• Home
  • About Us
  • Contact Us
  • Terms of Use
  • Privacy Policy
Saturday, March 21, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Dattapeetha Viveda: ದತ್ತಪೀಠ ವಿವಿದ: ಕಾನೂನಿನ ಚೌಕಟ್ಟಿನಲ್ಲಿ ತೀರ್ಮಾನ

ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ. ಸುನಿಲ್‌ಕುಮಾರ್

Shri News Desk by Shri News Desk
Dec 20, 2021, 06:15 am IST
in ಚಿಕ್ಕಮಗಳೂರು, ರಾಜ್ಯ
Share on FacebookShare on TwitterTelegram

ಚಿಕ್ಕಮಗಳೂರು: ದತ್ತಪೀಠಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಆದೇಶವನ್ನು ಆಧಾರವಾಗಿಟ್ಟುಕೊಂಡು ಕಾನೂನಿನ ಚೌಕಟ್ಟಿನೊಳಗೆ ಸಂಪುಟದ ಉಪ ಸಮಿತಿ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ. ಸುನಿಲ್‌ಕುಮಾರ್ ಹೇಳಿದ್ದಾರೆ.

ದತ್ತಪೀಠದಲ್ಲಿ ಭಾನುವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ಗಂಭೀರವಾಗಿ ತೆಗೆದುಕೊಂಡು ಸರ್ಕಾರ ಈಗಾಗಲೇ ಸಂಪುಟದ ಉಪ ಸಮಿತಿ ರಚನೆ ಮಾಡಿದೆ. ಹಿಂದೂ ಸಂಘಟನೆಗಳು ಕೊಟ್ಟಿರುವ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದರು.

ದತ್ತಪೀಠಕ್ಕೆ ಹಿಂದೂ ಅರ್ಚಕರು ನೇಮಕ ಆಗಬೇಕು. ತ್ರಿಕಾಲ ಪೂಜೆ ಆಗಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಈ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದಾಗಿದೆ ಎಂದು ಹೇಳಿದರು.

ಉಪ ಸಮಿತಿ ನ್ಯಾಯಯುತ ತೀರ್ಮಾನ: ದತ್ತಪೀಠಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟದ ಉಪ ಸಮಿತಿ ನ್ಯಾಯಯುತ ತೀರ್ಮಾನ ತೆಗೆದುಕೊಳ್ಳುವ ವಿಶ್ವಾಸ ಇದೆ ಎಂದು ಶಾಸಕ ಸಿ.ಟಿ. ರವಿ ಹೇಳಿದರು.

ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯದ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯಲ್ಲಿ ದತ್ತಭಕ್ತರು ದತ್ತಪೀಠಕ್ಕೆ ಆಗಮಿಸಿದ್ದಾರೆ ಎಂದರು. ದತ್ತಪೀಠಕ್ಕೆ ಬರುವ ಭಕ್ತರು, ರಾಷ್ಟ್ರ ಮತ್ತು ಸಮಾಜ ಹಿತದ ದೃಷ್ಟಿಯಲ್ಲಿ ಕೆಲಸ ಮಾಡುವ ಸಂಕಲ್ಪದೊಂದಿಗೆ ಹೋಗಬೇಕು. ಸಮಾಜದಲ್ಲಿನ ದೌರ್ಬಲ್ಯ, ಜಾತೀಯತೆ, ಅಸ್ಪೃಶ್ಯತೆ ಇದರಿಂದ ಹೊರತಾದ ಬಲಿಷ್ಟವಾದ ಹಿಂದು ಸಮಾಜವನ್ನು ಕಟ್ಟುವ ಸಂಕಲ್ಪದೊಂದಿಗೆ ಇಲ್ಲಿಂದ ಹೋಗಬೇಕು. ಹಾಗೆ ಆದಾಗ ಹಿಂದೂ ಸಮಾಜವನ್ನು ವಕ್ರದೃಷ್ಟಿಯಿಂದ ನೋಡುವವರಿಗೆ ನಮ್ಮ ಸಮಬಲ ಸಮಾಜ ಉತ್ತರ ನೀಡುತ್ತದೆ ಎಂದು ಹೇಳಿದರು.

ಉಪ ಸಮಿತಿ ನ್ಯಾಯಯುತ ತೀರ್ಮಾನ: ದತ್ತಪೀಠಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟದ ಉಪ ಸಮಿತಿ ನ್ಯಾಯಯುತ ತೀರ್ಮಾನ ತೆಗೆದುಕೊಳ್ಳುವ ವಿಶ್ವಾಸ ಇದೆ ಎಂದು ಶಾಸಕ ಸಿ.ಟಿ. ರವಿ ಅವರು ಹೇಳಿದರು.
ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯದ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯಲ್ಲಿ ದತ್ತಭಕ್ತರು ದತ್ತಪೀಠಕ್ಕೆ ಆಗಮಿಸಿದ್ದಾರೆ ಎಂದರು.

ದತ್ತಪೀಠಕ್ಕೆ ಬರುವ ಭಕ್ತರು, ರಾಷ್ಟ್ರ ಮತ್ತು ಸಮಾಜ ಹಿತದ ದೃಷ್ಟಿಯಲ್ಲಿ ಕೆಲಸ ಮಾಡುವ ಸಂಕಲ್ಪದೊಂದಿಗೆ ಹೋಗಬೇಕು. ಸಮಾಜದಲ್ಲಿನ ದೌರ್ಬಲ್ಯ, ಜಾತೀಯತೆ, ಅಸ್ಪೃಶ್ಯತೆ ಇದರಿಂದ ಹೊರತಾದ ಬಲಿಷ್ಟವಾದ ಹಿಂದು ಸಮಾಜವನ್ನು ಕಟ್ಟುವ ಸಂಕಲ್ಪದೊಂದಿಗೆ ಇಲ್ಲಿಂದ ಹೋಗಬೇಕು. ಹಾಗೆ ಆದಾಗ ಹಿಂದೂ ಸಮಾಜವನ್ನು ವಕ್ರದೃಷ್ಟಿಯಿಂದ ನೋಡುವವರಿಗೆ ನಮ್ಮ ಸಮಬಲ ಸಮಾಜ ಉತ್ತರ ನೀಡುತ್ತದೆ ಎಂದು ಹೇಳಿದರು.

Dattapeetha Viveda

 

Tags: Dattapeetha VivedaTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In