• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕೃಷಿ

ವಿಡಿಯೊ ನೋಡಿ: ಲಕ್ಷಲಕ್ಷ ಆದಾಯ ತರುವ ಬೇಲದ ಬೇಸಾಯ, ಮೌಲ್ಯವರ್ಧನೆಗೆ ಬಗೆಬಗೆ ಐಡಿಯಾ

ಅಪಾರ ಔಷಧೀಯ ಗುಣದ ಬೇಲದ ಮರ ಮಳೆಯಾಶ್ರಿತ ಸವುಳು ಭೂಮಿಗೆ ಹೇಳಿ ಮಾಡಿಸಿದ ಬೆಳೆ

Shri News Desk by Shri News Desk
Oct 9, 2021, 05:02 pm IST
in ಕೃಷಿ
Belada-Hannu

ಬೇಲದ ಹಣ್ಣು ಬೆಳೆಯುವ ರೈತ ವಿಶ್ವೇಶ್ವರ ಸಜ್ಜನ್ (ಎಡಚಿತ್ರ), ಬೇಲದ ಹಣ್ಣು (ಬಲಚಿತ್ರ). (Image Courtesy: Raitapi Jagattu)

Share on FacebookShare on TwitterTelegram

ಬಯಲುಸೀಮೆಯಲ್ಲಿ ಅಲ್ಲಲ್ಲಿ ಕಂಡುಬರುವ ಬೇಲದ ಹಣ್ಣುಗಳು ಪಶುಪಾಲಕರಿಗೆ ಅಚ್ಚುಮೆಚ್ಚು. ಬೇಲವನ್ನು ವಾಣಿಜ್ಯ ಬೆಳೆಯಾಗಿ ಬೆಳೆಸುವ ಪ್ರಯತ್ನಗಳು ಅಲ್ಲಲ್ಲಿ ನಡೆಯುತ್ತಿದ್ದರೂ ಪೂರ್ಣಪ್ರಮಾನದಲ್ಲಿ ಬೇಲವನ್ನೇ ಪ್ರಧಾನ ಬೆಳೆಯಾಗಿ ಬೆಳೆದವರು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ. ಹೀಗಾಗಿಯೇ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕು ಹುಲಿಕೆರೆ ಗ್ರಾಮದ ರೈತ ವಿಶ್ವೇಶ್ವರ ಸಜ್ಜನ ಅವರ ಪ್ರಯೋಗ ಗಮನ ಸೆಳೆಯುತ್ತದೆ. ಇವರ ಸಂದರ್ಶನ ಆಧರಿತ ವಿಡಿಯೊವನ್ನು ರೈತಾಪಿ ಜಗತ್ತು ಯುಟ್ಯೂಬ್ ಚಾನೆಲ್ ಪಬ್ಲಿಷ್ ಮಾಡಿದೆ.

ಅಪಾರ ಔಷಧೀಯ ಗುಣದ ಬೇಲದ ಮರ ಮಳೆಯಾಶ್ರಿತ ಸವುಳು ಭೂಮಿಗೆ ಹೇಳಿ ಮಾಡಿಸಿದ ಬೆಳೆ. ಇದಕ್ಕೆ ಅತಿ ಕಡಿಮೆ ನೀರು ಸಾಕು. ಕಾಳಜಿ ಮತ್ತು ಖರ್ಚುಗಳೂ ಅಷ್ಟಕ್ಕಷ್ಟೇ. ಔಷಧಿ, ಗೊಬ್ಬರ, ಉಳುಮೆ ಏನೂ ಬೇಕಾಗಿಲ್ಲ ಎಂದು ವಿಡಿಯೊದ ಒಕ್ಕಣೆಯಲ್ಲಿ ಹೇಳಲಾಗಿದೆ.

ಮರಗಳು ಒಂದು ಹಂತಕ್ಕೆ ಹೋದ ಮೇಲೆ ನೀರು ಕೂಡ ಬೇಡ. ಮಳೆ ನೀರೇ ಸಾಕಾಗುತ್ತದೆ. ಅಷ್ಟರ ಮಟ್ಟಿಗೆ ಬೇಲ ಒಣಭೂಮಿಯ ಬೆಳೆ. ನಾಟಿ ಮಾಡಿದ ಆರೇಳು ವರ್ಷಕ್ಕೆ ಫಲ ಪಡೆಯಬಹುದು. ಸರಿಯಾಗಿ ವಿನ್ಯಾಸ ಮಾಡಿಕೊಂಡು ಹಾಕಿದರೆ ಒಂದು ಎಕರೆಗೆ ಬರೀ ಹಣ್ಣನ್ನು ಸಗಟು ಮಾರಾಟ ಮಾಡಿ 2ರಿಂದ 3ಲಕ್ಷ ಆದಾಯ ಪಡೆಯಬಹುದು.

ಪ್ರಗತಿಪರ ರೈತ ವಿಶ್ವೇಶ್ವರ ಸಜ್ಜನ್ ಅವರು ಮಳೆಯಾಶ್ರಿತ ಬೇಲದ ಬೇಸಾಯ ಮತ್ತು ಮೌಲ್ಯವರ್ಧನೆಯಲ್ಲಿ ಸಾಕಷ್ಟು ಪ್ರಖ್ಯಾತರಾಗಿದ್ದಾರೆ. ಬೇಲದ ಬೇಸಾಯ ಮತ್ತು ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ವಿಚಾರವಾಗಿ ಅವರು ವಿಡಿಯೊದಲ್ಲಿ ಹಲವು ಮಾಹಿತಿ ಹಂಚಿಕೊಂಡಿದ್ದಾರೆ.

ಬೇಲದ ಹಣ್ಣಿನ ಬೇಸಾಯದ ಮಾಹಿತಿಗಾಗಿ ವಿಡಿಯೊ ನೋಡಿ. ವಿಶ್ವೇಶ್ವರ ಸಜ್ಜನ್‌ರ ಸಂಪರ್ಕ ಸಂಖ್ಯೆ: 9902661597, 9845666570

Elephant Apple Wood apple Belada Hannu Cultivation Processing Ideas Progressive Farmer

ಇದನ್ನೂ ಓದಿ: ಅಧಿಕ ಇಳುವರಿಗೆ ನೆಲಗಡಲೆ ಬೆಳೆಯಲ್ಲಿ ಲಘು ಪೋಷಕಾಂಶಗಳ ಬಳಕೆ
ಇದನ್ನೂ ಓದಿ: ಮರ ಆಧಾರಿತ ಕೃಷಿಗೆ ಉತ್ತೇಜನ

Tags: AgricultureFarmerTOP NEWS
ShareSendTweetShare
Join us on:

Related Posts

Congress Demanding for Dam in Mekedatu

Mekedatu Explainer: ಏನಿದು ಮೇಕೆದಾಟು ಅಣೆಕಟ್ಟು ಯೋಜನೆ? ವಿವಾದ ಏಕೆ? ಇಲ್ಲಿದೆ ಸಮಗ್ರ ಮಾಹಿತಿ

Farmers

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 10ನೇ ಕಂತು ಬಿಡುಗಡೆ; ಅಕೌಂಟ್‌ಗೆ ಹಣ ಬಂತಾ ಎಂದು ಪರಿಶೀಲಿಸುವುದು ಹೇಗೆ?

KrashiKatha

ಕೃಷಿ ಟ್ರೇಡರ್ಸ್‌ಗಳಿಗೆ ಸಾಲದ ನೆರವು ಒದಗಿಸಲು ಬಂದಿದೆ ‘ಅಗ್ರಿ ಫೈ’ !

Kissan Day: A Salute to Farmer

ರೈತರ ದಿನ: ಅನ್ನದಾತನಿಗೊಂದು ಸಲಾಂ

Sale of agricultural land: ಕೃಷಿ ಭೂಮಿ ಮಾರಾಟ ಮಾಡಬೇಕು ಎಂದುಕೊಂಡವರಿಗೆ ಸರ್ಕಾರದ ಶಾಕ್!

Sale of agricultural land: ಕೃಷಿ ಭೂಮಿ ಮಾರಾಟ ಮಾಡಬೇಕು ಎಂದುಕೊಂಡವರಿಗೆ ಸರ್ಕಾರದ ಶಾಕ್!

Rakesh Tikait: ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ, ರಾಜಕೀಯ ಪಕ್ಷಗಳು ನನ್ನ ಹೆಸರು-ಭಾವಚಿತ್ರಗಳನ್ನು ಬಳಸುವಂತಿಲ್ಲ: ರಾಕೇಶ್ ಟಿಕೈತ್‌

Rakesh Tikait: ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ, ರಾಜಕೀಯ ಪಕ್ಷಗಳು ನನ್ನ ಹೆಸರು-ಭಾವಚಿತ್ರಗಳನ್ನು ಬಳಸುವಂತಿಲ್ಲ: ರಾಕೇಶ್ ಟಿಕೈತ್‌

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In