• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ನಾನು ರೋಗಿಯಾಗಲು ಅಮ್ಮನೇ ಕಾರಣ: ತಾಯಿ ವಿರುದ್ಧವೇ ದಾವೆ ಹೂಡಿ ಗೆದ್ದ ಮಗಳು

ಜನ್ಮತಃ ರೋಗಿಯಾಗುವುದಕ್ಕೆ ತಾಯಿಯೇ ಕಾರಣವೆಂದು ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿ ಗೆದ್ದ ಮಗಳು.

Shri News Desk by Shri News Desk
Dec 3, 2021, 11:59 am IST
in ಅಂತರಾಷ್ಟ್ರೀಯ, ಆರೋಗ್ಯ
ವೈದ್ಯೆಯಾದ ತಾಯಿ ವಿರುದ್ಧವೇ ದಾವೆ ಹೂಡಿ ಗೆದ್ದ ಮಗಳು

ಇವೀ ಟೂಂಬ್ಸ್

Share on FacebookShare on TwitterTelegram

ಲಂಡನ್: ಸ್ವತಃ ವೈದ್ಯೆಯಾಗಿದ್ದರೂ ಸರಿಯಾದ ಆಹಾರ ಮತ್ತು ಔಷಧವನ್ನು ಸೇವಿಸದೆ ತನ್ನನ್ನು ರೋಗಿಷ್ಠೆಯನ್ನಾಗಿ ಮಾಡಿದಳೆಂದು ತಾಯಿ ವಿರುದ್ಧವೇ ದಾವೆ ಹೂಡಿ ಮಗಳೊಬ್ಬಳು ಜಯಗಳಿಸಿದ್ದಾಳೆ.

ತನ್ನ ತಾಯಿ ಡಾ.ಕರೋಲಿನಾ ಗರ್ಭಿಣಿಯಾಗಿದ್ದಾಗ ವೈದ್ಯರ ಸಲಹೆಯಂತೆ ಔಷಧ ಹಾಗೂ ಆಹಾರವನ್ನು ತೆಗೆದುಕೊಳ್ಳಲಿಲ್ಲ. ಆದ ಕಾರಣ ತಾನು ಸ್ಪೈನಾ ಬೈಫಿಡಾ ಎಂಬ ಅಪರೂಪದ ಕಾಯಿಲೆಯಿಂದ ಬಳಲುವಂತಾಗಿದೆ. ಇದರಿಂದ ಬೆನ್ನುಹುರಿಯಲ್ಲಿ ಸಮಸ್ಯೆಯಾಗಿದೆ ಮೂಗಿನ ಮೂಲಕ ನಳಿಕೆಯನ್ನು ಹಾಕಿಕೊಂಡಿರಬೇಕಾಗುತ್ತದೆ. ಈ ಅನಾರೋಗ್ಯಕ್ಕೆ ತಾಯಿಯ ಬೇಜವಾಬ್ದಾರಿಯೇ ಕಾರಣ ಎಂದು ಇವೀ ಟೂಂಬ್ಸ್ ಎಂಬ 20ರ ಪ್ರಾಯದ ಯುವತಿ ಲಂಡನ್ ಹೈಕೋರ್ಟಿಗೆ ದಾವೆ ದಾಖಲಿಸಿದ್ದಳು. ಇದರ ವಿಚಾರಣೆ ನಡೆಸಿದ ಕೋರ್ಟ್, ಸ್ವತಃ ವೈದ್ಯೆ ಆಗಿದ್ದು, ಪ್ರಸೂತಿ ತಜ್ಞರ ಶಿಫಾರಸನ್ನು ಉದಾಸೀನ ಮಾಡಿ ರೋಗಿಷ್ಠ ಶಿಶುವಿಗೆ ಜನ್ಮ ನೀಡಿದ ತಾಯಿಯಿಂದ ತಪ್ಪಾಗಿದೆ. ಹೀಗಾಗಿ ಆಕೆ ಮಗಳಿಗೆ ಪರಿಹಾರ ಕೊಡಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ವೈದ್ಯ ಫಿಲಿಪ್ ಮಿಚಿಲ್ ತನ್ನ ತಾಯಿಗೆ ಸೂಕ್ತ ಸಲಹೆ ನೀಡಲಿಲ್ಲ. ಸ್ಪೈನಾ ಬೈಫಿಡಾ ಸಮಸ್ಯೆಯನ್ನು ತಗ್ಗಿಸುವ ಫಾಲಿಕ್ ಆಸಿಡ್ ಔಷಧ ಸೇವನೆ ಮಾಡುವಂತೆ ಹೇಳಿರಲಿಲ್ಲ. ಹೀಗೆ ಮಾಡಿದ್ದೆ ಆಕೆ ಗರ್ಭಿಣಿಯಾಗುವುದನ್ನು ಮುಂದೂಡುತ್ತಿದ್ದಳು ಎಂದು ಇವೀ ಟೂಂಬ್ಸ್ ಮೊದಲು ಡಾ.ಫಿಲಿಪ್‌ರನ್ನು ಕೋರ್ಟ್ಗೆ ಎಳೆದಿದ್ದಳು. ಆದರೆ, ಡಾ. ಫಿಲಿಪ್, ತನಗೆ ಸರಿಯಾಗಿಯೇ ಔಷಧ ಶಿಫಾರಸು ಮಾಡಿದ್ದರು. ನಾನೇ ತೆಗೆದುಕೊಳ್ಳದೆ ಉದಾಸೀನ ಮಾಡಿದೆ ಎಂದು ಡಾ.ಕರೋಲಿನಾ ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡರು. ಸ್ಪೈನಾ ಬೈಫಿಡಾಗೆ ತುತ್ತಾಗಿದೆ ಎಂದು ಕೋರ್ಟ್ಗೆ ಮನವರಿಕೆ ಮಾಡಿಕೊಟ್ಟರು.

ಇದನ್ನು ಮಾನ್ಯ ಮಾಡಿದ ಕೋರ್ಟ್, ತಾಯಿಗೆ ದೊಡ್ಡ ಮೊತ್ತವನ್ನು ಪರಿಹಾರವಾಗಿ ನೀಡಲು ಸೂಚಿಸಿದೆ. ಪರಿಹಾರದ ಮೊತ್ತ ಎಷ್ಟು ಎಂಬುದನ್ನು ಲೆಕ್ಕಹಾಕಿಲ್ಲ. ಆದರೆ ಇವೀಗೆ ಜೀವನ ಪರ್ಯಂತ ಆರೈಕೆಗೆ ಬೇಕಾದಷ್ಟು ಮೊತ್ತವಂತೂ ಇದೆ ಎಂದು ಅಕೆಯ ವಕೀಲರು ಹೇಳಿದ್ದಾರೆ. ಇದು ಮೈಲಿಗಲ್ಲಿನ ತೀರ್ಪಾಗಿದ್ದು, ವೈದ್ಯಕೀಯ ವೃತ್ತಿಯಲ್ಲಿ ಇರುವವರು ಅಸಡ್ಡೆ ಮಾಡಿದ್ದಕ್ಕೆ ಅನಾರೋಗ್ಯ ಪೀಡಿತ ಮಗು ಜನಿಸಿದರೆ ಅದಕ್ಕೆ ತಕ್ಕ ಬೆಲೆ ತೆರಬೇಕು ಎಂಬುದನ್ನು ಸಾರಿದೆ ಎಂದು ವಕೀಲರು ಹೇಳಿದ್ದಾರೆ.

A woman who sued her mother’s doctor

ಇದನ್ನೂ ಓದಿ: Health: ಆಗಾಗ ಸುಸ್ತು ಹಾಗೂ ನಿಶ್ಶಕ್ತಿಯಿಂದ ಬಳಲುತ್ತಿದ್ದೀರಾ? ಇಲ್ಲಿವೆ 5 ಸುಲಭ ಪರಿಹಾರೋಪಾಯಗಳು

Tags: HealthTOP NEWS
ShareSendTweetShare
Join us on:

Related Posts

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In