ಚಿಕ್ಕಮಗಳೂರು : ಚಿಕ್ಕಮಗಳೂರು ತಾಲ್ಲೂಕಿನ ಮುಗುಳವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ. ಶಿಖಾ ಅವರು ಶುಕ್ರವಾರ ದಿಢೀರ್ ಭೇಟಿ ನೀಡಿ ದಾಖಲೆ ಒಳಗೊಂಡಂತೆ, ಶಾಲಾ ಅಭಿವೃದ್ಧಿ, ಪ್ರಗತಿ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಹೆಚ್.ಎಲ್.ನಾಗರಾಜ್. ತಹಸೀಲ್ದಾರ್ ಡಾ.ಕೆ.ಜೆ. ಕಾಂತರಾಜ್, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಇದನ್ನೂ ಓದಿ : ಸರ್ಕಾರಿ ಶಾಲೆಗೆ ಮತ್ತೆ ಬಂತು ಹೊಸ ಕಾಲ
Discussion about this post