• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಿಜ್ಞಾನ-ತಂತ್ರಜ್ಞಾನ

Android 13 Update: ಆ್ಯಂಡ್ರಾಯ್ಡ್ 13 ಅಪ್‌ಡೇಟ್ ಕುರಿತು ಮಾಹಿತಿ ಬಹಿರಂಗ

ಆ್ಯಂಡ್ರಾಯ್ಡ್ 13ರ ಇನ್ನೊಂದು ದೊಡ್ಡ ವಿಶೇಷತೆ ಎಂದರೆ, ಇದರಲ್ಲಿ ಲಾಂಗ್ವೇಜ್ ಯುಸೇಜ್ ಕಂಟ್ರೋಲ್ ಮಾಡಬಹುದು.

Shri News Desk by Shri News Desk
Dec 30, 2021, 07:19 pm IST
in ವಿಜ್ಞಾನ-ತಂತ್ರಜ್ಞಾನ
Android 13 Update

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಆ್ಯಂಡ್ರಾಯ್ಡ್ 13 (Android 13) ಸಂಬಂಧಿಸಿದ ವಿವರಗಳು ಆನ್‌ಲೈನ್‌ನಲ್ಲಿ ಲೀಕ್ ಆಗಿವೆ. ಮುಂದಿನ ಆ್ಯಂಡ್ರಾಯ್ಡ್ ಆವೃತ್ತಿಗೆ (Next Android Update) ಬರಬಹುದಾದ ಪ್ರಮುಖ ಹೊಸ ಫೀಚರ್‌ಗಳು ಇಂತಿವೆ.ಆ್ಯಂಡ್ರಾಯ್ಡ್ 12 ವರೆಗೆ, ಅಪ್ಲಿಕೇಶನ್‌ಗಳು ಬಳಕೆದಾರರ ಪ್ರಾಂಪ್ಟ್ ಇಲ್ಲದೆ ನೋಟಿಫಿಕೇಶನ್ ಕಳುಹಿಸಬಹುದಾಗಿತ್ತು.ಬಳಕೆದಾರರು ತಮ್ಮ ಮೊಬೈಲ್ ನೋಟಿಫಿಕೇಶನ್ ಸೆಟಿಂಗ್ಸ್ ಮೂಲಕ ನೋಟಿಫಿಕೇಶನ್ ಹೈಡ್ ಮಾಡಬಹುದಿತ್ತು. ಆದರೆ ಅಪ್ಲಿಕೇಶನ್ ನೋಟಿಫಿಕೇಶನ್ ರಿಸ್ಟ್ರಿಕ್ಟ್ ಮಾಡಲು ಸಾಧ್ಯವಿರಲಿಲ್ಲ.

ಆ್ಯಂಡ್ರಾಯ್ಡ್ 13ರ ಇನ್ನೊಂದು ದೊಡ್ಡ ವಿಶೇಷತೆ ಎಂದರೆ, ಇದರಲ್ಲಿ ಲಾಂಗ್ವೇಜ್ ಯುಸೇಜ್ ಕಂಟ್ರೋಲ್ ಮಾಡಬಹುದು. ಈ ಹಿಂದೆ “ಲಾಂಗ್ವೇಜ್ ಅಂಡ್ ಇನ್ಪುಟ್” ಸೆಟಿಂಗ್ಸ್ ಮೂಲಕ ಲಾಂಗ್ವೇಜ್ ಚೇಂಜ್ ಮಾಡಬಹುದಾಗಿತ್ತು. ಆದ್ರೆ ಇನ್ನು ಮುಂದೆ ಪ್ರತಿಯೊಂದು ಅಪ್ಲಿಕೇಶನ್ ಲಾಂಗ್ವೇಜ್ ಸೆಟಿಂಗ್ಸ್ ಆಯಾ ಅಪ್ಲಿಕೇಶನ್ ಮೂಲಕವೇ ಚೇಂಜ್ ಮಾಡಬಹುದು.

ಆ್ಯಂಡ್ರಾಯ್ಡ್ 13ರಲ್ಲಿ ನೋಟಿಫಿಕೇಶನ್‌ಗಳನ್ನು ಪರ್ಮಿಷನ್ ಸೆಕ್ಷನ್‌ನಲ್ಲಿ ಸೇರಿಸಬಹುದಾಗಿದೆ. ಆಂಡ್ರಾಯ್ಡ್ 13 ನಲ್ಲಿ ಹೊಸ ಅಪ್ಲಿಕೇಶನ್‌ಗಳನ್ನು ಇನ್ಸ್ಟಾಲ್ ಮಾಡಿದಾಗ ಮತ್ತು ಮೊದಲ ಬಾರಿಗೆ ಲಾಂಚ್ ಮಾಡಿದಾಗ, ಕ್ಯಾಮರಾ, ಮೈಕ್,ಲೋಕೇಶನ್, ಸ್ಟೋರೇಜ್, ಕಾಂಟ್ಯಾಕ್ಟ್, ಫೋನ್ ಮತ್ತು ಕ್ಯಾಲೆಂಡರ್ ಅನ್ನು ಬಳಸಲು ಅಪ್ಲಿಕೇಶನ್‌ಗಳು ಪರ್ಮಿಷನ್ ಕೇಳುವಂತೆಯೇ ಅವರು ನೋಟಿಫಿಕೇಶನ್ ಕಳುಹಿಸಲು ಬಳಕೆದಾರರು ಅನುಮತಿಯನ್ನು ರಿಕ್ವೆಸ್ಟ್ ಮಾಡಬಹುದು.

ಆ್ಯಂಡ್ರಾಯ್ಡ್ ಅಥೋರಿಟಿ ವರದಿ ಪ್ರಕಾರ, ಆಂಡ್ರಾಯ್ಡ್ 13 ಬ್ಲೂಟೂತ್ ಎಲ್ಇ ಆಡಿಯೋ ಸಪೋರ್ಟ್ ಹೊಂದಲಿದೆ. ಇದು ಹೊಸ ಮಾದರಿಯ ಆಡಿಯೋ ಸಿಸ್ಟಮ್ ಆಗಿದ್ದು, ಹೆವಿ ಬ್ಯಾಟರಿ ಕಂಸಂಶನ್ ಅನ್ನು ತಡೆಯುತ್ತದೆ. ಇದರ ಜೊತೆಗೆ ಹಿಯರಿಂಗ್ ಏಯ್ಡ್ ಹಾಗೂ ಹೆಡ್ ಸೆಟ್ ಜೊತೆ ಪರ್ಫೆಕ್ಟ್ ಆಗಿ ಕನೆಕ್ಟ್ ಆಗಲಿದೆ.

ಇದನ್ನೂ ಓದಿ: ಹುಣಸೆ ಹಣ್ಣಿನ ಕಟ್ಟಾಮಿಟ್ಟಾ ಕ್ಯಾಂಡಿ 

(Android 13 update will coming soon here is the leaked features)

Tags: AndroidSmartphoneTOP NEWS
ShareSendTweetShare
Join us on:

Related Posts

Smartphone Virus

Alert: ಹೊಸವರ್ಷದ ದಿನ ಈ 7 ಆ್ಯಪ್​‌ಗಳು ನಿಮ್ಮ ಮೊಬೈಲಲ್ಲಿದ್ದರೆ ಸೆಕೆಂಡೂ ತಡಮಾಡದೇ ಡಿಲೀಟ್ ಮಾಡಿ

ಮುಂದಿನ ವರ್ಷ ಭಾರತದಲ್ಲಿ 5 G ಇಂಟರ್ ನೆಟ್ ಸೇವೆ ಆರಂಭ- DOT ಘೋಷಣೆ

ಮುಂದಿನ ವರ್ಷ ಭಾರತದಲ್ಲಿ 5 G ಇಂಟರ್ ನೆಟ್ ಸೇವೆ ಆರಂಭ- DOT ಘೋಷಣೆ

ಜಗತ್ತಿನ ಬಲಶಾಲಿ ಜೇಮ್ಸ್​ ವೆಬ್​ ಟೆಲಿಸ್ಕೋಪ್‌ ಸ್ಯಾಟಲೈಟ್‌ ಉಡಾವಣೆ ಯಶಸ್ವಿ

ಜಗತ್ತಿನ ಬಲಶಾಲಿ ಜೇಮ್ಸ್​ ವೆಬ್​ ಟೆಲಿಸ್ಕೋಪ್‌ ಸ್ಯಾಟಲೈಟ್‌ ಉಡಾವಣೆ ಯಶಸ್ವಿ

Japan's First Dual-Motor Vehicle

Dual-Mode Vehicle: ರೈಲು ಹಳಿಗಳ ಮೇಲೂ ಓಡಬಲ್ಲ ಬಸ್‌, ಜಪಾನ್‌ನ ಪ್ರಪ್ರಥಮ ಇಬ್ಬಗೆಯ ಮೋಟಾರು ವಾಹನ

Centre Cautions Parents and Students on Online Courses

ಮಕ್ಕಳಿಗೆ ಆನ್‌ಲೈನ್‌ ಕೋಚಿಂಗ್‌ ನೀಡುವ ವಿದ್ಯಾ-ತಂತ್ರಜ್ಞಾನ ಸೇವೆ, ಸಂಸ್ಥೆಗಳ ಬಗ್ಗೆ ಎಚ್ಚರವಿರಲಿ: ಪೋಷಕರನ್ನು ಎಚ್ಚರಿಸಿದ ಕೇಂದ್ರ ಸರಕಾರ

Protect your Smart Phone using these techniques

ನಿಮ್ಮ ಸ್ಮಾರ್ಟ್‌ಫೋನ್ ಸುರಕ್ಷತೆಗೆಗಾಗಿ ನೀವು ಅನುಸರಿಸಬೇಕಿರುವ ಸೂತ್ರಗಳಿವು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In