ಚಿಕ್ಕಮಗಳೂರು: ವಾಹನ ಆಕಸ್ಮಿವಾಗಿ ಹೊತ್ತಿ ಇದೊಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ನಡೆದಿದೆ.
ಮಂಗಳೂರಿನ ದೇರಳಕಟ್ಟೆಯಿಂದ ಜಾವಗಲ್ ಗೆ ಪ್ರವಾಸಕ್ಕೆ ತೆರಳುವಾಗ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅದರಲ್ಲಿದ್ದವರು ಕೆಳಗಿಳಿದು ಬಚಾವಾಗಿದ್ದಾರೆ .ಕ್ಷಣಮಾತ್ರದಲ್ಲಿ ಕಾರು ಧಗಧಗನೆ ಹೊತ್ತಿ ಕರಕಲಾಗಿದೆ.
ಮಹೇಂದ್ರ ಲೋಗನ್ ಸುಟ್ಟು ಕರುಕಲಾದ ಕಾರು. ಶನಿವಾರ ರಾತ್ರಿ 2 ಗಂಟೆ ಸಮಯದಲ್ಲಿ ಈ ನಡೆದ ಘಟನೆ ನಡೆದಿದ್ದು ಸ್ಥಳಕ್ಕೆ ಬಣಕಲ್ ಸಬ್ ಇನ್ಸೆಕ್ಟರ್ ಗಾಯತ್ರಿ ಮತ್ತು ಪೊಲೀಸರು ತೆರಳಿ ಪರಿಶೀಲಿಸಿದ್ದಾರೆ.
Discussion about this post