• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ತುಪ್ಪದಲ್ಲಿದೆ ಅತ್ಯದ್ಭುತ ಆರೋಗ್ಯ ಲಾಭ.. ಇದರ ಸೇವನೆಯಿಂದ ನಮಗಾಗುವ ಲಾಭವೇನು..? ಇಲ್ಲಿದೆ ನೋಡಿ ಮಾಹಿತಿ

News Desk by News Desk
Apr 22, 2025, 11:58 am IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Health Tips: ತುಪ್ಪದ ಸೇವನೆ ಮಾಡಿದರೆ, ನಮ್ಮ ದೇಹಕ್ಕೆ ಹಲವಾರು ಪೋಷಕಾಂಶಗಳು ಸಿಗುತ್ತದೆ. ಸಣ್ಣ ವಯಸ್ಸಿನಿಂದಲೇ ಯಾರು ತುಪ್ಪದ ಸೇವನೆ ಮಾಡುತ್ತಾರೋ, ಅಂಥ ಮಕ್ಕಳು ಗಟ್ಟಿಮುಟ್ಟಾಗಿರುತ್ತಾರೆ. ಹಾಗಾಗಿಯೇ ಗರ್ಭಾವಸ್ಥೆಯಲ್ಲಿದ್ದಾಗ, ತುಪ್ಪ ತಿನ್ನಲು ಹೇಳಲಾಗುತ್ತದೆ. ಇದರ ಜೊತೆಗೆ ಪ್ರತಿದಿನ ಬಿಸಿ ನೀರಿಗೆ 1 ಸ್ಪೂನ್ ತುಪ್ಪ ಹಾಕಿ ಕುಡಿದರೂ ನಿಮಗೆ ಅತ್ಯುತ್ತಮ ಆರೋಗ್ಯಕರ ಲಾಭವಾಗಲಿದೆ. ಏನದು ಲಾಭ ಅಂತಾ ತಿಳಿಯೋಣ ಬನ್ನಿ.

ಮೊದಲನೇಯದಾಗಿ ನೀವು ಬಳಸುವ ತುಪ್ಪ ಶುದ್ಧ ಹಸುವಿನ ತುಪ್ಪವೇ ಆಗಿರಬೇಕು. ಮಾರುಕಟ್ಟೆಯಲ್ಲಿ ಸಿಗುವ ಕೆಲ ತುಪ್ಪಗಳು ಕಲಬೆರಕೆ ತುಪ್ಪವಾಗಿರುತ್ತದೆ. ಅಲ್ಲದೇ, ಬಿಳಿ ತುಪ್ಪವಾಗಿದ್ದಲ್ಲಿ ಅದು ಎಮ್ಮೆ ಹಾಲಿನಿಂದ ಮಾಡಿದ ತುಪ್ಪವಾಗಿರುತ್ತದೆ. ಅಂಥ ತುಪ್ಪಗಳ ಸೇವನೆಯಿಂದ ನಿಮ್ಮ ದೇಹ ಗಟ್ಟಿಮುಟ್ಟಾಗಲು ಸಾಧ್ಯವಿಲ್ಲ.

ಎಮ್ಮೆ ತುಪ್ಪದ ಸೇವನೆಯಿಂದ ನಮ್ಮ ದೆಹದಲ್ಲಿ ಬೊಜ್ಜು ಹೆಚ್ಚಾಗುತ್ತದೆ. ದಪ್ಪವಾಗಬೇಕು ಎನ್ನುವವರು ಎಮ್ಮೆ ತುಪ್ಪ ತಿನ್ನಬಹುದು. ಆದರೆ ನಿಮ್ಮ ದೇಹದಲ್ಲಿ ಎಲುಬು ಗಟ್ಟಿ ಮುಟ್ಟಾಗಬೇಕು. ನೀವು ಶಕ್ತಿವಂತರು, ಬುದ್ಧಿವಂತರು ಆಗಬೇಕು ಅಂದ್ರೆ, ನೀವು ಹಸುವಿನ ತುಪ್ಪವನ್ನೇ ಸೇವಿಸಬೇಕು. ಹಾಗಾಗಿ ನೀವು ಸೇವಿಸುವ ತುಪ್ಪ ಶುದ್ಧ ಹಸುವಿನ ತುಪ್ಪವಾಗಿರಬೇಕು.

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಲು ಆಗುವಷ್ಟು ಬಿಸಿ ನೀರಿಗೆ, 1 ಸ್ಪೂನ್ ತುಪ್ಪ ಹಾಕಿ ಕುಡಿಯಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರಿಗೆ ತುಪ್ಪ ಹಾಕಿ ಕುಡಿದರೆ, ಮಲ, ಮೂತ್ರದ ಮೂಲಕ ನಿಮ್ಮ ದೇಹದಲ್ಲಿರುವ ಕೊಳೆ ಕ್ಲೀನ್ ಆಗಿ ಹೋಗುತ್ತದೆ. ಇದರಿಂದ ನೀವು ಆರೋಗ್ಯವಾಗಿದ್ದು, ಹಲವು ರೋಗಗಳಿಂದ ಮುಕ್ತಿ ಹೊಂದುವಿರಿ.

ಇದರ ಸೇವನೆಯಿಂದ ನೀವು ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾಗುತ್ತದೆ. ಚಯಾಪಚಯ ಕ್ರಿಯೆ ಸುಗಮವಾದಾಗ, ಮಲ ಮೂತ್ರ ವಿಸರ್ಜನೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಹೊಟ್ಟೆ ಉಬ್ಬರ, ಹೊಟ್ಟೆ ನೋವು ಇತ್ಯಾದಿ ಸಮಸ್ಯೆ ಇರುವುದಿಲ್ಲ. ಈ ವೇಳೆ ಸಮಸ್ಯೆಯಾಗದೇ ಇದ್ದಲ್ಲಿ, ನೀವು ಆರೋಗ್ಯವಾಗಿದ್ದೀರಿ ಎಂದರ್ಥ.

ಇನ್ನು ನಿಮ್ಮ ನೆನಪಿನ ಶಕ್ತಿ ಹೆಚ್ಚಬೇಕು ಅಂದ್ರೆ ತುಪ್ಪ ತಿನ್ನಬೇಕು. ನೀವು ಬಿಸಿ ನೀರಿಗೆ ತುಪ್ಪ ಬೆರೆಸಿ ತಿಂದರೆ, ನಿಮ್ಮ ನೆನಪಿನ ಶಕ್ತಿ, ಬುದ್ಧಿವಂತಿಕೆ ಹೆಚ್ಚಾಗುವುದಲ್ಲದೇ, ನಿಮಗೆ ಅನೇಕ ರೋಗಗಳಿಂದ, ನೋವುಗಳಿಂದಲೂ ಮುಕ್ತಿ ಸಿಗುತ್ತದೆ.

ನಿಮಗೆ ಮೂಳೆ ನೋವು ಶುರುವಾಗಿದೆ. ಸಂಧಿವಾತ, ಮೂಳೆ ಸವೆತ ಶುರುವಾಗುತ್ತಿದೆ ಎಂದೆನ್ನಿಸುತ್ತಿದ್ದಲ್ಲಿ, ನೀವು ಈ ರೀತಿ ಬಿಸಿ ನೀರಿಗೆ ತುಪ್ಪ ಸೇರಿಸಿ, ಕುಡಿಯಿರಿ. ಮೂಳೆ ಗಟ್ಟಿಗೊಳ್ಳುವುದಲ್ಲದೇ, ಮೂಳೆ ಸವೆತ, ಸಂಧಿವಾತದ ನೋವೆಲ್ಲ ಪರಿಹಾರವಾಗುತ್ತದೆ.

ಇಷ್ಟೇ ಅಲ್ಲದೇ, ನೀವು ಡಯಟ್ ಮಾಡುತ್ತಿದ್ದಲ್ಲಿ, ದೇಹದ ತೂಕ ಇಳಿಸಿಕೊಳ್ಳಬೇಕು ಎಂದಲ್ಲಿ, ಬಿಸಿ ನೀರಿಗೆ ತುಪ್ಪ ಸೇರಿಸಿ, ಸೇವಿಸಿ. ದೇಹದಲ್ಲಿರುವ ಕೊಲೆಸ್ಟ್ರಾಲ್ ಕಡಿಮೆಯಾಗಿ, ನಿಮ್ಮ ದೇಹದ ತೂಕವೂ ಇಳಿಯುತ್ತದೆ.

ಇನ್ನು ಇದರ ಸೇವನೆಯಿಂದ ತ್ವಚೆಯ ಅಂದ ಹೆಚ್ಚುವುದಲ್ಲದೇ, ಕೂದಲು ಉದುರುವುದೂ ಕೂಡ ಕಡಿಮೆಯಾಗುತ್ತದೆ. ಆದರೆ ನಿಮಗೆ ತುಪ್ಪ ತಿಂದಲ್ಲಿ ಅಲರ್ಜಿ ಅಂತಾದಲ್ಲಿ, ವೈದ್ಯರ ಬಳಿ ವಿಚಾರಿಸಿ, ಬಳಿಕ ತುಪ್ಪದ ಸೇವನೆ ಮಾಡುವುದು ಉತ್ತಮ.

ತುಪ್ಪದ ಬಳಕೆ ಅದೆಷ್ಟು ಮುಖ್ಯವೆಂದರೆ, ಹಿಂದೂಗಳಲ್ಲಿ ದೇವರ ದೀಪ ಉರಿಸುವುದಕ್ಕೂ, ಹೋಮ ಹವನಕ್ಕೂ, ಪ್ರಸಾದ ತಯಾರಿಕೆಗೂ ತುಪ್ಪ ಬಳಸಲಾಗುತ್ತದೆ. ಅದೇ ರೀತಿ ನಾವು ಕೂಡ ಪ್ರತಿದಿನ ಒಂದದು ಸ್ಪೂನ್ ತುಪ್ಪದ ಸೇವನೆ ಮಾಡಲೇಬೇಕು. ಹಾಗಾದ್ರೆ ತುಪ್ಪದ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ..

ತಿಂದ ಆಹಾರ ಸರಿಯಾಗಿ ಜೀರ್ಣವಾಗುತ್ತದೆ. ಊಟವಾದ ಬಳಿಕ, ಮಲವಿಸರ್ಜನೆ ಮಾಡಿದ ಬಳಿಕ ಹೊಟ್ಟೆ ನೋವಾಗುತ್ತಿದೆ, ಗ್ಯಾಸ್ಟ್ರಿಕ್ ಸಮಸ್ಯೆಯಾಗುತ್ತಿದೆ ಎಂದಾದಲ್ಲಿ, ಪ್ರತಿದಿನ ತುಪ್ಪದ ಸೇವನೆ ಮಾಡಿ. ತುಪ್ಪ ಸೇವಿಸುವುದರಿಂದ ನಮಗಿರುವ ಯಾವುದೇ ಹೊಟ್ಟೆಯ ಸಮಸ್ಯೆ ಕಡಿಮೆಯಾಗುತ್ತದೆ. ತಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ. ಅಲ್ಲದೇ, ಮಲಬದ್ಧತೆ ಸಮಸ್ಯೆಯೂ ಉಂಟಾಗುವುದಿಲ್ಲ.

ಇನ್ನು ಗರ್ಭಿಣಿಯರಿಗೆ, ಅಪಘಾತದಲ್ಲಿ ಗಾಯಗೊಂಡವರಿಗೆ ತುಪ್ಪವನ್ನು ಹೆಚ್ಚು ತಿನ್ನಲು ಕೊಡುತ್ತಾರೆ. ಏಕೆದಂರೆ, ತುಪ್ಪದ ಸೇವನೆಯಿಂದ ಮೂಳೆ ಗಟ್ಟಿಯಾಗುತ್ತದೆ. ಅಪಘಾತವಾದಾಗ ಮೂಳೆ ಮುರಿದಿದ್ದರೆ, ಬೇಗ ಚೇತರಿಸಿಕೊಳ್ಳಲು ತುಪ್ಪ ಸಹಕಾರಿಯಾಗಿದೆ. ಹಾಗಾಗಿ ಬಿಸಿ ಬಿಸಿ ಅನ್ನಕ್ಕೆ ತುಪ್ಪ ಸೇರಿಸಿ, ತಿನ್ನಲು ಕೊಡಲಾಗುತ್ತದೆ.

ಇನ್ನು ಗರ್ಭಿಣಿಯರು ತುಪ್ಪ ಸೇವಿಸಿದರೆ, ಅವರ ಮೂಳೆಯ ಜೊತೆಗೆ, ಮಗುವಿನ ಮೂಳೆ ಕೂಡ ಗಟ್ಟಿಯಾಗುತ್ತದೆ. ಅಲ್ಲದೇ, ಮಗುವಿನ ಮೆದುಳಿನ ಬೆಳವಣಿಗೆ ಚೆನ್ನಾಗಿ ಆಗುತ್ತದೆ. ಮಗುವಿನ ತ್ವಚೆ ಕೂಡ ಸುಂದರವಾಗುತ್ತದೆ. ಮಗು ಚೆಂದವಾಗಿ, ಬುದ್ಧಿವಂತವಾಗಿರಬೇಕು, ಚುರುಕಾಗಿರಬೇಕು ಅಂದ್ರೆ ಹಸವಿನ ತುಪ್ಪದ ಸೇವನೆ ಮಾಡಬೇಕು.

ಪ್ರತಿದಿನ ಶುದ್ಧ ಹಸುವಿನ ತುಪ್ಪದ ಸೇವನೆ ಮಾಡುವುದರಿಂದ, ಕ್ಯಾನ್ಸರ್ ಬರುವುದನ್ನು ತಡೆಗಟ್ಟಬಹುದು. ತುಪ್ಪದಿಂದ ದೇಹಕ್ಕೆ ಮಸಾಜ್ ಮಾಡುವುದರಿಂದ ನಿಮ್ಮ ತ್ವಚೆ ಸಾಫ್ಟ್ ಆಗುತ್ತದೆ. ಬೆಳಗ್ಗಿನ ತಿಳಿ ಬಿಸಿಲಿರುವಾಗ, ಪುಟ್ಟ ಮಕ್ಕಳಿಗೆ ತುಪ್ಪದಿಂದ ಬಾಡಿ ಮಸಾಜ್ ಮಾಡಿ, ಆ ತಿಳಿ ಬಿಸಿಲಿಗೆ ಬಿಟ್ಟರೆ, ಮಕ್ಕಳ ಆರೋಗ್ಯ ಅಭಿವೃದ್ಧಿಯಾಗುವುದರ ಜೊತೆ, ತ್ವಚೆಯ ಬಣ್ಣ ತಿಳಿಯಾಗುತ್ತದೆ.

ಇನ್ನು ತುಪ್ಪವನ್ನು ಟಾಪಿಂಗ್ ರೀತಿ ಬಳಸಬೇಕು. ತುಪ್ಪವನ್ನು ಕಾಯಾಸಿ, ಬಿಸಿ ಮಾಡಿ, ಅದರಲ್ಲಿ ಅಡುಗೆ ತಯಾರಿಸಬಾರದು. ಅನ್ನದ ಮೇಲೆ, ಸಾರಿನ ಮೇಲೆ, ತಪಾತಿ ಮೇಲೆ ತುಪ್ಪ ಸವರಿ ಸೇವಿಸಬೇಕು. ಏಕೆಂದರೆ ತುಪ್ಪ ಹೆಚ್ಚು ಬಿಸಿ ಮಾಡಿದರೆ, ಅದರಲ್ಲಿರುವ ಪೋಷಕಾಂಶ ಹೊರಟುಹೋಗುತ್ತದೆ. ಇಂಥ ತುಪ್ಪ ಸೇವಿಸುವುದರಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇರುತ್ತದೆ.

Tags: clarified butterFoodGheeKannadanewsRecipeShreenewsShrinews
ShareSendTweetShare
Join us on:

Related Posts

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Recipe: ಸ್ಪೆಶಲ್ ಕ್ಯಾಪ್ಸಿಕಂ ರೈಸ್ ರೆಸಿಪಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In