ಬೆಂಗಳೂರು: ಕೋವಿಡ್ 19 ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣುಗಳ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪುವುದು ಬೇಡ. ಕೊರೋನಾ ಹೊಸ ತಳಿ #ಓಮಿಕ್ರಾನ್ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ವರದಿ ಇದೆ. ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಾ ಅಬ್ಬರಿಸುತ್ತಿದೆ. ಕೇಂದ್ರ ಸರಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೋನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ. ಕೊರೋನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಕೊರೋನಾ ಹೊಸ ತಳಿ #ಓಮಿಕ್ರಾನ್ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ವರದಿ ಇದೆ. ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಾ ಅಬ್ಬರಿಸುತ್ತಿದೆ. ಕೇಂದ್ರ ಸರಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೋನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ.2/3
ಕೋವಿಡ್19 ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣುಗಳ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪುವುದು ಬೇಡ.1/3
— H D Kumaraswamy (@hd_kumaraswamy) November 29, 2021
ಕೊರೋನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಇದು ನನ್ನ ವಿನಮ್ರ ಪ್ರಾರ್ಥನೆ.3/3
ಕೊರೋನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಇದು ನನ್ನ ವಿನಮ್ರ ಪ್ರಾರ್ಥನೆ.3/3
— H D Kumaraswamy (@hd_kumaraswamy) November 29, 2021
ಇದನ್ನೂ ಓದಿ: Guideline: ಓಮಿಕ್ರೋನ್ ಭೀತಿ – ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಮಾರ್ಗಸೂಚಿ ಪ್ರಕಟ
Discussion about this post