• Home
  • About Us
  • Contact Us
  • Terms of Use
  • Privacy Policy
Thursday, July 31, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Chanakya Neeti: ಈ ಅಭ್ಯಾಸಗಳನ್ನು ಮೈಗೂಡಿಸಿಕೊಂಡರೆ ನೀವಂದುಕೊಂಡಿದ್ದನ್ನು ಸಾಧಿಸಬಹುದು

News Desk by News Desk
Sep 13, 2024, 04:48 pm IST
in ಆಧ್ಯಾತ್ಮ
Share on FacebookShare on TwitterTelegram

Spiritual: ಚಾಣಕ್ಯ ನೀತಿ ಅಂದ್ರೆನೇ ಜೀವನ ಪಾಠ ಇದ್ದಂಗೆ. ಚಾಣಕ್ಯ ನೀತಿಯನ್ನು ಯಾರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ, ಅವರಿಗೆ ಎಂದಿಗೂ ಅವಮಾನವಾಗುವುದಿಲ್ಲ. ಸೋಲಾಗುವುದಿಲ್ಲ. ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗ ಯಾವ ರೀತಿ ಇರಬೇಕು..? ದುಡ್ಡು ಖರ್ಚು ಮಾಡುವಾಗ, ಯಾವ ನಿಯಮ ಪಾಲಿಸಬೇಕು..? ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಬೇಕು ಅಂದ್ರೆ ಹೇಗಿರಬೇಕು..? ಯಾವ ಸ್ಥಳದಲ್ಲಿ ಇರಬೇಕು ಮತ್ತು ಯಾವ ಸ್ಥಳದಲ್ಲಿ ಇರಬಾರದು. ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು ಜೀವನದಲ್ಲಿ ಯಶಸ್ವಿಯಾಗಬೇಕು ಅಂದ್ರೆ ನಾವು ಯಾವ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು ಅಂತ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..

ಡಿ ಮಾರ್ಟ್‌ನಲ್ಲಿ ವಸ್ತುಗಳು ಕಡಿಮೆ ಬೆಲೆಗೆ ಸಿಗಲು ಕಾರಣವೇನು ಗೊತ್ತಾ..?

ಮಾತಿನ ಮೇಲೆ ಹಿಡಿತವಿರಲಿ: ನಾವಾಡುವ ಮಾತಿನಿಂದ ಎದುರಿಗೆ ಇರುವವರು ಖುಷಿಯಾಗಬೇಕು ಅಥವಾ ಸಮಾಧಾನವಾಗಿರಬೇಕು. ಆಗ ಅವರಿಗೆ ನಮ್ಮ ಮೇಲಿನ ಗೌರವ ಹೆಚ್ಚಾಗುತ್ತದೆ. ಅದೇ ನಾವಾಡುವ ಮಾತು ಇನ್ನೊಬ್ಬರ ಮನಸ್ಸನ್ನು ಘಾಸಿಗೊಳಿಸುವಂತಿದ್ದರೆ, ಅವರು ನಮಗೆಂದೂ ಗೌರವ ಕೊಡುವುದಿಲ್ಲ. ಒಂದೊಮ್ಮೆ ಮಾತಿನಲ್ಲಿ ಗೌರವಿಸಿದರೂ, ಮನಸ್ಸಿನಲ್ಲಿ ನಿಮ್ಮ ಬಗ್ಗೆ ಅವರಿಗೆ ಗೌರವವಿರುವುದಿಲ್ಲ. ಹಾಗಾಗಿ ನೀವು ಎಲ್ಲರ ಬಳಿ ಸೌಮ್ಯವಾಗಿ ಮಾತನಾಡಿದರೆ, ಅಥವಾ ಗಾಂಭೀರ್ಯದಿಂದ, ಧೈರ್ಯದಿಂದ ಮಾತನಾಡಿದರೆ, ಅದು ನಿಮ್ಮ ಗೌರವನ್ನು ಹೆಚ್ಚಿಸುತ್ತದೆ. ಮತ್ತು ವ್ಯಂಗ್ಯವಾದ ಮಾತು ನಿಮ್ಮ ಮೇಲಿನ ಗೌರವವನ್ನು ತಗ್ಗಿಸುತ್ತದೆ. ಮತ್ತು ಹೀಗೆ ವ್ಯಂಗ್ಯವಾಗಿ, ಇನ್ನೊಬ್ಬರ ಮನಸ್ಸನ್ನು ನೋಯಿಸಿ, ಮಾತನಾಡುವವರಿಗೆ ಯಾರೂ ಕೂಡ ಪ್ರೀತಿ, ಕಾಳಜಿ, ಗೌರವ ಏನನ್ನೂ ನೀಡುವುದಿಲ್ಲ.

ನೀವು ಮಾಡುತ್ತಿರುವ ಕೆಲಸದ ಬಗ್ಗೆ ಹೆಚ್ಚು ಕೊಚ್ಚಿಕೊಳ್ಳದೇ ಇರುವುದು: ಮೌನವಾಗಿ ಕೆಲಸ ಮಾಡಿ, ನಿಮ್ಮ ಯಶಸ್ಸು ಸದ್ದು ಮಾಡಲಿ ಎಂದು ಹಿರಿಯರು ಹೇಳುತ್ತಾರೆ. ಅದೇ ರೀತಿ ನೀವು ಮೌನವಾಗಿ ಕೆಲಸ ಮಾಡಬೇಕು. ನಿಮಗೆ ಆ ಕೆಲಸದಲ್ಲಿ ಯಶಸ್ಸು ಸಿಕ್ಕಾಗಲೇ, ಜನರಿಗೆ ನೀವು ಇಂಥ ಕೆಲಸ ಮಾಡುತ್ತಿದ್ದೀರಿ ಎಂದು ಗೊತ್ತಾಗಬೇಕು. ಉದಾಹರಣೆಗೆ ಏನೋ ಒಂದು ಉದ್ಯಮ ಶುರು ಮಾಡಿದ್ದೀರಿ ಎಂದಿಟ್ಟುಕೊಳ್ಳಿ. ಅದರಲ್ಲಿ ನೀವು ಯಶಸ್ವಿಯಾಗುವವರೆಗೂ ನೀವು ಆ ಬಗ್ಗೆ ಯಾರಿಗೂ ಹೇಳಬಾರದು. ಹಾಗೇನಾದರೂ ಮಾಡಿದರೆ, ನಿಮ್ಮ ಏಳಿಗೆಯನ್ನು ಸಹಿಸದ ಜನ, ನಿಮ್ಮ ಉದ್ಯಮವನ್ನು ಹಾಳು ಮಾಡಲು ಯತ್ನಿಸುತ್ತಾರೆ.

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

ಸಾಯುವವರೆಗೂ ಕಲಿಯುತ್ತಲೇ ಇರಬೇಕು: ಶಾಲೆ, ಕಾಲೇಜಿಗೆ ಹೋಗಿ ಕಲಿಯುವುದು ಒಂದೆಡೆಯಾದರೆ, ಜೀವನ ಪಾಠ ಕಲಿಯುವುದು ಮತ್ತೊಂದೆಡೆ. ಕಾಲೇಜು ಕಲಿತು ಮುಗಿಯಿತು. ಕೆಲಸವೂ ಸಿಕ್ಕಿತೆಂದು ನೀವು ಕಲಿಯುವುದನ್ನು ಬಿಡಬಾರದು.  ಸಾವು ಬರುವವರೆಗೂ ಹೊಸ ಹೊಸ ವಿಷಯಗಳನ್ನು ಕಲಿಯುತ್ತಲೇ ಇರಬೇಕು.

ಹಣ ಬಳಸುವ ಬುದ್ಧಿ: ಹಣವನ್ನು ಹೇಗೆ ಬಳಸಬೇಕು. ಎಷ್ಟು ಖರ್ಚು ಮಾಡಬೇಕು. ಯಾವ ರೀತಿ ಹಣವನ್ನು ಬಳಸಬೇಕು. ಹಣ ಹೇಗೆ ಕೂಡಿಡಬೇಕು. ಯಾವುದರಲ್ಲಿ ಹಣವನ್ನು ಇನ್ವೆಸ್ಟ್ ಮಾಡಬೇಕು ಅನ್ನೋ ಬಗ್ಗೆ ಓರ್ವ ವ್ಯಕ್ತಿಗೆ ಚೆನ್ನಾಗಿ ಗೊತ್ತಿರಬೇಕು. ಆಗಲೇ ಆತ ಯಶಸ್ವಿಯಾಗಲು ಸಾಧ್ಯ.

ಸಂಬಂಧ ನಿಭಾಯಿಸುವ ಬುದ್ಧಿ: ಓರ್ವ ವ್ಯಕ್ತಿಗೆ ಸಮಾಜದಲ್ಲಿ ಗೌರವ, ಹಣ, ನೆಮ್ಮದಿ, ಐಷಾರಾಮಿ ಜೀವನ ಎಲ್ಲವೂ ಎಷ್ಟು ಮುಖ್ಯವೋ, ಮನೆಯಲ್ಲಿನ ಸಂಬಂಧವೂ ಅಷ್ಟೇ ಮುಖ್ಯ. ನೀವು ಸಮಾಜದಲ್ಲಿ ಗೌರವ, ಹಣ ಸಂಪಾದಿಸಿದರೂ ಕೂಡ, ಮನೆಯಲ್ಲಿನ ಸಂಬಂಧಗಳು ಸರಿಯಾಗಿ ನಿಭಾಯಿಸಿಲ್ಲವೆಂದಲ್ಲಿ ನಿಮಗೆ ಯಶಸ್ಸು, ನೆಮ್ಮದಿ ಸಿಗಲು ಸಾಧ್ಯವೇ ಇಲ್ಲ.

ನಾಭಿ (ಹೊಕ್ಕಳಿಗೆ) ಎಣ್ಣೆ ಹಾಕಿದ್ರೆ ಏನಾಗತ್ತೆ ಗೊತ್ತಾ..? Belly Button Oiling ಬಗ್ಗೆ ಕೇಳಿದ್ದೀರಾ?

ಕಷ್ಟಪಡುವ ಬುದ್ಧಿ: ಯಾರಿಗೆ ಕಷ್ಟಪಡದೇ ಹಾಗೆ ಸುಖ ಸಿಗಬೇಕು ಎನ್ನುವ ಬುದ್ಧಿ ಇರುತ್ತದೆಯೋ, ಅಂಥವರಿಗೆ ಎಂದಿಗೂ ಸುಖವಾಗಿರುವ ಯೋಗ ಕೂಡಿ ಬರುವುದಿಲ್ಲ. ಹಾಗಾಗಿಯೇ ಕಷ್ಟಪಟ್ಟು ದುಡಿಯಬೇಕು ಅಂತಾ ಹೇಳೋದು. ಕಷ್ಟ ಪಟ್ಟಷ್ಟು ನಮಗೆ ಸಿಗುವ ಫಲ ಸಿಹಿಯಾಗಿರುತ್ತದೆ.

ದಿನ ನಿರ್ವಹಿಸುವ ಬುದ್ಧಿ: ದಿನ ನಿರ್ವಹಿಸುವುದು ಎಂದರೆ, ಯಾವ ದಿನ ಯಾವ ಕೆಲಸ ಪೂರ್ಣಗೊಳಿಸಬೇಕೋ, ಅದನ್ನು ಅಂದೇ ಪೂರ್ಣಗೊಳಿಸುವ ಬುದ್ಧಿ. ಯಾವುದೇ ಕೆಲಸವಾಗಲಿ, ನಾಳೆ ಮಾಡುತ್ತೇನೆ, ನಾಡಿದ್ದು ಮಾಡುತ್ತೇನೆ, ಮತ್ಯಾವಾಗಲಾದ್ರೂ ಮಾಡಿದರಾಯಿತು ಎಂದು ಮುಂದೂಡುವವರು ಎಂದಿಗೂ ಉದ್ಧಾರವಾಗುವುದಿಲ್ಲ ಅಂತಾರೆ ಚಾಣಕ್ಯರು. ಹಾಗಾಗಿ ಯಾವುದಾದರೂ ಕೆಲಸ ಮಾಡಲೇಬೇಕು ಎಂದುಕೊಂಡಿದ್ದರೆ, ಅಂಥ ಕೆಲಸವನ್ನು ಅಂದೇ, ಆ ಕ್ಷಣವೇ ಮಾಡಿ ಮುಗಿಸಲು ಪ್ರಯತ್ನಿಸಿ. ಕೆಲಸ ಮುಂದೂಡಿದರೆ, ನೀವೆಂದೂ ಉದ್ಧಾರವಾಗುವುದಿಲ್ಲ ಎನ್ನುತ್ತಾರೆ ಚಾಣಕ್ಯರು.

Recipe: ಬದನೇಕಾಯಿ- ಬಟಾಣಿ ಬೋಳುಕೊದ್ಲು ರೆಸಿಪಿ

 

Tags: Challenging Star darshanchanakyaEnglish NewsHindi NewsKannada NewslifeMoneyshri NewsShri News Kannada
ShareSendTweetShare
Join us on:

Related Posts

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In