• Home
  • About Us
  • Contact Us
  • Terms of Use
  • Privacy Policy
Monday, June 22, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

Health Tips: ನಿಮ್ಮ ಮಕ್ಕಳು ಬುದ್ಧಿವಂತರಾಗಬೇಕೇ? ಚುರುಕಾಗಬೇಕೇ? ಇದನ್ನು ತಿನ್ನಲು ಕೊಡಿ

News Desk by News Desk
Feb 15, 2025, 10:05 am IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Health Tips: ನೆನಪಿನ ಶಕ್ತಿ ಹೆಚ್ಚಾಗಬೇಕು. ಓದಿದ್ದು ನೆನಪಿನಲ್ಲಿ ಉಳಿಯಬೇಕು ಅಂದ್‌ರೆ ಹೆಚ್ಚಾಗಿ ಸಿಗುವ ಸಲಹೆ ಅಂದ್ರೆ, ನೆನೆಸಿದ ಬಾದಾಮಿಯನ್ನು ತಿನ್ನಬೇಕು ಅಂತಾ. ಆದ್ರೆ ಬಾದಾಮಿ ಒಂದೇ ಅಲ್ಲ. ಇನ್ನೊಂದು ಆಹಾರ ಸೇವನೆಯಿಂದಲೂ ನೀವು ನಿಮ್ಮ ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಇದನ್ನು ಬರೀ ವಿದ್ಯಾರ್ಥಿಗಳಷ್ಟೇ ಅಲ್ಲ. ಮರೆವಿನ ಖಾಯಿಲೆ ಇರುವ ಯಾರೂ ಬೇಕಾದ್ರೂ ಸೇವಿಸಬಹುದು. ಅದೇನು ಅಂತಾ ತಿಳಿಯೋಣ ಬನ್ನಿ.

ಸರಸ್ವತಿ ಎಲೆ, ತಿಮರೆ, ಒಂದೆಲಗ, ಬ್ರಾಹ್ಮಿ ಎಲೆ ಎಂದು ಇದನ್ನು ಕರೆಯುತ್ತಾರೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ತಿಮರೆ ಎಲೆಯನ್ನು ತಿಂದರೆ, ನಿಮ್ಮ ನೆನಪಿನ ಶಕ್ತಿ ಅತ್ಯುತ್ತಮವಾಗಿರುತ್ತದೆ. ಅದರಲ್ಲೂ ಪುಟ್ಟ ಮಕ್ಕಳಿರುವಾಗಲೇ, ನಿಮ್ಮ ಮಕ್ಕಳಿಗೆ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ನೀವು ಒಂದೆಲಗದ ಒಂದು ಎಲೆ ಅಥವಾ, ಅದರ ರಸ ಸೇವಿಸಲು ಕೊಡಬೇಕು.

ಇದರಿಂದ ಮಕ್ಕಳು ಅದೆಷ್ಟು ಶಾರ್ಪ್ ಆಗುತ್ತಾರೆ ಅಂದ್ರೆ, ಒಮ್ಮೆ ಓದಿದ್ದು ಕರೆಕ್ಟ್ ಆಗಿ ನೆನಪಿರುತ್ತದೆ. ಮತ್ತು ಅಂಥ ಮಕ್ಕಳು ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸುತ್ತಾರೆ. ಬುದ್ಧಿವಂತರಾಗುತ್ತಾರೆ ಎಂದು ಪ್ರೂವ್ ಆಗಿದೆ. ಹಾಗಾಗಿ ತಿಮರೆಯನ್ನು ಸರಸ್ವತಿ ಎಲೆ ಅಂತಲೇ ಕರೆಯುತ್ತಾರೆ.

Version 1.0.0

ಇನ್ನು ಬ್ರಾಹ್ಮಿ ಎಲೆಯನ್ನು ಬರೀ ಹಾಗೆ ತಿನ್ನಲಾಗದಿದ್ದರೆ, ವಾರಕ್ಕೆ ಮೂರು ಬಾರಿ ನೀವು ಒಂದೆಲಗವನ್ನು ಬಳಸಿ, ಚಟ್ನಿ, ತಂಬುಳಿ ಮಾಡಿ ತಿನ್ನಬಹುದು. ಇದು ತಿನ್ನಲು ರುಚಿಕರವಾಗಿರುವುದರ ಜೊತೆಗೆ, ಆರೋಗ್ಯಕರವೂ ಮತ್ತು ನೆನಪಿನ ಶಕ್ತಿ ಹೆಚ್ಚಿಸುವಲ್ಲಿಯೂ ಸಹಕಾರಿಯಾಗಿರುತ್ತದೆ. ಅಲ್ಲದೇ, ದೇಹಕ್ಕೆ ತಂಪು ನೀಡುವ ಈ ಎಲೆಯ ಪದಾರ್ಥ ಸೇವನೆಯಿಂದ ಉಷ್ಣತೆಯ ಸಮಸ್ಯೆ ದೂರಾಗುತ್ತದೆ.

ಇನ್ನು ನಿಮಗೆ ಮಾನಸಿಕ ಒತ್ತಡ ಉಂಟಾಗುತ್ತಿದೆ. ಕೆಲಸದಲ್ಲಿ, ಅಥವಾ ಮನೆಯಲ್ಲಿ ನೆಮ್ಮದಿ ಇಲ್ಲದೇ, ಮಾನಸಿಕ ಹಿಂಸೆಯಾಗುತ್ತಿದ್ದರೆ. ಒಂದೆಲಗದಿಂದ ಪದಾರ್ಥ ಮಾಡಿ ಸೇವಿಸಿ. ಇದು ಮಾನಸಿಕ ಹಿಂಸೆ ಕಡಿಮೆ ಮಾಡಿ, ಮೆದುಳಿನ ಆರೋಗ್ಯ ಸುಧಾರಿಸುತ್ತದೆ.

ಇನ್ನು ಒಂದೆಲಗದ ಪದಾರ್ಥ ಹೇಗೆ ಮಾಡುವುದು ಎಂದರೆ, ಒಂದೆಲಗದ ಎಲೆ, ಉಪ್ಪು, ಹಸಿಮೆಣಸು ಅಥವಾ ಒಣಮೆಣಸು ಇವಿಷ್ಟನ್ನು ಹಾಕಿ ರುಬ್ಬಿದರೆ, ಚಟ್ನಿ ರೆಡಿ. ಇದಕ್ಕೆ ಮಜ್ಜಿಗೆ ಅಥವಾ ಮೊಸರು ಸೇರಿಸಿದರೆ, ತಂಬುಳಿ ರೆಡಿ. ಇದಕ್ಕೆ ಒಗ್ಗರಣೆ ಹಾಕಿ, ಊಟದೊಂದಿಗೆ ಸವಿಯಬಹುದು.

Recipe: ಬೇಗ ಬೇಗ ಮಾಡಬಹುದಾದ ಪಾಲಕ್ ದೋಸೆ ರೆಸಿಪಿ

Chanakya Neeti: ಇಂಥ ತಂದೆ ತಾಯಂದಿರೇ ಮಕ್ಕಳ ಶತ್ರುಗಳಾಗುತ್ತಾರೆ. ಕಥೆ ಸಮೇತ ಚಾಣಕ್ಯ ನೀತಿ ಸಾರಾಂಶ

Tags: Beauty tipsdietFoodfruitsHealth TipsKannada NewsKarnataka SuddiKarnataka tvkidsMasth magaNews 18 kannadaNonvegPublic tvremedyRepublic KannadasleepStudentsSuvarna NewsTV9 KannadaVegetableswater
ShareSendTweetShare
Join us on:

Related Posts

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In