• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

Opinion: ಜ್ಯೋತಿಷ್ಯ ಎಂದರೆ ಬೆಳಕಿನ ಆಟ

ಸೂರ್ಯನು ಜ್ಯೋತಿಷ್ಯದಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತಾನೆ

Shri News Desk by Shri News Desk
Oct 22, 2021, 02:07 pm IST
in ಭವಿಷ್ಯ
Astrology

ಜ್ಯೋತಿಷವೆಂಬ ಬೆಳಕಿನ ಆಟ

Share on FacebookShare on TwitterTelegram

ನಮ್ಮ ಕಳೆದ ವಾರದ “ಜ್ಯೋತಿಷ್ಯ ಎಂದರೆ ಭಯ ಏಕೆ” ಲೇಖನದ ಮುಂದುವರೆದ ಭಾಗವಿದು. ನಾವು ಈಗಾಗಲೇ ತಿಳಿದಿರುವಂತೆ ಜ್ಯೋತಿಷ್ಯವೆಂದರೆ ಬೆಳಕಿನ ಆಟ. ಬಹಳಷ್ಟು ಜ್ಯೋತಿಷ್ಯ ಪಂಡಿತರು ಈ ಮಾತನ್ನು ಕೇಳಿ ನಗಬಹುದು, ಅಲ್ಲದೇ ಜ್ಯೋತಿಷ್ಯವೆಂದರೆ ಅವರ ಪ್ರಕಾರ “ಗ್ರಹಗಳ ಆಟ” ಎಂದೂ ಕೂಡ ಹೇಳಬಹುದು, ಅದೂ ನಿಜವೇ. ಅದು ಹೇಗೆ ಎನ್ನುವುದನ್ನು ಇನ್ನು ಸ್ವಲ್ಪ ವಿವರವಾಗಿ ನೋಡೋಣ. ಇಡೀ ಬ್ರಹ್ಮಾಂಡದ ಸೃಷ್ಟಿಗೆ ಹಾಗೂ ಸೌರಮಂಡಲದಲ್ಲಿ ಭೂಮಿಯನ್ನೂ ಸೇರಿ ಇತರ ಗ್ರಹಗಳು ನಿಂತಿರಲು ಸೂರ್ಯನಾರಾಯಣನೇ ಕಾರಣ, ಹಾಗೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳ ಉತ್ಪತ್ತಿಗೆ ಕಾರಣನೂ ಅವನೇ.

ನಾವು ಸೂರ್ಯನ ಚಿತ್ರವನ್ನು ನೋಡಿದ್ದೇವೆ. ಏಳು ಕುದುರೆಗಳನ್ನು ಹೊಂದಿರುವ ರಥದಮೇಲೆ ಅವನ ಸಂಚಾರ. ಸೂರ್ಯನಿಂದ ಹೊರಸೂಸುತ್ತಿರುವ ಕಿರಣಗಳನ್ನು ಸೂರ್ಯನ ಕಾಲ್ಪನಿಕ ಚಿತ್ರದಲ್ಲಿ ನಾವು ನೋಡಬಹುದಾಗಿದೆ. ಇತ್ತೀಚಿನ ವಿಜ್ಞಾನಿಗಳೂ ಕೂಡ ಸೂರ್ಯನಿಂದ ಬರುವಂತಹ ಕಿರಣಗಳನ್ನು ಪ್ರಮುಖವಾಗಿ 7 ವಿಭಾಗಗಳಲ್ಲಿ ವಿಂಗಡಿಸಿದ್ದಾರೆ. ಸೂರ್ಯನಿಂದ ಏಳು ವಿಧವಾದ ಅಲ್ಟ್ರಾವೈಲಟ್ ಕಿರಣಗಳು ಬರುತ್ತವೆ ಹಾಗೂ ಅವಕ್ಕೆ 7 ವಿಧದ ಬಣ್ಣಗಳಿವೆ. ಇದರಿಂದ ನಮ್ಮ ಪೂರ್ವಿಕರು ಎಷ್ಟು ವಿವರವಾದ ಅಧ್ಯಯನ ಮಾಡಿ ಸಂಗತಿಗಳನ್ನು ವೈಜ್ಞಾನಿಕವಾಗಿ ತಿಳಿದುಕೊಂಡಿದ್ದರೆಂಬುದು ಅರ್ಥವಾಗುತ್ತದೆ. ಸೂರ್ಯನ ಕಿರಣಗಳು ಭೂಮಿಗೆ ಹಾಗೂ ಸೌರಮಂಡಲದ ಇತರ ಗ್ರಹಗಳಿಗೆ ಬಹಳ ವೇಗವಾಗಿ ತಲಪುವುದರಿಂದ ವೇಗವಾಗಿ ಓಡುವ 7 ಕುದುರೆಗಳನ್ನು ಅವನ ರಥಕ್ಕೆ ಕಟ್ಟಲಾಗಿದೆ. ಹಾಗಾಗಿ, ಯಾವುದನ್ನೂ ಆತುರದಿಂದ ವಿಮರ್ಶೆ ಮಾಡಿ, ಅರ್ಥಮಾಡಿಕೊಳ್ಳದೇ ಅವೈಜ್ಞಾನಿಕವೆಂದು ಹಾಗೂ ಮೂಢನಂಬಿಕೆಯೆಂದು ಹೇಳುವುದು ಸರಿಯಲ್ಲವೆಂದು ನಮ್ಮ ಅಭಿಪ್ರಾಯ.

ಹೀಗೆ ಸೂರ್ಯನಿಂದ ಬರುವ ಬೆಳಕು ವಿವಿಧ ಗ್ರಹಗಳಿಗೆ ಹೋಗಿ ಭೂಮಿಗೆ ಬರುವಾಗ ಆ ಗ್ರಹಗಳ ಪ್ರಭಾವವೂ ಅದರಲ್ಲಿ ಸೇರಿರುತ್ತದೆ. ಹಾಗಾಗಿ, ಸೂರ್ಯನು ಜ್ಯೋತಿಷ್ಯದಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುವುದರಿಂದ ಸೂರ್ಯನು ರಾಜ ಗ್ರಹವಾಗಿದ್ದು ಇತರ ಗ್ರಹಗಳು ಅವನ ಸುತ್ತ ಸುತ್ತುತ್ತಾ ಇವೆ ಹಾಗೂ ಭೂಮಿಯ ಮೇಲಿನ ಎಲ್ಲಾ ಜೀವಿಗಳ ಮೇಲೂ ತಮ್ಮ ಪ್ರಭಾವವನ್ನು ಬೀರುತ್ತಿವೆ. ಒಂದು ಕಾರ್ಖಾನೆಯಲ್ಲಿ ಕೋಟ್ಯಂತರ ಸಂಖ್ಯೆಯಲ್ಲಿ ತಯಾರಾಗುವ ವಸ್ತುಗಳು ಒಂದೇ ರೀತಿ ಇರುತ್ತವೆ, ಆದರೆ ತಂದೆ-ತಾಯಿಗೆ ಹುಟ್ಟುವ ಮಕ್ಕಳ ಗುಣ-ಲಕ್ಷಣಗಳು ಬೇರೆ ಬೇರೆಯಾಗಿರುತ್ತವೆ. ಇದಕ್ಕೆ ಜ್ಯೋತಿಷ್ಯದಿಂದ ಮಾತ್ರ ಸರಿಯಾದ ಉತ್ತರ ಸಿಗುಬಹುದಾಗಿದೆ. ಆಯಾಯ ಮಕ್ಕಳು ಹುಟ್ಟುವ ಕಾಲ-ಮಾನಗಳು ಬೇರೆ-ಬೇರೆಯಾಗಿದ್ದು ಅವು ಹುಟ್ಟಿದ ಸಮಯದಲ್ಲಿನ ಗ್ರಹಸ್ಥಿತಿಗಳಿಗನುಸಾರವಾಗಿ ಅವರ ಗುಣ-ಲಕ್ಷಣಗಳಿರುತ್ತವೆ. ಗ್ರಹಣಗಳ ಸಮಯಗಳಲ್ಲಿ ಹೊರಸೂಸುವ ಕಿರಣಗಳಲ್ಲಿ ಹೆಚ್ಚಿನ ಶಕ್ತಿಯಿದ್ದು ಅವು ಹೆಚ್ಚಿನ ಪ್ರಭಾವ ಬೀರುತ್ತವೆ.

ಮಕ್ಕಳು ಹುಟ್ಟುವ ಸಮಯದ ಗ್ರಹಸ್ಥಿತಿಗಳಂತೆ ಶುಭಾಶುಭ ಫಲಗಳು ದೊರೆಯುತ್ತವೆ. ಇದನ್ನು ನಾವು ಜನ್ಮಲಗ್ನ ಕುಂಡಲಿಯಿಂದ ತಿಳಿಯಬಹುದಾಗಿದೆ. ಸೂರ್ಯನಿಂದಲೇ ಈ ಜಗತ್ತಿನ ವ್ಯಾಪಾರವು ನಡೆಯುತ್ತಿದ್ದು ಅವನಿಲ್ಲದೇ ಇದ್ದರೆ ಯಾವುದೂ ಇರುವುದಿಲ್ಲ, ಎಲ್ಲೆಲ್ಲೂ ಅಯೋಮಯ ಪರಿಸ್ಥಿತಿಯುಂಟಾಗಿ ಅಲ್ಲೋಲ-ಕಲ್ಲೋಲವಾಗುತ್ತದೆ, ಇಡೀ ಸೌರಮಂಡಲವೇ ನಾಶವಾಗಿಬಿಡುತ್ತವೆ. ಹಾಗೆಯೇ, ಜ್ಯೋತಿಷ್ಯ ಶಾಸ್ತ್ರದಲ್ಲೂ ಜಾತಕದಲ್ಲಿನ ಸೂರ್ಯನ ಸ್ಥಿತಿ-ಬಲಗಳನ್ನು ಹಾಗೂ ಇತರ ಗ್ರಹಗಳ ಸ್ಥಿತಿ-ಗತಿಗಳನ್ನು ನೋಡಿ ಮನುಷ್ಯನ ಶಕ್ತಿ, ಬರುವ ಗಂಡಾಂತರಗಳು, ಉದ್ಯೋಗ, ಲೌಕಿಕ ಕಷ್ಟ-ನಷ್ಟಗಳು, ಅಯಸ್ಸು, ಹಾಗೂ ಇನ್ನಿತರ ಫಲಾಫಲಗಳನ್ನು ತಿಳಿಯಬಹುದಾಗಿದೆ.

ಮುಂದಿನ ಲೇಖನದಲ್ಲಿ ಜನ್ಮಲಗ್ನ ಕುಂಡಲಿ ಎಂದರೇನು, ಅದನ್ನು ಅರ್ಥ ಮಾಡಿಕೊಳ್ಳುವುದು ಹೇಗೆ, ಯಾವ ಗ್ರಹಸ್ಥಿತಿಗಳಿಂದ ಏನು ಫಲ, ಹಾಗೂ ಸಮಸ್ಯೆಗಳಿದ್ದರೆ ಏನು ಪರಿಹಾರ ಎಂಬೆಲ್ಲಾ ವಿವರಗಳನ್ನು ತಿಳಿಯೋಣ.

Astrology is the study of planetary movements at the time of one’s birth and also whenever one wants to know about his future

Ramakrishna-Gunjur
ಜ್ಯೋತಿಷಿ ಪಂಡಿತ್ ರಾಮಕೃಷ್ಣ ಗುಂಜೂರು. ಮೊಬೈಲ್ ಸಂಖ್ಯೆ: 98806 98049

ಇದನ್ನೂ ಓದಿ:  Opinion: ಜ್ಯೋತಿಷವೆಂದರೆ ಭಯ ಬೇಡ, ಬೆಳಕಿನ ಆಟದ ಮೂಲ ತತ್ವಗಳ ಪರಿಚಯ ಮಾಡಿಕೊಳ್ಳೋಣ ಬನ್ನಿ
ಇದನ್ನೂ ಓದಿ: Weekly Horoscope: ಮೀನ ರಾಶಿಯವರ ಹಣಕಾಸು ತುಸು ಸುಧಾರಿಸಲಿದೆ: ನಿಮ್ಮ ವಾರ ಭವಿಷ್ಯದ ವಿವರ ಇಲ್ಲಿದೆ

Tags: Astrology
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In