• Home
  • About Us
  • Contact Us
  • Terms of Use
  • Privacy Policy
Wednesday, August 6, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಕರಕುಶಲ ತರಬೇತಿ ಹಾಗೂ ಉದ್ಯೋಗಕ್ಕಾಗಿ ಚಿರಂತನ ಟ್ರಸ್ಟ್‌ನಿಂದ ವಿಕಲಾಂಗ/ದಿವ್ಯಾಂಗ ವ್ಯಕ್ತಿಗಳ ಅರ್ಜಿ ಆಹ್ವಾನ

ಡೌನ್ ಸಿಂಡ್ರೋಮ್, ಆಟಿಸಂ, ಡಿಸ್ಲೆಕ್ಸಿಯಾ, ಕಲಿಕೆಯಲ್ಲಿ ತೊಂದರೆಯಿರುವವರು, ಶ್ರವಣ ದೋಷವುಳ್ಳವರು, ಸೆರೆಬ್ರಲ್ ಪಾಲ್ಸಿ ಮುಂತಾದ ವಿಶೇಷ ಸಮಸ್ಯೆಗಳುಳ್ಳವರಿಗೆ ಚಿರಂತನ ಟ್ರಸ್ಟ್ ತರಬೇತಿ ನೀಡಲಿದೆ.

Shri News Desk by Shri News Desk
Dec 7, 2021, 11:22 pm IST
in ರಾಜ್ಯ
Chirantana Trust

ಸಮಾರಂಭದ ಚಿತ್ರ

Share on FacebookShare on TwitterTelegram

ಬೆಂಗಳೂರು: ವಿಶ್ವ ಅಂಗವಿಕಲ ದಿನಾಚರಣೆಯ ಅಂಗವಾಗಿ ಚಿರಂತನ ಟ್ರಸ್ಟ್ ವತಿಯಿಂದ ವಿಶೇಷ ಅಗತ್ಯಗಳಿರುವ ಅಂಗವಿಕಲ/ದಿವ್ಯಾಂಗ ವ್ಯಕ್ತಿಗಳಿಂದ ಕರಕುಶಲ ತರಬೇತಿ ಹಾಗೂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಸಾರ್ವಜನಿಕ ಸೇವಾ ಸಂಸ್ಥೆಯಾಗಿರುವ ಒಎನ್‍ಜಿಸಿ ಜೊತೆ ಜಂಟಿಯಾಗಿ ಸೇರಿ ಚಿರಂತನ ಟ್ರಸ್ಟ್ (ನೋಂ.) ಈ ತರಬೇತಿ ಕಾರ್ಯಕ್ರಮ ಆಯೋಜಿಸುತ್ತಿದೆ. ಈ ಕರಕುಶಲ ತರಬೇತಿ ಹಾಗೂ ಉದ್ಯೋಗ ಕೇಂದ್ರದ ಲಾಭ ಪಡೆಯಲು 17.6ಕ್ಕಿಂತ ಹೆಚ್ಚು ವರ್ಷದ ಅಂಗವಿಕಲ/ದಿವ್ಯಾಂಗ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಿದೆ.

ಡೌನ್ ಸಿಂಡ್ರೋಮ್, ಆಟಿಸಂ, ಡಿಸ್ಲೆಕ್ಸಿಯಾ, ಕಲಿಕೆಯಲ್ಲಿ ತೊಂದರೆಯಿರುವವರು, ಶ್ರವಣ ದೋಷವುಳ್ಳವರು, ಸೆರೆಬ್ರಲ್ ಪಾಲ್ಸಿ ಮುಂತಾದ ವಿಶೇಷ ಸಮಸ್ಯೆಗಳುಳ್ಳವರಿಗೆ ಚಿರಂತನ ಟ್ರಸ್ಟ್ ತರಬೇತಿ ನೀಡಲಿದೆ. ತರಬೇತಿಯ ನಂತರ ವಿದ್ಯಾರ್ಥಿಗಳನ್ನು ಟ್ರಸ್ಟ್ ವತಿಯಿಂದಲೇ ಉದ್ಯೋಗಕ್ಕೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆ ಅವಧಿಯಲ್ಲಿ ಅವರು ಪ್ರತಿದಿನ 3 ಗಂಟೆ ಕೆಲಸ ಮಾಡಬೇಕು. ಅದಕ್ಕೆ ಟ್ರಸ್ಟ್ ವತಿಯಿಂದ ಸ್ಟೈಪೆಂಡ್ ನೀಡಲಾಗುತ್ತದೆ.

ಡಿ.1,2021ರಂದು ಬಸವನಗುಡಿಯ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವಲ್ರ್ಡ್ ಕಲ್ಚರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿಈ ತರಬೇತಿ ಯೋಜನೆಯನ್ನು ಉದ್ಘಾಟಿಸಲಾಯಿತು. ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಒಎನ್‍ಜಿಸಿ ಫೌಂಡೇಶನ್ ಸಿಇಒ ಕಿರಣ್ ಡಿ.ಎಂ. ಹಾಗೂ ಚಿರಂತನದ ಸಂಸ್ಥಾಪಕಿ ಮತ್ತು ಮ್ಯಾನೇಜಿಂಗ್ ಟ್ರಸ್ಟಿ ರಚನಾ ಪ್ರಸಾದ್ ಉಪಸ್ಥಿತರಿದ್ದರು.

ಅಭ್ಯರ್ಥಿಗಳ ಅರ್ಹತೆ ಹಾಗೂ ಉದ್ಯೋಗ ವಿವರ:
ವಯಸ್ಸು: 17.6 ವರ್ಷಕ್ಕಿಂತ ಮೇಲ್ಪಟ್ಟು

ಅಂಗವೈಕಲ್ಯ: ಬೌದ್ಧಿಕ ಅಂಗವೈಕಲ್ಯ (ಅಲ್ಪ ಪ್ರಮಾಣದಿಂದ ಮಧ್ಯಮ), ಆಟಿಸಂ (ಅಲ್ಪ ಪ್ರಮಾಣದಿಂದ ಮಧ್ಯಮ), ಸೆರೆಬ್ರಲ್ ಪಾಲ್ಸಿ (ಅಲ್ಪ), ಡೌನ್ ಸಿಂಡ್ರೋಮ್ ಹಾಗೂ ಇನ್ನಿತರ ಜೆನೆಟಿಕ್ ಸಮಸ್ಯೆಗಳು (ಅಲ್ಪ ಪ್ರಮಾಣದಿಂದ ಮಧ್ಯಮ). ದೈನಂದಿನ ಬದುಕು ನಡೆಸಲು ಅಗತ್ಯವಿರುವ ಸಾಮಾಜಿಕ ಹಾಗೂ ಪ್ರಾಯೋಗಿಕ ಕೌಶಲಗಳು ಮತ್ತು ಹೇಳಿದ್ದನ್ನು ಅರ್ಥ ಮಾಡಿಕೊಳ್ಳುವ ಶಕ್ತಿ ಇರಬೇಕು.(ಬಣ್ಣಗಳನ್ನು ಸಮರ್ಥವಾಗಿ ಬಳಸಲು ಹಾಗೂ ಇಕ್ಕಳವನ್ನು ಚೆನ್ನಾಗಿ ಹಿಡಿದುಕೊಳ್ಳಲು ಬರಬೇಕು. ಕಣ್ಣು ಮತ್ತು ಕೈ ನಡುವೆ ಸಮನ್ವಯ ಇರಬೇಕು. ಆಕಾರ, ಬಣ್ಣ, ಗಾತ್ರದ ಮೂಲಭೂತ ತಿಳಿವಳಿಕೆ ಇರಬೇಕು. ಸಂಖ್ಯೆಗಳು ಮತ್ತು ಸಾಮಾನ್ಯ ಗಣಿತದ ಜ್ಞಾನ ಇರಬೇಕು.)

ಹೇಳಿದ್ದನ್ನು ಅರ್ಥ ಮಾಡಿಕೊಂಡು ಮಾಡುವ ಶಕ್ತಿ ಅಭ್ಯರ್ಥಿಗೆ ಇರಬೇಕು. ಜೊತೆಗೆ, ಕನ್ನಡ ಮತ್ತು ಇಂಗ್ಲಿಷ್ನ ಪ್ರಾಥಮಿಕ ಜ್ಞಾನ ಹಾಗೂ ಕಂಪ್ಯೂಟರ್ ಜ್ಞಾನ ಇದ್ದರೆ ಉತ್ತಮ. ಓದಲು, ಬರೆಯಲು ಹಾಗೂ ಅಂಕಿಗಳನ್ನು ತಿಳಿದುಕೊಳ್ಳುವ ಜ್ಞಾನವಿದ್ದರೆ ಒಳ್ಳೆಯದು. ನಿಯೋಸ್ (10 ಮತ್ತು 12ನೇ ತರಗತಿ ಪಾಸಾದ) ಅಭ್ಯರ್ಥಿಗಳಿಗೆ ಆದ್ಯತೆ. ಮೋಟರ್ ಕುರಿತ ತಿಳಿವಳಿಕೆ, ಕುಳಿತುಕೊಳ್ಳುವ ತಾಳ್ಮೆ, ಸೃಜನಶೀಲ ಹಾಗೂ ಸಾಮಾಜಿಕವಾಗಿ ಬೆರೆಯುವ ಗುಣ ಇರಬೇಕು. ಆರೋಗ್ಯ ಉತ್ತಮವಾಗಿರಬೇಕು ಮತ್ತು ತಂಡದ ಜೊತೆ ಬೆರೆತು ಕೆಲಸ ಮಾಡುವ ಸಾಮಥ್ರ್ಯ ಹಾಗೂ ಮನಸ್ಥಿತಿ ಇರುವುದು ಬಹಳ ಮುಖ್ಯ.

ಯೋಜನೆಯ ವಿವರಗಳು:
-ಭಾರತ ಸರ್ಕಾರದ ಸಂಸ್ಥೆಯೊಂದಿಗೆ ಸೇರಿ ಚಿರಂತನ ಟ್ರಸ್ಟ್ ರೂಪಿಸಿರುವ ಕಾರ್ಯಕ್ರಮ.
-20 ಮಂದಿ ಅಂಗವಿಕಲ/ ದಿವ್ಯಾಂಗ ವ್ಯಕ್ತಿಗಳಿಗೆ ತರಬೇತಿ ಮತ್ತು ಕೆಲಸ ನೀಡುವುದು.
-ವಿದ್ಯಾರ್ಥಿಗಳಿಗೆ 3 ತಿಂಗಳು ತರಬೇತಿ. ನಂತರ ಅವರಿಗೆ ನಮ್ಮಲ್ಲೇ ಸ್ಟೈಪೆಂಡ್ ಜೊತೆ ಉದ್ಯೋಗ.
-ಸ್ಥಳ: ಚಿರಂತನ, ಸುಂದರನಗರ, ಬೆಂಗಳೂರು
-ಸಮಯ: ತರಬೇತಿಯ ನಂತರ ಅಭ್ಯರ್ಥಿಗಳು ನಿತ್ಯ 3 ಗಂಟೆ ಕಾಲ ಶಿಫ್ಟ್‌ಗಳಲ್ಲಿ ಕೆಲಸ ಮಾಡಬೇಕು. ಶಿಫ್ಟ್ ಬದಲಾಗುತ್ತದೆ.
-ಶುಲ್ಕ: ಉಚಿತವಾಗಿ ತರಬೇತಿ ನೀಡಲಾಗುವುದು.
-ಸಾರಿಗೆ: ಸದ್ಯಕ್ಕೆ ಸಂಸ್ಥೆಯಿಂದ ಸಾರಿಗೆ-ಪ್ರಯಾಣ ವ್ಯವಸ್ಥೆ ಇರುವುದಿಲ್ಲ.
-ಸ್ಟೈಪೆಂಡ್: ಅಭ್ಯರ್ಥಿಯ ಸಾಮರ್ಥ್ಯ ಹಾಗೂ ಕೆಲಸ ಮಾಡುವ ಗಂಟೆಗಳ ಆಧಾರದ ಮೇಲೆ ತರಬೇತಿಯ ನಂತರ ನಿರ್ಧಾರ.
-ಬ್ಲಾಕ್ ಪ್ರಿಂಟಿಂಗ್ ಹಾಗೂ ಕೈಮಗ್ಗದ ಬಟ್ಟೆ, ಪೇಪರ್ ಮ್ಯಾಶ್ ಉತ್ಪನ್ನಗಳು, ಟೆರ್ರೇರಿಯಮ್ ತಯಾರಿಕೆ ಹಾಗೂ ಜೋಡಿಸುವುದು, ಗುಣಮಟ್ಟದ ಬಾಳೆ ಎಲೆಯ ಎನ್ವೆಲಪ್ ಮತ್ತು ಕೋಸ್ಟರ್‍ಗಳನ್ನು ತಯಾರಿಸುವ ಬಗ್ಗೆ ತರಬೇತಿ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 8105564884, info@chiranthana.in

ಇದನ್ನೂ ಓದಿ: Meta: ಮಹಿಳೆಯರನ್ನು ರಕ್ಷಿಸಲು ಭಾರತಕ್ಕಾಗಿ ಸುರಕ್ಷತಾ ಯೋಜನೆಗಳನ್ನು ಘೋಷಿಸಿದ ಮೆಟಾ

(Chirantana Trust invites persons with disabilities to apply for handicrafts training and employment)

Tags: BengaluruJobSkillTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In