• Home
  • About Us
  • Contact Us
  • Terms of Use
  • Privacy Policy
Sunday, November 16, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ಹನುಮಾನ್ ಚಾಲೀಸಾ ರಚಿಸಿದ್ದು ಯಾವ ಪರಿಸ್ಥಿತಿಯಲ್ಲಿ? ತುಳಸಿದಾಸರು ಜೈಲಿಗೆ ಹೋಗಲು ಕಾರಣವೇನು?

News Desk by News Desk
Jul 8, 2024, 08:30 pm IST
in ಆಧ್ಯಾತ್ಮ
Share on FacebookShare on TwitterTelegram

Spiritual: ಸಾಮಾನ್ಯವಾಗಿ ಜೀವಭಯ, ಭೂತದ ಭಯವಿದ್ದಾಗ, ಅದಕ್ಕೆ ಪರಿಹಾರವೇನೆಂದು ಕೇಳಿದರೆ, ಕೆಲವರು ನೀಡುವ ಸಲಹೆ ಎಂದರೆ, ಹನುಮಾನ್ ಚಾಲೀಸಾ ಹೇಳುವುದು ಅಥವಾ ಕೇಳುವುದು. ಯಾಕಂದ್ರೆ ಹನುಮಾನ್ ಚಾಲೀಸಾ ಹೇಳುವುದರಿಂದ ನಮ್ಮ ಮನಸ್ಸಿನಲ್ಲಿರುವ ಭಯ ಹೋಗಿ, ನಮಗೆ ಧೈರ್ಯ ಬರುತ್ತದೆ.

ನಮ್ಮಲ್ಲಿನ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಮತ್ತು ನಮ್ಮ ಬಳಿ ನಕಾರಾತ್ಮಕ ಶಕ್ತಿ ಸುಳಿಯುವುದಿಲ್ಲವೆಂಬ ನಂಬಿಕೆ ಇದೆ. ಹಾಗಾಗಿ ನಾವಿಂದು ಹನುಮಾನ್ ಚಾಲೀಸಾ ಯಾವ ಸಮಯದಲ್ಲಿ, ಯಾವ ಸ್ಥಳದಲ್ಲಿ, ಯಾರಿಂದ ಮತ್ತು ಯಾಕಾಗಿ ರಚಿಸಲ್ಪಟ್ಟಿತು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ.

ಗಂಗಾಮಾತೆ ತನಗೆ ಹುಟ್ಟಿದ 7 ಮಕ್ಕಳನ್ನು ನದಿಗೆಸೆಯಲು ಕಾರಣವೇನು..?

ಜೈ ಹನುಮಾನ ಜ್ಞಾನ ಗುಣ ಸಾಗರ, ಜೈ ಕಪೀಸ ತಿಹು ಲೋಕ ಉಜಾಗರ, ರಾಮದೂತ ಅತುಲಿತ ಬಲಧಾಮ, ಅಂಜನಿಪುತ್ರ ಪವನ ಸುತ ನಾಮ.. ಹೀಗೆ ಮುಖ್ಯಪ್ರಾಣನ ಗುಣಗಾನ ಮಾಡಿ ತುಳಸೀದಾಸರು ಹನುಮಾನ್ ಚಾಲೀಸಾವನ್ನ ರಚಿಸಿದರು. ಇಷ್ಟು ಚಂದದ, ಶಕ್ತಿಯುತವಾದ ಹನುಮಾನ್ ಚಾಲೀಸಾ ರಚಿಸುವಾಗ ತುಳಸೀದಾಸರು ಜೈಲಿನಲ್ಲಿದ್ದರು.

ಇವರನ್ನು ಜೈಲಿಗೆ ಹಾಕಿದ್ದು, ಮೊಘಲ್ ಚಕ್ರವರ್ತಿ ಜಲಾಲುದ್ದೀನ್ ಮೊಹಮ್ಮದ್ ಅಕ್ಬರ್. ತುಳಸೀದಾಸರಂಥ ಸಾಧು ಸಂತರನ್ನ ಜೈಲಿಗೆ ಹಾಕಲು ಕಾರಣವೇನೆಂದರೆ, ತುಳಸೀದಾಸರು, ಜಲಾಲುದ್ದೀನ್ ಮೊಹಮ್ಮದ್ ಅಕ್ಬರ್‌ನನ್ನು ಕಂಡು ಕೈ ಮುಗಿದಿರಲಿಲ್ಲವಂತೆ. ಇದೇ ದೊಡ್ಡ ಅಪರಾಧವೆಂಬಂತೆ, ಜಲಾಲುದ್ದೀನ್ ತುಳಸೀದಾಸರಿಗೆ 40 ದಿನ ಸೆರೆವಾಸದ ಶಿಕ್ಷೆ ನೀಡಿದ್ದ.

ಸೆರೆವಾಸ ಅನುಭವಿಸುತ್ತ ತುಳಸೀದಾಸರು, ಹನುಮಾನ್ ಚಾಲೀಸಾವನ್ನು ರಚಿಸಿ, ಭಕ್ತಿಯಿಂದ ಪಠಿಸಲು ಶುರು ಮಾಡಿದರು. ದಾಸರು ಹನುಮಾನ್ ಚಾಲೀಸಾ ಪಠಿಸಲು ಶುರುಮಾಡಿದ ಕೆಲ ದಿನಗಳಲ್ಲೇ, ಜಲಾಲುದ್ದೀನ್ ರಾಜ್ಯವಾಗಿದ್ದ ಫತೇಪುರ್ ಸಿಕ್ರಿಯಲ್ಲಿ ಅಚ್ಚರಿಯ ಘಟನೆಗಳು ಜರುಗತೊಡಗಿದವು.

ದೈತ್ಯ ಮಂಗಗಳು ರಾಜ್ಯಕ್ಕೆ ಕಾಲಿಟ್ಟು, ಕಾಟ ನೀಡಲು ಆರಂಭಿಸಿದವು. ಜನರ ಆಹಾರ ಕಿತ್ತು ತಿನ್ನಲು ಪ್ರಾರಂಭಿಸಿದವು. ಇಷ್ಟಕ್ಕೇ ನಿಲ್ಲದ ವಾನರ ಸೇನೆ, ಅಕ್ಬರ್‌ನ ಆಸ್ಥಾನಕ್ಕೂ ಲಗ್ಗೆ ಇಟ್ಟವು. ಅಲ್ಲಿನ ಆಹಾರಗಳು ತಿಂದವು. ಅಲ್ಲಿನ ಮಂತ್ರಿ ಮಹೋದಯರಿಗೆಲ್ಲ ತೊಂದರೆ ಕೊಡಲು ಶುರುಮಾಡಿದವು.

ವೃಷಭ ರಾಶಿಯವರು ಯಾವ ಗುಣವನ್ನು ಬಿಟ್ಟರೆ ಉದ್ಧಾರವಾಗುತ್ತಾರೆ..?

ವಾನರ ಸೇನೆಯ ದಾಂಧಲೆ ನೋಡಿ, ಅಕ್ಬರ್ ಚಿಂತಾಕ್ರಾಂತನಾದ. ಮಂತ್ರಿಗಳನ್ನು ಕರೆಸಿ ಮಂಗಗಳನ್ನು ಓಡಿಸಲು ವ್ಯವಸ್ಥೆ ಮಾಡಲು ಹೇಳಿದ. ಬೇಟೆಗಾರರನ್ನು, ಮಂಗಗಳನ್ನು ಬಂಧಿಸುವವರನ್ನೆಲ್ಲ ಕರೆಸಿ, ಮಂಗಗಳನ್ನು ಓಡಿಸಲು ಪ್ರಯತ್ನಿಸಿದ. ಆದರೆ ಅವರ್ಯಾರೂ ಮಂಗಗಳಿಗೆ ತೊಂದರೆ ಕೊಡಲಾಗಲಿಲ್ಲ. ಬಂಧಿಸಲಾಗಲಿಲ್ಲ.

ಬದಲಾಗಿ ಅರಮನೆಯಲ್ಲಿ ಮಂಗಗಳ ಕಾಟ ದುಪ್ಪಟ್ಟಾಯಿತು. ಈ ವೇಳೆ ಅರಮನೆಯಲ್ಲಿದ್ದ ವೃದ್ಧ ಮಂತ್ರಿಯೊಬ್ಬರು ಅಕ್ಬರ್‌ನನ್ನು ಕುರಿತು, ನಿಮಗೆ ಕೈ ಮುಗಿಯಲಿಲ್ಲವೆಂಬ ಕಾರಣಕ್ಕೆ ದೈವಿಕ ಶಕ್ತಿಯುಳ್ಳ ತುಳಸೀದಾಸರನ್ನು ನೀವು ಬಂಧನದಲ್ಲಿಟ್ಟಿರಿ. ಇದೇ ಕಾರಣಕ್ಕೆ ಅರಮನೆಯಲ್ಲಿ, ರಾಜ್ಯದಲ್ಲಿ ಇಷ್ಟೆಲ್ಲ ತೊಂದರೆ ಸಂಭವಿಸಿದೆ. ನೀವು ತಕ್ಷಣ ತುಳಸೀದಾಸರನ್ನು ಬಿಡಿಗಡೆ ಮಾಡಿ, ಅವರಲ್ಲಿ ಕ್ಷಮೆ ಕೇಳಿ ಎಂದು ಸಲಹೆ ನೀಡುತ್ತಾರೆ.

ಜನವರಿಯಲ್ಲಿ ಜನಿಸಿದವರು ತಿಳಿಯಲೇಬೇಕಾದ ವಿಷಯಗಳಿದು

ಮಂತ್ರಿಗಳ ಮಾತಿನಂತೆ ರಾಜ ತುಳಸೀದಾಸರನ್ನು ಬಿಡುಗಡೆಗೊಳಿಸಿ, ತನ್ನ ತಪ್ಪಿಗೆ ಕ್ಷಮೆ ಕೇಳುತ್ತಾನೆ. ಇದರೊಂದಿಗೆ ತಮ್ಮ  ರಾಜ್ಯಕ್ಕೆ ಮಂಗಗಳು ದಾಳಿ ಮಾಡಲು ಕಾರಣವೇನು ಅಂತಾ ಕೇಳಿದಾಗ, ತುಳಸೀದಾಸರು ತಾವು ರಚಿಸಿದ ಹನುಮಾನ್ ಚಾಲೀಸಾ ಬಗ್ಗೆ ವಿವರಿಸುತ್ತಾರೆ.

ನಾನು ಭಕ್ತಿಯಿಂದ ಹನುಮನನ್ನು ನೆನೆದು ಹನುಮಾನ್ ಚಾಲೀಸಾವನ್ನು ರಚಿಸಿ, ಪಠಿಸಿದೆ. ಈ ಸೆರೆವಾಸದಿಂದ ಆದಷ್ಟು ಬೇಗ ನನಗೆ ಮುಕ್ತಿ ಕೊಡಿಸು ಎಂದು ಬೇಡಿದೆ. ನನ್ನ ಕಷ್ಟವನ್ನು ಅರಿತ ಹನುಮ,  ಈ ರೀತಿಯಾಗಿ ನನ್ನನ್ನು ಸೆರೆವಾಸದಿಂದ ಬಿಡುಗಡೆಗೊಳಿಸಿದ. ಇದೇ ರೀತಿ ಯಾರು ಭಕ್ತಿಯಿಂದ ಹನುಮಾನ್ ಚಾಲೀಸಾವನ್ನು ಪಠಿಸುತ್ತಾರೆ.

ಅಥವಾ ಕೇಳಿಸಿಕೊಳ್ಳುತ್ತಾರೋ, ಅವರ ಕಷ್ಟಗಳನ್ನ ಹನುಮ ಪರಿಹರಿಸುತ್ತಾನೆ.  ಅವರಲ್ಲಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗುತ್ತದೆ. ಜೀವಭಯ ದೂರವಾಗುತ್ತದೆ. ಪ್ರತಿನಿತ್ಯ ಹನುಮಾನ್ ಚಾಲೀಸಾ ಪಠಿಸುವವರಿಗೆ ಮಾಟ ಮಂತ್ರ ಪ್ರಯೋಗಗಳು ತಗುಲುವುದಿಲ್ಲ. ದುಷ್ಟ ಶಕ್ತಿಗಳು ಅವರ ಬಳಿ ಸುಳಿಯುವುದಿಲ್ಲ.

ಒಟ್ಟಾರೆಯಾಗಿ ಹನುಮಾನ್ ಚಾಲೀಸಾ ಪಠಿಸುವವರು ಧೈರ್ಯವಂತರಾಗಿರುತ್ತಾನೆ. ಸಕಲ ಕಷ್ಟಗಳನ್ನು ಎದುರಿಸುವ ಶಕ್ತಿ ಅವರಲ್ಲಿರುತ್ತದೆ. ಆಂಜನೇಯನ ಕೃಪೆ ಅವರ ಮೇಲಿರುತ್ತದೆ ಎಂದು ಹೇಳುತ್ತಾರೆ.

Tags: Hanuman ChalisaKannada NewsLord HanumaShrinewsSpiritual NewsTulasidas
ShareSendTweetShare
Join us on:

Related Posts

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Spiritual: ಈ 4 ಜನರ ಅಂತ್ಯಸಂಸ್ಕಾರವನ್ನು ಕಾಶಿಯಲ್ಲಿ ಮಾಡಲಾಗುವುದಿಲ್ಲ… ಯಾಕೆ?

Spiritual: ಈ 4 ಜನರ ಅಂತ್ಯಸಂಸ್ಕಾರವನ್ನು ಕಾಶಿಯಲ್ಲಿ ಮಾಡಲಾಗುವುದಿಲ್ಲ… ಯಾಕೆ?

Horoscope: ನಾಚಿಕೆಯ ಸ್ವಭಾವದ ರಾಶಿಯವರು ಇವರು

Horoscope: ನಾಯಕತ್ವದ ಗುಣ, ಶಿಕ್ಷಕರಾಗುವ ಅರ್ಹತೆ, ಅದೃಷ್ಟವಂತ ಪತ್ನಿಯಾಗುವ ರಾಶಿಯವರು ಇವರು

Horoscope: ಆಕರ್ಷಕ ವ್ಯಕ್ತಿತ್ವ ಹೊಂದಿರುವ ರಾಶಿಯವರು ಇವರು

Horoscope: ದೇವರ ದಯೆ ಇರುವ, ತಾಳ್ಮೆ, ನಾಯಕತ್ವದ ಗುಣ, ಆಕರ್ಷಕ ವ್ಯಕ್ತಿತ್ವವುಳ್ಳ ರಾಶಿಯವರು ಇವರು

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In