• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Omicron। ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ: ಮಾಜಿ ಸಿಎಂ ಕುಮಾರಸ್ವಾಮಿ

ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Shri News Desk by Shri News Desk
Nov 29, 2021, 10:19 pm IST
in ರಾಜ್ಯ
HD Kumaraswamy

ಹೆಚ್ ಡಿ ಕುಮಾರಸ್ವಾಮಿ

Share on FacebookShare on TwitterTelegram

ಬೆಂಗಳೂರು: ಕೋವಿಡ್‌ 19 ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್‌ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣುಗಳ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪುವುದು ಬೇಡ. ಕೊರೋನಾ ಹೊಸ ತಳಿ #ಓಮಿಕ್ರಾನ್ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ವರದಿ ಇದೆ. ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಾ ಅಬ್ಬರಿಸುತ್ತಿದೆ. ಕೇಂದ್ರ ಸರಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೋನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ. ಕೊರೋನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Koo App

ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಾ ಅಬ್ಬರಿಸುತ್ತಿದೆ. ಕೇಂದ್ರ ಸರಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೋನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ. ಕೊರೋನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. 2/3

– H D Kumaraswamy (@h_d_kumaraswamy) 29 Nov 2021

ಕೊರೋನಾ ಹೊಸ ತಳಿ #ಓಮಿಕ್ರಾನ್ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ವರದಿ ಇದೆ. ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಾ ಅಬ್ಬರಿಸುತ್ತಿದೆ. ಕೇಂದ್ರ ಸರಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೋನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ.2/3

ಕೋವಿಡ್‌19 ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್‌ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣುಗಳ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪುವುದು ಬೇಡ.1/3

— H D Kumaraswamy (@hd_kumaraswamy) November 29, 2021


ಕೊರೋನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಇದು ನನ್ನ ವಿನಮ್ರ ಪ್ರಾರ್ಥನೆ.3/3

ಕೊರೋನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಇದು ನನ್ನ ವಿನಮ್ರ ಪ್ರಾರ್ಥನೆ.3/3

— H D Kumaraswamy (@hd_kumaraswamy) November 29, 2021

ಇದನ್ನೂ ಓದಿ: Guideline: ಓಮಿಕ್ರೋನ್ ಭೀತಿ – ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಮಾರ್ಗಸೂಚಿ ಪ್ರಕಟ

Tags: corona omicron variantCovid 19HD KumaraswamyTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In