• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಮೈಕ್ರೋ ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ‘ಕೂ’ಗೆ ಬಿಜೆಪಿ ಎಂಟ್ರಿ; ಡಿಜಿಟಲ್ ಅಸ್ತಿತ್ವ ಬಲಪಡಿಸುವತ್ತ ಹೆಜ್ಜೆ

ಪಕ್ಷವು ಈ ವೇದಿಕೆ ಮೂಲಕ ಕನ್ನಡಿಗರೊಂದಿಗೆ ಅವರದೇ ಭಾಷೆಯಲ್ಲಿ ಸಂಪರ್ಕ ಸಾಧಿಸಲಿದೆ ಮತ್ತು ಸಂವಾದ ನಡೆಸಲಿದೆ.

Shri News Desk by Shri News Desk
Nov 10, 2021, 05:58 pm IST
in ರಾಜಕೀಯ
Koo

ಸಾಂಕೇತಿಕ ಚಿತ್ರ

Share on FacebookShare on TwitterTelegram

ಬೆಂಗಳೂರು: ಸ್ಥಳೀಯ ಜನರೊಂದಿಗೆ ಸಂವಾದ ನಡೆಸಲು ಮತ್ತು ರಾಜ್ಯದಲ್ಲಿ ಡಿಜಿಟಲ್ ಅಸ್ತಿತ್ವವನ್ನು ಬಲಪಡಿಸಲು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಕರ್ನಾಟಕ ವಿಭಾಗವು ಬಹು-ಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ – ಕೂನಲ್ಲಿ ತನ್ನ ಖಾತೆಯನ್ನು ತೆರೆದಿದೆ.

@BJP4Karnataka ಹ್ಯಾಂಡಲ್ ಮೂಲಕ ಪಕ್ಷದ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗುತ್ತಿದೆ. ಈಗಾಗಲೇ ಸಾಕಷ್ಟು ವಿಚಾರಗಳನ್ನು ಬಿಜೆಪಿ ಕರ್ನಾಟಕ ವೇದಿಕೆಯಲ್ಲಿ ಹಂಚಿಕೊಂಡಿದೆ. “ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಜಗತ್ತಿನ ಅತ್ಯಂತ ನೆಚ್ಚಿನ ಜನನಾಯಕನಾಗಿ ಹೊರಹೊಮ್ಮಿದ್ದಾರೆ. ಜಾಗತಿಕ ನಾಯಕರ ಅನುಮೋದನೆ ರೇಟಿಂಗ್‌ನಲ್ಲಿ ಜಗತ್ತಿನಾದ್ಯಂತದ ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರದ ದಿಗ್ಗಜ ನಾಯಕರ ಪೈಕಿ ಪ್ರಧಾನಿ ಮೋದಿ ಉನ್ನತ ಸ್ಥಾನದಲ್ಲಿದ್ದಾರೆ’ ಎಂದು ಬಿಜೆಪಿ ಕರ್ನಾಟಕ ಕೂ ಮಾಡಿದೆ.

Koo App

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮತ್ತೆ ಜಗತ್ತಿನ ಅತ್ಯಂತ ನೆಚ್ಚಿನ ಜನನಾಯಕನಾಗಿ ಹೊರಹೊಮ್ಮಿದ್ದಾರೆ. ಜಾಗತಿಕ ನಾಯಕರ ಅನುಮೋದನೆ ರೇಟಿಂಗ್‌ನಲ್ಲಿ ಜಗತ್ತಿನಾದ್ಯಂತದ ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರದ ದಿಗ್ಗಜ ನಾಯಕರ ಪೈಕಿ ಪ್ರಧಾನಿ ಮೋದಿ ಉನ್ನತ ಸ್ಥಾನದಲ್ಲಿದ್ದಾರೆ.

View attached image

– BJP KARNATAKA (@BJP4Karnataka) 7 Nov 2021

‘ಬಿಜೆಪಿ ಕರ್ನಾಟಕ ನಮ್ಮ ಬಹುಭಾಷಾ ವೇದಿಕೆಗೆ ಬಂದಿರುವುದು ಸಂತೋಷಕರ. ಇದು ಸ್ಥಳೀಯ ಭಾರತೀಯ ಭಾಷೆಗಳಾದ್ಯಂತ ಅಭಿವ್ಯಕ್ತಿಯನ್ನು ಶಕ್ತಗೊಳಿಸುತ್ತದೆ. ಕರ್ನಾಟಕದ ಜನರು ಈಗ ತಮ್ಮ ನೆಚ್ಚಿನ ಪಕ್ಷದೊಂದಿಗೆ ನೇರವಾಗಿ ಚರ್ಚಿಸಬಹುದಾಗಿದೆ ಮತ್ತು ಪಕ್ಷದ ಕುರಿತ ಎಲ್ಲ ಮಾಹಿತಿಯನ್ನು ಅವರ ಮಾತೃಭಾಷೆಯಲ್ಲೇ ತಿಳಿದುಕೊಳ್ಳಬಹುದಾಗಿದೆ’ ಎಂದು ಕೂ ವಕ್ತಾರರು ತಿಳಿಸಿದ್ದಾರೆ.

ದೇಸಿ ಆ್ಯಪ್ ಕೂ ಸಾಕಷ್ಟು ಜನಪ್ರಿಯತೆ ಗಳಿಸಿಕೊಳ್ಳುತ್ತಿದ್ದು, ಕ್ರೀಡಾತಾರೆಯರು , ಸಿನಿಮಾ ತಾರೆಯರು ಮತ್ತು ಕ್ಷೇತ್ರಗಳಾದ್ಯಂತದ ವ್ಯಕ್ತಿಗಳ ಜೊತೆಗೆ, ಕರ್ನಾಟಕದ ರಾಜಕೀಯ ನಾಯಕರು ಕನ್ನಡದಲ್ಲಿ ‘ಕೂ’ ಮಾಡುವ ಮೂಲಕ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ @bsbommai,, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ @bsybjp, ಮಾಜಿ ಪ್ರಧಾನಿ ಎಚ್ . ಡಿ ದೇವೇಗೌಡ @h_d_devegowda, ಕರ್ನಾಟಕ ಕಾಂಗ್ರೆಸ್ @inckarnataka ಮತ್ತು ಜನತಾ ದಳ @jds_official ಸೇರಿದಂತೆ ಈಗಾಗಲೇ ಕರ್ನಾಟಕದ ಅನೇಕ ಗಣ್ಯರು ಕೂ ಆ್ಯಪ್ ಪ್ರವೇಶಿಸಿದ್ದಾರೆ.

ಕೂ ಬಗ್ಗೆ: ಮಾರ್ಚ್ 2020ರಲ್ಲಿ ‘ಕೂ’ ಸ್ಥಾಪನೆಯಾಯಿತು. ಬಹುಭಾಷಾ ಮೈಕ್ರೋ ಬ್ಲಾಗಿಂಗ್ ವೇದಿಕೆಯಾಗಿ ಭಾರತೀಯ ಭಾಷೆಗಳಲ್ಲಿ, ಭಾರತದಾದ್ಯಂತ 15 ಮಿಲಿಯನ್‌ಗಿಂತಲೂ ಹೆಚ್ಚಿನ ಬಳಕೆದಾರರನ್ನು ಹೊಂದಿದೆ. ಹಲವಾರು ಭಾರತೀಯ ಭಾಷೆಗಳಲ್ಲಿ ಲಭ್ಯವಿದ್ದು, ಭಾರತದ ವಿವಿಧ ಪ್ರದೇಶಗಳ ಜನರು ತಮ್ಮ ಮಾತೃಭಾಷೆಯಲ್ಲಿ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಬಹುದು. ಭಾರತದಂತಹ ಕೇವಲ 10% ಇಂಗ್ಲಿಷ್ ಮಾತನಾಡುವ ದೇಶದಲ್ಲಿ, ಭಾರತೀಯ ಬಳಕೆದಾರರಿಗೆ ತಮ್ಮ ಸ್ವಂತ ಭಾಷೆಯ ಅನುಭವಗಳನ್ನು ನೀಡಲು ಮತ್ತು ಜನರನ್ನು ಸಂಪರ್ಕಿಸಲು ಸಹಾಯ ಮಾಡುವ ಸಾಮಾಜಿಕ ಮಾಧ್ಯಮ ವೇದಿಕೆಯ ಅವಶ್ಯಕತೆ ಇದೆ. ಭಾರತೀಯ ಭಾಷೆಗಳಿಗೆ ಆದ್ಯತೆ ನೀಡುವ ಭಾರತೀಯರ ಧ್ವನಿಗಳಿಗೆ ಕೂ ಒಂದು ವೇದಿಕೆಯನ್ನು ಒದಗಿಸುತ್ತದೆ.

ಇದನ್ನೂ ಓದಿ: Explainer: ಏನಿದು ಜನಸೇವಕ-ಜನಸ್ಪಂದನ? ನಮಗೇನು ಅನುಕೂಲ? ಇಲ್ಲಿದೆ ವಿವರ

Tags: bjpKooKooKiyaKyaTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In