• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

News Desk by News Desk
May 31, 2024, 04:12 pm IST
in ಕ್ರಿಕೆಟ್, ಕ್ರೀಡೆ
Share on FacebookShare on TwitterTelegram

Sports News: ನಟಿ ಅನುಷ್ಕಾ ಶೆಟ್ಟಿ ಮತ್ತು ಕ್ರಿಕೇಟಿಗ ವಿರಾಟ್ ಕೊಹ್ಲಿ ಸಖತ್ ಕ್ಯೂಟ್ ಜೋಡಿ ಅಂತಾ ಎಲ್ಲರಿಗೂ ಗೊತ್ತು. ಇದೀಗ ಈ ಜೋಡಿ ಸುದ್ದಿಯಾಗಿದ್ದು, ಪಾಪರಾಜಿಗಳಿಗೆ ಗಿಫ್ಟ್ ಕೊಡುವ ಮೂಲಕ.

ಹಾಾಗಾದ್ರೆ ಯಾಕೆ ಅನುಷ್ಕಾ ಮತ್ತು ವಿರಾಟ್ ಪಾಪರಾಜಿಗಳಿಗೆ ಗಿಫ್ಟ್ ಕೊಟ್ರ..?. ಇದಕ್ಕೆ ಉತ್ತರ ಪಾಪರಾಜಿಗಳು ಅನುಷ್ಕಾ ಮತ್ತು ವಿರಾಟ್ ಅವರ ರಿಕ್ವೆಸ್ಟ್‌ಗೆ ಗೌರವ ನೀಡಿ, ಅವರ ಗೌಪ್ಯತೆಯನ್ನು ಕಾಪಾಡಿದ್ದಾರೆ.

ಹೌದು, ಪಾಪರಾಜಿಗಳು ಅಂದ್ರೆ, ಹಲವು ನಟ ನಟಿಯರಿಗೆ ತಾತ್ಸಾರ. ಏಕೆಂದರೆ, ಪಾಪರಾಜಿಗಳು ಬಾಲಿವುಡ್ ಸೆಲೆಬ್ರಿಟಿಗಳ ಎಲ್ಲ ಚಲನವಲನಗಳನ್ನು ಗಮನಿಸುತ್ತ., ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ, ಅವರ ನೆಮ್ಮದಿ ಹಾಳು ಮಾಡುತ್ತಾರೆ ಅನ್ನೋದು ಬಾಲಿವುಡ್ ಮಂದಿಯ ಆಕ್ರೋಶ.

ಒಮ್ಮೆ ಆಲಿಯಾ ಭಟ್ ಮನೆಯಲ್ಲಿ ಹೇಗಿರ್ತಾರೆ ಅಂತಾ ತೋರಿಸಲು, ಪಾಪರಾಜಿಗಳು ಎದುರುಗಡೆಯ ಬಿಲ್ಡಿಂಗ್‌ನಲ್ಲಿ ನಿಂತು, ಆಲಿಯಾರ ವೀಡಿಯೋ ಮಾಡಿದ್ದರಂತೆ. ಇದು ಸುದ್ದಿಯಾಗಿ, ಆ ಪಾಪರಾಜಿಗಳ ವಿರುದ್ಧ ದೂರು ಕೂಡ ದಾಖಲಾಗಿತ್ತು.

ಯಾರೋ ಒಂದಿಬ್ಬರು ಈ ರೀತಿ ಮಾಡಿದ್ದಕ್ಕಾಗಿ, ಎಲ್ಲ ಪಾಪರಾಜಿಗಳು ಹಾಗೇ ಇರುತ್ತಾರೆ ಅಂತಲ್ಲ. ಅನುಷ್ಕಾ ಶರ್ಮಾ ವಿದೇಶದಲ್ಲಿ ತಮ್ಮ ಎರಡನೇಯ ಮಗುವಿಗೆ ಜನ್ಮ ನೀಡಿ, ಭಾರತಕ್ಕೆ ವಾಪಸ್ ಬರುತ್ತಿದ್ದಾಗ, ಅವರ ವೀಡಿಯೋವನ್ನು ಪಾಪರಾಜಿಗಳು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದರು. ಆದರೆ ಅನುಷ್ಕಾ ಶರ್ಮಾ, ದಯವಿಟ್ಟು ಈ ವೀಡಿಯೋವನ್ನು ವೈರಲ್ ಮಾಡಿ, ನಮ್ಮ ಗೌಪ್ಯತೆಯನ್ನು ಹಾಳು ಮಾಡಬೇಡಿ ಎಂದು ರಿಕ್ವೆಸ್ಟ್ ಮಾಡಿದ್ದರು.

ಅದರಂತೆ ಪಾಪರಾಜಿಗಳು ವೀಡಿಯೋವನ್ನು ಎಲ್ಲಿಯೂ ಲೀಕ್ ಮಾಡದೇ, ಅನುಷ್ಕಾ ಮಾತಿಗೆ ಗೌರವ ನೀಡಿದ್ದರು. ಇದರಿಂದ ಖುಷಿಯಾಗಿರುವ ಅನುಷ್ಕಾ, ವಿಶೇಷ ಉಡುಗೊರೆಗಳನ್ನು ಪ್ಯಾಕ್ ಮಾಡಿಸಿ, ವಿರಾಟ್ ಕೈಯಲ್ಲಿ ಪಾಪರಾಜಿಗಳಿಗೆ ತಲುಪಿಸುವಂತೆ ವಿನಂತಿಸಿದ್ದಾರೆ. ಟೀ ಟ್ವೆಂಟ್ ವಿಶ್ವಕಪ್‌ಗಾಗಿ ವಿರಾಟ್ ನ್ಯೂಯಾರ್ಕ್‌ಗೆ ತೆರಳುತ್ತಿದ್ದು, ಏರ್ಪೋರ್ಟ್‌ನಲ್ಲಿ ಈ ಉಡುಗೊರೆಯನ್ನು ಪಾಪರಾಜಿಗಳಿಗೆ ತಲುಪಿಸಿದ್ದಾರೆ.

The way he said "Ma'am ne diya bhai, maine nahi" such a cutie🤍🤌 pic.twitter.com/TgX2UadOSy

— Virat Kohli Fan Club (@Trend_VKohli) May 31, 2024

Udupi News: ದೈವ ನುಡಿದಂತೆ ನಡೆದ ಸತ್ಯ ಘಟನೆ: ತಪ್ಪಿತಸ್ಥ ತಾನಾಗಿಯೇ ಬಂದು ಶರಣಾಗತಿ

ಆನ್‌ಲೈನ್‌ನಲ್ಲಿ ಭೇಟಿಯಾದ ಯುವತಿಯನ್ನು ವಿವಾಹವಾದ ಯುವಕ, ಬಳಿಕ ಹೊರಬಿತ್ತು ವಿಚಿತ್ರ ಸತ್ಯ

Ayodhya Balarama: ಅಯೋಧ್ಯೆ ರಾಮಮಂದಿರ ಆವರಣದಲ್ಲಿ ಮೊಬೈಲ್ ನಿಷೇಧ

Tags: Anitha kumaraswamyBhavani RevannabjpCongressD K ShivakumarD.K.SureshH.D. KumaraswamyH.D.DevegowdaH.D.RevannaHassanJDSMallikarjun KhargeNational partyNikhil KumaraswamyPM Modiprajwal Revannapreetham gowdaRahul GandhiSiddaramaiahSonia GandhiSooraj revannaSwaroop gowda
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

kohli-afp-1061050-1639577028

ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್‌ಗಿಲ್ಲ ವಿರಾಟ್ ಕೊಹ್ಲಿ: ಕ್ರಿಕೆಟ್ ಜಗತ್ತಿನ ಪ್ರತಿಕ್ರಿಯೆ ಹೀಗಿತ್ತು ನೋಡಿ…

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In