• Home
  • About Us
  • Contact Us
  • Terms of Use
  • Privacy Policy
Tuesday, September 16, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

Health Tips: ನಿಮ್ಮ ಮಕ್ಕಳು ಆರೋಗ್ಯವಾಗಿರಬೇಕು ಅಂದ್ರೆ ಅವರ ಟಿಫಿನ್ ಬಾಕ್ಸ್ ಈ ರೀತಿ ಇರಲಿ

News Desk by News Desk
Jan 21, 2025, 01:28 pm IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Health Tips: ಮಕ್ಕಳು ಯಾವ ರೀತಿ ಆಹಾರ ಸೇವನೆ ಮಾಡುತ್ತಾರೋ, ಅವರ ಭವಿಷ್ಯ ಅಷ್ಟು ಆರೋಗ್ಯಕರವಾಗಿರುತ್ತದೆ. ಚಿಕ್ಕಂದಿನಲ್ಲೇ ಅವರಿಗೆ ಜಂಕ್ ಫುಡ್, ಎಣ್ಣೆ ತಿಂಡಿ, ಕುರುಕಲು ತಿಂಡಿ, ಬೇಕರಿ ತಿಂಡಿ, ಚಾಕೋಲೇಟ್ಸ್ ಹೀಗೆ ಅನಾರೋಗ್ಯಕರ ತಿಂಡಿಯೇ ನೀಡಿದರೆ, ಅವರ ಆರೋಗ್ಯವೂ ದಿನಗಳೆದಂತೆ ಹಾಳಾಗಿ ಹೋಗುತ್ತದೆ.

ಹಾಗಾಗಿ ಮಗುವಿಗೆ 2 ವರ್ಷವಾದರೂ ತಾಯಿಯ ಹಾಲು ಕುಡಿಸಬೇಕು. ಬಳಿಕ ಆರೋಗ್ಯಕರವಾದ ಆಹಾರಗಳನ್ನು ನೀಡಬೇಕು. ಅದೇ ರೀತಿ ಮಕ್ಕಳು ಶಾಲೆಗೆ ಹೋಗುವಾಗ, ಅವರಿಗೆ ಆದಷ್ಟು ಆರೋಗ್ಯಕರ ಆಹಾರವನ್ನೇ ನೀಡಬೇಕು. ಶಾಲೆಯಲ್ಲಿ ಹಸಿವಾದಾಗ, ಮಕ್ಕಳು ಟಿಫಿನ್ ಬಾಕ್ಸ್‌ನಲ್ಲಿ ಏನೇ ಇದ್ದರೂ ತಿನ್ನುತ್ತಾರೆ. ಹಾಗಾಗಿ ಶಾಲೆಗೆ ಹೋಗುವ ಮಕ್ಕಳಿಗೆ ಆದಷ್ಟು ಜಂಕ್ ಫುಡ್ ಕಡಿಮೆ ಮಾಡಿ, ರುಚಿಕರ ಆರೋಗ್ಯಕರ ಆಹಾರ ನೀಡಬೇಕು.

ಮಕ್ಕಳಿಗೆ ಟಿಫಿನ್ ಬಾಕ್ಸ್‌ನಲ್ಲಿ ಸ್ವಲ್ಪ ಡ್ರೈಫ್ರೂಟ್ಸ್, ನಟ್ಸ್ ಹಾಕಿಕೊಡಿ. ಅಥವಾ ಎಲ್ಲವನ್ನೂ ಸೇರಿಸಿ, ಆರೋಗ್ಯಕರ ಲಡ್ಡು ತಯಾರಿಸಿ ಕೊಡಿ. ಸ್ವಲ್ಪ ಚೇಂಜ್ ಮಾಡಬೇಕು ಎನ್ನಿಸಿದರೆ, ಡಾರ್ಕ್ ಚಾಕೋಲೇಟ್ ಮೆಲ್ಟ್ ಮಾಡಿ, ಡ್ರೈಫ್ರೂಟ್ಸ್ ನಿಂದ ತಯಾರಿಸಿದ ಪುಟ್ಟ ಪುಟ್ಟ ಲಡ್ಡುಗಳನ್ನು ಅದ್ದಿ, ಚಾಕೋಲೇಟ್ ರೆಡಿ ಮಾಡಿ ಕೊಡಿ. ಇದನ್ನು ಮಕ್ಕಳು ಇಷ್ಟಪಟ್ಟು ತಿನ್ನುತ್ತಾರೆ. ಆದರೆ ಅಗತ್ಯಕ್ಕಿಂತ ಹೆಚ್ಚು ಡ್ರೈಫ್ರೂಟ್ಸ್ ಮಕ್ಕಳಿಗೆ ನೀಡಬಾರದು.

ಇನ್ನು ಗಟ್ಟಿ ಆಹಾರ ಹೆಚ್ಚು ನೀಡಿದಷ್ಟು ಉತ್ತಮ. ಅಂದ್ರೆ ಉಪ್ಪಿಟ್ಟು, ಅವಲಕ್ಕಿ, ದೋಸೆ, ಚಪಾತಿ ಇಂಥ ತಿಂಡಿಗಳು. ಇವುಗಳು ಮಕ್ಕಳ ಹೊಟ್ಟೆ ತುಂಬಿಸುವುದರ ಜೊತೆಗೆ, ಮಕ್ಕಳಿಗೆ ಶಕ್ತಿಯನ್ನೂ ನೀಡುತ್ತದೆ. ಇಂಥ ಆಹಾರದಲ್ಲಿ ಆದಷ್ಟು ಸೊಪ್ಪು., ಮೊಳಕೆ ಕಾಳು, ತುಪ್ಪ ಇರುವಂತೆ ನೋಡಿಕೊಳ್ಳಿ. ಸಾಧ್ಯವಾದರೆ, ಸೋಯಾ ಚಂಕ್ಸ್, ಪನೀರ್ ಕೂಡ ಬಳಸಿ. ಇವೆಲ್ಲವೂ ದೇಹಕ್ಕೆ ಪ್ರೊಟೀನ್ ಕೊಡುವ ಆಹಾರಗಳು.

ಶಾಲೆಗೆ ಕಳುಹಿಸುವಾಗ ಮನೆಯಿಂದಲೇ ನೀರಿನ ಬಾಟಲಿಯನ್ನು ಸಹ ಕೊಟ್ಟು ಕಳಿಸಿ. ಯಾಕಂದ್ರೆ ಮಕ್ಕಳು ಹೊರಗಡೆಯ ಆಹಾರ., ನೀರು ಕುಡಿದಷ್ಟು ಅವರ ಆರೋಗ್ಯ ಹೆಚ್ಚು ಹದಗೆಡುತ್ತದೆ. ಹಾಗಾಗಿ ಮನೆಯಲ್ಲಿ ಚೆನ್ನಾಗಿ ಕಾಯಿಸಿ, ತಣಿಸಿದ ನೀರನ್ನೇ ಕೊಡಿ. ಬರೀ ನೀರನ್ನು ಕೊಡುವ ಬದಲು ಕುದಿಸಿದ ನೀರಿನಲ್ಲಿ ಚೆನ್ನಾಗಿ ತೊಳೆದ ಪುದೀನಾ, ತುಳಸಿ, ಶುಂಠಿಯನ್ನು ಕೊಂಚ ಜಜ್ಜಿ ಬೆರೆಸಿಡಿ. ಸ್ವಲ್ಪ ಹೊತ್ತಿಗೆ ನೀರಿಗೆ ಇದರದ್ದೇ ಫ್ಲೇವರ್ ಬರುತ್ತದೆ. ಅಲ್ಲದೇ ಈ ರೀತಿ ನೀರನ್ನು ಕುಡಿದರೆ, ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ನೀವು ಬರೀ ಪುದೀನಾ, ತುಳಸಿ. ಶುಂಠಿ ಮಾತ್ರವಲ್ಲದೇ, ಬೇರೆ ದಿನಗಳಲ್ಲಿ ಸೋಂಪು ಅಥವಾ ಜೀರಿಗೆ, ಕೊತ್ತೊಂಬರಿ ಕಾಳನ್ನು ಸಹ ಈ ರೀತಿ ನೀರಿಗೆ ಸೇರಿಸಿ, ಫ್ಲೇವರೇಬಲ್ ನೀರು ಮಾಡಿ ಕೊಡಬಹುದು. ಇಷ್ಟೇ ಅಲ್ಲದೇ ಪ್ರತೀ ದಿನ ಬರೀ ನಾಲ್ಕೇ ನಾಲ್ಕು ಕಾಳು ಪೆಪ್ಪರ್ ಜಜ್ಜಿ ಸಾರು, ಸಾಂಬಾರ್, ರಸಂ, ಸೂಪ್ ಏನು ತಯಾಾರಿಸುತ್ತೀರೋ ಅದಕ್ಕೆ ಹಾಕಿ. ಇದರಿಂದ ಕ್ಯಾನ್ಸರ್ ಬರುವುದನ್ನು ತಡೆಗಟ್ಟಬಹುದು.

ಮಕ್ಕಳಗೆ ಹಣ್ಣುಗಳನ್ನು ಕಟ್ ಮಾಡಿ ನೀಡಬೇಡಿ. ಆದಷ್ಟು ಪೂರ್ತಿಯಾಗಿರುವ, ಕಟ್ ಮಾಡದ ಹಣ್ಣನ್ನು ತೊಳೆದು ಬಾಕ್ಸ್‌ಗೆ ಹಾಕಿ. ಮತ್ತು ಆ ಹಣ್ಣು ಆದಷ್ಟು ಫ್ರೆಶ್ ಆಗಿರಲಿ. ಆ್ಯಪಲ್, ಬಾಳೆಹಣ್ಣು, ಕಿತ್ತಳೆ, ಇತ್ಯಾದಿ 1 ಹಣ್ಣು ನೀಡಬಹುದು. ಯಾಕಂದ್ರೆ ಕಟ್ ಮಾಡಿ ಹಣ್ಣು ನೀಡಿದರೆ, ಅದರಲ್ಲಿರುವ ಪೋಷಕಾಂಶ ಕಡಿಮೆಯಾಗುತ್ತದೆ. ಇದರಿಂದ ಮಕ್ಕಳ ಆರೋಗ್ಯ ಅಷ್ಟು ಉತ್ತಮವಾಗಿರುವುದಿಲ್ಲ.

ಇದರೊಂದಿಗೆ ಮಕ್ಕಳಿಗೆ ಪ್ರತಿದಿನ ನೀಡುವಂಥ ಚಪಾತಿ, ದೋಸೆ, ಇಡ್ಲಿ, ಅನ್ನದ ತಿಂಡಿಯನ್ನು ನೀಡಬಹುದು. ಆದರೆ ಕರಿದ ಪದಾರ್ಥವನ್ನು ಬೆಳಗ್ಗಿನ ತಿಂಡಿಯಲ್ಲಿ ಎಂದಿಗೂ ನೀಡಬೇಡಿ. ಆದಷ್ಟು ಹಸಿ ತರಕಾರಿ, ಮೊಳಕೆ ಕಾಳು, ತುಪ್ಪ, ಮೊಸರು ಇರುವಂಥ ತಿಂಡಿ ಕೊಡಿ.

Tags: Beauty tipsdietFoodfruitsHealth TipsKannada NewsNonvegremedyShree Newsshri NewssleepSuvarna NewsTV9Vegetableswater
ShareSendTweetShare
Join us on:

Related Posts

Recipe: ನೇರಳೆ ಹಣ್ಣಿನ ಪಾನೀಪುರಿ, ಲಿಚಿ ಸ್ಪೆಶಲ್ ಜ್ಯೂಸ್‌, ಸಿಹಿಗೆಣಸಿನ ಚಾಟ್ ಸೇರಿ 12 ವಿಧದ ವಿಭಿನ್ನ ರೆಸಿಪಿ

Recipe: ನೇರಳೆ ಹಣ್ಣಿನ ಪಾನೀಪುರಿ, ಲಿಚಿ ಸ್ಪೆಶಲ್ ಜ್ಯೂಸ್‌, ಸಿಹಿಗೆಣಸಿನ ಚಾಟ್ ಸೇರಿ 12 ವಿಧದ ವಿಭಿನ್ನ ರೆಸಿಪಿ

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ನೇರಳೆ ಹಣ್ಣಿನ ಪಾನೀಪುರಿ, ಲಿಚಿ ಸ್ಪೆಶಲ್ ಜ್ಯೂಸ್‌, ಸಿಹಿಗೆಣಸಿನ ಚಾಟ್ ಸೇರಿ 12 ವಿಧದ ವಿಭಿನ್ನ ರೆಸಿಪಿ

Recipe: ನೇರಳೆ ಹಣ್ಣಿನ ಪಾನೀಪುರಿ, ಲಿಚಿ ಸ್ಪೆಶಲ್ ಜ್ಯೂಸ್‌, ಸಿಹಿಗೆಣಸಿನ ಚಾಟ್ ಸೇರಿ 12 ವಿಧದ ವಿಭಿನ್ನ ರೆಸಿಪಿ

Horoscope: ನಾಚಿಕೆಯ ಸ್ವಭಾವದ ರಾಶಿಯವರು ಇವರು

Horoscope: ನಾಯಕತ್ವದ ಗುಣ, ಶಿಕ್ಷಕರಾಗುವ ಅರ್ಹತೆ, ಅದೃಷ್ಟವಂತ ಪತ್ನಿಯಾಗುವ ರಾಶಿಯವರು ಇವರು

Horoscope: ಆಕರ್ಷಕ ವ್ಯಕ್ತಿತ್ವ ಹೊಂದಿರುವ ರಾಶಿಯವರು ಇವರು

Horoscope: ದೇವರ ದಯೆ ಇರುವ, ತಾಳ್ಮೆ, ನಾಯಕತ್ವದ ಗುಣ, ಆಕರ್ಷಕ ವ್ಯಕ್ತಿತ್ವವುಳ್ಳ ರಾಶಿಯವರು ಇವರು

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In