• Home
  • About Us
  • Contact Us
  • Terms of Use
  • Privacy Policy
Saturday, June 20, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ನಾಭಿ (ಹೊಕ್ಕಳಿಗೆ) ಎಣ್ಣೆ ಹಾಕಿದ್ರೆ ಏನಾಗತ್ತೆ ಗೊತ್ತಾ..? Belly Button Oiling ಬಗ್ಗೆ ಕೇಳಿದ್ದೀರಾ?

News Desk by News Desk
Aug 14, 2024, 10:50 pm IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Beauty Tips: ನಾವು ಸೌಂದರ್ಯದ ಅಭಿವೃದ್ಧಿಗಾಗಿ ಏನೆಲ್ಲಾ ಮಾಡ್ತೀವಿ. ಫೇಸ್‌ಪ್ಯಾಕ್, ಫೇಸ್‌ ಮಾಸ್ಕ್, ಫೇಶಿಯಲ್ ಹೀಗೆ ಹಲವು ತರಹದ ಪ್ರಯೋಗಗಳನ್ನ ಮಾಡಿ, ಇರೋ ಬ್ಯೂಟಿನೂ ಕಳ್ಕೋತಿವಿ. ಇದನ್ನೆಲ್ಲ ಮಾಡೋ ಬದಲು ನಾಭಿ ಚಿಕಿತ್ಸೆ ಮಾಡಿಕೊಂಡ್ರೆ ಉತ್ತಮ ಫಲಿತಾಂಶ ನಿಮ್ಮದಾಗೋದ್ರಲ್ಲಿ ನೋ ಡೌಟ್.

ನಮ್ಮ ಮುಖದ ಸೌಂದರ್ಯದ ರಹಸ್ಯ ಹೊಕ್ಕಳಲ್ಲಿ ಅಡಗಿದೆ ಅಂದ್ರೆ ನೀವು ನಂಬ್ತೀರಾ..? ನಂಬ್ಲೇಬೇಕು. ನಾಭಿ ಚಿಕಿತ್ಸೆ ಅಂದರೆ ಹೊಕ್ಕಳಿಗೆ ಎಣ್ಣೆ ಹಾಕುವ ಮೂಲಕ ನಮ್ಮ ಸೌಂದರ್ಯವನ್ನ ನಾವು ಹೆಚ್ಚಿಸಿಕೊಳ್ಳಬಹುದು. ಇದು ಇತ್ತೀಚಿನ ಚಿಕಿತ್ಸೆ ಅಲ್ಲ. ಬದಲಾಗಿ ನಮ್ಮ ಪೂರ್ವಜರು ಕೂಡ ಈ ಚಿಕಿತ್ಸೆ ಅನುಸರಿಸಿ, ಆರೋಗ್ಯ, ಸೌಂದರ್ಯ ಪಡೆದುಕೊಳ್ಳುತ್ತಿದ್ದರಂತೆ.

ಹಲವು ಎಣ್ಣೆಯಿಂದ ಹಲವು ತರಹದ ಲಾಭಗಳಿದೆ. ಸಾಸಿವೆ ಎಣ್ಣೆ, ತೆಂಗಿನ ಎಣ್ಣೆ, ಬಾದಾಮಿ ಎಣ್ಣೆ, ಆಲಿವ್ ಎಣ್ಣೆ, ಹರಳೆಣ್ಣೆ, ಬೇವಿನ ಎಣ್ಣೆ ಹೀಗೆ ಈ ಎಲ್ಲ ಎಣ್ಣೆಗಳಲ್ಲಿ ವಿವಿಧ ತರಹದ ಲಾಭಗಳಿದೆ. ಯಾವುದು ಆ ಲಾಭಗಳು ಅನ್ನೋದನ್ನ ತಿಳಿಯೋಣ ಬನ್ನಿ.

ಬಾದಾಮ್ ಎಣ್ಣೆ (Badam Oil)

ಬಾದಾಮ್ ಎಣ್ಣೆಯನ್ನ ಹೊಕ್ಕಳಿಗೆ ಹಾಕುವುದರಿಂದ ಉತ್ತಮ ಫಲಿತಾಂಶ ಪಡೆದುಕೊಳ್ಳಬಹುದು ಎಂಬುದು ಆಯುರ್ವೇದದ ಅಭಿಪ್ರಾಯ. ಇದರಲ್ಲಿ ವಿಟಮಿನ್ ಇ ಹೇರಳವಾಗಿದ್ದು, ಕೂದಲಿಗೆ ಉತ್ತಮವಾಗಿದೆ. ಇದನ್ನ ಹೊಕ್ಕಳಿಗೆ ಹಾಕುವುದರಿಂದ ಮುಖಕ್ಕೆ ನ್ಯಾಚುರಲ್ ಗ್ಲೋ ಬರುತ್ತದೆ. ಅಲ್ಲದೇ ಮುಖದ ಸುಕ್ಕು ಹೋಗಿ, ನೀವು ಯಂಗ್ ಆಗಿ ಕಾಣುವಂತೆ ಮಾಡುವಲ್ಲಿ ಈ ಬಾದಾಮ್ ಎಣ್ಣೆ ಸಹಾಯಕವಾಗಿದೆ. ಹಾಗಾಗಿ ನೀವು ಪ್ರತಿದಿನವಲ್ಲದಿದ್ದರೂ, ತಿಂಗಳಲ್ಲಿ ಮೂರು ಬಾರಿ ನಿಮ್ಮ ಬೆಲ್ಲಿಬಟನ್‌ಗೆ ಬಾದಾಮಿ ಎಣ್ಣೆಯನ್ನು ಕೊಂಚ ಕೊಂಚ ಹಾಕಬಹುದು.

ಬೇವಿನ ಎಣ್ಣೆ (Neem Oil)

ಬೇವಿನ ಎಣ್ಣೆಯನ್ನು ನಾಭಿಗೆ ಹಾಕಿದರೆ, ನಿಮ್ಮ ಮುಖದ ಮೇಲಾದ ಗುಳ್ಳೆಗಳು, ಫಂಗಲ್ ಇನ್‌ಫೆಕ್ಷನ್‌ಗಳು, ತುರಿಕೆಯುಂಟಾಗಿದ್ದರೆ ಕಡಿಮೆಯಾಗುತ್ತದೆ. ಬೇವಿನ ಎಣ್ಣೆ ಆ್ಯಂಟಿ ಫಂಗಲ್, ಆ್ಯಂಟಿ ಬ್ಯಾಕ್ಟಿರಿಯಲ್ ಆಗಿ ಕಾರ್ಯನಿರ್ವಹಿಸುತ್ತದೆ. ನೀವು ಹೊಕ್ಕಳಿಗೆ ಬೇವಿನ ಎಣ್ಣೆ ಹಾಕಿದರೆ, ನಿಮ್ಮ ಮುಖ ಮೊಡವೆ, ಗುಳ್ಳೆ ಮುಕ್ತವಾಗುತ್ತದೆ. ಅಲ್ಲದೇ, ದೇಹದ ಆರೋಗ್ಯಕ್ಕೂ ಇದು ಉತ್ತಮವಾಗಿದೆ.

ಆಲಿವ್ ಎಣ್ಣೆ ಮತ್ತು ತೆಂಗಿನ ಎಣ್ಣೆ (olive oil or Coconut oil)

ತೆಂಗಿನ ಎಣ್ಣೆಯನ್ನ ಹೆಚ್ಚಾಗಿ ಕೂದಲಿಗೆ ಬಳಸಲಾಗುತ್ತದೆ. ತೆಂಗಿನ ಎಣ್ಣೆಯಿಂದ ಕೂದಲಿನ ಆರೋಗ್ಯ ಹೆಚ್ಚುವುದಲ್ಲದೇ, ಮೈಕಾಂತಿ ಹೆಚ್ಚಿಸುವುದರಲ್ಲಿ ತೆಂಗಿನ ಎಣ್ಣೆ ಸಹಕಾರಿಯಾಗಿದೆ. ಆಲಿವ್ ಎಣ್ಣೆಯನ್ನ ಸಲಾಡ್‌ಗಳಲ್ಲಿ ಬಳಸುವುದು ಹೆಚ್ಚು. ಆದ್ರೆ ಈ ಎಣ್ಣೆಗಳನ್ನ ಮಹಿಳೆಯರಾಗಲಿ, ಪುರುಷರಾಗಲಿ ಹೊಕ್ಕಳಿಗೆ ಹಾಕುವುದರಿಂದ ಫರ್ಟಿಲಿಟಿ(ಫಲವತ್ತತೆ) ಪ್ರಮಾಣ ಹೆಚ್ಚುತ್ತದೆ ಎನ್ನಲಾಗಿದೆ.

ಸಾಸಿವೆ ಎಣ್ಣೆ (Mustard oil)

ಚಳಿಗಾಲದಲ್ಲಿ ದೇಹವನ್ನ ಸಮಪ್ರಮಾಣದಲ್ಲಿಡುವುದಕ್ಕೆ ಸಾಸಿವೆ ಎಣ್ಣೆ ಬಳಸಲಾಗುತ್ತದೆ. ಸಾಸಿವೆ ಎಣ್ಣೆ ಉಷ್ಣವಾಗಿರುವುದರಿಂದ, ಚಳಿಗಾಲದಲ್ಲಿ ಇದರ ಬಳಕೆ ಉತ್ತಮ ಎನ್ನಲಾಗುತ್ತದೆ. ಅಡಿಗೆಗೂ ಸಾಸಿವೆ ಎಣ್ಣೆ ಬಳಸುವುದರಿಂದ ಅಡಿಗೆ ರುಚಿಕರವಾಗಿರುತ್ತದೆ. ಅದೇ ರೀತಿ ಹೊಕ್ಕಳಿಗೆ ಸಾಸಿವೆ ಎಣ್ಣೆ ಹಾಕುವುದರಿಂದ ತುಟಿ ಒಡೆಯುವುದನ್ನ ತಡೆಯಬಹುದು. ಚಳಿಗಾಲದಲ್ಲಿ ತುಟಿ ಹೆಚ್ಚು ಒಡೆಯುವುದರಿಂದ ಸಾಸಿವೆ ಎಣ್ಣೆ ಬಳಕೆ ಉತ್ತಮ ಎನ್ನುತ್ತದೆ ಆಯುರ್ವೇದ.

ಹರಳೆಣ್ಣೆ (Castor oil)

ಹರಳೆಣ್ಣೆಯನ್ನ ಹೊಕ್ಕಳಿಗೆ ಹಾಕುವುದರಿಂದ ಹೊಟ್ಟೆ ನೋವು ಕಡಿಮೆಯಾಗುತ್ತದೆ. ಅದರಲ್ಲೂ ಹೆಣ್ಣುಮಕ್ಕಳಿಗೆ ಮುಟ್ಟಿನ ದಿನದಲ್ಲಾಗುವ ಹೊಟ್ಟೆನೋವನ್ನ ಕಡಿಮೆ ಮಾಡಲು ಹೊಕ್ಕಳಿಗೆ ಹರಳೆಣ್ಣೆ ಹಾಕುವುದು ಉತ್ತಮ.

ಈ ಎಲ್ಲ ಎಣ್ಣೆಗಳನ್ನ ಬಳಸಿದ ಮೇಲೆ ಹೊಕ್ಕಳನ್ನು ಸರಿಯಾಗಿ ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೆ ಇನ್‌ಫೆಕ್ಷನ್ ಆಗುವ ಸಾಧ್ಯತೆ ಹೆಚ್ಚು. ಅಲ್ಲದೇ, ಪದೇ ಪದೇ ಎಣ್ಣೆ ಹಾಕುವುದು ಒಳ್ಳೆಯದಲ್ಲ. ತಿಂಗಳಿಗೆ ಎರಡರಿಂದ ಮೂರು ಬಾರಿ ಬೆಲ್ಲಿ ಬಟನ್ ಆಯ್ಲಿಂಗ್ ಮಾಡಿಕೊಳ್ಳಬಹುದು. ನಾಭಿ ಚಿಕಿತ್ಸೆ ಮಾಡಿಕೊಂಡ ಮೇಲೂ ನಿಮ್ಮ ಸೌಂದರ್ಯದಲ್ಲಿ, ಆರೋಗ್ಯದಲ್ಲಿ ಉತ್ತಮ ಪರಿಣಾಮ ಕಂಡು ಬರದಿದ್ದಲ್ಲಿ ವೈದ್ಯರ ಬಳಿ ಚಿಕಿತ್ಸೆ ಪಡೆಯುವುದು ಉತ್ತಮ.

Tags: Beauty tipsEnglish NewsHealth TipsHindi NewsKannada Newsshri News
ShareSendTweetShare
Join us on:

Related Posts

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In