• Home
  • About Us
  • Contact Us
  • Terms of Use
  • Privacy Policy
Monday, February 9, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಮಗಳು ವಮಿಕಾ ಫೋಟೊ ಪ್ರಕಟಿಸದ ಮಾಧ್ಯಮಗಳಿಗೆ ಅನುಷ್ಕಾ ಶರ್ಮಾ ಧನ್ಯವಾದ

ಮಗಳು ವಮಿಕಾಳ ಫೊಟೊ ಹಾಗೂ ವಿಡಿಯೊಗಳನ್ನು ಪ್ರಕಟಿಸದ ಮಾಧ್ಯಮಗಳಿಗೆ ಹಾಗೂ ಛಾಯಾಗ್ರಾಹಕರಿಗೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಧನ್ಯವಾದ ತಿಳಿಸಿದ್ದಾರೆ.

Shri News Desk by Shri News Desk
Dec 20, 2021, 04:12 pm IST
in ಸಿನಿಮಾ
Kohli Anushka

ಮಗಳು ವಮಿಕಾ ಜತೆ ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾ ದಂಪತಿ

Share on FacebookShare on TwitterTelegram

ನವದೆಹಲಿ: ಮಗಳು ವಮಿಕಾಳ ಫೊಟೊ ಹಾಗೂ ವಿಡಿಯೊಗಳನ್ನು ಪ್ರಕಟಿಸದ ಮಾಧ್ಯಮಗಳಿಗೆ ಹಾಗೂ ಛಾಯಾಗ್ರಾಹಕರಿಗೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಧನ್ಯವಾದ ತಿಳಿಸಿದ್ದಾರೆ.

ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಳೆದ ವಾರ ಮಗಳು ವಮಿಕಾ ಜತೆಗೆ ಟೀಂ ಇಂಡಿಯಾದೊಂದಿಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಆ ಸಂದರ್ಭದಲ್ಲಿ ಅನೇಕ ಛಾಯಾಗ್ರಾಹಕರು ಅವರ ಫೋಟೊ ಸೆರೆಹಿಡಿದಿದ್ದರು. ಜತೆಗೆ ಕೆಲವರು ವಿಡಿಯೊವನ್ನೂ ಮಾಡಿಕೊಂಡಿದ್ದರು. ದಯಮಾಡಿ ಮಗಳ ಫೋಟೊ, ವಿಡಿಯೊಗಳನ್ನು ಪ್ರಕಟಿಸಬೇಡಿ ಎಂದು ಅನುಷ್ಕಾ ಮನವಿ ಮಾಡಿದ್ದರು. ಅದರಂತೆ ಮಾಧ್ಯಮದವರೂ ನಡೆದುಕೊಂಡಿದ್ದರು.

ಇದನ್ನೂ ಓದಿ: Panama Papers Leak ಪ್ರಕರಣ: ಇ.ಡಿ.ವಿಚಾರಣೆಗೆ ಹಾಜರಾದ ಐಶ್ವರ್ಯಾ ರೈ

ಈ ಕುರಿತು ಅಭಿಮಾನಿಗಳನ್ನು ಉದ್ದೇಶಿಸಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಪ್ರಕಟಿಸಿರುವ ಅವರು ಧನ್ಯವಾದ ಹೇಳಿದ್ದಾರೆ.

‘ವಮಿಕಾಳ ಚಿತ್ರಗಳು/ವಿಡಿಯೊಗಳನ್ನು ಪ್ರಕಟಿಸದಿದ್ದಕ್ಕಾಗಿ ನಾವು ಭಾರತೀಯ ಛಾಯಾಗ್ರಾಹಕರಿಗೆ ಮತ್ತು ಹೆಚ್ಚಿನ ಮಾಧ್ಯಮ ಬಂಧುಗಳಿಗೆ ಕೃತಜ್ಞರಾಗಿರುತ್ತೇವೆ. ಪಾಲಕರಾಗಿ, ನಾವು ನಮ್ಮ ಮಗುವಿನ ಗೌಪ್ಯತೆಯನ್ನು ಬಯಸುತ್ತೇವೆ. ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಿಂದ ಮುಕ್ತವಾಗಿ ಅವಳು ಜೀವನವನ್ನು ಆಸ್ವಾದಿಸುವಂತೆ ನೋಡಿಕೊಳ್ಳಲು ಕೈಲಾದಷ್ಟು ಪ್ರಯತ್ನಿಸುತ್ತೇವೆ. ಅವಳು ಪ್ರಬುದ್ಧಳಾದ ಬಳಿಕ ಅವಳನ್ನು ನಾವು ನಿಯಂತ್ರಿಸುವುದಿಲ್ಲ. ಅವಳಿಗೆ ಹೇಗೆ ಬೇಕೋ ಹಾಗೆ ಸ್ವತಂತ್ರಳಾಗಿ ಬದುಕಲು ಅವಕಾಶ ಕಲ್ಪಿಸುತ್ತೇವೆ. ನಿಮಗೆಲ್ಲರಿಗೂ ವಿಶೇಷ ಧನ್ಯವಾದಗಳು’ ಎಂದು ಅನುಷ್ಕಾ ಬರೆದುಕೊಂಡಿದ್ದಾರೆ.

ವಮಿಕಾಳ ಹಲವು ಫೋಟೊಗಳನ್ನು ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಬಾರಿ ಹಂಚಿಕೊಂಡಿದ್ದಾರಾದರೂ ಮುಖ ಕಾಣಿಸುವಂತಹ ಫೋಟೊಗಳನ್ನು ಈವರೆಗೆ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: ಕನ್ನಡದಲ್ಲೂ ನಟಿಸ್ತೀನಿ- ರಶ್ಮಿಕಾ ಮಂದಣ್ಣ

Anushka insta post
ಅನುಷ್ಕಾ ಅವರ ಇನ್‌ಸ್ಟಾಗ್ರಾಂ ಸ್ಟೋರಿ
Tags: Anushka SharmaBollywoodTOP NEWS
ShareSendTweetShare
Join us on:

Related Posts

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

12 ವರ್ಷದ ಪ್ರೀತಿಗೆ ಕೊನೆಗೂ ಸಿಕ್ಕಿತು ಗ್ರೀನ್ ಸಿಗ್ನಲ್: ಮೇ9ಕ್ಕೆ ಚೈತ್ರಾ ಕುಂದಾಪುರ ಮದುವೆ.. ವರನ್ಯಾರು..?

12 ವರ್ಷದ ಪ್ರೀತಿಗೆ ಕೊನೆಗೂ ಸಿಕ್ಕಿತು ಗ್ರೀನ್ ಸಿಗ್ನಲ್: ಮೇ9ಕ್ಕೆ ಚೈತ್ರಾ ಕುಂದಾಪುರ ಮದುವೆ.. ವರನ್ಯಾರು..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In