• Home
  • About Us
  • Contact Us
  • Terms of Use
  • Privacy Policy
Friday, June 26, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Gitanamana to Kannadambe: ಸಂಗೀತ ಸಂಸ್ಥೆ ಸುಗಮ ಸಂಗೀತ ಗಂಗಾ: ಕನ್ನಡಾಂಬೆಗೆ ಗೀತನಮನ

Shri News Desk by Shri News Desk
Nov 24, 2021, 06:29 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಕನ್ನಡಾಂಬೆಗೆ ರಾಜ್ಯೋತ್ಸವ ಅಂಗವಾಗಿ ನಗರದ ಸಂಗೀತ ಸಂಸ್ಥೆ ಸುಗಮ ಸಂಗೀತ ಗಂಗಾ ಸ್ವರಾಭಿಷೇಕ ನಡೆಸಿತು.

ನಗರದ ಕುವೆಂಪು ಕಲಾಮಂದಿರದಲ್ಲಿ ಕನ್ನಡ-ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಕನ್ನಡದ ಪ್ರಮುಖ ಕವಿಗಳ ಹತ್ತು ಗೀತೆಗಳನ್ನು ಆಯ್ಕೆ ಮಾಡಿಕೊಂಡು ಅದಕ್ಕೆ ಸಂಸ್ಥೆಯ ಗಾಯಕರು ತಮ್ಮ ಸುಶ್ರಾವ್ಯ ಕಂಠದಿಂದ ಕನ್ನಡಾಂಬೆಗೆ ಗೀತನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸಂದೇಶ ನೀಡಿದ ಕರ್ನಾಟಕ ಸುಗಮ ಸಂಗೀತ ಪರಿಷತ್ ಅಧ್ಯಕ್ಷ ಎಸ್.ಎಸ್.ವೆಂಕಟೇಶ್,ಕನ್ನಡ ಭಾಷೆ ಅತ್ಯಂತ ಉತ್ಕೃಷ್ಟ ಭಾಷಾ ಸಂಪತ್ತಿನಿಂದ ಕೂಡಿದ್ದು,ಪಂಪನಿಂದ ಕುವೆಂಪುವರೆಗೆ,ಅಲ್ಲಿಂದ ಮುಂದಕ್ಕೂ ಸಹ ಕನ್ನಡದ ಹಿರಿಮೆಯನ್ನು ಅತ್ಯಂತ ಮೇಲ್ಮಟ್ಟಕ್ಕೇರಿಸಿದ್ದಾರೆಂದು ನುಡಿದರು.

ಸುಗಮ ಸಂಗೀತ ಗಂಗಾ ಉಪಾಧ್ಯಕ್ಷ ಸ.ಗಿರಿಜಾಶಂಕರ ಮಾತನಾಡಿ ಕನ್ನಡ ಭಾಷೆ ಅತ್ಯಂತ ವೈವಿಧ್ಯಮಯ ಸಾಹಿತ್ಯ ಶ್ರೇಣಿಯನ್ನು ಹೊಂದಿದೆ. ಒಮ್ಮೆ ಭಾಷೆ ಕ್ಷೀಣಿಸಿದರೆ,ನಮ್ಮ ಸಂಸ್ಕೃತಿಯೂ ಮರೆಯಾಗುತ್ತದೆ,ಕನ್ನಡತನದಿಂದ ವಂಚಿತರಾಗುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ಗೀತ ನಮನ ಹುಯಲಗೋಳ ನಾರಾಯಣರಾಯರ ಪ್ರಸಿದ್ಧ ಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಮೂಲಕ ಆರಂಭವಾಗಿ ಆ ಗೀತೆ ಅಂದು ಮೂಡಿಸಿದ ಕನ್ನಡ ಉಳಿಸಿ-ಬೆಳೆಸುವ ಪ್ರೇರಣೆಯ ಮೆಲಕನ್ನು ತಮ್ಮ ಶಾರೀರದ ಸೊಬಗಿನಿಂದ ಗಾಯಕ ಎಂ.ಎಸ್.ಸುಧೀರ್ ಮತ್ತು ತಂಡ ನೆನಪಿಸಿತು.

ಆ ನಂತರ ರಾಷ್ಟ್ರಕವಿ ಶಿವರುದ್ರಪ್ಪ ಅವರ ನವೋದಯದ ಕಿರಣ ಲೀಲೆ ಗೀತೆ ಶ್ರೋತೃಗಳಿಗೆ ನವೋದಯ ಕಿರಣ ಬೀರಿದ ಹೊಸ ಬೆಳಗನ್ನು ತಮ್ಮ ಸಿರಿಕಂಠದಿಂದ ಹೃದಯ ಹೊಕ್ಕುವಂತೆ ಮಾಡಿದವರು ಗಾಯಕಿ ರೇಖಾ ಪ್ರೇಮಕುಮಾರ್.

ವರಕವಿ ದ.ರಾ.ಬೇಂದ್ರೆಯವರ ನನ್ನದೇ ಕನ್ನಡ ಈ ಕನ್ನಡನಾಡು ಕನ್ನಡತನವನ್ನು ಹೊರಹೊಮ್ಮಿಸಿದ್ದು ಗಾಯಕರಾದ ರೂಪಾ ಅಶ್ವಿನ್ ಮತ್ತು ಪ್ರಣಮ್ಯ ಅವರ ಧ್ವನಿಯಿಂದ. ಆ ಗೀತೆ ಮುಗಿದಾಕ್ಷಣ ಗಾಯಕಿ ಲಾಲಿತ್ಯ ಅನ್ವೇಕರ್ ಸುಶ್ರಾವ್ಯವಾಗಿ ರಾಷ್ಟ್ರಕವಿ ಮಂಜೇಶ್ವರ ಗೋವಿಂದಪೈಗಳ ತಾಯಾಬಾರ ಮೊಗವ ತೋರ ಹಾಡುವ ಮೂಲಕ ಕರ್ನಾಟಕದ ಸೊಬಗನ್ನು ನೆನಪಿಸುವಂತೆ ಮಾಡಿದರು.

ನಾಲಗೆಸೀಳಿಸಿ ಬಾಯಿ ಹೊಲಿದರೂ ಮೂಗಿನಲ್ಲಿ ಕನ್ನಡ ಪದ ಹಾಡುವೆ ಎಂದ ಜಿ.ಪಿ.ರಾಜರತ್ನಂ ಅವರ ಗೀತೆ ಎಂಡ ಎಡ್ತಿ ……ಅಂದ್ರೆ ರತ್ನಂಗ್ ಪ್ರಾಣ ಗೀತೆ ಅನುರಣಿಸಿದ್ದು ಗಾಯಕ ಮಲ್ಲಿಗೆ ಸುಧೀರ ಕಂಚಿನ ಕಂಠದಿಂದ.

ಕವಿ ಬಿ.ಆರ್.ಲಕ್ಷ್ಮಣರಾಯರು ರಚಿಸಿದ ಹೂವಿನ ಭಾಷೆ ಸುಗಂಧ ಭಿನ್ನತೆಯಲ್ಲೂ ಏಕತೆ ಹೇಗೆ ಅಂತರ್ಗತನಾಗಿದೆ ಹಾಗೆಯೇ ಹೂಗಳ ಬಣ್ಣ ವೈವಿಧ್ಯಮಯನಾದರೂ ಸುಗಂಧ ;ಸೊಗಡು ಎಷ್ಟು ವಿಶಿಷ್ಠ ಎಂಬುದು ಸುಗಮ ಸಂಗೀತ ಗಂಗಾದ ಪುಟ್ಟಗಾಯಕರ ಸಮೂಹದಿಂದ ಬಂದು ಹೃದ್ಯವಾಯಿತು.

ಪ್ರಣಮ್ಯಕಶ್ಯಪ್ ಮತ್ತು ಅಭಿಷೇಕ್ ಕೆ.ಎಸ್.ನ ಅವರ ಪಡುವಣ ಕಡಲಿನ ನೀಲಿಯ ಬಣ್ಣ ಗೀತೆಯಲ್ಲಿ ಹುದುಗಿರುವ ನಾಡಿನ ಪ್ರಾಕೃತಿಕ ಸೌಂದರ್ಯವನ್ನು ರಾಗಬದ್ಧವಾಗಿ ಹಾಡಿ ರಂಜಿಸಿದರು.

ಕನ್ನಡ ಪ್ರೀತಿಯ ಬಾಗಿನದ ಹಿರಿಮೆಯನ್ನು ಡಾ. ಲಕ್ಷ್ಮೀನಾರಾಯಣ ಭಟ್ಟರು ಹಾಡಾಗಿ ನೀಡಿದ್ದು ಅದನ್ನು ಗಾಯಕಿ ಅನುಷಾಅಂಚನ್ ಹಾಡಿದರೆ, ಸಹ್ಯಾದ್ರಿಯ ಕಾಡು ಬೆಳಗೊಳ ಹಳೇಬೀಡು ಗೀತ ಗಾಯನ ರೂಪ ಅಶ್ವಿನ್ ಅವರ ಸ್ವರಮಾಧುರ್ಯದಲ್ಲಿ ಮೂಡಿತು.

ನಮಿಸುವೆನು ತಾಯೆ ಹಸಿರುಡೆಯ ಮಾಯೆ ಕವಿ ಸುಬ್ರಾಯ ಚೊಕ್ಕಾಡಿ ಅವರ ಸುಂದರ ಗೀತೆಯನ್ನು ಸುಗಮ ಸಂಗೀತ ಗಂಗಾದ ಎಲ್ಲಾ ಗಾಯಕರು ಹಾಡಿ ತಾಯಿ ಭುವನೇಶ್ವರಿಗೆ ವಂದಿಸಿದರು. ಕಾರ್ಯಕ್ರಮವನ್ನು ಅತ್ಯಂತ ಅರ್ಥಗರ್ಭಿತವಾಗಿ ಹೇಳಿ ನಿರೂಪಿಸಿದವರು ನಿರೂಪಕಿ ಸುಮಾಪ್ರಸಾದ್. ಸುಗಮ ಸಂಗೀತ ಗಂಗಾ ಕಾರ್ಯದರ್ಶಿ ಮಂಜುನಾಥ ಕಾಮತ್,ಅರವಿಂದ ದೀಕ್ಷಿತ್,ದೀಪಕ್ ದೊಡ್ಡಯ್ಯ ಇದ್ದರು.

ಇದನ್ನೂ ಓದಿ: Jd(S) novel protest: ರಸ್ತೆಯಲ್ಲಿ ಮೀನು ಹಿಡಿಯುವ ಮೂಲಕ ಜೆಡಿಯು ವಿನೂತನ ಪ್ರತಿಭಟನೆ

ಇದನ್ನೂ ಓದಿ: e Paper – November 24, 2021

Gitanamana to Kannadambe

Tags: Gitanamana to Kannadambe
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In