• Home
  • About Us
  • Contact Us
  • Terms of Use
  • Privacy Policy
Tuesday, August 5, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Exhibition: ಮೈಸೂರು; ಗಮನ ಸೆಳೆಯುತ್ತಿದೆ ಗಾಂಧಿ ಶಿಲ್ಪ ಬಜಾರ್ ವಸ್ತುಪ್ರದರ್ಶನ, ಮಾರಾಟ ಮೇಳ.

Shri News Desk by Shri News Desk
Oct 27, 2021, 05:37 am IST
in ರಾಜ್ಯ
Share on FacebookShare on TwitterTelegram

ಮೈಸೂರು: ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಿಂಗ್ ರಸ್ತೆಯಲ್ಲಿರುವ ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಕೇಂದ್ರ ಸರ್ಕಾರದ ಜವಳಿ ಸಚಿವಾಲಯದ ಅಭಿವೃದ್ಧಿ ಆಯುಕ್ತರ (ಕರಕುಶಲ) ಇಲಾಖೆ ವತಿಯಿಂದ ಅ.31ರವರೆಗೆ ಕರಕುಶಲ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. ಗಾಂಧಿ ಶಿಲ್ಪ ಬಜಾರ್ ಹೆಸರಿನಲ್ಲಿ ನಡೆಯುತ್ತಿರುವ ಈ ಉತ್ಸವದಲ್ಲಿರುವ ಹಲವು ಬಗೆಯ ವಸ್ತುಗಳು ಕಣ್ಮನ ಸೆಳೆಯುತ್ತಿವಿವೆ.

ಆಲಂಕಾರಿಕ, ಕಾಗದ, ಬಟ್ಟೆಗಳಿಂದ ತಯಾರಿಸಿರುವ ಹೂಗಳ ಅಪಾರ ಸಂಗ್ರಹ, ಗೋಡೆಗಳಲ್ಲಿ ನೇತುಹಾಕುವಂಥ ಹೂಗಳು, ಟೇಬಲ್‌ಗಳ ಮೇಲೆ ಇರಿಸುವಂಥ, ನೆಲದಲ್ಲಿ ಇಡುವಂಥ ಹೂದಾನಿಗಳು ಆಕರ್ಷಕವಾಗಿವೆ. ವಿವಿಧ ವಿನ್ಯಾಸ, ವಿವಿಧ ಗಾತ್ರದ ಬೆಡ್ ಸ್ಪ್ರೆಡ್, ಬೆಡ್ ಕವರ್‌ಗಳು, ಹಾಸಿಗೆಗಳ ಮಳಿಗೆ ಆಕರ್ಷಿಸುತ್ತದೆ. ಸೆಣಬಿನಿಂದ ತಯಾರಿಸಲಾದ ವಿವಿಧ ಪೀಠೋಪಕರಣಗಳು. ಸೆಣಬಿನ ದಾರಗಳಿಂದ ಸೊಗಸಾಗಿ ಹೆಣೆದು ವಿನ್ಯಾಸ ಮಾಡಿರುವ ಪರಿಕರಗಳು ವಿವಿಧ ವಿನ್ಯಾಸಗಳಲ್ಲಿವೆ. ಸೋಫಾ ಸೆಟ್‌ಗಳು, ಬ್ಯಾಸ್ಕೆಟ್‌ಗಳು, ಟಿಪಾಯಿಗಳು, ಕುರ್ಚಿಗಳು ಆಕರ್ಷಕವಾಗಿವೆ.

ಕೇರಳದ ಕುಶಲಕರ್ಮಿಗಳು ತಯಾರಿಸಿರುವ ವಿವಿಧ ಕರಕುಶಲ ವಸ್ತುಗಳು, ಮರದ ಕೆತ್ತನೆಗಳು, ವುಡ್ ಕಾರ್ವಿಂಗ್‌ನಿಂದ ದೇವರ ಚಿತ್ರಗಳು, ವುಡ್ ಪೈರೋಗ್ರಫಿ, ಕಾರ್ವಿಂಗ್‌ಗಳು ಸೊಗಸಾಗಿವೆ. ಮರದ ಆಲಂಕಾರಿಕ ವಸ್ತುಗಳು, ಬಿದಿರಿನಿಂದ ತಯಾರಿಸಿದ ವಸ್ತುಗಳ ಸಂಗ್ರಹವoತೂ ಅಪಾರವಾಗಿದೆ. ಕೇರಳದ ಸಾಂಪ್ರದಾಯಿಕ ಬೋಟ್ ಹೌಸ್‌ನ ಪ್ರತಿಕೃತಿ, ಎತ್ತಿನಗಾಡಿ, ಹೂದಾನಿಗಳ ಸಂಗ್ರಹವೂ ಇದೆ.

ಕೊಲ್ಹಾಪುರ ಚರ್ಮದ ಚಪ್ಪಲಿಗಳು, ವಿವಿಧ ಬಗೆಯ ಮಣಿಗಳಿಂದ ತಯಾರಿಸಲಾದ ಸರಗಳು, ಪಾರಂಪರಿಕ ಮಾದರಿಯ ಸರಗಳು, ವಿವಿಧ ಸ್ಟೋನ್‌ಗಳಿಂದ ತಯಾರಿಸಲಾದ ಆಭರಣಗಳೂ ಇವೆ. ಮಾರ್ಬಲ್‌ನಿಂದ ತಯಾರಿಸಲಾದ ಆಲಂಕಾರಿಕ ವಸ್ತುಗಳು ಇವೆ. ಬಿದಿರಿನಿಂದ ತಯಾರಿಸಲಾದ ಆಲಂಕಾರಿಕ ವಸ್ತುಗಳು, ಬುಟ್ಟಿಗಳೂ ಇವೆ. ಕೈಮಗ್ಗದ ವಸ್ತುಗಳೂ ಇವೆ. ವಿವಿಧ ಬಗೆಯ ಡ್ರೆಸ್‌ಮೆಟೀರಿಯಲ್‌ಗಳು, ಕೈಮಗ್ಗದ ಸೀರೆಗಳ ಅಪಾರ ಸಂಗ್ರಹವoತೂ ಮಹಿಳೆಯರ ಮನತಣಿಸುತ್ತಿದೆ.

ಕನ್ಯಾಕುಮಾರಿಯ ವಡಿವೇಲು ಅವರ ಮಳಿಗೆಯಲ್ಲಿ ಶಂಖ, ಕಪ್ಪೆ ಚಿಪ್ಪಿನಿಂದ ತಯಾರಿಸಿರುವ ವಿವಿಧ ಬಗೆಯ ಆಲಂಕಾರಿಕ ವಸ್ತುಗಳಿವೆ. ಅವುಗಳನ್ನು ತಯಾರಿಸುವ ವಿಧಾನಗಳನ್ನೂ ಕಾಣುವ ಅವಕಾಶವೂ ಇದೆ. ವಿವಿಧ ಬಗೆಯ ಸೀರೆಗಳು, ಡ್ರೆಸ್ ಮೆಟೀರಿಯಲ್‌ಗಳು, ಖಾದಿ ಬಟ್ಟೆಗಳು, ಕಾಶ್ಮೀರದ ಸೀರೆಗಳು, ಸಪ್ನಾ ಸಿಲ್ಕ್, ಷರ್ಟ್ಗಳು, ಪಂಚೆಗಳ ಸಂಗ್ರಹವೂ ಇದೆ. ಚರ್ಮದ ಬ್ಯಾಗ್‌ಗಳು, ಪರ್ಸ್ಗಳು, ಕಾರ್ಪೆಟ್‌ಗಳು ಇವೆ.

ಕೇರಳ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ನಾಗಾಲ್ಯಾಂಡ್, ತೆಲಂಗಾನ, ಆಂಧ್ರಪ್ರದೇಶ, ಗುಜರಾತ್, ಕಾಶ್ಮೀರ, ದೆಹಲಿ, ರಾಜಸ್ತಾನ, ಪಂಜಾಬ್, ಹರಿಯಾಣ ಸೇರಿದಂತೆ 22 ರಾಜ್ಯಗಳ 110 ಕುಶಲಕರ್ಮಿಗಳು ಮೇಳದಲ್ಲಿ ಭಾಗವಹಿಸುತ್ತಿದ್ದಾರೆ. ಮೇಳವು ಅ.31ರವರೆಗೆ ಬೆಳಿಗ್ಗೆ 10ರಿಂದ ರಾತ್ರಿ 9ರವರೆಗೆ ನಡೆಯುತ್ತದೆ.

ಮೇಳದಲ್ಲಿರುವ 110 ಕುಶಲಕರ್ಮಿಗಳೂ ಕೇಂದ್ರ ಸರ್ಕಾರದ ಕರಕುಶಲ ಇಲಾಖೆಯಿಂದ ನೀಡಲಾಗಿರುವ ಕಾರ್ಡ್ ಹೊಂದಿದ್ದು, ಗ್ರಾಹಕರ ಬೆಲೆಗೆ ತಕ್ಕುದಾದ ಕಲಾಕೃತಿ, ವಸ್ತುಗಳನ್ನು ಪಡೆಯಬಹುದು. ‘ಮರದ ಕೆತ್ತನೆ, ಶಿಲಾಶಿಲ್ಪ, ಕಂಚಿನ ವಿಗ್ರಹ, ಮರದ ಕುಂದಣ ಕಲೆ, ರತ್ನಕಂಬಳಿ, ಹತ್ತಿ ಜಮಾಖಾನ, ಅರಗಿನ ಕಲಾವಸ್ತುಗಳು, ಬಾಟಿಕ್, ಕಲಾಂಕರಿ ಚಿತ್ರಕಲೆ, ಚರ್ಮದ ಆಕರ್ಷಕ ವಸ್ತುಗಳು, ತಂಜಾವೂರು, ಮೈಸೂರು ಶೈಲಿಯ ಚಿತ್ರಕಲೆ, ಕಲಾತ್ಮಕ ಚರ್ಮದ ಚಪ್ಪಲಿಗಳು, ಬಿದಿರುಬೆತ್ತದ ವಸ್ತುಗಳು, ಮಧುಬನಿ ಚಿತ್ರಕಲೆಗಳು, ಕಾಶ್ಮೀರದ ರತ್ನಕಂಬಳಿ, ಜಮಖಾನ, ಆಭರಣಗಳು, ಮೇಣದ ಕಲಾಕೃತಿಗಳು, ಬಿಹಾರದ ಮಧುಬನಿ ಚಿತ್ರಕಲೆ, ಉತ್ತರ ಪ್ರದೇಶದ ಲೋಹದ ವಸ್ತುಗಳು, ದೋಕ್ರಾ ಕಲೆ, ಚನ್ನಪಟ್ಟಣದ ಗೊಂಬೆಗಳು ಗಮನ ಸೆಳೆಯುತ್ತವೆ.

Gandhi Sculpture Bazaar Exhibition Attracting Attention

ಇದನ್ನೂ ಓದಿ: Children to school: ಮೂರ್ನಾಲ್ಕು ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಮಕ್ಕಳು ಶಾಲೆಗೆ

ಇದನ್ನೂ ಓದಿ: e Paper – October 27, 2021

 

Tags: Gandhi Sculpture Bazaar Exhibitiontop
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In