳೆಯಲು ಬಂದು ಪತಿಯನ್ನು ಕಳೆದುಕೋಂಡವರಿಗೆ ಏನೆಂದು ಉತ್ತರಿಸಲಿ..? ಈ ಸಂದರ್ಭದಲ್ಲಿ ನಾನು ರಾಜ್ಯದ ಸ್ಥಾನಮಾನ ಕೇಳಿ, ನಾಚಿಕೆಗೆಡಲು ಬಯಸುವುದಿಲ್ಲ ಎಂದು ಓಮರ್ ಅಬ್ದುಲ್ಲಾ ಹೇಳಿದ್ದಾರೆ.

 

·        ಪಹಲ್ಗಾಮ್ ದಾಳಿ ಬಳಿಕ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ಹಲವು ನಿರ್ಣಯಗಳನ್ನು ತೆಗೆದುಕೋಂಡಿದೆ. ಅವುಗಳಲ್ಲಿ ಸಿಂಧು ನದಿ ನೀರನ್ನು ಪಾಕಿಸ್ತಾನಕ್ಕೆ ಹರಿಸುವುದಿಲ್ಲವೆಂಬ ನಿರ್ಣಯ ಕೂಡ `~ಂದು. ಈ ನಿರ್ಣಯದಿಂದ ಕಂಗಾಲಾಗಿರುವ ಪಾಕಿಸ್ತಾನ, ಕಾಲು ಕೆದರಿ ಜಗಳಕ್ಕೆ ಬರುತ್ತಿದೆ. ನೀವು ಸಿಂಧು ನದಿ ನೀರನ್ನು ನಿಲ್ಲಿಸಿದರೆ, ಭಾರತೀಯ ರಕ್ತ ಹರಿಯುತ್ತದೆ. ಸಿಂಧು ನಮ್ಮದಾಗಿತ್ತು, ಈಗಲೂ ನಮ್ಮದು, ಮುಂದೆಯೂ ನಮ್ಮದಾಗಿರುತ್ತದೆ ಎಂದು ಮಾಜಿ ವಿದೇಶಾಂಗ ಸಚಿವ Bilaval Bhutto ಬಾಯಿ ಬಡೆದುಕ“ಂಡಿದ್ದ. ಆದರೆ ಇದೀಗ ಇವನ ಹೇಳಿಕೆಗೆ, ಓವೈಸಿ ತಿರುಗೇ”’ು ನೀಡಿದ್ದಾರೆ. ಸದಾಕಾಲ ಮುಸ್ಲಿಂಮರ ಪರವಾಗಿ, ಇಸ್ಲಾಂ ಪರವಾಗಿ ಮಾತನಾಡುತ್ತಿದ್ದ ಓವೈಸಿ, ಇದೀಗ ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದಾರೆ. Bilaval Bhotto ತಾಯಿಯಾಗಿರುವ Benjir Bhutto ವನ್ನು ಸಾಾಯಿಸಿದ್ದೇ ಈ ಉಗ್ರರು. ಆ ಉಗ್ರರ ಪರವೇ ಬಿಲಾವಲ್ ಮಾತನಾಡುತ್ತಿರುವುದು ವಿಪರ್ಯಾಸದ ಸಂಗತಿ ಎಂದು ಓವೈಸಿ ಹೇಳಿದ್ದಾರೆ.

Tags: Bilaval BhuttoindiaKannada NewsKarnataka NewsOwaisiPakistanshri News
ShareSendTweetShare
Join us on:

Related Posts

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In