• Home
  • About Us
  • Contact Us
  • Terms of Use
  • Privacy Policy
Friday, April 3, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Celebration: ನಕಲಿ ಲಸಿಕೆ ಸಂಭ್ರಮಾಚರಣೆ ನಿಲ್ಲಿಸಿ

ಆಡಳಿತ ಪಕ್ಷದ ಕಿವಿ ಹಿಂಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

Shri News Desk by Shri News Desk
Oct 23, 2021, 05:26 am IST
in ರಾಷ್ಟ್ರೀಯ
Share on FacebookShare on TwitterTelegram

ಬೆಂಗಳೂರು : ದೇಶದಲ್ಲಿ ಇದುವರೆಗೆ ಕೇವಲ ಶೇ ೨೧ ರಷ್ಟು ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಿ ಇಷ್ಟಕ್ಕೆ ಸಂಭ್ರಮಾಚರಣೆ ಮಾಡುತ್ತಾ ಸಾಧನೆ ಎಂದು ಹೇಳಿಕೊಳ್ಳುತ್ತಿರುವುದು ಆತ್ಮವಂಚನೆ ಈ ನಕಲಿ ಸಂಭ್ರಮಾಚರಣೆ ನಿಲ್ಲಿಸಿ ಲಸಿಕೆಯನ್ನು ಇನ್ನಷ್ಟು ತೀವ್ರಗತಿಯಲ್ಲಿ ಹಾಕುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರದ ಕಿವಿ ಹಿಂಡಿದ್ದಾರೆ.

ಪ್ರಧಾನ ಮಂತ್ರಿಯವರು ಕೊರೋನ ವ್ಯಾಕ್ಸಿನ್ ವಿಚಾರಕ್ಕೆ ಸಂಬAಧಿಸಿದAತೆ ೧೦೦ ಕೋಟಿ ಡೋಸ್ ನೀಡುವುದರ ಮೂಲಕ ಜಗತ್ತಿನಲ್ಲಿಯೆ ಅಭೂತ ಪೂರ್ವ ಸಾಧನೆ ಮಾಡಿರುವುದಾಗಿ ಹೇಳಿದ್ದಾರೆ. ಆದರೆ ೧೦೦ ಕೋಟಿ ಡೋಸ್ ನೀಡಿರುವುದೆಂದರೆ ನೂರು ಕೋಟಿ ಜನರಿಗೆ ಲಸಿಕೆ ನೀಡಿದಂತಲ್ಲ. ಮಕ್ಕಳೂ ಸೇರಿದಂತೆ ದೇಶದ ೧೪೦ ಕೋಟಿ ಜನರಿಗೆ ಎರಡೂ ಡೋಸ್ ಲಸಿಕೆ ನೀಡಬೇಕೆಂದರೆ ಕನಿಷ್ಠ ೨೮೦ ಕೋಟಿ ಲಸಿಕೆ ನೀಡಬೇಕು. ಶೇ.೬ ರಷ್ಟು ಲಸಿಕೆಗಳು ವೇಸ್ಟ್ ಆಗುತ್ತಿವೆ. ಅವೂ ಸೇರಿದರೆ ಹತ್ತತ್ತಿರ ೩೦೦ ಕೋಟಿ ಲಸಿಕೆ ಬೇಕು.

ಅನೇಕ ದಶಕಗಳಿಂದ ನಮ್ಮ ದೇಶವು ಜಗತ್ತಿನ ಶೇ.೬೦ ರಷ್ಟು ಲಸಿಕೆ ಉತ್ಪಾದಿಸುವ ಶಕ್ತಿ ಹೊಂದಿದೆ. ಅಂಥದ್ದರಲ್ಲಿ ನಾವು ಲಸಿಕೆ ನೀಡಲು ಪ್ರಾರಂಭಿಸಿ ಸುಮಾರು ೧೦ ತಿಂಗಳಾದರೂ ೧೦೦ ಕೋಟಿ ಲಸಿಕೆ ನೀಡಿರುವುದು ದೊಡ್ಡ ಸಾಧನೆಯಲ್ಲ. ಎರಡೂ ಡೋಸ್ ನೀಡಿದರೆ ಮಾತ್ರ ಲಸಿಕೆ ನೀಡಿದಂತಾಗುತ್ತದೆ. ಇಲ್ಲದಿದ್ದರೆ ಲಸಿಕೆಯ ಪರಿಣಾಮ ದುರ್ಬಲವಾಗಿರುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ ಎಂದು ಕುಟುಕಿದ್ದಾರೆ.

ಭಾರತವು ಲಸಿಕೆಯ ವಿಚಾರದಲ್ಲಿ ಹೋಲಿಸಿಕೊಳ್ಳಬೇಕಾಗಿರುವುದು ಯುರೋಪಿನ, ಅಮೆರಿಕದ ಜೊತೆಯಲ್ಲಲ್ಲ. ಚೀನಾದ ಜೊತೆಗೆ ಹೋಲಿಸಿಕೊಳ್ಳಬೇಕು. ಚೀನಾ ದೇಶವು ಈಗಾಗಲೆ ೨೨೫ ಕೋಟಿ ಡೋಸ್ ಲಸಿಕೆಗಳನ್ನು ನೀಡಿದೆ. ತನ್ನ ಜನರಲ್ಲಿ ಅದು ಶೇ.೭೦ ರಷ್ಟು ಜನರಿಗೆ ಲಸಿಕೆ ನೀಡಿ ಮುಗಿಸಿದೆ. ಅಮೆರಿಕ ಕೂಡ ಶೇ. ೫೬ ರಷ್ಟು ಜನಸಂಖ್ಯೆಗೆ ಈಗಾಗಲೇ ಎರಡು ಡೋಸ್ ಕೊರೋನಾ ಲಸಿಕೆ ನೀಡಿದೆ. ಚೀನಾ , ಅಮೆರಿಕ ಮುಂತಾದ ದೇಶಗಳು ಬೂಸ್ಟರ್ ಲಸಿಕೆ ನೀಡುವ ಸಿದ್ದತೆಯಲ್ಲಿವೆ. ಜಗತ್ತಿನ ಅನೇಕ ದೇಶಗಳು ಮಕ್ಕಳಿಗೂ ಲಸಿಕೆ ನೀಡಿ ಮುಗಿಸಿವೆ. ಮಕ್ಕಳಿಗೆ ಲಸಿಕೆ ನೀಡುವ ವಿಚಾರದಲ್ಲಿ ನಮ್ಮಲ್ಲಿ ಈಗ ತಾನೆ ಸಿದ್ಧತೆಗಳು ಆರಂಭವಾಗಿವೆ.

ಪ್ರಧಾನ ಮಂತ್ರಿಗಳ ಭಾಷಣ ಕೊರೋನ ಕಳಪೆ ನಿರ್ವಹಣೆ ಕಾರಣದಿಂದ ಮೃತಪಟ್ಟ, ತಮ್ಮವರನ್ನು ಕಳೆದುಕೊಂಡು ಅನಾಥರಾಗಿರುವ ಕುಟುಂಬಗಳಿಗೆ ಮಾಡಿದ ಅವಮಾನದಂತಿತ್ತು. ತಮ್ಮ ಕಳಪೆ ನಿರ್ವಹಣೆ, ಬೇಜವಾಬ್ದಾರಿತನದಿಂದ ಲಕ್ಷಾಂತರ ಮಂದಿ ಸಾವನ್ನಪ್ಪಿದರು ಎನ್ನುವ ಸಣ್ಣದೊಂದು ಪಶ್ಚತ್ತಾಪದ ಗೆರೆಯೂ ಅವರ ಮುಖದಲ್ಲಿ ಇಂದು ಕಾಣಲಿಲ್ಲ. ಪ್ರಾಯಶ್ಚಿತ್ತದ ಒಂದು ಮಾತೂ ಪ್ರಧಾನಿ ಅವರ ಬಾಯಲ್ಲಿ ಬರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೊನ್ನೆ ಬ್ರೆಜಿಲ್ ದೇಶದ ಸೆನೆಟ್ ಸಮಿತಿ ಅಲ್ಲಿನ ಅಧ್ಯಕ್ಷರಾದ ಬೊಲ್ಸೆನಾರೊ ವಿರುದ್ಧ ಕೋವಿಡ್ ಪ್ರಮಾದಕ್ಕೆ ನರಹತ್ಯೆ ಮತ್ತು ಮಾನವತೆಯ ವಿರುದ್ಧದ ಅಪರಾಧದ ಪ್ರಕರಣ ದಾಖಲಿಸಲು ಶಿಫಾರಸ್ಸು ಮಾಡಿದೆ. ಕೋವಿಡ್ನ ಕಳಪೆ ಮತ್ತು ಬೇಜವಾಬ್ಧಾರಿತನದಿಂದಾಗಿ ಜನ ಮರಣ ಹೊಂದಿದ್ದಾರೆ. ಹಾಗಾಗಿ ಇದನ್ನು ಕೊಲೆ ಎಂದು ಪರಿಗಣಿಸಿ ತನಿಖೆ ನಡೆಯಬೇಕೆಂದು ಶಿಫಾರಸ್ಸು ಮಾಡಿದ್ದಾರೆ. ನಮ್ಮಲ್ಲಿ ಬ್ರೆಜಿಲ್ಗಿಂತ ಭೀಕರವಾಗಿ ಕೇಂದ್ರ-ರಾಜ್ಯ ಬಿಜೆಪಿ ಸರ್ಕಾರಗಳು ಅಪರಾಧ ಎಸಗಿವೆ. ಸರ್ಕಾರಗಳ ಅದಕ್ಷತೆ, ನಿರ್ಲಕ್ಷ್ಯ ಧೋರಣೆ, ಕಳಪೆ ನಿರ್ವಹಣೆ ಮತ್ತು ಭ್ರಷ್ಟತೆಯಿಂದಾಗಿ ಕರ್ನಾಟಕವೊಂದರಲ್ಲೆ ಸುಮಾರು ೪ ಲಕ್ಷ ಜನರನ್ನು ಕೊಂದು ಹಾಕಲಾಗಿದೆ. ಹಾಗಾಗಿ ನಮ್ಮಲ್ಲಿಯೂ ಕೋವಿಡ್ ನಿರ್ವಹಣೆ ಕುರಿತಂತೆ ಸಮರ್ಪಕವಾದ ವಿಚಾರಣೆ, ತನಿಖೆ ನಡೆಯಬೇಕಾಗಿದೆ.

ಮೊದಲ ಅಲೆ ಕೊನೆಗೊಳ್ಳುವ ಮೊದಲೇ ಪ್ರಧಾನಿ ಮೋದಿ ಅವರು ಇದೇ ರೀತಿ ಸಂಭ್ರಮಾಚರಣೆಗಳನ್ನು ಮಾಡಿ, ಭಾರತ ಕೊರೋನಾ ಗೆದ್ದೇಬಿಟ್ಟಿತು ಎಂದು ಕುಣಿದಿದ್ದರು. ಅಂತಾರಾಷ್ಟಿಯ ವೇದಿಕೆಗಳಲ್ಲೂ ಭಾರತ ಏಕಾಂಗಿಯಾಗಿ ಕೊರೋನಾ ಗೆದ್ದುಬಿಟ್ಟಿತು ಎಂದು ಹೇಳಿಕೆ ನೀಡಿ ಹಾಸ್ಯಾಸ್ಪದ ಆಗಿದ್ದರು. ಈ ಬಾರಿಯೂ ಮತ್ತೆ ಅದೇ ತಪ್ಪುಗಳನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಥದ್ದರ ಮಧ್ಯೆಯೂ ದೇಶದಲ್ಲಿ ೧೦೦ ಕೋಟಿ ಲಸಿಕೆ ನೀಡಲಾಗಿದೆ. ಕೊರೋನ ಲಸಿಕೆ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು, ನಿಷ್ಠೆಯಿಂದ ಕೆಲಸ ಮಾಡಿದ ವೈದ್ಯ, ದಾದಿಯರ ವೃಂದ ಮತ್ತು ದೇಶದ ಜನರಿಗೆ ಇದೇ ಸಮಯದಲ್ಲಿ ನಾನು ಅಭಿನಂದನೆ ಸಲ್ಲಿಸುತ್ತೇನೆ.

ಸವಾಲು ಮುಗಿದಿಲ್ಲ. ಭಾರತಕ್ಕಿಂತ ಮರ್ನಾಲ್ಕು ಪಟ್ಟು ಅಧಿಕ ಲಸಿಕೆಯಲ್ಲಿ ಸಾಧನೆಮಾಡಿರುವ ದೇಶಗಳಲ್ಲೂ ಈಗಾಗಲೇ ಕೊರೋನ ನಾಲ್ಕನೇ ಅಲೆ ಅಪ್ಪಳಿಸುತ್ತಿದೆ. ಶೇ.೭೦ ರಷ್ಟು ಲಸಿಕೆ ನೀಡಿರುವ ಚೀನಾದಲ್ಲಿ ದಿನನಿತ್ಯ ೧.೨೫ ಲಕ್ಷ ಪ್ರಕರಣಗಳು ಪತ್ತೆಯಾಗುತ್ತಿವೆ. ಅಮೆರಿಕ, ರಷ್ಯಾ, ಇಂಗ್ಲೆAಡ್ ಮುಂತಾದ ಕಡೆಯೂ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದು ಆತಂಕ ಹುಟ್ಟಿಸುತ್ತಿದೆ. ಇದು ನಮ್ಮ ದೇಶಕ್ಕೂ ಎಚ್ಚರಿಕೆಯ ಗಂಟೆ ಆಗಿದೆ. ಆದ್ದರಿಂದ ದೇಶದಲ್ಲಿ ಕನಿಷ್ಠ ಶೇ ೬೦-೭೦ ರಷ್ಟು ಜನಕ್ಕೆ ಎರಡೂ ಡೋಸ್ ಲಸಿಕೆ ಹಾಕಿಸಿದ್ದರೆ ಮಾತ್ರ ನಾವು ಅಪಾಯದಿಂದ ರಕ್ಷಣೆ ಪಡೆದುಕೊಳ್ಳಬಹುದಾಗಿದೆ.

ಡೆಲ್ಟಾ ಪ್ಲಸ್ ವೈರಸ್ಸು ಅತ್ಯಂತ ವೇಗವಾಗಿ ರೂಪಾಂತರ ಹೊಂದುತ್ತಿರುವುದಾಗಿ ಮತ್ತು ಅಪಾಯಕಾರಿಯಾಗುತ್ತಿರುವುದರ ಕುರಿತು ಹಲವು ವಿಜ್ಞಾನಿಗಳು ಎಚ್ಚರಿಕೆ ನೀಡುತ್ತಿದ್ದಾರೆ. ಲಸಿಕೆ ನೀಡುವಿಕೆ ನಿಧಾನವಾದಂತೆಲ್ಲ ವೈರಸ್ಸಿನ ಉಗ್ರತೆಗೆ ನಾವೆ ಕಾರಣವಾದಂತಾಗುತ್ತದೆ. ಕೋವಿಡ್ ರಕ್ಷಣೆ ಪಡೆಯಲು ಎಲ್ಲ ರೀತಿಯ ಸಿದ್ಧತೆಗಳನ್ನು ಹೆಚ್ಚಿಸಿಕೊಳ್ಳಬೇಕಾಗಿದೆ. ಮೊದಲ ಅಲೆಯ ನಂತರ ಗೆದುಬಿಟ್ಟಿದ್ದೇವೆಂಬ ಹುಸಿ ಭ್ರಮೆಯಲ್ಲಿ ಜನರನ್ನು ತೇಲಾಡಿಸಿ ಇತಿಹಾಸದ ದೊಡ್ಡ ದುರಂತಗಳ ಜೊತೆಗೆ ದೇಶವನ್ನು ಸೇರಿಸಿದ್ದು ಸಾಕು.

ಸಮರೋಪಾದಿಯಲ್ಲಿ ಲಸಿಕೆ ಅಭಿಯಾನವನ್ನು ನೆರವೇರಿಸಬೇಕಾಗಿದೆ. ಹೀಗಾಗಿ ಈ ನಕಲಿ ಸಂಭ್ರಮಾಚರಣೆ ನಿಲ್ಲಿಸಿ ಲಸಿಕೆಯನ್ನು ಇನ್ನಷ್ಟು ತೀವ್ರಗತಿಯಲ್ಲಿ ಹಾಕುವಂತೆ ನಾನು ಒತ್ತಾಯಿಸುತ್ತೇನೆ. ದೇಶದ ಎಲ್ಲರಿಗೂ ಶೀಘ್ರವಾಗಿ ಲಸಿಕೆ ನೀಡಿ ಜನರನ್ನು ರಕ್ಷಿಸುವಂತೆ ಆಗ್ರಹಿಸಿದ್ದಾರೆ.

 

e̲̲-papr:e Paper – October 24, 2021

Tags: CelebrationTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In