• Home
  • About Us
  • Contact Us
  • Terms of Use
  • Privacy Policy
Thursday, June 11, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

News Desk by News Desk
Apr 29, 2026, 06:36 pm IST
in ಆಧ್ಯಾತ್ಮ
Share on FacebookShare on TwitterTelegram

Chanakya Neeti: ಹೊಗಳುವಿಕೆ ಅಂದ್ರೆ ಯಾರಗೆ ತಾನೇ ಪ್ರಿಯವಲ್ಲ. ಎಲ್ಲರೂ ಹೊಗಳಿಕೆಯನ್ನು ಪ್ರೀತಿಸುವವರೇ. ಹೊಗಳಿಸಿಕ“ಂಡು ಹಿಗ್ಗುವವರೇ. ಆದರೆ ಅಪ್ಪಿ ತಪ್ಪಿ ನೀವೇನಾದರೂ ಪುರುಷನಾಗಿದ್ದು, ಅದರಲ್ಲೂ ಪತಿಯಾಗಿದ್ದು, ನಿಮ್ಮ ಪತ್ನಿಯ ಎದುರು ಇವರನ್ನೇನಾದರೂ ಹೊಗಳಿದಿರೋ, ನಿಮ್ಮ ಕಥೆ ಮುಗೀತು. ನಿಮ್ಮ ನೆಮ್ಮದಿಯೂ ದಿ ಎಂಡ್ ಆದ ಹಾಗೆ. ಹಾಗಾದ್ರೆ ಪತ್ನಿಯ ಎದುರು ಯಾರನ್ನು ಪತಿ ಹೊಗಳಬಾರದು ಅಂತಾ ತಿಳಿಯೋಣ ಬನ್ನಿ..

ಪತ್ನಿಗೆ ಕಂಡರಾಗದ ಜನ: ಮನುಷ್ಯ ಅಂದ ಮೇಲೆ ದ್ವೇಷ, ಅಸೂಯೆ ಎಲ್ಲವೂ ಇರುತ್ತದೆ. ಅದೇ ರೀತಿ ನಿಮ್ಮ ಪತ್ನಿಗೆ ಕಂಡರಾಗದ ಕೆಲವರು ಇರುತ್ತಾರೆ. ಆದರೆ ನಿಮಗೆ ಅವರು ಪ್ರೀತಿಪಾತ್ರರೇ ಆಗಿರಬಹುದು. ಆ ಪ್ರೀತಿ ಮನಸ್ಸಿನಲ್ಲಿರಲಿ, ಆದರೆ ಆಕೆಯ ಮುಂದಲ್ಲ. ಆಕೆಯ ಮುಂದೆ ಅಂಥವರನ್ನು ನೀವು ಯಾವುದೇ ಕಾರಣಕ್ಕೂ ಹೊಗಳಬೇಡಿ.

ಬೇರೆ ಸ್ತ್ರೀ: ಯಾವುದೇ ಹೆಣ್ಣಿಗೆ ಆಗಲಿ, ತನ್ನ ಪತಿ ತನ್ನನ್ನು ಮಾತ್ರ ಪ್ರೀತಿಸಬೇಕು, ತನ್ನನ್ನು ಮಾತ್ರ ಕಾಳಜಿ ಮಾಡಬೇಕು, ತನ್ನನ್ನು ಮಾತ್ರ ಹೊಗಳಬೇಕು ಅಂತಾ ಮನಸ್ಸಿರುತ್ತದೆ. ಅಪ್ಪಿತಪ್ಪಿ ನೀವು ಆಕೆಯ ಎದುರು ಬೇರೆ ಹೆಣ್ಣು ಮಕ್ಕಳನ್ನು ಹೊಗಳಿದರೆ, ಆಕೆಯ ರೌದ್ರಾವತಾರಕ್ಕೆ ನೀವು ಗುರಿಯಾಗಬೇಕಾಗುತ್ತದೆ.

ನಿಮಗೆ ಕೆಲಸ ನೀಡಿದವರು: ನಿಮಗೆ ಕೆಲಸ ನೀಡಿರುವ ನಿಮ್ಮ ಬಾಸ್ ಉತ್ತಮರೇ ಆಗಿರಬಹುದು. ಆದರೆ ನೀವು ನಿಮ್ಮ ಮಡದಿಯ ಜತೆ ಸಮಯ ಕಳೆಯುವಾಗ, ನೀವು ಆಫೀಸು ವಿಷಯ ಮಾತನಾಡಿ, ಬಾಸ್‌ನನ್ನು ಹೊಗಳಿದರೆ, ಆಕೆಗೆ ಬೇಸರವಾಗುತ್ತದೆ. ಎಲ್ಲಿ ಹೋದರೂ, ಬಾಸ್ , ಆಫೀಸ್‌ದೇ ಧ್ಯಾನ ಎಂದು ಬೈಯ್ಯಬಹುದು.

ಪ್ರತಿಸ್ಪರ್ಧಿ: ನೀವು ಪತಿಯಾಗಿದ್ದು ಪತ್ನಿಯ ಪ್ರತಿಸ್ಪರ್ಧಿಯನ್ನು ಎಂದಿಗೂ ಹೊಗಳಬೇಡಿ. ಆ ಪ್ರತಿಸ್ಪರ್ಧಿ ಆಕೆಯ ಆಫೀಸಿನಲ್ಲೇ ಇರಬಹುದು. ಅಥವಾ ಸಂಬಂಧಿಕರಲ್ಲೇ ಇರಬಹುದು. ಅಥವಾ ಅಕ್ಕ ಪಕ್ಕದ ಮನೆಯಲ್ಲೇ ಇರಬಹುದು. ಅದು ಸ್ತ್ರೀ ಆಗಿರಬಹುದು, ಪುರುಷನೇ ಆಗಿರಬಹುದು. ಅಂಥವರನ್ನು ನೀವು ಹೊಗಳಿದರೆ, ಆಕೆಗೆ ಬೇಸರವಾಗುತ್ತದೆ.

Tags: Beauty tipsbjpchanakya neetiCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState Newsಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

ನೀವು ಹೇಗಿದ್ದರೂ ಜನ ಮಾತನಾಡುತ್ತಾರೆ ಎನ್ನುವುದಕ್ಕೆ ಶಿವ-ಪಾರ್ವತಿಯ ಈ ಕಥೆಯೇ ಉದಾಹರಣೆ

ನೀವು ಹೇಗಿದ್ದರೂ ಜನ ಮಾತನಾಡುತ್ತಾರೆ ಎನ್ನುವುದಕ್ಕೆ ಶಿವ-ಪಾರ್ವತಿಯ ಈ ಕಥೆಯೇ ಉದಾಹರಣೆ

Spiritual: ಕೇದಾರನಾಥನಿಗೂ ಕನ್ನಡಿಗರಿಗೂ ಇದೇ ಅವಿನಾಭಾವ ಸಂಬಂಧ.. ಹೇಗಂತೀರಾ..? ಈ ಬರಹ ಓದಿ

Spiritual: ಕೇದಾರನಾಥನಿಗೂ ಕನ್ನಡಿಗರಿಗೂ ಇದೇ ಅವಿನಾಭಾವ ಸಂಬಂಧ.. ಹೇಗಂತೀರಾ..? ಈ ಬರಹ ಓದಿ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

ನೀವು ಹೇಗಿದ್ದರೂ ಜನ ಮಾತನಾಡುತ್ತಾರೆ ಎನ್ನುವುದಕ್ಕೆ ಶಿವ-ಪಾರ್ವತಿಯ ಈ ಕಥೆಯೇ ಉದಾಹರಣೆ

ನೀವು ಹೇಗಿದ್ದರೂ ಜನ ಮಾತನಾಡುತ್ತಾರೆ ಎನ್ನುವುದಕ್ಕೆ ಶಿವ-ಪಾರ್ವತಿಯ ಈ ಕಥೆಯೇ ಉದಾಹರಣೆ

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In