• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Gandhi Jayanti: ಬಿಜೆಪಿಯಲ್ಲಿ ಅಭಿವ್ಯಕ್ತಿ ಸ್ವತಂತ್ರಕ್ಕೆ ಬೆಲೆ ಇಲ್ಲ

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ

Shri News Desk by Shri News Desk
Oct 22, 2021, 11:31 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಕಾಂಗ್ರೆಸ್‌ನಲ್ಲಿ ಅಭಿವ್ಯಕ್ತಿ ಸ್ವತಂತ್ರಕ್ಕೆ ಬೆಲೆ ಇದೆ. ಆದರೆ, ಬಿಜೆಪಿಯಲ್ಲಿ ಅಭಿವ್ಯಕ್ತಿ ಸ್ವತಂತ್ರಕ್ಕೆ ಬೆಲೆ ಇಲ್ಲ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಹೇಳಿದರು.

ನಗರದ ಕೋಟೆ ವಾರ್ಡಿನಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ನಗರ ಕಾಂಗ್ರೆಸ್ ಸಂಯುಕ್ತವಾಗಿ ಆಯೋಜಿಸಿದ್ದ ಮಹತ್ಮಾ ಗಾಂಧಿ ಗ್ರಾಮ ಸ್ವರಾಜ್ ಅಭಿಯಾನ ಮತ್ತು ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತ ವೈಖರಿ ಗಮನಿಸಿದರೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೆಯೇ ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ. ಆ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲ. ಬಿಜೆಪಿಯದ್ದ ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಟೀಕಿಸಿದರು.

ದೇಶ ರಕ್ಷಣೆ ಮಾಡುವ ಬದಲು ಬಿಜೆಪಿ ಆಡಳಿತ ವ್ಯವಸ್ಥೆ ಲೂಟಿ ಮಾಡುತ್ತಿದೆ. ಅವರು ಲೂಟಿಗಾಗಿಯೇ ಅಧಿಕಾರಕ್ಕೆ ಬಂದಿದ್ದಾರೆ. ಈ ದೇಶದಲ್ಲಿ ಮೋದಿ ಮತ್ತು ಅಮಿತ್ ಷಾ ದನಗಳಿದ್ದಂತೆ. ಅವುಗಳು ಎಲ್ಲಂದರಲ್ಲಿ ಮೇಯ್ದು ಸಗಣಿ ಹಾಕುತ್ತಿವೆ. ಅದನ್ನು ರವಿಯಂತವರು ಬಾಚುವ ಕೆಲಸ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ ಅವರು, ವಿರೋಧ ಪಕ್ಷದ ನಾಯಕ ಸ್ಥಾನ ಪುಟಗೋಸಿ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಿದ್ದಾರೆ. ಈ ಹಿಂದೆ ಅವರ ತಂದೆ ದೇವೇಗೌಡರು ವಿರೋಧ ಪಕ್ಷದ ನಾಯಕರಾಗಿದ್ದರು. ಅವರು ಪುಟುಗೊಸಿಯೇ ಎಂದು ಪ್ರಶ್ನೆ ಎಸೆದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಸ್.ಶಾಂತೇಗೌಡ ಮಾತನಾಡಿ, ದೇಶದಲ್ಲಿ ಬಿಜೆಪಿ ದುರಾಡಳಿತದಿಂದಾಗಿ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ರಸಗೊಬ್ಬರ, ಕಡ್ಡಡ ಸಾಮಗ್ರಿ ಬೆಲೆಗಳು ದುಬಾರಿಯಾಗಿ ಜನರು ಅನೇಕ ರೀತಿಯಲ್ಲಿ ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಈ ಎಲ್ಲಾ ವಿಚಾರಗಳನ್ನು ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಸ್.ವೆಂಕಟೇಶ್ ಮಾತನಾಡಿ, ಬೆಲೆ ಏರಿಕೆ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ದೇಶದಲ್ಲಿ ಬಿಜೆಪಿ ಸರ್ಕಾರಗಳು ಪ್ರಜಾಪ್ರಭುತ್ವಕ್ಕೆ ದಕ್ಕೆಯುಂಟು ಮಾಡುತ್ತಿವೆ. ಮಹತ್ಮಾ ಗಾಂಧಿ ಆದರ್ಶಗಳೊಂದಿಗೆ ಪಕ್ಷವನ್ನು ಸಂಘಟಿಸಬೇಕು. ಜನರು ಈಗಾಗಲೇ ಆಳುವ ಪಕ್ಷಗಳ ಬಗ್ಗೆ ಬೇಸತ್ತು ಹೋಗಿದ್ದಾರೆ. ಎಲ್ಲರೂ ಕಾಂಗ್ರೆಸ್ ಪಕ್ಷದತ್ತ ಒಲವು ತೋರುತ್ತಿದ್ದು, ಮತ ಚಲಾಯಿಸಲು ಸಿದ್ಧರಾಗಿದ್ದಾರೆ. ನಾವು ಅದಕ್ಕೆ ತಕ್ಕಂತೆ ಸ್ಪಂದಿಸಬೇಕು ಎಂದರು.

ಕೆಪಿಸಿಸಿ ವಕ್ತಾರ ರವೀಶ್ ಬಸಪ್ಪ ಮಾತನಾಡಿ, ದೇಶದಲ್ಲಿ ಬಿಜೆಪಿ ಜನರನ್ನು ಅತ್ಯಂತ ಕ್ರೂರವಾಗಿ ನಡೆಸಿಕೊಳ್ಳುತ್ತಿದೆ. ಭ್ರಷ್ಟಾಚಾರ ವ್ಯಾಪಿಸಿ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಬಿಜೆಪಿಯ ಭ್ರಷ್ಟ ವ್ಯವಸ್ಥೆಯನ್ನು ಬಯಲು ಮಾಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಪ್ರೀತಿ, ನಂಬಿಕೆಯೊಂದಿಗೆ ಪಕ್ಷವನ್ನು ಸಂಘಟಿಸಬೇಕು. ಬಿಜೆಪಿಯನ್ನು ತೊಲಗಿಸಿ ಜನರನ್ನು ಸಮಸ್ಯೆಗಳಿಂದ ಪಾರು ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ಸಂಘಪರಿವಾರದವರು ಸತ್ಯ ಮತ್ತು ಅಹಿಂಸಾ ಮಾರ್ಗದಲ್ಲಿ ನಡೆದು ದೇಶಕ್ಕೆ ಸ್ವತಂತ್ರ ತಂದು ಕೊಟ್ಟ ಗಾಂಧಿಯನ್ನು ಹತ್ಯೆ ಮಾಡಿರುವ ಗೂಡ್ಸೆ ಸಂಸ್ಕೃತಿಯನ್ನು ಬೆಳೆಸುತ್ತಿದ್ದಾರೆ. ಮಹತ್ಮಾ ಗಾಂಧಿ ಅವರ ಸಿದ್ಧಾಂತಗಳನ್ನು ಮೂಲೆಗುಂಪು ಮಾಡಲು ಯತ್ನಿಸಿರುವ ಸಂಘ ಪರಿವಾರದವರ ಕುಚೋದ್ಯಗಳನು ಮೆಟ್ಟಿ ನಿಲ್ಲಲು ಮಹತ್ಮಾ ಗಾಂಧಿ ಗ್ರಾಮ ಸ್ವರಾಜ್ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿ, ಕೆಪಿಸಿಸಿ ನಿರ್ದೇಶನದಂತೆ ಮತ್ತು ಜಿಲ್ಲಾ ಕಾಂಗ್ರೆಸ್ ಸಲಹೆ, ಸೂಚನೆಗಳಂತೆ ಬ್ಲಾಕಿನ ಪ್ರತಿ ಗ್ರಾಮ ಪಂಚಾಯಿತಿ ಮತ್ತು ನಗರಸಭೆಯ ವಾರ್ಡುಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಉತ್ತಮ ಸ್ಪಂದನೆ ಕಾರ್ಯಕ್ರಮಕ್ಕೆ ದೊರೆಯುತ್ತಿದೆ ಎಂದು ವಿವರಿಸಿದರು.

ನಗರಸಭೆ ಮಾಜಿ ಸದಸ್ಯ ಯತಿರಾಜ್ ನಾಯ್ಡು ಅಧ್ಯಕ್ಷತೆ ವಹಿಸಿದ್ದರು. ಯುವ ಮುಖಂಡ ವಿನಯಕುಮಾರ್ ಮಾತನಾಡಿದರು. ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್ ನಾಯ್ಡು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಜಿಲ್ಲಾ ಎಸ್ಸಿ ಘಟಕ ಪ್ರಧಾನ ಕಾರ್ಯದರ್ಶಿ ಎಚ್.ಎನ್.ಸುರೇಶ್, ನಗರ ಕಾಂಗ್ರೆಸ್ ಎಸ್ಸಿ ಘಟಕ ಅಧ್ಯಕ್ಷ ಎಚ್.ಎಸ್.ಜಗದೀಶ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಗಂಗಾಧರ್, ಕಾರ್ಯದರ್ಶಿ ಸೃದೀಪ್, ನಾಗಭೂಷಣ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ನೆಟ್ಟೇಕೆರೆಹಳ್ಳಿ ನಾಗೇಶ್, ಹಿರಿಯ ಮುಖಂಡ ವಿಶ್ವನಾಥ್, ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಚಿದಾನಂದ್, ಕಾರ್ಯದರ್ಶಿ ಮೋಹನ್, ಪ್ರಕಾಶ್ ಹಾಜರಿದ್ದರು. ಜಿಲ್ಲಾ ಕಾಂಗ್ರೆಸ್ ಸೇವಾದಳ ಮಾಜಿ ಅಧ್ಯಕ್ಷ ಕೋಟೆ ಆನಂದ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Tags: Gandhi Jayanti
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In