• Home
  • About Us
  • Contact Us
  • Terms of Use
  • Privacy Policy
Tuesday, May 19, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

News Desk by News Desk
May 19, 2026, 04:12 pm IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

ಕೂದಲು ಉದುರುವ ಸಮಸ್ಯೆಗೆ ಈ ಮನೆಮದ್ದು ಅನುಸರಿಸಿ

ಇಂದಿನ ಕಾಲದಲ್ಲಿ ಯುವ ಪೀಳಿಗೆಗಿರುವ ಕಾಮನ್ ಸೌಂದರ್ಯ ಸಮಸ್ಯೆ ಅಂದ್ರೆ, ಅದು ಕೂದಲು ಉದುರುವ ಸಮಸ್ಯೆ. ಬ್ಯೂಟಿ ಪಾರ್ಲರ್‌ಗೆ ಹೋದ್ರೂ, ವಿಧ ವಿಧದ ಶ್ಯಾಂಪೂ, ಎಣ್ಣೆ ಇತ್ಯಾದಿ ಬಳಕೆ ಮಾಡಿದ್ರೂ ಏನೂ ಪ್ರಯೋಜನವಾಗುತ್ತಿಲ್ಲ.

ಯಾಕೆ ಹೀಗೆ ಅಂತಾ ಕೇಳಿದ್ರೆ, ನಾವು ತಲೆಯ ಮೇಲೆ ಅಥವಾ ಕೂದಲಿಗೆ ಏನು ಬಳಕೆ ಮಾಡುತ್ತೇವೋ ಅದು ಸಮಸ್ಯೆಗೆ ಪರಿಹಾರವೇ ಅಲ್ಲ. ಬದಲಾಗಿ ನಾವೇನು ಸೇವನೆ ಮಾಡುತ್ತೇವೋ, ಅದೇ ನಮ್ಮ ಕೂದಲು ಉದುರುವಿಕೆಗೆ ಕಾರಣ.

ನಾವು ಆರೋಗ್ಯಕರವಾದ ಆಹಾರ ಸೇವನೆ ಮಾಡಿದ್ದಲ್ಲಿ, ನಮ್ಮ ಕೂದಲಿನ ಆರೋಗ್ಯವೂ ಉತ್ತಮವಾಗಿರುತ್ತದೆ. ಆದರೆ ಹೆಚ್ಚು ಜಂಕ್ ಫುಡ್ ತಿಂದ್ರೆ, ಕರಿದ ಪದಾರ್ಥಗಳ ಸೇವನೆ ಮಾಡಿದ್ರೆ, ಹೆಚ್ಚು ನೀರು ಕುಡಿಯದಿದ್ದರೆ, ನಿಮ್ಮ ಕೂದಲಿನ ಆರೋಗ್ಯ ಹಾಳಾಗುತ್ತದೆ.

ಅಲ್ಲದೇ, ಪ್ರತಿದಿನ ಡ್ರೈಫ್ರೂಟ್ಸ್, ಮಜ್ಜಿಗೆ, ಕರ್ಡ್, ಹಾಲು, ಹೀಗೆ ಪ್ರೋಟೀನ್ ಭರಿತವಾದ ಆಹಾರ, ನೀರು, ಪಾನಕ, ಹಣ್ಣಿನ ರಸ, ನೆನೆಸಿದ ಕಾಳು ಇತ್ಯಾದಿ ಆರೋಗ್ಯಕರ ಆಹಾರಗಳ ಸೇವನೆ ಮಾಡಬೇಕು. ಹೆಚ್ಚು ನೀರು ಕುಡಿಯಬೇಕು.

ಕೂದಲನ್ನು ಹೆಚ್ಚು ಗಟ್ಟಿಯಾಗಿ ಕಟ್ಟಬಾರದು. ಎಣ್ಣೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ, ಹೆಚ್ಚು ಶ್ಯಾಂಪೂ ಬಳಸದೇ ಹೇರ್ ವಾಶ್ ಮಾಡಬೇಕು. ಚೆನ್ನಾಗಿ ನಿದ್ದೆ ಮಾಡಬೇಕು. ದಿಂಬು, ಹಾಸಿಗೆ ಕ್ಲೀನ್ ಆಗಿರಬೇಕು. ಅಗತ್ಯಕ್ಕಿಂತ ಹೆಚ್ಚು ಯಾವುದೇ ವಿಷಯದ ಬಗ್ಗೆ ಟೆನ್ಶನ್ ತೆಗೆದುಕ“ಳ್ಳಬಾರದು. ಇದೆಲ್ಲವೂ ನಿಮ್ಮ ಕೂದಲಿನ ಆರೋಗ್ಯವನ್ನು ಅವಲಂಬಿಸಿರುತ್ತದೆ.

ಪ್ರತಿದಿನ ಉತ್ತಮ ಆಹಾರ ಸೇವನೆ, ನಿದ್ರೆಯ ಜತೆಗೆ ಸೂರ್ಯನ ತಿಳಿ ಬಿಸಿಲಿಗೆ ನಿಂತು ವಿಟಾಮಿನ್ ಡಿ ಪಡೆಯಿರಿ. ಸೀಡ್ಸ್, ಡ್ರೈ ಫ್ರೂಟ್ಸ್, ಸ“ಪ್ಪು, ಇತ್ಯಾದಿ ನಿಮ್ಮ ಊಟದಲ್ಲಿ ಅಳವಡಿಸಿಕ“ಳ್ಳಿ. ನಿಮಗಾಗಿ ಸಮಯ ಮಾಡಿ, ಯೋಗಾ, ವ್ಯಾಯಾಮ ಮಾಡಿ. ಇವೆಲ್ಲವೂ ನಿಮ್ಮ ಕೂದಲಿನ ಸೌಂದರ್ಯವನ್ನು ವೃದ್ಧಿಸುತ್ತದೆ.

=ೃೃೃೃೃೃೃೃೃೃೃೃೃೃೃೃೃೃೃೃೃೃೃೃೃೃೃೃೃೃೃೃೃ

ದೇಹ ಚೈತನ್ಯಭರಿತವಾಗಿ, ಶಕ್ತಿಯುತವಾಗಿರಲು ಇದನ್ನು ಅನುಸರಿಸಿ

ನಾವು ಪ್ರತಿದಿನ ಬೆಳಿಗ್ಗೆ ಎದ್ದಾಗ ನಮ್ಮ ದೇಹ ಚೈತನ್ಯಭರಿತವಾಗಿರಬೇಕು. ಆಗ ನಾವು ಆರೋಗ್ಯವಾಗಿದ್ದೇವೆ ಎಂದರ್ಥ. ನೀವು ಮಲಗೆದ್ದ ಬಳಿಕವೂ ನಿಮಗೆ ಸುಸ್ತಾಗುತ್ತಿದೆ. ದೇಹದಲ್ಲಿ ಶಕ್ತಿ ಇಲ್ಲ ಎಂದೆನ್ನಿಸಿದರೆ, ನಮ್ಮ ಆರೋಗ್ಯ ಉತ್ತಮವಾಗಿಲ್ಲ ಎಂದರ್ಥ. ಆದರೆ ನಾವು ಬೆಳಿಗ್ಗೆ ಎದ್ದ ತಕ್ಷಣ 5 ನಿಯಮಗಳನ್ನು ಪಾಲಿಸಿದರೆ, ನಮ್ಮ ಆರೋಗ್ಯದಲ್ಲಿ ಅಭಿವೃದ್ಧಿ ಕಾಣಬಹುದು.

1. ಬೆಳಿಗ್ಗೆ ಎದ್ದ ತಕ್ಷಣ, 1 ನಿಮಿಷ ಸುಮ್ಮನೆ ಕುಳಿತುಕ`ಳ್ಳಿ. ಹಾಗೆ ಕುಳಿತಾಗ, ನಿಮ್ಮ ಜೀವನದಲ್ಲಿ ನೀವು ಏನನ್ನು ಸಾಧಿಸಬೇಕು ಅಂತಿದ್ದೀರಿ ಅದರ ಬಗ್ಗೆ ಯೋಚಿಸಿ. ಬಳಿಕ ಆ ಕೆಲಸಕ್ಕೆ ಹೇಗೆ ತಯಾರಾಗಬೇಕು. ನಾನು ಇಂದೇನೇನು ಕೆಲಸ ಮಾಡಬೇಕು ಎಂದು ಮನಸ್ಸಿನಲ್ಲೇ ಯೋಜನೆ ರೂಪಿಸಿ. ಏಕೆಂದರೆ ನೀವು ಏನು ಅಂದುಕ“ಳ್ಳುತ್ತೀರೋ, ಅದೇ ಆಗುತ್ತೀರಿ. ಹಾಗಾಗಿ ಉದಾಸೀನ ಮಾಡದೇ, ನಿಮ್ಮ ಗುರಿ ತಲುಪಲು ಬೇಕಾಗುವುದನ್ನು ಯೋಚಿಸಿ.

2. ಬೆಳಿಗ್ಗೆ ಎದ್ದ ತಕ್ಷಣ, ಉಗುರು ಬೆಚ್ಚಗಿನ ನೀರಿನ ಸೇವನೆ ಮಾಡಬೇಕು. ನೆನೆ ಹಾಕಿದ ಚೀಯಾ ಸೀಡ್ಸ್ ಸೇವನೆ ಅತೀ ಉತ್ತಮ. ಆದರೆ ನಿಮಗೆ ಲೋ ಬಿಪಿ ಇದ್ದರೆ ನೀವು ಚೀಯಾ ಸೀಡ್ಸ್ ಸೇವಿಸುವಂತಿಲ್ಲ.

3. ಅನಲೋಮ ವಿಲೋಮ ಮಾಡಬೇಕು. ಬೆಳಿಗ್ಗೆ ಎದ್ದು ನಾವು ಧ್ಯಾನ ಮಾಡಬೇಕು. ಪ್ರಾಣಾಯಾಮ ಮಾಡಬೇಕು. ಯೋಗ ಮಾಡಬೇಕು., ಇದರಿಂದ ನಮ್ಮ ದೇಹಕ್ಕೆ ಶಕ್ತಿ ಸಿಗುವುದಲ್ಲದೇ, ಮನಸ್ಸು ಕೂಡ ಶಾಂತವಾಗಿರುತ್ತದೆ.

4. ಸೂರ್ಯನ ತಿಳಿಬಿಸಿಲಿಗೆ ನಿಂತು ವಿಟಾಮಿನ್ ಡಿ ಪಡೆಯಿರಿ. ಇದರಿಂದ ನಿಮ್ಮ ಶರೀರದಲ್ಲಿ ಶಕ್ತಿ ಬರುವುದಲ್ಲದೇ, ನಿಮ್ಮ ತ್ವಚೆ ಕೂಡ ಉತ್ತಮವಾಗಿರುತ್ತದೆ.

5. ಬೆಳಿಗ್ಗೆ ಬೇಗ ಸ್ನಾನ ಮಾಡಿ, ತಿಂಡಿ ಮಾಡಿ. ಇದರಿಂದ ನಿಮ್ಮ ದಿನವೆಲ್ಲ ಫ್ರೆಶ್ ಆಗಿರುತ್ತದೆ. ಅದಕ್ಕೂ ಮುನ್ನ ಕಹಿ ಕಶಾಯದ ಸೇವನೆ ಅಥವಾ ಆರೋಗ್ಯಕರ ಪೇಯದ ಸೇವನೆ ಮಾಡಿ.

ನೀವು ಇದೆಲ್ಲ ಮಾಡಲು ಬೆಳಿಗ್ಗೆ ಬೇಗ ಏಳಬೇಕಾಗುತ್ತದೆ. ಏಕೆಂದರೆ, ಈ ಕೆಲಸವೆಲ್ಲ ಮಾಡುವಾಗ ನಿಮ್ಮ ಮನಸ್ಸು ಶಾಂತವಾಗಿರಬೇಕು. ಗಡಿಬಿಡಿಯಲ್ಲಿ ಇದೆಲ್ಲ ಮಾಡಿದರೆ ಅದರಿಂದೇನೂ ಪ್ರಯೋಜನವಾಗುವುದಿಲ್ಲ.

ೃೃೃೃೃೃೃೃೃೃೃೃೃೃೃೃೃೃೃೃೃೃೃೃೃೃೃೃೃೃೃ

ಅಂಜೂರ ಸೇವನೆ ಮಾಡಿದರೆ ಏನು ಉಪಯೋಗ..?

ಡ್ರೈಫ್ರೂಟ್ಸ್ಗಳಲ್ಲಿ ಉತ್ತಮ ಪೋಷಕಾಂಶಗಳಿರುತ್ತದೆ. ಅದನ್ನು ಸೇವಿಸಿದ್ರೆ, ನಮ್ಮ ಆರೋಗ್ಯವೂ ಚೆನ್ನಾಗಿರತ್ತೆ ಅಂತಾ ನಮಗೆಲ್ಲ ತಿಳಿದಿದೆ. ಅದೇ ರೀತಿ, ಈ ಡ್ರೈಫ್ರೂಟ್ಸ್‌ನಲ್ಲಿ 1 ಆದ ಅಂಜೂರದಲ್ಲಿರುವ ಆರೋಗ್ಯಕರ ಗುಣಗಳ ಬಗ್ಗೆ ನಾವಿಂದು ಮಾತನಾಡಲಿದ್ದೇವೆ.

ಅಂಜೂರವನ್ನು ಪ್ರತಿದಿನ ಬೆಳಿಗ್ಗೆ ನೀರಿನಲ್ಲಿ ನೆನೆಸಿ, ಬೆಳಿಗ್ಗೆ ತಿಂಡಿ ತಿನ್ನುವುದಕ್ಕೂ ಮುನ್ನ ತಿನ್ನಬೇಕು. ಪ್ರತಿದಿನ 1 ಅಂಜೂರ ತಿಂದರೂ ಸಾಕು. ಇದರಿಂದ ಮಲವಿಸರ್ಜನೆ, ಉದರ ಸಮಸ್ಯೆಗೆ ಪರಿಹಾರ ಸಿಗುತ್ತದೆ.

ಉದರ ಸಮಸ್ಯೆ ಸರಿಯಾದರೆ, ಜೀರ್ಣಶಕ್ತಿ ಚೆನ್ನಾಗಿರುತ್ತದೆ. ಜೀರ್ಣಶಕ್ತಿ ಚೆನ್ನಾಗಿದ್ದರೆ, ನಮ್ಮ ಆರೋಗ್ಯವೂ ಅತ್ಯುತ್ತಮವಾಗಿರುತ್ತದೆ.

ಅಲ್ಲದೇ ಅಂಜೂರದ ಸೇವನೆಯಿಂದ ನಮ್ಮ ಮೂಳೆ ಗಟ್ಟಿಯಾಗಿರುತ್ತದೆ. ಏಕೆಂದರೆ, ಇದರಲ್ಲಿ ಭರಪೂರ ಕ್ಯಾಲ್ಶಿಯಂ ಇದ್ದು, ಇದು ನಮ್ಮ ಮೂಳೆ ಬಲವಾಗಿಡಲು ಸಹಕಾರಿಯಾಗಿದೆ.

ಇನ್ನು ಪ್ರತಿದಿನ ನೆನೆಸಿದ ಅಂಜೂರ ತಿನ್ನುವುದರಿಂದ ನಮ್ಮ ಕೂದಲ ಆರೋಗ್ಯವೂ ಚೆನ್ನಾಗಿರುತ್ತದೆ. ಆರೋಗ್ಯಕರವಾಗಿ ಕೂದಲು ಬೆಳೆಯುತ್ತದೆ. ಕೂದಲ ಬುಡ ಬಲವಾಗಿ, ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ.

ಇನ್ನು ಬಿಪಿ ಸಮಸ್ಯೆ, ಹೃದಯದ ಸಮಸ್ಯೆ ಇದ್ದವರು ಪ್ರತಿದಿನ ಅಂಜೂರ ಸೇವಿಸಿದರೆ, ಬಿಪಿ ಕಂಟ್ರೋಲಿನಲ್ಲಿರುತ್ತದೆ. ಹೃದಯದ ಆರೋಗ್ಯವೂ ಚೆನ್ನಾಗಿರುತ್ತದೆ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState Newsಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

ನೀವು ಹೇಗಿದ್ದರೂ ಜನ ಮಾತನಾಡುತ್ತಾರೆ ಎನ್ನುವುದಕ್ಕೆ ಶಿವ-ಪಾರ್ವತಿಯ ಈ ಕಥೆಯೇ ಉದಾಹರಣೆ

ನೀವು ಹೇಗಿದ್ದರೂ ಜನ ಮಾತನಾಡುತ್ತಾರೆ ಎನ್ನುವುದಕ್ಕೆ ಶಿವ-ಪಾರ್ವತಿಯ ಈ ಕಥೆಯೇ ಉದಾಹರಣೆ

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In