• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

Cricket: ಮುಂದಿನ T20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಗಮನಸೆಳೆಯುವ ಭರವಸೆಯ ಆಟಗಾರರಿವರು – ಭವಿಷ್ಯ ನುಡಿದ ಹರಭಜನ್‌ ಸಿಂಗ್‌

ಹಿಂದಿನ ಬಾರಿ ಭಾರತ ನ್ಯೂಜಿಲೆಂಡ್‌ ತಂಡದೊಂದಿಗೆ ದ್ವಿಪಕ್ಷೀಯ T20 ಸರಣಿಯಲ್ಲಿ ಸೆಣೆಸಿದಾಗ ಎಲ್ಲಾ ಪಂದ್ಯಗಳನ್ನೂ ಜಯಿಸಿತ್ತು.

Shri News Desk by Shri News Desk
Nov 16, 2021, 05:26 pm IST
in ಕ್ರಿಕೆಟ್
Harbhajan Singh Names Two Promising Cricketers

ಭಾರತೀಯ ಕ್ರಿಕಟ್‌ ತಂಡದ ಮಾಜಿ ಆಟಗಾರ ಹರಭಜನ್‌ ಸಿಂಗ್

Share on FacebookShare on TwitterTelegram

ಬೆಂಗಳೂರು: ಭಾರತ ಕ್ರಿಕೆಟ್‌ ತಂಡದ ಮಾಜಿ ಆಫ್‌ಸ್ಪಿನರ್‌ ಹರಭಜನ್‌ ಸಿಂಗ್ ನಾಳೆಯಿಂದ ಪ್ರಾರಂಭವಾಗಲಿರುವ ನ್ಯೂಜಿಲೆಂಡ್‌ ವಿರುದ್ಧದ T20 ಸರಣಿಯ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾ ಭಾರತವೇ ಸರಣಿ ಗೆಲ್ಲುವ ನೆಚ್ಚಿನ ತಂಡವಾಗಿದ್ದು 2-1 ಅಂತರದಿಂದ ಗೆಲ್ಲಲಿದೆಯೆಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿ ಎರಡೂ ತಂಡಗಳು T20 ಸರಣಿಯಲ್ಲಿ ಮುಖಾಮುಖಿಯಾದಾಗ ಭಾರತ ತಂಡ ಕ್ಲೀನ್‌ಸ್ವೀಪ್‌ ಸಾಧಿಸಿದ್ದು ಈ ಬಾರಿ ನ್ಯೂಜಿಲೆಂಡ್‌ ತಂಡದಿಂದ ಹೆಚ್ಚಿನ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದವರು ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯವಾದ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಪ್ರಾರಂಭಿಕ ಹಂತದಲ್ಲೇ ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ ಸೋತು ಪಂದ್ಯಾವಳಿಯಿಂದ ಹೊರಬಿದ್ದಿತ್ತು.

ಮೂರು ಪಂದ್ಯಗಳ ಈ ಸರಣಿಯಲ್ಲಿ ನ್ಯೂಜಿಲೆಂಡ್‌ ತಂಡವು ಕೇನ್‌ ವಿಲಿಯಮ್‌ಸನ್‌ರ ಸೇವೆಯಿಂದ ವಂಚಿತವಾಗಲಿದ್ದು ಭಾರತ ತಂಡದ ಪೂರ್ಣಾವಧಿಯ ನಾಯಕತ್ವವನ್ನು ಪ್ರಥಮ ಬಾರಿಗೆ ರೋಹಿತ್‌ ಶರ್ಮ ವಹಿಸಲಿದ್ದಾರೆ. ಭಾರತ ತಂಡವು ಭರವಸೆ ಮೂಡಿಸಿರುವ ಯುವ ಆಟಗಾರರಿಂದ ತುಂಬಿದ್ದು ಅತ್ಯುತ್ತಮ ಪ್ರದರ್ಶನ ನೀಡಲಿದ್ದಾರೆಂದು ಹರಭಜನ್‌ ತಿಳಿಸಿದ್ದಾರೆ. ಅವರಲ್ಲೂ ಇಬ್ಬರು ಆಟಗಾರರ ಮೇಲೆ ನನಗೆ ಹೆಚ್ಚಿನ ವಿಶ್ವಾಸವಿದೆಯೆಂದವರು ಹೇಳಿದ್ದಾರೆ.

ಯುವ ಆಟಗಾರ ಇಶಾನ್‌ ಕಿಶನ್ ಅಪಾರ ಪ್ರತಿಭೆಯನ್ನು ಹೊಂದಿದ್ದು ಮುಂದಿನ  T20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಪ್ರಮುಖ ಆಟಗಾರನಾಗಲಿದ್ದಾರೆಂದು ಹೇಳಿದರು.  ಅವರು 3ನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಲಿರುವುದರಿಂದ ಅವರಿಗೆ ಹೆಚ್ಚಿನ ಸಂಖ್ಯೆಯ ಅವಕಾಶಗಳನ್ನು ನೀಡಬೇಕಾದ ಅವಶ್ಯಕತೆಯಿದೆಯೆಂದು ವರದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು ಹರಭಜನ್‌ ಸಿಂಗ್. ಇಶಾನ್‌ ಅಲ್ಲದೇ ಮತ್ತೊಬ್ಬ ಆಟಗಾರ ಸೂರ್ಯಕುಮಾರ್ ಯಾದವ್‌ರನ್ನೂ ಹೆಸರಿಸಿದ ಹರಭಜನ್‌ ಸದ್ಯ ಅವರು ರನ್‌ ಗಳಿಸಲು ಪರದಾಡುತ್ತಿದ್ದರೂ ಮುಂದಿನ ವರ್ಷ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ T20 ವಿಶ್ವಕಪ್‌ನಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಇತ್ತೀಚಿನ ಸೋಲಿನ ಕಹಿ ನೆನಪುಗಳನ್ನು ಮರೆಸುವಂತಹ ಆಟ ಆಡಬೇಕಾಗಿದೆ ಎಂದರು. ಸೂರ್ಯಕುಮಾರ್ ಯಾವುದೇ ಮಾದರಿಯ ಕ್ರಿಕೆಟ್‌ಗೆ ಹೊಂದಿಕೆಯಾಗಬಲ್ಲ ಪ್ರತಿಭಾವಂತನಾಗಿದ್ದು ಯಾವುದೇ ಕ್ರಮಾಂಕದಲ್ಲಿ ಆಡಬಲ್ಲ ಪರಿಣತಿ ಹೊಂದಿದ್ದಾರೆ ಎಂದೂ ಅವರು ಹೇಳಿದರು. ಸೂರ್ಯಕುಮಾರ್ ಕೆಲ ಪಂದ್ಯಗಳನ್ನು ಮಾತ್ರವಲ್ಲದೇ ಇಡೀ ಪಂದ್ಯಾವಳಿಯನ್ನೇ ಗೆಲ್ಲಿಸಿಕೊಡಬಹುದಾದಂತಹ ಆಟಗಾರನಾಗಿದ್ದು ನಾನು ಅವರ ಮುಂಬರುವ ಸಾಧನೆಯನ್ನು ಕಾತರದಿಂದ ಎದುರು ನೋಡುತ್ತಿದ್ದೇನೆಂದೂ ಹರಭಜನ್‌ ಹೇಳಿದ್ದಾರೆ.

Ex Indian Cricketer Harbhajan singh says Ishan Kishan and Suryakumar Yadav are the 2 key players he is going to watch out for future

ಇದನ್ನೂ ಓದಿ: World Diabetes Day: ಕ್ರಿಕೆಟ್‌ನಲ್ಲಿ ಮಾತ್ರವಲ್ಲದೇ ಮಧುಮೇಹದಲ್ಲೂ ಭಾರತದೊಂದಿಗೆ ಸ್ಪರ್ಧೆಗೆ ಬಿದ್ದಿರುವ ಪಾಕಿಸ್ತಾನ

ಇದನ್ನೂ ಓದಿ: Cricket: ಭಾರತದ ವಿರುದ್ಧದ ಟಿ20 ಸರಣಿಗೆ ನ್ಯೂಜಿಲೆಂಡ್‌ ನಾಯಕ ಕೇನ್ ವಿಲಿಯಮ್‌ಸನ್ ಅಲಭ್ಯ; ಪ್ರಥಮ ಪಂದ್ಯಕ್ಕೆ ಟಿಮ್‌ ಸೌದೀ ಸಾರಥ್ಯ

Tags: Indian CricketIshan KishanSuryakumar YadavT20 CricketTeam IndiaTOP NEWS
ShareSendTweetShare
Join us on:

Related Posts

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

kohli-afp-1061050-1639577028

ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್‌ಗಿಲ್ಲ ವಿರಾಟ್ ಕೊಹ್ಲಿ: ಕ್ರಿಕೆಟ್ ಜಗತ್ತಿನ ಪ್ರತಿಕ್ರಿಯೆ ಹೀಗಿತ್ತು ನೋಡಿ…

Virat-Kohli-against-England

ವಿಶ್ವಕಪ್ ಸಮೀಪಿಸುತ್ತಿದ್ದಾಗ ಟ್ವೆಂಟಿ–20 ನಾಯಕತ್ವ ತೊರೆಯಬೇಡಿ ಎಂದು ವಿರಾಟ್ ಕೊಹ್ಲಿಗೆ ಹೇಳಿದ್ದೆವು: ಚೇತನ್ ಶರ್ಮಾ

Ruturaj Gaikwad

ಋತುರಾಜ್ ಗಾಯಕ್ವಾಡ್‌ರನ್ನು ಕೊಂಡಾಡಿದ ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ: ಕಾರಣವೇನು?

U19 Team India

19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿ: ಶ್ರೀಲಂಕಾ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In