• Home
  • About Us
  • Contact Us
  • Terms of Use
  • Privacy Policy
Tuesday, March 31, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

Bribery: ಎನ್​ಸಿಬಿ ಅಧಿಕಾರಿಗಳ ವಿರುದ್ಧ 25 ಕೋಟಿ ರೂ. ಲಂಚದ ಆರೋಪ

Shri News Desk by Shri News Desk
Oct 25, 2021, 04:45 pm IST
in ಕ್ರೈಂ, ರಾಜ್ಯ
Share on FacebookShare on TwitterTelegram

ಬಾಲಿವುಡ್​ನ ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಬಂಧಿತನಾಗಿರುವ ವಿಹಾರ ನೌಕೆಯಲ್ಲಿ ರೇವ್​ ಪಾರ್ಟಿನಡೆಸಿ ಡ್ರಗ್ಸ್​ ಸೇವಿಸಿದ ಹೈಪ್ರೊಫೈಲ್ ಪ್ರಕರಣದಲ್ಲಿ ಹೊಸ ತಿರುವುಗಳು ಗೋಚರಿಸಿವೆ.

ಮುಂಬೈ: ವಿಹಾರ ನೌಕೆಯಲ್ಲಿ ಅಕ್ಟೋಬರ್​ 2ರಂದು ರೇವ್​ ಪಾರ್ಟಿ ನಡೆಸಿ ಮಾದಕವಸ್ತು ಸೇವಿಸಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಬಾಲಿವುಡ್​ ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಬಿಡುಗಡೆ ಮಾಡಬೇಕಿದ್ದರೆ 25 ಕೋಟಿ ರೂ. ಹಣ ನೀಡುವಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಮಾದಕವಸ್ತು ನಿಯಂತ್ರಣ ದಳದ (ಎನ್​ಸಿಬಿ) ಅಧಿಕಾರಿಗಳು ಕೇಳಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಮಹಾಜರು ಮಾಡುವಾಗ ಖಾಲಿ ಹಾಳೆಗಳಿಗೆ ಸಹಿ ತೆಗೆದುಕೊಂಡಿದ್ದಾರೆ ಎಂದು ಖಾಸಗಿ ಪತ್ತೆದಾರರಾದ ಕೆ.ಪಿ.ಗೋಸಾವಿಯವರ ಅಂಗರಕ್ಷಕನೆಂದು ಹೇಳಿಕೊಂಡ ಮತ್ತು ಈ ಪ್ರಕರಣದಲ್ಲಿ ಪಂಚನಾಮೆದಾರರಾಗಿರುವ ಪ್ರಭಾಕರ ಸೈಲ್​ ಎಂಬುವವರು ಆರೋಪಿದ್ದಾರೆ. ಈ ಎಲ್ಲ ಅಂಶಗಳ ಬಗ್ಗೆ ಅವರು ಕೋರ್ಟ್​ಗೆ ಅಫಿಡವಿಟ್​ ಕೂಡ ಸಲ್ಲಿಸಿದ್ದಾರೆ.

ಈ ಮಧ್ಯೆ, ಕೆ.ಪಿ.ಗೋಸಾವಿ ಕಣ್ಮರೆಯಾಗಿದ್ದು, ಇಡೀ ಪ್ರಕರಣ ಅಯೋಮಯವಾಗಿದೆ. ಜೀವಭಯದ ಕಾರಣ ಅವರು ನಾಪತ್ತೆಯಾಗಿದ್ದಾರೆಂದು ಹೇಳಲಾಗಿದೆ. ಪ್ರಭಾಕರ ಮಾಡಿರುವ ಎಲ್ಲಾ ಆರೋಪಗಳನ್ನು ಎನ್​ಸಿಬಿ ತಳ್ಳಿಹಾಕಿದೆ. ಅವರು ಹೇಳುವಂತೆ ಹಣ ತೆಗೆದುಕೊಂಡಿದ್ದರೆ ಆರೋಪಿಗಳು ಇನ್ನೂ ಜೈಲಿನಲ್ಲಿ ಇರುತ್ತಿದ್ದರೆ ಎಂದು ಹೇಳಿದೆ.

ಪ್ರಭಾಕರ ಸೈಲ್​ ಮಾಡಿರುವ ಆರೋಪ ಇವು: “ಆರ್ಯನ್​ ಖಾನ್​ ಜೈಲಿನಿಂದ ಹೊರಬರಬೇಕಿದ್ದರೆ ಅವನ ತಂದೆ ಶಾರುಖ್​ ಖಾನ್​ 25 ಕೋಟಿ ರೂಪಾಯಿ ಕೊಡಬೇಕು. ಇದರಲ್ಲಿ 8 ಕೋಟಿ ರೂಪಾಯಿಯನ್ನು ಎನ್​ಸಿಬಿಯ ವಲಯ ನಿರ್ದೇಶಕ ಸಮೀರ್​ ವಾಖೆಂಡೆ ಪಾಲಾಗಿದೆ. ಈ ಬೇಡಿಕೆ ಸಂಬಂಧವಾಗಿ ಶಾರುಖ್​ ಅವರ ಮ್ಯಾನೇಜರ್​ ಪೂಜಾ ದದ್ಲಾನಿಯವರನ್ನು ನಾನು ಭೇಟಿಯಾಗಿದ್ದೆ’ ಎಂದು ಪ್ರಭಾಕರ ಸೈಲ್​ ಮಾಧ್ಯಮದವರಿಗೆ ಹೇಳಿದ್ದಾರೆ.

“ನನಗೆ ಉದ್ಯೋಗ ನೀಡಿರುವ ಕೆ.ಪಿ.ಗೋಸಾವಿ ಅವರು ಸ್ಯಾಮ್​ ಡಿಸೋಜಾ ಎಂಬುವರೊಂದಿಗೆ ಲಂಚದ ಬೇಡಿಕೆ ಬಗ್ಗೆ ಕಾರಿನಲ್ಲಿದ್ದಾಗ ಮೊಬೈಲ್​ನಲ್ಲಿ ಮಾತನಾಡುತ್ತಿದ್ದರು. ಇದಾದ ನಂತರ ಎರಡು ಬ್ಯಾಗ್​ ನೀಡಿ (38 ಲಕ್ಷ ರೂ. ಹಣ ಇತ್ತು) ಡಿಸೋಜಾಗೆ ಕೊಟ್ಟುಬರುವಂತೆ ನನಗೆ ಹೇಳಿದರು. ಟ್ರೆಡೆಂಟ್​ ಹೋಟೆಲ್​ನಲ್ಲಿ ಡಿಸೋಜಾರನ್ನು ಭೇಟಿಯಾಗಿ ಬ್ಯಾಗ್​ ತಲುಪಿಸಿದೆ’ ಎಂದು ಲಂಚದ ಬೇಡಿಕೆ ಕುರಿತ ಮಾಹಿತಿಯನ್ನು ಪ್ರಭಾಕರ ವಿವರಿಸಿದ್ದಾರೆ.

“ಎನ್​ಸಿಬಿ ಅಧಿಕಾರಿಗಳುವಿಹಾರದ ಜಹಜಿನಲ್ಲಿ (ಅ.2) ಪ್ರಯಾಣಿಕರ ಸೋಗಿನಲ್ಲಿ ಬಂದು ದಾಳಿ ಮಾಡಿದಾಗ ನಾನು ಮತ್ತು ನನ್ನ ಬಾಸ್​ ಕೂಡ ಅಲ್ಲಿದ್ದೆವು. ಹಡಗಿನ ಬೋರ್ಡಿಂಗ್ ಪ್ರದೇಶದಲ್ಲಿ ನಾನಿದ್ದೆ. ಹೀಗಾಗಿ ಆರ್ಯನ್​ ಖಾನ್​ ಇನ್ನಿತರು ಹಡಗಿಗೆ ಏರಿದನ್ನು ಕಂಡಿರುವೆ. ಆರೋಪಿಗಳನ್ನು ವಶಕ್ಕೆ ಪಡೆದ ಮೇಲೆ ನೌಕೆಯಿಂದ ಹೊರಡುವುದಕ್ಕೂ ಮುನ್ನ ಪಂಚನಾಮೆಗೆ ಸಂಬಂಧಿಸಿದ 10 ಖಾಲಿ ಪೇಪರ್​ ಮೇಲೆ ನನಗೆ ಸಹಿ ಮಾಡುವಂತೆ ಎನ್​ಸಿಬಿ ಅಧಿಕಾರಿಗಳು ಹೇಳಿದರು. ನಾನು ಗೋಸಾವಿಯವರ ಕಡೆಗೆ ಆಶ್ಚರ್ಯದಿಂದ ನೋಡಿದೆ. ಆದರೆ, ಅವರು ಕೂಡ ಸಹಿ ಮಾಡುವಂತೆ ಸೂಚಿಸಿದರು’ ಎಂದು ಪ್ರಭಾಕರ ಹೇಳಿದ್ದಾರೆ.

ತನಿಖೆಗೆ ರಾವತ್​ ಆಗ್ರಹ
ವಿಹಾರ ನೌಕೆಯಲ್ಲಿನ ಡ್ರಗ್ಸ್​ ಕೇಸ್​ನ ಮಹಾಜರು ಪ್ರಕ್ರಿಯೆಯಲ್ಲಿ ಸಾಕ್ಷಿದಾರರಿಂದ ಖಾಲಿ ಹಾಳೆ ಮೇಲೆ ಸಹಿ ಪಡೆದಿರುವುದು ಆಘಾತಕಾರಿ ಬೆಳವಣಿಗೆ. ಆರ್ಯನ್​ ಖಾನ್​ನನ್ನು ಬಿಟ್ಟುಬಿಡಲು ಎನ್​ಸಿಬಿ ಅಧಿಕಾರಿಗಳು ಲಂಚದ ಬೇಡಿಕೆ ಇರಿಸಿರುವ ಆರೋಪವೂ ಕೇಳಿಬಂದಿದೆ.

ಈ ಪ್ರಕರಣವು ಮಹಾರಾಷ್ಟ್ರದ ಹೆಸರನ್ನು ಹಾಳುಮಾಡಲು ಮಾಡಿರುವಂತಹ ಪಿತೂರಿ ಎಂದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಹೇಳಿರುವುದರಲ್ಲಿ ಸತ್ಯಾಂಶ ಇದೆ. ಈ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಶಿವಸೇನೆಯ ಸಂಸದ ಮತ್ತು ವಕ್ತಾರ ಸಂಜಯ್​ ರಾವತ್​ ಒತ್ತಾಯಿಸಿದ್ದಾರೆ.

Tags: Bribery
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In