• Home
  • About Us
  • Contact Us
  • Terms of Use
  • Privacy Policy
Tuesday, August 4, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

News Desk by News Desk
Feb 1, 2026, 07:49 pm IST
in ಆಧ್ಯಾತ್ಮ
Share on FacebookShare on TwitterTelegram

Mahabharat: ಕುರುಕ್ಷೇತ್ರ ಯುದ್ಧ ನಡೆಯುವಾಗ ಶ್ರೀಕೃಷ್ಣ ಪಾಂಡವರಿಗೆ ಕೆಲ ಸಲಹೆಗಳನ್ನು ನೀಡಿದ್ದ. ಯಾವ ರೀತಿಯಾಗಿ ಯುದ್ಧ ಮಾಡಬೇಕೆಂದು ಹೇಳಿದ್ದ. ಇಂದು ನಾವು ಶ್ರೀಕೃಷ್ಣ ಅಂದು ಯುದ್ಧ ಮಾಡುವಾಗ, ಯಾವ ರೀತಿ ಇರಬೇಕೆಂದು ಹೇಳಿದ್ದನೋ, ಆ ಬಗ್ಗೆ ಹೇಳಲಿದ್ದೇವೆ. ಆದರೆ ಇದು ಬರೀ ಯುದ್ಧಕ್ಕೆ ಸಂಬಂಧಿಸಿದ್ದಲ್ಲ, ಬದಲಾಗಿ ಇದು ನಮ್ಮ ಜೀವನಕ್ಕೆ ಸಂಬಂಧಿಸಿದ್ದು. ಏಕೆಂದರೆ, ಜೀವನವೂ 1 ಯುದ್ಧವೇ..

ಒಗ್ಗಟ್ಟಿನಲ್ಲಿರಬೇಕು, ಹೆದರಬಾರದು : ಯುದ್ಧ ಮಾಡುವಾಗ ಸದಾ ಜತೆಯಾಗಿರಬೇಕು. ಬೇರೆ ಬೇರೆಯಾಗಿ ನಾವು ಯುದ್ಧಕ್ಕೆ ಸಿದ್ಧರಾದಾಗ ಮಾತ್ರ, ಯುದ್ಧ ಗೆಲ್ಲಲು ಸಾಧ್ಯ. ಅದೇ ರೀತಿ ನಮ್ಮ ಮನೆಯವರಿಗೆ, ಸಂಬಂಧಿಕರಿಗೆ, ಬಂಧು ಮಿತ್ರರಿಗೆ ಸಮಸ್ಯೆಯಾದಾಗ, ಎಲ್ಲರೂ ಸೇರಿದರೆ ಮಾತ್ರ, ಸಮಸ್ಯೆ ಬಗೆಹರಿಯುತ್ತದೆ. ನನಗೆ ಯಾರೂ ಬೇಡ, ನಾನಷ್ಟೇ ಹೋರಾಡುತ್ತೇನೆ ಎಂದರೆ, ಗೆಲುವು ಕಷ್ಟವಾಗಬಹುದು.

ಇನ್ನು ಯಾವುದೇ ಸಮಸ್ಯೆ ಬಂದರೂ ನಾವು ಹೆದರದೇ, ಏನಾಗುತ್ತದೆ ನೋಡೇಬಿಡೋಣವೆಂದು ಸಮಸ್ಯೆ ಎದುರಿಸಬೇಕು. ಅದನ್ನು ಬಿಟ್ಟು ಈ ಕೆಲಸ ನನ್ನಿಂದ ಅಸಾಧ್ಯವೆಂದು ಕುಳಿತರೆ, ಜೀವನದಲ್ಲಿ ಗೆಲ್ಲಲು ಸಾಧ್ಯವಿಲ್ಲ.

ತ್ಯಾಗಕ್ಕೆ ಸದಾ ಸಿದ್ಧರಿರಬೇಕು : ಯುದ್ಧದಲ್ಲಿ ಸೋಲೋ ಗೆಲುವೋ, ಯಾವುದಾದರೂ ಬರಲಿ ನಾನು ಸ್ವೀಕರಿಸಲು ಸಿದ್ಧ ಎನ್ನುವ ಮನಸ್ಥಿತಿ ಇರಬೇಕು. ಸೋಲು ಬಂದರೂ, ಸ್ವೀಕರಿಸಬೇಕು. ಆದರೆ ಗೆಲ್ಲುವ ಸರ್ವ ಪ್ರಯತ್ನ ನಾವು ಮಾಡಬೇಕು. ಜೀವನದಲ್ಲೂ ಅಷ್ಟೇ, ಯಾವುದಾದರೂ ಸಮಸ್ಯೆ ಬಂದಾಗ, ನಮ್ಮಿಂದ ಸಾಧ್ಯವಾದಷ್ಟು ಆ ಸಮಸ್ಯೆ ಎದುರಿಸಲು ನಾವು ಸಿದ್ಧರಿರಬೇಕು.

xr:d:DAFWnsnjOK4:13,j:44639770494,t:23010413

ಎದುರಾಳಿಗಳನ್ನು ಎಂದಿಗೂ ಕೀಳಾಗಿ ಭಾವಿಸಬೇಡಿ : ಇನ್ನು ಯುದ್ಧ ಮಾಡುವಾಗ ನಾವು ಎದುರಾಳಿಗಳನ್ನು ಎಂದಿಗೂ ಕೀಳಾಗಿ ಭಾವಿಸಬಾರದು ಅಂತಾರೆ ಶ್ರೀಕೃಷ್ಣ. ಏಕೆಂದರೆ ಎಷ್ಟೋ ಬಾರಿ, ಎದುರಾಳಿಗಳನ್ನು ನೋಡಿ, ಅವರನ್ನು ಯಕಶ್ಚಿತ್ ಎಂದವರೇ, ಮೂಲೆಗುಂಪಾಗಿದ್ದಾರೆ. ಹಾಗಾಗಿ ಎದುರಾಳಿಗಳನ್ನು ಎಂದಿಗೂ ಕೀಳಾಗಿ ಭಾವಿಸಬೇಡಿ.

ಸಲಹೆಗಾರರನ್ನು ಸರಿಯಾಗಿ ಆಯ್ಕೆ ಮಾಡಿ : ಕುರುಕ್ಷೇತ್ರ ಯುದ್ಧ ನಡೆಯುವಾಗ ಪಾಂಡವರು ಶ್ರೀಕೃಷ್ಣನನ್ನು ಸಲಹೆಗಾರನನ್ನಾಗಿ ಆಯ್ಕೆ ಮಾಡಿದರು. ಕುರುವಂಶದವರು ಶಕುನಿಯನ್ನು ಸಲಹೆಗಾರರನ್ನಾಗಿ ಆಯ್ಕೆ ಮಾಡಿದರು. ಇದರಲ್ಲಿ ಗೆಲುವು ಪಾಂಡವರದ್ದಾಯಿತು. ಹಾಗಾಗಿ ಜೀವನದಲ್ಲಿ ಸಮಸ್ಯೆ ಬಂದಾಗ, ಅದಕ್ಕೆ ಪರಿಹಾರಕ್ಕಾಗಿ ನಾವು ಹುಡುಕುವಾಗ, ಉತ್ತಮ ಸಲಹೆಗಾರರನ್ನು ನಾವು ಆಯ್ಕೆ ಮಾಡಬೇಕು.

ಯುದ್ಧ ತಂತ್ರ ಅನುಸರಿಸಿ : ಯುದ್ಧದಲ್ಲಿ ಗೆಲ್ಲಲು ನಾವು ಯುದ್ಧ ತಂತ್ರವನ್ನು ಅನುಸರಿಸಬೇಕು. ಯಾವ ರೀತಿಯಾಗಿ ಗೆಲುವು ಸಾಧಿಸಲು ಸಾಧ್ಯ..? ಎಂದು ಯೋಚಿಸಬೇಕು. ಅದೇ ರೀತಿ ಜೀವನದಲ್ಲಿ ಬರುವ ಸಮಸ್ಯೆ ಬಗೆಹರಿಸಲು, ನಾವು ಏನೇನು ಮಾಡಬಹುದು ಎಂದು ಎಲ್ಲ ರೀತಿಯಿಂದಲೂ ಯೋಚಿಸಬೇಕು ಅಂತಾನೆ ಶ್ರೀಕೃಷ್ಣ.

ಫಲಿತಾಂಶಕ್ಕಿಂತ ಯುದ್ಧದ ಬಗ್ಗೆ ಹೆಚ್ಚು ಗಮನಹರಿಸಬೇಕು : ನಾವು ಯುದ್ಧಕ್ಕೆ ಹೋದಾಗ, ಅದರ ಫಲಿತಾಂಶಕ್ಕಿಂತ, ಯುದ್ಧ ಮಾಡುವುದರ ಬಗ್ಗೆ ಗಮನಿಸಬೇಕು ಅಂತಾನೆ ಶ್ರೀಕೃಷ್ಣ. ಅದೇ ರೀತಿ ನಾವು ಯಾವುದಾದರೂ ಕೆಲಸ, ಉದ್ಯಮ ಮಾಡಲು ಶುರು ಮಾಡುತ್ತೇವೆ. ಆಗ ನಾವು ಆ ಕೆಲಸ ಹೇಗೆ ಮಾಡುವುದು, ಅದನ್ನು ಹೇಗೆ ಯಶಸ್ವಿಯಾಗಿಸುವುದು ಅನ್ನೋ ಬಗ್ಗೆ ಗಮನಿಸಬೇಕೆ ವಿನಃ. ಅದರ ಫಲಿತಾಂಶದ ಬಗ್ಗೆಯಲ್ಲ ಅಂತಾನೇ ಶ್ರೀಕೃಷ್ಣ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVLord krishnaNational NewsPM ModiPolitical NewsRahul Gandhishri NewsSpecial StoriesSpecial StorySports NewsState Newsಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In