• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಮುಂಬೈ ಬಿಇಎಸ್‌ಟಿ ಡಿಪೋದಲ್ಲಿ ಟಾಟಾ ಸಂಸ್ಥೆಯಿಂದ ವಿದ್ಯುಚ್ಚಾಲಿತ ಬಸ್‌ಗಳ ಸಂಪೂರ್ಣ ಚಾರ್ಜಿಂಗ್ ಘಟಕ ಸ್ಥಾಪನೆ

ಹೊಸ ಘಟಕದ ಸ್ಥಾಪನೆಯಿಂದ ನಗರದಲ್ಲಿ ವಿದ್ಯುಚ್ಚಾಲಿತ ಬಸ್‌ಗಳು ಹೆಚ್ಚಿನ ಸೇವೆ ನೀಡಲು ಸಹಾಯಕವಾಗಲಿದೆ

Shri News Desk by Shri News Desk
Oct 12, 2021, 06:59 pm IST
in ರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ
Complete Charging Facility for Best Electric Buses

ವಿದ್ಯುಚ್ಚಾಲಿತ ಬಸ್‌ಗಳಿಗೆ ಸಂಪೂರ್ಣ ಛಾರ್ಜಿಂಗ್ ಘಟಕ

Share on FacebookShare on TwitterTelegram

ಮುಂಬೈ: ದೇಶದ ಪ್ರಮುಖ ವಾಣಿಜ್ಯೋದ್ದೇಶದ ವಾಹನಗಳ ತಯಾರಕರಾದ ಟಾಟಾ ಮೋಟಾರ್ಸ್ ಸಂಸ್ಥೆಯು ಮುಂಬೈನ ವೊರ್ಲಿಯ ಬಿಇಎಸ್‌ಟಿ (ಬೃಹನ್ಮುಂಬಯಿ ವಿದ್ಯುತ್ ಸರಬರಾಜು ಮತ್ತು ಸಾರಿಗೆ ಸಂಸ್ಥೆ)ಯ ಡಿಪೋದಲ್ಲಿ ಸಂಪೂರ್ಣ ವಿದ್ಯಚ್ಚಾಲಿತ ಬಸ್‌ಗಳ ಚಾರ್ಜಿಂಗ್ ಘಟಕವನ್ನು ಸ್ಥಾಪಿಸಿದೆ.

ಬ್ಯಾಕ್‌ಬೇ, ಮಾಲ್ವಾನಿ, ಮತ್ತು ಶಿವಾಜಿನಗರ ಡಿಪೋಗಳ ನಂತರ ಇದು ನಾಲ್ಕನೆಯ ಘಟಕವಾಗಿದೆ. ಟಾಟಾ ಸಂಸ್ಥೆಯು ತನ್ನ ವಿದ್ಯುಚ್ಚಾಲಿತ ಬಸ್‌ಗಳನ್ನು ನಗರದ ಸಾರ್ವಜನಿಕ ಸಾರಿಗೆ ಸಂಸ್ಥೆಗೆ ಸರಬರಾಜು ಮಾಡುತ್ತಿದ್ದು ಈ ಹೊಸ ಘಟಕದ ಸ್ಥಾಪನೆಯು ನಗರದಲ್ಲಿ ವಿದ್ಯುಚ್ಚಾಲಿತ ಬಸ್‌ಗಳು ಹೆಚ್ಚಿನ ಸೇವೆ ನೀಡಲು ಸಹಾಯಕವಾಗುತ್ತದೆ.

ಟಾಟಾ ಮೋಟಾರ್ಸ್‌ ಸಂಸ್ಥೆಯ ಬಸ್‌ ತಯಾರಿಕಾ ವಿಭಾಗದ ಉಪಾಧ್ಯಕ್ಷರಾದ ರೋಹಿತ್ ಶ್ರೀವಾಸ್ತವರವರು “ವೊರ್ಲಿಯ ಸಂಪೂರ್ಣ ವಿದ್ಯುಚ್ಚಾಲಿತ ಬಸ್ ಚಾರ್ಜಿಂಗ್ ಘಟಕದ ಸ್ಥಾಪನೆಯ ಪ್ರಕ್ರಿಯೆ ಪೂರ್ಣಗೊಂಡಿದೆಯೆಂದು ತಿಳಿಸಲು ನಾವು ಹರ್ಷಿಸುತ್ತೇವೆ ಎಂದು ತಿಳಿಸಿದರು.  ಮುಂದುವರೆದು ಮಾತನಾಡಿದ ಅವರು, ಟಾಟಾ ಮೋಟಾರ್ಸ್‌ ಸಂಸ್ಥೆಯು ಪರ್ಯಾಯ ಇಂಧನ ತಂತ್ರಜ್ಞಾನವನ್ನು ಪೂರೈಸುವಲ್ಲಿ ಮುಂಚೂಣಿಯಲ್ಲಿದ್ದು ವಿದ್ಯಚ್ಚಾಲಿತ ಬಸ್‌ಗಳ ತಯಾರಿಕೆಯಲ್ಲಿ ಪ್ರಮುಖ ಸ್ಥಾನದಲ್ಲಿದ್ದೇವೆಂದ ತಿಳಿಸಿದರು. ವಿದ್ಯುಚ್ಚಾಲಿತ ಬಸ್‌ಗಳ ಸರಬರಾಜು ಮಾತ್ರವಲ್ಲದೇ ಇವುಗಳಿಗೆ ಸಂಪೂರ್ಣ ಚಾರ್ಜಿಂಗ್ ಘಟಕದ ನಿರ್ಮಾಣ, ನಿರ್ವಹಣೆ, ಮತ್ತು ಕಾರ್ಯಾಚರಣೆಯ ವಿಷಯಗಳಲ್ಲೂ ಬಿಇಎಸ್‌ಟಿ ಯೊಂದಿಗೆ ಕೈಜೋಡಿಸಿರುವುದು ನಮಗೆ ಹೆಮ್ಮೆ ಪಡುವಂತಹ ವಿಷಯವಾಗಿದೆ ಎಂದೂ ತಿಳಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಬಿಇಎಸ್‌ಟಿ ಸಂಸ್ಥೆಯ ಜನರಲ್ ಮ್ಯಾನೇಜರ್, ಲೋಕೇಶ್ ಚಂದ್ರ, ಐಎಎಸ್, ರವರು “ವಿದ್ಯುಚ್ಚಾಲಿತ ಬಸ್‌ಗಳ ನಾಲ್ಕನೆಯ ಘಟಕವಾಗಿ ವೊರ್‌ಲಿಯಿಂದ ಕಾರ್ಯಾಚರಣೆ ಪ್ರಾರಂಭ ಮಾಡತ್ತಿರುವುದು ಅತ್ಯಂತ ಸಂತೋಷದ ವಿಷಯವಾಗಿದ್ದು ಇದರಿಂದ ಪರಿಸರಸ್ನೇಹಿ ವಿದ್ಯುತ್ ಬಸ್‌ಗಳ ಸೇವೆಯನ್ನು ಪ್ರಯಾಣಿಕರ ಸೌಲಭ್ಯಕ್ಕಾಗಿ ಇನ್ನೂ ಹೆಚ್ಚಿನ ಪ್ರದೇಶಗಳಿಗೆ ವಿಸ್ತರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಅಲ್ಲದೇ, ಬಿಇಎಸ್‌ಟಿ ಸಂಸ್ಥೆಯು ತನ್ನ ಎಲ್ಲಾ ವಾಹನಗಳನ್ನು ವಿದ್ಯದೀಕರಣಗೊಳಿಸಲು ಬದ್ಧವಾಗಿದ್ದು ಟಾಟಾ ಮೋಟಾರ್ಸ್ ಸಂಸ್ಥೆಯೊಂದಿಗೆ ಕೈಜೋಡಿಸುತ್ತಿರುವುದು ಸಂತಸ ತಂದಿದೆ ಎಂದು ತಿಳಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮಹಾರಾಷ್ಟ್ರದ ಪ್ರವಾಸ ಮತ್ತು ಪರಿಸರಖಾತೆ ಸಚಿವ ಆದಿತ್ಯ ಠಾಕ್ರೆ, ಬೃಹನ್ಮುಂಬೈ ಮುನಿಸಿಪಲ್ ಕಾರ್ಪೊರೇಷನ್‌ನ ಮೇಯರ್ ಕಿಶೋರಿ ಪೆಡ್ನೇಕರ್, ಬಿಇಎಸ್‌ಟಿಯ ಛೇರ್‌ಮನ್ ಅಶಿಶ್ ಚೆಂಬೂರ್ಕರ್, ಮತ್ತು ಬಿಇಎಸ್‌ಟಿಯ ಜನರಲ್ ಮ್ಯಾನೇಜರ್ ಲೋಕೇಶ್ ಚಂದ್ರ, ಐಎಎಸ್, ಹಾಗೂ ಟಾಟಾ ಮೋಟರ್ಸ್-ಬಿಇಎಸ್‌ಟಿ-ಮಹಾರಾಷ್ಟ್ರ ಸರಕಾರದ ಅನೇಕ ಪ್ರತಿನಿಧಿಗಳು ಭಾಗವಹಿಸಿದ್ದರು.

Complete Charging Facility for Electric Buses Installed at Worli BEST Depot

ಇದನ್ನೂ ಓದಿ: ಈ ಟಚ್ಚಲಿ ಏನೋ ಇದೆ! ಇಬ್ಬರು ಸ್ಪರ್ಶ ವಿಜ್ಞಾನಿಗಳಿಗೆ 2021ರ ನೋಬೆಲ್‌ ಪ್ರಶಸ್ತಿ
ಇದನ್ನೂ ಓದಿ: ಇಂಧನ ಇಲಾಖೆ ಜನಸ್ನೇಹಿಯಾಗುವಂತೆ ಕೆಲಸ ಮಾಡಮಾಬೇಕು

Tags: Electric BusTata MotorsTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In