ಕೆಫೆ ಘಟನೆ ಮತ್ತೆ ಮರುಕಳಿಸಿದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ: B.Y.Vijayendra

Politics: ರಾಜ್ಯದಲ್ಲಿ ಪುಂಡಪೋಕರಿಗಳ ಕಾಟ ಹೆಚ್ಚಾಗಿದ್ದು, ಕೊಲೆ , ಸುಲಿಗೆ, ದರೋಡೆಯ ಕೇಸ್‌ಗಳು ಹೆಚ್ಚಾಗುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯೇ ಕಾರಣವೆಂದು ಬಿಜೆಪಿ ಆರೋಪಿಸಿದೆ, ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆಕ್ರೋಶ ಹೊರಹಾಕಿದ್ದಾರೆ. ಅವರ ಟ್ವೀಟ್ ಇಂತಿದೆ. ಕರ್ನಾಟಕ ಕ್ರಿಮಿನಲ್ ಹಾಗೂ ಭಯೋತ್ಪಾದಕರಿಗೆ ಆಶ್ರಯ ತಾಣವಾಗಿರುವುದು ಹಾಗೂ ಕಾನೂನು ಸುವ್ಯವಸ್ಥೆ ಕುಸಿದಿರುವುದು, ರಾಜ್ಯದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಕೊಲೆ ಹಾಗೂ ದೌರ್ಜನ್ಯದ ಘಟನೆಗಳು ಒಂದೆಡೆ ಸಾಕ್ಷೀಕರಿಸಿದರೆ, ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ … Continue reading ಕೆಫೆ ಘಟನೆ ಮತ್ತೆ ಮರುಕಳಿಸಿದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ: B.Y.Vijayendra