• Home
  • About Us
  • Contact Us
  • Terms of Use
  • Privacy Policy
Monday, September 22, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

News Desk by News Desk
May 21, 2025, 02:29 pm IST
in ಕ್ರೈಂ, ರಾಜ್ಯ
Share on FacebookShare on TwitterTelegram

Kunigal News: ಮಹಿಳಾ ಪೋಲೀಸ್ ಪೇದೆಯನ್ನು ಮದುವೆಯಾಗುವುದಾಗಿ ನಂಬಿಸಿ, ದೇವರ ಫೋಟೋ ಮುಂದೆ ತಾಳಿ ಕಟ್ಟಿ, ದೈಹಿಕ ಸಂಪರ್ಕ ನಡೆಸಿ, ಬಳಿಕ ಆಕೆಯನ್ನು ಬಿಟ್ಟು ಇನ್ನೋರ್‌ವಳೋಂದಿಗೆ ಮದುವೆಗೆ ತಯಾರಾಗಿರುವ ಘಟನೆ ಕುಣಿಗಲ್‌ನಲ್ಲಿ ನಡೆದಿದೆ.

ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

34 ವರ್ಷದ ಭಗವಂತರಾಯ್ ಬಿರಾದಾರ್ ಆರೋಪಿಯಾಗಿದ್ದು, ಈತ ಮತ್ತು ಮಹಿಳಾ ಪೇದೆ ಅಮೃತ್ತೂರು ಪೋಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಹೀಗಿರುವಾಾಗ ಇಬ್ಬರ ನಡುವೆ ಸ್ನೇಹವಾಗಿದ್ದು, ಕೆಲ ದಿನಗಳಲ್ಲೇ ಸ್ನೇಹ ಪ್ರೇಮಕ್ಕೆ ತಿರುಗಿದ್ದು, ಇಬ್ಬರ ನಡುವೆ ಸಲುಗೆ ಬೆಳೆದಿದೆ.

ಈ ನಡುವೆ ಮಹಿಳಾ ಪೇದೆ ಭಗವಂತರಾಯ್‌ನನ್ನು ಅತೀಯಾಗಿ ನಂಬಿದ್ದು, ಪೋಲೀಸ್ ಕ್ವಾಟರ್ಸ್‌ನಲ್ಲಿರುವ ಮನೆಯಲ್ಲಿಯೇ, ಫೆಬ್ರವರಿ 14, 2023ರಲ್ಲಿ ಸಾಯಿಬಾಬಾ ಫೋಟೋ ಮುಂದೆ ಭಗವಂತರಾಯ್ ಮಹಿಳಾ ಪೇದೆಗೆ ತಾಳಿ ಕಟ್ಟಿದ್ದಾನೆ. ಅಲ್ಲದೇ, ಮತ್ತೆ ಎಲ್ಲರೆದುರು ಮದುವೆಯಾಗುವುದಾಗಿ ನಂಬಿಸಿದ್ದಾರೆ. ಇದಾದ ಬಳಿಕ ಆಕೆಯ ಜತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ.

ಮಹಿಳಾ ಪೇದೆಗೆ ತಾಳಿ ಕಟ್ಟಿ, ಇನ್ನೋರ್ವಳ ಜತೆ ನಿಶ್ಚಿತಾರ್ಥ

ಬಳಿಕ ತಮ್ಮಿಬ್ಬರ ಸಂಬಂಧದ ವಿಚಾರ ಗೌಪ್ಯವಾಗಿರಬೇಕೆಂದು ಹೇಳಿದ್ದಾನೆ. ಜಾತಿ ಬೇರೆ ಬೇರೆಯಾಗಿದ್ದು, ಮನೆಯಲ್ಲಿ ಮದುವೆಗೆ ಒಪ್ಪುವುದಿಲ್ಲವೆಂದು ಹೇಳಿದರೂ ಕೂಡ, ಭಗವಂತರಾಯ್ ಪ್ರೀತಿ ಮುಂದೆ ಜಾತಿ ಏನಿಲ್ಲ. ನಾವಿಬ್ಬರೂ  ಒಂದೇ ಕಡೆ ಕೆಲಸ ಮಾಡುತ್ತಿದ್ದು, ಜೀವನ ಚೆನ್ನಾಗಿರುತ್ತದೆ. ನಾನು ನಿನ್ನನ್ನು ಚೆನ್ನಾಗಿ ನೋಡಿಕೋಳ್ಳುತ್ತೇನೆ ಎಂದು ಹೇಳಿದ್ದಾನೆ.

ಇದನ್ನೆಲ್ಲ ನಂಬಿದ ಪೋಲೀಸ್ ಪೇದೆ, ಭಗವಂತರಾಯ್‌ ಜತೆ ದೈಹಿಕ ಸಂಪರ್ಕಕ್ಕೆ ಓಕೆ ಎಂದಿದ್ದಾಳೆ. ಆದರೆ ಇವರಿಬ್ಬರ ಸಂಬಂಧದ ಬಗ್ಗೆ ಯಾರಿಗೂ ಗೋತ್ತಿಲ್ಲದ ಕಾರಣ, ಭಗವಂತರಾಯ್ ಇಲ್ಲಿ ಮಹಿಳಾ ಪೇದೆ ಜತೆ ಸಂಬಂಧವಿರಿಸಿಕೊಂಡು. ಅತ್ತ ಇನ್ನೋರ್ವ ಯುವತಿಯ ಜತೆ ನಿಶ್ಚಿತಾರ್ಥ ಮಾಡಿಕೊಂಡು, ಮದುವೆಗೆ ರೆಡಿಯಾಗಿದ್ದಾನೆ.

ಎಸ್ಪಿಗೆ ದೂರು ನೀಡಿದ್ರೆ ಮಾನ ಹರಾಜು ಹಾಕುವ ಬೆದರಿಕೆ

ಈ ವಿಷಯ ತಿಳಿದು ಮಹಿಳಾ ಪೋಲೀಸ್ ಪೇದೆ ತಾಳಿಯ ಜತೆ ಆಫೀಸಿಗೆ ಹೋದಾಗ, ತಾಳಿ ಯಾಕೆ ಹಾಕಿಕೊಂಡಿದ್ದೀಯ ಎಂದು ಪ್ರಶ್ನಿಸಿದ್ದಾನೆ. ಅದಕ್ಕೆ ಮಹಿಳಾ ಪೇದೆ, ನಾನು ಕಾನೂನಾತ್ಮಕವಾಗಿ ರಿಜಿಸ್ಟರ್ ಮ್ಯಾರೇಜ್ ಆಗೋಣವೆಂದಾಗ, ಇಬ್ಬರ ನಡುವೆ ಜಗಳವಾಗಿದೆ.

ಬಳಿಕ ತನ್ನ ಜತೆ ಸಂಪರ್ಕವಿರಿಸಿಕೋಂಡ ವಿಷಯ, ಇನ್ನೋರ್ವಳ ಜತೆ ನಿಶ್ಚಿತಾರ್ಥವಾದ ವಿಷಯ ಈ ಎಲ್ಲ ವಿಷಯವನ್ನು ಅದೇ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ನಾಗಭೂಷಣ್ ಎಂಬುವರಿಗೆ ತಿಳಿಸಿದ್ದಾಳೆ. ಅವರು ಮದುವೆಯಾಗಿದ್ದಕ್ಕೆ ಸಾಕ್ಷಿ ಕೇಳಿದಾಗ, ನನ್ನ ಮೋಬೈಲ್‌ನಲ್ಲಿ ಎಲ್ಲ ಸಾಕ್ಷಿ ಇದೆ ಎಂದಾಗ, ಬಿರಾದಾರ್ ಮತ್ತೆ ಜಗಳವಾಡಿದ್ದಾನೆ. ಅಲ್ಲದೇ ಎಸ್ಪಿಗೆ ದೂರು ನೀಡಿದರೆ ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಳೆ.  ಅಮೃತ್ತೂರು ಪೋಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

ಒಟ್ಟಾರೆಯಾಗಿ ಸಮಾಜದಲ್ಲಾಗುವ ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರೇ ಈ ರೀತಿ ನಡೆದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್‌ ಚುನಾವಣಾ ಫಲಿತಾಂಶ ಪ್ರಕಟ

Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್‌ ಚುನಾವಣಾ ಫಲಿತಾಂಶ ಪ್ರಕಟ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ನೇರಳೆ ಹಣ್ಣಿನ ಪಾನೀಪುರಿ, ಲಿಚಿ ಸ್ಪೆಶಲ್ ಜ್ಯೂಸ್‌, ಸಿಹಿಗೆಣಸಿನ ಚಾಟ್ ಸೇರಿ 12 ವಿಧದ ವಿಭಿನ್ನ ರೆಸಿಪಿ

Recipe: ನೇರಳೆ ಹಣ್ಣಿನ ಪಾನೀಪುರಿ, ಲಿಚಿ ಸ್ಪೆಶಲ್ ಜ್ಯೂಸ್‌, ಸಿಹಿಗೆಣಸಿನ ಚಾಟ್ ಸೇರಿ 12 ವಿಧದ ವಿಭಿನ್ನ ರೆಸಿಪಿ

Horoscope: ನಾಚಿಕೆಯ ಸ್ವಭಾವದ ರಾಶಿಯವರು ಇವರು

Horoscope: ನಾಯಕತ್ವದ ಗುಣ, ಶಿಕ್ಷಕರಾಗುವ ಅರ್ಹತೆ, ಅದೃಷ್ಟವಂತ ಪತ್ನಿಯಾಗುವ ರಾಶಿಯವರು ಇವರು

Horoscope: ಆಕರ್ಷಕ ವ್ಯಕ್ತಿತ್ವ ಹೊಂದಿರುವ ರಾಶಿಯವರು ಇವರು

Horoscope: ದೇವರ ದಯೆ ಇರುವ, ತಾಳ್ಮೆ, ನಾಯಕತ್ವದ ಗುಣ, ಆಕರ್ಷಕ ವ್ಯಕ್ತಿತ್ವವುಳ್ಳ ರಾಶಿಯವರು ಇವರು

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In