• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Car Sales: ಕಾರ್ ಸೇಲ್ಸ್ ಮಾರಾಟದಲ್ಲಿ ಶೇ.4 ರಷ್ಟು ಕುಸಿತ ಕಂಡ ಮಾರುತಿ ಸುಜುಕಿ

Shri News Desk by Shri News Desk
Jan 2, 2022, 05:31 am IST
in ರಾಷ್ಟ್ರೀಯ, ವಾಣಿಜ್ಯ
Share on FacebookShare on TwitterTelegram

ನವದೆಹಲಿ.:  ಹೊಸ ವರ್ಷವನ್ನು(New year 2022) ಭಾರತೀಯ ಆಟೋಮೊಬೈಲ್(Automobile) ಕಂಪನಿಗಳು ಆತ್ಮೀಯವಾಗಿ ಬರಮಾಡಿಕೊಂಡಿದ್ದೇವೆ. ಕಳೆದ ವರ್ಷ ಹಲವು ಏಳುಬೀಳುಗಳನ್ನು ಕಂಡಿದ್ದರೂ, ಸವಾಲುಗಳನ್ನು ಮೆಟ್ಟಿನಿಂತಿದೆ. ಇದೀಗ 2021ರ ಡಿಸೆಂಬರ್ ತಿಂಗಳ ಕಾರು ಮಾರಾಟ ಅಂಕಿ ಅಂಶ ಬಹಿರಂಗವಾಗಿದೆ. ಸತತ ಏರಿಕೆ ಕಾಣುತ್ತಾ ಮುನ್ನುಗ್ಗುತ್ತಿದ್ದ ಮಾರುತಿ ಸುಜುಕಿ(Maruti Suzuki) ಈ ಬಾರಿ ಕುಸಿತ ಕಂಡಿದೆ. ಇದಕ್ಕೆ ಕೆಲ ಕಾರಣಗಳೂ ಇವೆ.

ಡಿಸೆಂಬರ್ 2021ರ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಶೇಕಡಾ 4 ರಷ್ಟು ಕುಸಿತ ತಂಡಿದೆ. ಡಿಸೆಂಬರ್ 2021ರಲ್ಲಿ 1,53,149 ಮಾರುತಿ ಸುಜುಕಿ ಕಾರುಗಳು ಮಾರಾಟಗೊಂಡಿದೆ(Car Sales). ಡಿಸೆಂಬರ್ ತಿಂಗಳ ಮಾರಾಟದಲ್ಲಿ ಮಾರುತಿ ಸುಜುಕಿ ಕುಸಿತ ಕಂಡಿದ್ದರೂ ಒಟ್ಟಾರೆ ಮಾರಾಟದಲ್ಲಿ ಮಾರುತಿ ಸುಜುಕಿ ಮೊದಲ ಸ್ಥಾನದಲ್ಲಿದೆ. ಇನ್ನು ಎರಡನೇ ಸ್ಥಾನಕ್ಕೆ ಇದೀಗ ಟಾಟಾ ಮೋಟಾರ್ಸ್(Tata Motors) ಲಗ್ಗೆ ಇಟ್ಟಿದೆ. ಇನ್ನು ಎರಡನೇ ಸ್ಥಾನದಲ್ಲಿದ್ದ ಹ್ಯುಂಡೈ ಇಂಡಿಯಾ ಇದೀಗ 3ನೇ ಸ್ಥಾನಕ್ಕೆ ಕುಸಿದಿದೆ.

ಮಾರುತಿ ಸುಜುಕಿ 2020ರ ಡಿಸೆಂಬರ್ ತಿಂಗಳಲ್ಲಿ 1,60,226 ಮಾರುತಿ ಕಾರುಗಳು ಭಾರತದಲ್ಲಿ ಮಾರಾಟವಾಗಿದೆ. ಇನ್ನು 2021ರ ನವೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ 1,39,184 ಕಾರುಗಳು ಮಾರಾಟಗೊಂಡಿದೆ. ನವೆಂಬರ್ ತಿಂಗಳಕ್ಕೆ ಹೋಲಿಸಿದರೆ ಡಿಸೆಂಬರ್ ತಿಂಗಳಲ್ಲಿ ಶೇಕಡಾ 10 ರಷ್ಟು ಮಾರಾಟದಲ್ಲಿ ಏರಿಕೆ ಕಂಡಿದೆ.

ಸೆಮಿಕಂಡಕ್ಟರ್ ಚಿಪ್ ಕೊರತೆ:ಮಾರುತಿ ಸುಜುಕಿ ಮಾರಾಟ ದಾಖಲೆಯಲ್ಲಿ ಕುಸಿತ ಕಾಣಲು ಪ್ರಮುಖ ಕಾರಣ ಸೆಮಿಕಂಡಕ್ಟರ್ ಚಿಪ್ ಕೊರತೆ. ಇದರಿಂದ ಮಾರುತಿ ಸುಜುಕಿ ಕಾರುಗಳ ಉತ್ಪಾದನೆ ಕುಂಠಿತವಾಗಿದೆ. ಬುಕಿಂಗ್ ಮಾಡಿದ ಹಲವು ಗ್ರಾಹಕರಿಗೆ ಮಾರುತಿ ಸುಜುಕಿ ಕಾರು ಉತ್ಪಾದನೆಯಾಗದ ಕಾರಣ ಡೆಲಿವರಿ ಮಾಡಲು ಸಾಧ್ಯವಾಗಿಲ್ಲ.

ಪ್ರಾದೇಶಿಕ ಮಾರಾಟದಲ್ಲೂ ಮಾರುತಿ ಸುಜುಕಿ ಕುಸಿತ ಕಂಡಿದೆ. ಡೋಮೆಸ್ಟಿಕ್ ಸೇಲ್ಸ್ ಡಿಸೆಂಬರ್ 2021ರ ತಿಂಗಳಲ್ಲಿ 1,30,869. ಇದೇ ಡಿಸೆಂಬರ್ 2020ರಲ್ಲಿ ಈ ಸಂಖ್ಯೆ 1,50,288 ಆಗಿತ್ತು. ಹೀಗಾಗಿ ಶೇಕಡಾ 12ರಷ್ಟು ಡೋಮೆಸ್ಟಿಕ್ ಸೇಲ್ಸ್ ಕುಸಿತ ಕಂಡಿದೆ. ಆದರೆ ನವೆಂಬರ್ 2021ಕ್ಕೆ ಹೋಲಿಸಿದರೆ ಶೇಕಡಾ 11 ರಷ್ಟು ಏರಿಕೆ ಕಂಡಿದೆ. ನವೆಂಬರ್ 2021ರಲ್ಲಿ ಮಾರುತಿ ಸುಜುಕಿ 1,17,791 ಕಾರುಗಳು ಮಾರಾಟವಾಗಿದೆ.

ಭಾರತದಲ್ಲಿ ಉತ್ಪಾದನೆಯಾದ ಮಾರುತಿ ಸುಜುಕಿ ಕಾರುಗಳ ಪೈಕಿ ಡಿಸೆಂಬರ್ 2021ರಲ್ಲಿ 22,280 ಕಾರುಗಳನ್ನು ವಿದೇಶಕ್ಕೆ ರಫ್ತು ಮಾಡಲಾಗಿದೆ. 2020ರ ಡಿಸೆಂಬರ್ ತಿಂಗಳಿಗೆ ಹೋಲಿಸಿದರೆ  ಏರಿಕೆ ಕಂಡಿಡೆ. 2020ರ ಡಿಸೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ 9,938 ಕಾರುಗಳನ್ನು ವಿದೇಶಕ್ಕೆ ರಫ್ತು ಮಾಡಿತ್ತು. ಅಲ್ಟೋ, ಎಸ್‌ಪ್ರೆಸ್ಸೋ, ವ್ಯಾಗನ್ಆರ್, ಸ್ಪಿಫ್ಟ್, ಸೆಲೆರಿಯೋ, ಇಗ್ನಿಸ್ , ಬಲೆನೋ, ಹಾಗೂ ಡಿಸೈರ್ ಕಾರುಗಳ ಮಾರಾಟದಲ್ಲಿ ಕುಸಿತ ಕಂಡಿದೆ. ಡಿಸೆಂಬರ್ ತಿಂಗಳಲಿ ಈ ಕಾರುಗಳ ಮಾರಾಟದ ಒಟ್ಟು ಸಂಖ್ಯೆ  85,665. ಆದರೆ 2020ರ ಡಿಸೆಂಬರ್ ತಿಂಗಳಲ್ಲಿ ಇದೇ ಕಾರುಗಳ ಮಾರಾಟ ಸಂಖ್ಯೆ 1,02,568.

ದೇಶದ ಅತೀ ದೊಡ್ಡ ಕಾರು ಉತ್ಪಾದನಾ ಕಂಪನಿ ಮಾರುತಿ ಸುಜುಕಿ ಭಾರತದಲ್ಲಿ ಅಗ್ರಸ್ಥಾನವನ್ನು ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪ್ರಬಲ ಪೈಪೋಟಿ ನಡುವೆ ಮಾರುತಿ ಸುಜುಕಿ ಮಾರಾಟದಲ್ಲಿ ಮೊದಲ ಸ್ಥಾನದಲ್ಲಿದೆ. ಮಾರುತಿ ಸುಜುಕಿ ಕಾರುಗಳು ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಕಾರುಗಳಾಗಿದೆ. ಇನ್ನು ಗರಿಷ್ಠ ಮೈಲೇಜ್ ಹಾಗೂ ಕಡಿಮೆ ವೆಚ್ಚದ ನಿರ್ವಹಣೆಗೂ ಮಾರುತಿ ಸುಜುಕಿ ಹೆಸರುವಾಸಿಯಾಗಿದೆ. ಜೊತೆಗೆ ಭಾರತದ ರಸ್ತೆಗಳಿಗೆ ಬೇಕಾದ ಉತ್ತಮ ಗ್ರೌಂಡ್ ಕ್ಲಿಯರೆನ್ಸ್ ಕೂಡ ನೀಡಲಾಗಿದೆ. ಹಲವು ಕಾರಣಗಳಿಂದ ಭಾರತೀಯರು ಮಾರುತಿ ಸುಜುಕಿ ಕಾರುಗಳ ಮೊರೆ ಹೋಗುತ್ತಿದ್ದಾರೆ.

Car Sales

Tags: Car SalesTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In