• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ರಾಮಭಕ್ತೆ ಶಬರಿ ತನ್ನ ಪ್ರಿಯ ರಾಮನಿಗೆ ಇದೆ ಹಣ್ಣನ್ನು ಕಚ್ಚಿ ರುಚಿ ನೋಡಿ ಕೊಟ್ಟಿದ್ದು ಒಂದು ದಂತ ಕಥೆ.

Shri News Desk by Shri News Desk
Dec 31, 2021, 04:30 pm IST
in ಆರೋಗ್ಯ
Bare Fruit

ಬೋರೆಹಣ್ಣು

Share on FacebookShare on TwitterTelegram

ಪ್ರತಿ ಹಣ್ಣಿಗೂ ಅದರದ್ದೇ ಆದ ವಿಶೇಷ ಗುಣವಿದೆ. ಒಂದೊಂದು ಕಾಲದಲ್ಲಿ ಒಂದೊಂದು ಹಣ್ಣು ಬೆಳೆಯುತ್ತೆ. ಪ್ರತಿಯೊಂದು ಹಣ್ಣು ಸಹ ತನ್ನದೇ ಆದ ವೈಶಿಷ್ಟ್ಯತೆ ಹೊಂದಿದೆ. ಅಂತಹವುಗಳಲ್ಲಿ ಬೋರೆ ಹಣ್ಣು ಕೂಡ ಒಂದು. ನೋಡಲು ಚೆರಿ ಹಣ್ಣಿನಂತೆ ಕಾಣುವ ಈ ಹಣ್ಣನ್ನು,ಕನ್ನಡದಲ್ಲಿ ಎಲಚಿ ಹಣ್ಣು, ಬಾರೆ ಹಣ್ಣು, ಬೋರೆ ಹಣ್ಣು, ಬುಗುರಿ ಹಣ್ಣು ಎಂದು ಕರೆಯುತ್ತಾರೆ. ಬಡವರ ಸೇಬು ಎಂಬುದು ಇದರ ಅನ್ವರ್ಥ ನಾಮ.ಇಂಗ್ಲೀಷ್‌ನಲ್ಲಿ ಇದಕ್ಕೆ ಬ್ಹೇರ್ ಫ್ರೂಟ್ ಎನ್ನುತ್ತಾರೆ. ಇದನ್ನು ಭಾರತ, ಮ್ಯಾನ್ಮಾರ್, ಶ್ರೀಲಂಕಾ, ಅಫ್ಘಾನಿಸ್ತಾನ, ಚೀನಾ, ಪಾಕಿಸ್ತಾನದಲ್ಲೂ ಕಾಣಬಹುದು. ಇದನ್ನು ಕರ್ನಾಟಕದ ಬಹುತೇಕ ಎಲ್ಲಾ ಭಾಗಗಳಲ್ಲಿ ಬೆಳೆಯಲಾಗುತ್ತದೆ. ಈ ಹಣ್ಣಿಗೆ ರಾಮಾಯಣ ಕಾಲದಿಂದಲೂ ವಿಶೇಷವಾಗಿ ಸ್ಥಾನವಿದೆ. ರಾಮಭಕ್ತೆ ಶಬರಿ ತನ್ನ ಪ್ರಿಯ ರಾಮನಿಗೆ ಇದೆ ಹಣ್ಣನ್ನು ಕಚ್ಚಿ ರುಚಿ ನೋಡಿ ಕೊಟ್ಟಿದ್ದು ಒಂದು ದಂತ ಕಥೆ.

ನೋಡಲು ಹೇಗಿದೆ?
ಎಲಚಿ ಮರ 10-15ಮೀ. ಎತ್ತರಕ್ಕೆ ಬೆಳೆಯುತ್ತದೆ. ಇದು ಕುಳ್ಳಗಿರುತ್ತದೆ. ಇದರ ಕಾಂಡ ಕಪ್ಪುಬಣ್ಣದ ತೊಗಟೆಯಿಂದ ಆವೃತ ವಾಗಿದೆ. ತೊಗಟೆಯಲ್ಲಿ ಅಲ್ಲಲ್ಲಿ ಸೀಳುಗಳಿದ್ದು ಒಳಭಾಗ ಕೆಂಪಾಗಿರುತ್ತದೆ. ರೆಂಬೆಗಳು ಕೆಳಗೆ ತೂಗುತ್ತವೆ. ಇದರ ಹೂಗಳು ಸಣ್ಣವಾಗಿ ಹಸಿರು. ಹಳದಿ ಬಣ್ಣದಿಂದ ಕೂಡಿದ್ದು ಎಲೆ ಸಣ್ಣ ಬೇವಿನ ಎಲೆಯನ್ನು ಹೊಂದುತ್ತವೆ.ಹಣ್ಣಗಳು ದುಂಡಾಗಿ ಕಿತ್ತಳೆ ಅಥವಾ ಕೆಂಪು ಬಣ್ಣದಿಂದ ಕೂಡಿರುತ್ತದೆ. ಇದರ ಒಳಭಾಗ ಗಟ್ಟಿಯಾಗಿ ಸಿಹಿ ರುಚಿ ಇರುತ್ತದೆ.
ತಿನ್ನಲು ಮಾತ್ರವಲ್ಲ ಇದರ ತೊಗಟೆ, ಎಲೆ, ಬೇರು, ಹಣ್ಣು, ಬೀಜ ಎಲ್ಲವೂ ಔಷಧೀಯ ಗುಣಗಳನ್ನು ಹೊಂದಿದೆ. ಇದರಲ್ಲಿ ವಿಟಮಿನ್ ಎ, ಸಿ ಹಾಗೂ ಕಬ್ಬಿಣದ ಅಂಶ ಇದೆ.

ಮನೆ ಮದ್ದು
* ಎಲಚಿ ಎಲೆಗಳನ್ನು ನೀರಿನಲ್ಲಿ ರಾತ್ರಿ ನೆನೆಸಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ, ದೇಹದ ತೂಕ ಕಡಿಮೆ ಮಾಡಲು ಸಾಧ್ಯವಿದೆ.
*ಹಣ್ಣಿನ ರಸಕ್ಕೆ ಶುಂಠಿ , ಜೇಷ್ಠಮಧು ಮತ್ತು ಪುದಿನಗಳನ್ನು ಸೇರಿಸಿ ಸೇವಿಸಿದರೆ ಗಂಟಲ ಸೋಂಕು ಗುಣವಾಗುತ್ತದೆ.
* ಕೈ ಕಾಲುಗಳಿಗೆ ಉರಿ ಇದ್ದರೆ, ಎಲೆಗಳನ್ನು ರುಬ್ಬಿ ಹಚ್ಚಬೇಕು.
* ಎಲಚಿ ಹಣ್ಣನ್ನು ಸಮ ಪ್ರಮಾಣದ ಬೆಲ್ಲದ ಜೊತೆ ಸೇವಿಸಿದರೆ ವಾಕರಿಕೆ , ಮೈಕೈ ನೋವು ಕಡಿಮೆಯಾಗುತ್ತದೆ.
* ಅಜೀರ್ಣವಾಗಿದ್ದರೆ ಎಲಚಿ ಮರದ ಬೇರಿನ ಕಲ್ಕವನ್ನು 1 ಚಮಚ ಬಿಸಿ ನೀರಿನಲ್ಲಿ ಸೇವಿಸಿದರೆ ಅಜೀರ್ಣ ಕಡಿಮೆಯಾಗುತ್ತದೆ .
*ಎಲಚಿ ಹಣ್ಣು ರಕ್ತ ಶುದ್ಧಿಗೆ ಅತಿ ಉತ್ತಮ.
* ಎಲೆಗಳನ್ನು ರುಬ್ಬಿ ಹಚ್ಚಿದರೆ ಕೂದಲು ಉದುರುವುದು ನಿಲ್ಲುತ್ತದೆ.
* ಬೇರಿನ ಹುಡಿಯನ್ನು ಜೇನಿನ ಜೊತೆ ಸೇವಿಸಿದರೆ ಜ್ವರ ಕಡಿಮೆ ಆಗುತ್ತದೆ.
* ಎಲಚಿ ಹಣ್ಣಿನ ಸೇವನೆ ಜೀರ್ಣ ಶಕ್ತಿ ಹೆಚ್ಚಿಸುತ್ತದೆ.
* ಈ ಹಣ್ಣು ಹೃದ್ರೋಗಕ್ಕೂ ರಾಮಬಾಣ.

ಇದನ್ನೂ ಓದಿ: Android 13 Update: ಆ್ಯಂಡ್ರಾಯ್ಡ್ 13 ಅಪ್‌ಡೇಟ್ ಕುರಿತು ಮಾಹಿತಿ ಬಹಿರಂಗ
(Bare fruit history and health benefits in Kannada)

Tags: bare fruitHealthLifestyleTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Coconut water intake:  ಎಳನೀರು ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳು.

Coconut water intake: ಎಳನೀರು ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳು.

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In