ದೆಹಲಿ: ದೇಸಿ ಬಿತ್ತನೆ ಬೀಜಗಳ ಸಂರಕ್ಷಣೆಗಾಗಿ ಹಾಸನದ ಭೂಮಿ ಸುಸ್ಥಿರ ಅಭಿವೃದ್ಧಿ ಸಂಸ್ಥೆಗೆ ‘ಸಸ್ಯ ತಳಿ ಸಂರಕ್ಷಣಾ ರಾಷ್ಟ್ರೀಯ ಪುರಸ್ಕಾರ ದೊರಕಿದೆ.
ಸಂಸ್ಥೆಯ ಮುಖ್ಯಸ್ಥರಿಗೆ ಕೇಂದ್ರ ಕೃಷಿ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಹಾಗೂ ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ನವೆಂಬರ್ 11 ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.
Discussion about this post