• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಪ್ರಧಾನಿ ಮೋದಿಗೆ ಭೂತಾನ್​ನ ಅತ್ಯುನ್ನತ ನಾಗರಿಕ ಪ್ರಶಸ್ತಿ “ಡ್ರುಕ್​ ಗ್ಯಾಲ್ಪೊ’

ಭೂತಾನ್​ ಪ್ರಧಾನಿ ಲೊಟೆ ತ್ಶೆರಿಂಗ್​, "ಭಾರತದ ಪ್ರಧಾನಿಗೆ ನಮ್ಮ ದೇಶದ ಅತ್ಯುಚ್ಛ ನಾಗರಿಕ ಪ್ರಶಸ್ತಿಯನ್ನು ನೀಡಲು ಖುಷಿಯಾಗುತ್ತದೆ ಎಂದಿದ್ದಾರೆ.

Shri News Desk by Shri News Desk
Dec 17, 2021, 09:55 pm IST
in ಅಂತರಾಷ್ಟ್ರೀಯ
PM Narendra Modi Bhutan

ಸಂಗ್ರಹ ಚಿತ್ರ

Share on FacebookShare on TwitterTelegram

ಥಿಂಪು: ಭೂತಾನ್​ ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್​ ಆಫ್ ದಿ ಡ್ರುಕ್​ ಗ್ಯಾಲ್ಪೊ’ ‘ವನ್ನು ಪ್ರಧಾನಿ ನರೇಂದ್ರ ಮೋದಿಗೆ ಶುಕ್ರವಾರ ಪ್ರದಾನಿಸಿದೆ. ಭೂತಾನ್​ ರಾಷ್ಟ್ರೀಯ ದಿನ ಸಂದರ್ಭದಲ್ಲಿ ಈ ಕುರಿತು ಮಾತನಾಡಿದ ಭೂತಾನ್​ ಪ್ರಧಾನಿ ಲೊಟೆ ತ್ಶೆರಿಂಗ್​, “ಭಾರತದ ಪ್ರಧಾನಿಗೆ ನಮ್ಮ ದೇಶದ ಅತ್ಯುಚ್ಛ ನಾಗರಿಕ ಪ್ರಶಸ್ತಿಯನ್ನು ನೀಡಲು ಖುಷಿಯಾಗುತ್ತದೆ ಎಂದಿದ್ದಾರೆ.

“ಭಾರತದ ಜತೆಗಿನ ಬಾಂಧವ್ಯಕ್ಕೆ ಭವ್ಯ ಪರಂಪರೆ ಇದೆ ಬೇಷರತ್ತಾಗಿ ಸ್ನೇಹಹಸ್ತವನ್ನು ಭಾರತ ನೀಡಿದೆ. ಮೋದಿ ಅವರ ಆಡಳಿತದಲ್ಲಂತೂ ಈ ಸ್ನೇಹ ಹೆಚ್ಚು ಬಲಿಷ್ಠವಾಗಿದೆ. ಕೋವಿಡ್​&19 ಕಾಲದಲ್ಲಿ ಭಾರತ ನೀಡಿರುವ ವೈದ್ಯಕಿಯ ಸಹಾಯವನ್ನು ಮರೆಯಲುಂಟೆ’ ಎಂದು ತ್ಶೆರಿಂಗ್​ ಹೇಳಿದ್ದಾರೆ. ಭೂತಾನ್​ನ ಪ್ರೀತಿ-ಗೌರವಗಳಿಗೆ ಧನ್ಯವಾದ. ಭೂತಾನ್​ ಪ್ರಧಾನಿ, ರಾಜ ಅವರೊಂದಿಗಿನ ಈ ಹಿಂದಿನ ಭೇಟಿಗಳು ಮಧುರವಾಗಿದ್ದವು. ಆಧ್ಯಾತ್ಮಿಕ ಸಂವಾದವಂತೂ ಶ್ರೇಷ್ಠ ಮಟ್ಟದಲ್ಲಿ ನಡೆಯಿತು. ನಿಮ್ಮ ಈ ಗೌರವನ್ನು ಖುದ್ದಾಗಿ ಸಂಭ್ರಮಿಸುವ ಉತ್ಸಾಹ ಇದೆ. ಭೂತಾನ್​ ನಾಗರಿಕರೆಲ್ಲಗೂ ರಾಷ್ಟ್ರೀಯ ದಿನದ ಶುಭಾಶಯ ಎಂದು ಪಿಎಂಒ ಹೇಳಿದೆ.

ನರೇಂದ್ರ ಮೋದಿ ಪ್ರಧಾನಿಯಾದ ನಂತರ ವಿದೇಶಗಳಿಂದ ಸಂದಿರುವ ಗೌರವಾದರಗಳು ಇಂತಿವೆ: ಅಫ್ಘಾನಿಸ್ತಾನದ ಆರ್ಡರ್​ ಆಫ್ ಘಾಜಿ ಅಮಿತ್​ ಅಮನುಲ್ಲಾ ಖಾನ್​ (2016), ಸೌದಿ ಅರೇಬಿಯಾದ ಆರ್ಡರ್​ ಆಫ್ ಅಬ್ದುಲ್​ಅಜೀಜ್​ ಅಲ್​ ಸೌದ್​ (2016), ಪ್ಯಾಲೆಸಷ್ಟೈನ ಗ್ರಾಂಡ್​ ಕಾಲರ್​ ಆಫ್ ದಿ ಸ್ಟೇಟ್​ ಆಫ್ ಪ್ಯಾಲೆಸ್ಟೈನ್ (2018), ರಷ್ಯಾದ ಆರ್ಡರ್​ ಆ್​ ಸೇಂಟ್​ ಆಂಡ್ರ್ಯೂ ಪ್ರಶಸ್ತಿ (2019), ಬಹರೇನ್​ನ ಕಿಂಗ್​ ಹಮದ್​ ಆರ್ಡರ್​ ಆ್​ ದೊ ರಿನೈಸ್ಸಾನ್ಸ್​ ಮತ್ತು ಫಸ್ಟ್​ ಕ್ಲಾಸ್​ (2019, ಯುಎಇ ನೀಡುವ ಆರ್ಡರ್​ ಆಫ್ ಜಾಯೆದ್​ ಅವಾರ್ಡ್​ (2019), ಮಾಲ್ಡೀವ್ಸ್​ನ ರೂಲ್​ ಆಫ್ ನಿಶಾನ್​ ಇಜ್ಜುದ್ದೀನ್​ (2019), ಅಮೆರಿಕದ ಲೆಜಿನ್​ ಆ್​ ಮೆರಿಟ್​ (2020).

ಅಂತರಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಸಂಸ್ಥೆಗಳು ನೀಡಿರುವ ಬಹುಮಾನಗಳ ಪೈಕಿ, ವಿಶ್ವಸಂಸ್ಥೆಯ ಚಾಂಪಿಯನ್ಸ್​ ಆಫ್ ಅರ್ಥ್​ ಪ್ರಶಸ್ತಿ (2018), ದಕ್ಷಿಣ ಕೊರಿಯಾದ ಸಾಂಸ್ಕೃತಿಕ ಪ್ರತಿಷ್ಠಾನದ ಸೋಲ್​ ಶಾಂತಿ ಬಹುಮಾನ (2018), *ಬಿಲ್​ ಆ್ಯಂಡ್​ ಮೆಲಿಂದಾ ಗೇಟ್ಸ್​ ಫೌಂಡೇಷನ್​ ನೀಡುವ ಗ್ಲೋಬಲ್​ ಗೋಲ್​ಕೀಪರ್​ ಅವಾರ್ಡ್​ (2019), ಅಮೆರಿಕದ ನಾರ್ತ್​ವೆಸ್ಟ್ರನ್​ ವಿವಿ ನೀಡುವ ಫಸ್ಟ್​ ಫಿಲಿಪ್​ ಕೋಟ್ಲರ್​ ಪ್ರೆಸಿಡೆನ್ಶಿಯಲ್​ ಅವಾರ್ಡ್​ (2019) ಮತ್ತು ಕೇಂಬ್ರಿಜ್​ ಎನರ್ಜಿ ರಿಸರ್ಚ್​ ಅಸೋಸಿಯೇಷನ್​ ನೀಡುವ ಗ್ಲೋಬಲ್​ ಎನಜಿರ್ ಆ್ಯಂಡ್​ ಎನ್ವಿರಾನ್ಮೆಂಟ್​ ಪ್ರಶಸ್ತಿ (2021)ಗಳು ಸಂದಿವೆ.

ಇದನ್ನೂ ಓದಿ: ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ ನೀಡಿದ ಗೂಗಲ್ ಪ್ಲೇ ಸ್ಟೋರ್

(Bhutan confers its highest civilian award to Indian Prime Minister Narendra Modi details inside)

Tags: BhutanNarendra ModiTOP NEWS
ShareSendTweetShare
Join us on:

Related Posts

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In