• Home
  • About Us
  • Contact Us
  • Terms of Use
  • Privacy Policy
Thursday, May 7, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

Fake Nandini Ghee: ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ: ಒಬ್ಬನ ಬಂಧನ

Shri News Desk by Shri News Desk
Dec 17, 2021, 05:38 am IST
in ಕ್ರೈಂ
Share on FacebookShare on TwitterTelegram

ಮೈಸೂರು: ನಂದಿನಿ ಬ್ರ್ಯಾಂಡ್ ನ ನಕಲಿ ಲೇಬಲ್ ಬಳಸಿ ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಘಟಕವೊಂದು ಅರಮನೆ ನಗರಿ ಮೈಸೂರಿನಲ್ಲಿ ಪತ್ತೆಯಾಗಿದೆ. ಖಚಿತ ಮಾಹಿತಿ ಮೇಲೆ ಮೈಸೂರಿನ ಹೊರವಲಯದಲ್ಲಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಗೋಡೌನ್ ಮೇಲೆ ಹ್ಯೂಮನ್ ರೈಟ್ಸ್ ತಂಡ ದಾಳಿ ನಡೆಸಿದೆ.

ಈ ವೇಳೆ ಕೆಲವು ಅಸಲಿ ನಂದಿನಿ ತುಪ್ಪವನ್ನೂ ಇಟ್ಟುಕೊಂಡು, ನಂದಿನಿ ತುಪ್ಪದ ರೂಪವೇ ಬರಲೆಂದು ಅದಕ್ಕೆ ಡಾಲ್ಡಾ ಮಿಕ್ಸ್ ಮಾಡಿ, ಅದಕ್ಕೆ ಟನಲ್‌ನಲ್ಲಿ ತುಂಬಿಸಿ, ಪ್ಯಾಕಿಂಗ್ ಮಿಶನ್ ನಲ್ಲಿ ಒಂದಾದ ನಂತರ ಒಂದು ಟಿನ್ ಗಟ್ಟಲೆ ತುಂಬಿರುವುದು ಕಂಡು ಬಂತು.

ಈ ವೇಳೆ ಮಾತನಾಡಿದ ಹ್ಯೂಮನ್ ರೈಟ್ಸ್ ತಂಡದ ಉಪಾಧ್ಯಕ್ಷ ಪ್ರದೀಪ್, ಇಂದು ಬೆಳಗಿನ ಜಾವ ನಮಗೆ ಒಂದು ದೂರವಾಣಿ ಕರೆ ಬಂತು. ಹೊಸಹುಂಡಿಯಲ್ಲಿ ನಂದಿನಿ ತುಪ್ಪವನ್ನು ನಕಲಿಯಾಗಿ ತಯಾರಿಸಿ, ಟನ್ ಗಟ್ಟಲೆ ಲೋಡ್ ಮಾಡಿ ಮೈಸೂರು ನಗರದಾದ್ಯಂತ ವಿತರಣೆ ಮಾಡುತ್ತಿದ್ದಾರೆ ಎಂದು ಸುದ್ದಿ ಬಂತು. ಏನು ಅಂತ ನೋಡೋದಕ್ಕೆ ಓಡೋಡಿ ಬಂದೆವು. ಕೆಲವರು ಲಾಕ್ ಮಾಡಿ, ಒಳಗಡೆ ಕೆಲಸ ಮಾಡುತ್ತಿದ್ದರು. ನಾವೇ ಸೀಜ್ ಮಾಡಿದ್ದೇವೆ. ಒಳಗಡೆ ಬಂದು ನೋಡಿದಾಗ ನಮಗೆ ಗೊತ್ತಾಯಿತು.

ಈ ತರ ಎಲ್ಲೆಲ್ಲಿ ವಿತರಣೆ ಮಾಡಿದ್ದಾರೋ, ಏನಾಗಿದೆಯೋ, ಈಗ ವಿಚಾರ ಮಾಡಿದಾಗ ಕಳೆದ ನಾಲ್ಕು ತಿಂಗಳಿನಿಂದ ಹೊಸಹುಂಡಿಯಲ್ಲಿ ನಡೆಯುತ್ತಿದೆಯಂತೆ. ಎಲೆಲ್ಲಿ ವಿತರಣೆ ಮಾಡಿದ್ದಾರೋ, ಇದು ಆರೋಗ್ಯಕ್ಕೆ ಹಾನಿಕಾರಕ. ಈ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ಆಗಬೇಕು. ಫುಡ್ ಕಾರ್ಪೋರೇಷನ್ ಆಪ್ ಇಂಡಿಯಾದವರಿಗೂ ಈಗಾಗಲೇ ತಿಳಿಸಿದ್ದೇವೆ. ಕೆಎಂಎಫ್ ಎಂಡಿಯವರು ಬಂದಿದ್ದಾರೆ. ಅದರ ಬಗ್ಗೆ ಉನ್ನತಮಟ್ಟದ ತನಿಖೆ ನಡೆಯುತ್ತಿದೆ ಎಂದರು.

ವಿಷಯ ತಿಳಿಯುತ್ತಿದ್ದಂತೆ ಮೈಸೂರು ಹಾಲು ಉತ್ಪಾದಕರ ಒಕ್ಕೂಟ ಅರ್ಥಾತ್ ಮೈಮುಲ್ ವ್ಯವಸ್ಥಾಪಕ ನಿರ್ದೇಶಕ ವಿಜಯಕುಮಾರ್ ಅವರು ನಕಲಿ ತುಪ್ಪ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮೈಸೂರು ದಕ್ಷಿಣ ಗ್ರಾಮಾಂತರ ಪೋಲಿಸರು ಕೂಡ ಭೇಟಿ ನೀಡಿ, ನಕಲಿ ನಂದಿನಿ ತುಪ್ಪ ತಯಾರಿಕೆಯ ಪ್ರಮುಖ ಆರೋಪಿ ಚಂದ್ರು ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೇ ಈ ಸಂಬಂಧ ಪೋಲಿಸರು ತನಿಖೆ ಕೈಗೊಂಡಿದ್ದು, ಈ ಜಾಲದಲ್ಲಿ ಭಾಗಿಯಾಗಿರುವ ಮತ್ತಷ್ಟು ಜನರಿಗೆ ಬಲೆ ಬೀಸಿದ್ದಾರೆ.

Fake Nandini Ghee

Tags: Fake Nandini GheeTOP NEWS
ShareSendTweetShare
Join us on:

Related Posts

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

ಮಲಗಿದ್ದ ವ್ಯಕ್ತಿಯ ಮಾಲೆ ಗೋಡೆ ಕುಸಿದು ವ್ಯಕ್ತಿ ಸಾವು

ರಾಮನಗರದಲ್ಲಿ ಬಾಲಕಿ ಹ*ತ್ಯೆ ಕೇಸ್‌ಗೆ ಬಿಗ್ Twist: ಹಾಗಾದ್ರೆ ಆ ಸ್ಥಳದಲ್ಲಿ ನಡೆದಿದ್ದಾದರೂ ಏನು..?

ಮಾರ್ಚ್‌ನಲ್ಲೇ ನಡೆದಿತ್ತಾ ಹಿಂದೂ ಕಾರ್ಯಕರ್ತನ ಹ*ತ್ಯೆಗೆ ಪ್ಲಾನ್..?  Troll ಪೇಜ್ Post ಹೇಳುತ್ತಿದೆ ಕಹಿ ಸತ್ಯ

ಮಾರ್ಚ್‌ನಲ್ಲೇ ನಡೆದಿತ್ತಾ ಹಿಂದೂ ಕಾರ್ಯಕರ್ತನ ಹ*ತ್ಯೆಗೆ ಪ್ಲಾನ್..? Troll ಪೇಜ್ Post ಹೇಳುತ್ತಿದೆ ಕಹಿ ಸತ್ಯ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹ*ತ್ಯೆ: ಫಾಜಿಲ್‌ ಹ*ತ್ಯೆಗೈದವ ನಡುರಸ್ತೆಯಲ್ಲೇ ಫಿನಿಶ್

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹ*ತ್ಯೆ: ಫಾಜಿಲ್‌ ಹ*ತ್ಯೆಗೈದವ ನಡುರಸ್ತೆಯಲ್ಲೇ ಫಿನಿಶ್

ಮಹಿಳೆಯರ ವಿರುದ್ಧ ದ್ವೇಷ ಪ್ರಸರಣ: ಬುಲ್ಲಿ ಬಾಯ್ಸ್​ ಆ್ಯಪ್​ನ ಗಿಟ್​ಹಬ್​ ನಿಷೇಧ

ಮಹಿಳೆಯರ ವಿರುದ್ಧ ದ್ವೇಷ ಪ್ರಸರಣ: ಬುಲ್ಲಿ ಬಾಯ್ಸ್​ ಆ್ಯಪ್​ನ ಗಿಟ್​ಹಬ್​ ನಿಷೇಧ

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In