• Home
  • About Us
  • Contact Us
  • Terms of Use
  • Privacy Policy
Friday, August 7, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ಹನುಮಾನ್ ಚಾಲೀಸಾ ರಚಿಸಿದ್ದು ಯಾವ ಪರಿಸ್ಥಿತಿಯಲ್ಲಿ? ತುಳಸಿದಾಸರು ಜೈಲಿಗೆ ಹೋಗಲು ಕಾರಣವೇನು?

News Desk by News Desk
Jul 8, 2024, 08:30 pm IST
in ಆಧ್ಯಾತ್ಮ
Share on FacebookShare on TwitterTelegram

Spiritual: ಸಾಮಾನ್ಯವಾಗಿ ಜೀವಭಯ, ಭೂತದ ಭಯವಿದ್ದಾಗ, ಅದಕ್ಕೆ ಪರಿಹಾರವೇನೆಂದು ಕೇಳಿದರೆ, ಕೆಲವರು ನೀಡುವ ಸಲಹೆ ಎಂದರೆ, ಹನುಮಾನ್ ಚಾಲೀಸಾ ಹೇಳುವುದು ಅಥವಾ ಕೇಳುವುದು. ಯಾಕಂದ್ರೆ ಹನುಮಾನ್ ಚಾಲೀಸಾ ಹೇಳುವುದರಿಂದ ನಮ್ಮ ಮನಸ್ಸಿನಲ್ಲಿರುವ ಭಯ ಹೋಗಿ, ನಮಗೆ ಧೈರ್ಯ ಬರುತ್ತದೆ.

ನಮ್ಮಲ್ಲಿನ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಮತ್ತು ನಮ್ಮ ಬಳಿ ನಕಾರಾತ್ಮಕ ಶಕ್ತಿ ಸುಳಿಯುವುದಿಲ್ಲವೆಂಬ ನಂಬಿಕೆ ಇದೆ. ಹಾಗಾಗಿ ನಾವಿಂದು ಹನುಮಾನ್ ಚಾಲೀಸಾ ಯಾವ ಸಮಯದಲ್ಲಿ, ಯಾವ ಸ್ಥಳದಲ್ಲಿ, ಯಾರಿಂದ ಮತ್ತು ಯಾಕಾಗಿ ರಚಿಸಲ್ಪಟ್ಟಿತು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ.

ಗಂಗಾಮಾತೆ ತನಗೆ ಹುಟ್ಟಿದ 7 ಮಕ್ಕಳನ್ನು ನದಿಗೆಸೆಯಲು ಕಾರಣವೇನು..?

ಜೈ ಹನುಮಾನ ಜ್ಞಾನ ಗುಣ ಸಾಗರ, ಜೈ ಕಪೀಸ ತಿಹು ಲೋಕ ಉಜಾಗರ, ರಾಮದೂತ ಅತುಲಿತ ಬಲಧಾಮ, ಅಂಜನಿಪುತ್ರ ಪವನ ಸುತ ನಾಮ.. ಹೀಗೆ ಮುಖ್ಯಪ್ರಾಣನ ಗುಣಗಾನ ಮಾಡಿ ತುಳಸೀದಾಸರು ಹನುಮಾನ್ ಚಾಲೀಸಾವನ್ನ ರಚಿಸಿದರು. ಇಷ್ಟು ಚಂದದ, ಶಕ್ತಿಯುತವಾದ ಹನುಮಾನ್ ಚಾಲೀಸಾ ರಚಿಸುವಾಗ ತುಳಸೀದಾಸರು ಜೈಲಿನಲ್ಲಿದ್ದರು.

ಇವರನ್ನು ಜೈಲಿಗೆ ಹಾಕಿದ್ದು, ಮೊಘಲ್ ಚಕ್ರವರ್ತಿ ಜಲಾಲುದ್ದೀನ್ ಮೊಹಮ್ಮದ್ ಅಕ್ಬರ್. ತುಳಸೀದಾಸರಂಥ ಸಾಧು ಸಂತರನ್ನ ಜೈಲಿಗೆ ಹಾಕಲು ಕಾರಣವೇನೆಂದರೆ, ತುಳಸೀದಾಸರು, ಜಲಾಲುದ್ದೀನ್ ಮೊಹಮ್ಮದ್ ಅಕ್ಬರ್‌ನನ್ನು ಕಂಡು ಕೈ ಮುಗಿದಿರಲಿಲ್ಲವಂತೆ. ಇದೇ ದೊಡ್ಡ ಅಪರಾಧವೆಂಬಂತೆ, ಜಲಾಲುದ್ದೀನ್ ತುಳಸೀದಾಸರಿಗೆ 40 ದಿನ ಸೆರೆವಾಸದ ಶಿಕ್ಷೆ ನೀಡಿದ್ದ.

ಸೆರೆವಾಸ ಅನುಭವಿಸುತ್ತ ತುಳಸೀದಾಸರು, ಹನುಮಾನ್ ಚಾಲೀಸಾವನ್ನು ರಚಿಸಿ, ಭಕ್ತಿಯಿಂದ ಪಠಿಸಲು ಶುರು ಮಾಡಿದರು. ದಾಸರು ಹನುಮಾನ್ ಚಾಲೀಸಾ ಪಠಿಸಲು ಶುರುಮಾಡಿದ ಕೆಲ ದಿನಗಳಲ್ಲೇ, ಜಲಾಲುದ್ದೀನ್ ರಾಜ್ಯವಾಗಿದ್ದ ಫತೇಪುರ್ ಸಿಕ್ರಿಯಲ್ಲಿ ಅಚ್ಚರಿಯ ಘಟನೆಗಳು ಜರುಗತೊಡಗಿದವು.

ದೈತ್ಯ ಮಂಗಗಳು ರಾಜ್ಯಕ್ಕೆ ಕಾಲಿಟ್ಟು, ಕಾಟ ನೀಡಲು ಆರಂಭಿಸಿದವು. ಜನರ ಆಹಾರ ಕಿತ್ತು ತಿನ್ನಲು ಪ್ರಾರಂಭಿಸಿದವು. ಇಷ್ಟಕ್ಕೇ ನಿಲ್ಲದ ವಾನರ ಸೇನೆ, ಅಕ್ಬರ್‌ನ ಆಸ್ಥಾನಕ್ಕೂ ಲಗ್ಗೆ ಇಟ್ಟವು. ಅಲ್ಲಿನ ಆಹಾರಗಳು ತಿಂದವು. ಅಲ್ಲಿನ ಮಂತ್ರಿ ಮಹೋದಯರಿಗೆಲ್ಲ ತೊಂದರೆ ಕೊಡಲು ಶುರುಮಾಡಿದವು.

ವೃಷಭ ರಾಶಿಯವರು ಯಾವ ಗುಣವನ್ನು ಬಿಟ್ಟರೆ ಉದ್ಧಾರವಾಗುತ್ತಾರೆ..?

ವಾನರ ಸೇನೆಯ ದಾಂಧಲೆ ನೋಡಿ, ಅಕ್ಬರ್ ಚಿಂತಾಕ್ರಾಂತನಾದ. ಮಂತ್ರಿಗಳನ್ನು ಕರೆಸಿ ಮಂಗಗಳನ್ನು ಓಡಿಸಲು ವ್ಯವಸ್ಥೆ ಮಾಡಲು ಹೇಳಿದ. ಬೇಟೆಗಾರರನ್ನು, ಮಂಗಗಳನ್ನು ಬಂಧಿಸುವವರನ್ನೆಲ್ಲ ಕರೆಸಿ, ಮಂಗಗಳನ್ನು ಓಡಿಸಲು ಪ್ರಯತ್ನಿಸಿದ. ಆದರೆ ಅವರ್ಯಾರೂ ಮಂಗಗಳಿಗೆ ತೊಂದರೆ ಕೊಡಲಾಗಲಿಲ್ಲ. ಬಂಧಿಸಲಾಗಲಿಲ್ಲ.

ಬದಲಾಗಿ ಅರಮನೆಯಲ್ಲಿ ಮಂಗಗಳ ಕಾಟ ದುಪ್ಪಟ್ಟಾಯಿತು. ಈ ವೇಳೆ ಅರಮನೆಯಲ್ಲಿದ್ದ ವೃದ್ಧ ಮಂತ್ರಿಯೊಬ್ಬರು ಅಕ್ಬರ್‌ನನ್ನು ಕುರಿತು, ನಿಮಗೆ ಕೈ ಮುಗಿಯಲಿಲ್ಲವೆಂಬ ಕಾರಣಕ್ಕೆ ದೈವಿಕ ಶಕ್ತಿಯುಳ್ಳ ತುಳಸೀದಾಸರನ್ನು ನೀವು ಬಂಧನದಲ್ಲಿಟ್ಟಿರಿ. ಇದೇ ಕಾರಣಕ್ಕೆ ಅರಮನೆಯಲ್ಲಿ, ರಾಜ್ಯದಲ್ಲಿ ಇಷ್ಟೆಲ್ಲ ತೊಂದರೆ ಸಂಭವಿಸಿದೆ. ನೀವು ತಕ್ಷಣ ತುಳಸೀದಾಸರನ್ನು ಬಿಡಿಗಡೆ ಮಾಡಿ, ಅವರಲ್ಲಿ ಕ್ಷಮೆ ಕೇಳಿ ಎಂದು ಸಲಹೆ ನೀಡುತ್ತಾರೆ.

ಜನವರಿಯಲ್ಲಿ ಜನಿಸಿದವರು ತಿಳಿಯಲೇಬೇಕಾದ ವಿಷಯಗಳಿದು

ಮಂತ್ರಿಗಳ ಮಾತಿನಂತೆ ರಾಜ ತುಳಸೀದಾಸರನ್ನು ಬಿಡುಗಡೆಗೊಳಿಸಿ, ತನ್ನ ತಪ್ಪಿಗೆ ಕ್ಷಮೆ ಕೇಳುತ್ತಾನೆ. ಇದರೊಂದಿಗೆ ತಮ್ಮ  ರಾಜ್ಯಕ್ಕೆ ಮಂಗಗಳು ದಾಳಿ ಮಾಡಲು ಕಾರಣವೇನು ಅಂತಾ ಕೇಳಿದಾಗ, ತುಳಸೀದಾಸರು ತಾವು ರಚಿಸಿದ ಹನುಮಾನ್ ಚಾಲೀಸಾ ಬಗ್ಗೆ ವಿವರಿಸುತ್ತಾರೆ.

ನಾನು ಭಕ್ತಿಯಿಂದ ಹನುಮನನ್ನು ನೆನೆದು ಹನುಮಾನ್ ಚಾಲೀಸಾವನ್ನು ರಚಿಸಿ, ಪಠಿಸಿದೆ. ಈ ಸೆರೆವಾಸದಿಂದ ಆದಷ್ಟು ಬೇಗ ನನಗೆ ಮುಕ್ತಿ ಕೊಡಿಸು ಎಂದು ಬೇಡಿದೆ. ನನ್ನ ಕಷ್ಟವನ್ನು ಅರಿತ ಹನುಮ,  ಈ ರೀತಿಯಾಗಿ ನನ್ನನ್ನು ಸೆರೆವಾಸದಿಂದ ಬಿಡುಗಡೆಗೊಳಿಸಿದ. ಇದೇ ರೀತಿ ಯಾರು ಭಕ್ತಿಯಿಂದ ಹನುಮಾನ್ ಚಾಲೀಸಾವನ್ನು ಪಠಿಸುತ್ತಾರೆ.

ಅಥವಾ ಕೇಳಿಸಿಕೊಳ್ಳುತ್ತಾರೋ, ಅವರ ಕಷ್ಟಗಳನ್ನ ಹನುಮ ಪರಿಹರಿಸುತ್ತಾನೆ.  ಅವರಲ್ಲಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗುತ್ತದೆ. ಜೀವಭಯ ದೂರವಾಗುತ್ತದೆ. ಪ್ರತಿನಿತ್ಯ ಹನುಮಾನ್ ಚಾಲೀಸಾ ಪಠಿಸುವವರಿಗೆ ಮಾಟ ಮಂತ್ರ ಪ್ರಯೋಗಗಳು ತಗುಲುವುದಿಲ್ಲ. ದುಷ್ಟ ಶಕ್ತಿಗಳು ಅವರ ಬಳಿ ಸುಳಿಯುವುದಿಲ್ಲ.

ಒಟ್ಟಾರೆಯಾಗಿ ಹನುಮಾನ್ ಚಾಲೀಸಾ ಪಠಿಸುವವರು ಧೈರ್ಯವಂತರಾಗಿರುತ್ತಾನೆ. ಸಕಲ ಕಷ್ಟಗಳನ್ನು ಎದುರಿಸುವ ಶಕ್ತಿ ಅವರಲ್ಲಿರುತ್ತದೆ. ಆಂಜನೇಯನ ಕೃಪೆ ಅವರ ಮೇಲಿರುತ್ತದೆ ಎಂದು ಹೇಳುತ್ತಾರೆ.

Tags: Hanuman ChalisaKannada NewsLord HanumaShrinewsSpiritual NewsTulasidas
ShareSendTweetShare
Join us on:

Related Posts

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In