• Home
  • About Us
  • Contact Us
  • Terms of Use
  • Privacy Policy
Saturday, May 9, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Horoscope: ಮಿಥುನ ರಾಶಿಯ ಬಗ್ಗೆ ಹಲವರಿಗೆ ತಿಳಿಯದ ಸಿಕ್ರೇಟ್ ಇಲ್ಲಿದೆ ನೋಡಿ

News Desk by News Desk
Jul 11, 2024, 05:07 pm IST
in ಆಧ್ಯಾತ್ಮ
Share on FacebookShare on TwitterTelegram

Horoscope: ನಾವಿವತ್ತು ಮಿಥುನ ರಾಶಿಯವರ ಗುಣ ಲಕ್ಷಣಗಳು ಹೇಗಿರುತ್ತದೆ ಅನ್ನೋದನ್ನ ಹೇಳಲಿದ್ದೇವೆ.

  • ಮಿಥುನ ರಾಶಿಯ ಅಧಿಪತಿ ಬುಧನಾಗಿದ್ದಾನೆ. ಅಂದರೆ ಬುಧ ಗ್ರಹ. ಹೀಗಾಗಿ ಈ ರಾಶಿಯ ಜನ ಬುದ್ಧಿವಂತರು ಮತ್ತು ಭಾವನಾತ್ಮಕ ಜೀವಿಗಳಾಗಿರುತ್ತಾರೆ. ತಮಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಿಮುಗಿಸುವ ಸಾಮರ್ಥ್ಯ ಮತ್ತು ಸ್ವಭಾವ ನಿಮ್ಮದಾಗಿರುತ್ತದೆ.

  • ಬುಧಗ್ರಹ ನಿಮ್ಮ ರಾಶಿಯ ಅಧಿಪತಿಯಾಗಿರುವುದರಿಂದ ನೀವು ಹೆಚ್ಚಾಗಿ ಶಿಕ್ಷಣ ಕಲಿಯದಿದ್ದರೂ, ಬುದ್ಧಿವಂತರಾಗಿರುತ್ತೀರಿ. ನಿಮ್ಮ ಮಾತನಾಡುವ ಶೈಲಿ ಕೂಡ ಶಿಕ್ಷಿತರಂತೆ ಇರುತ್ತದೆ.

ಹನುಮಾನ್ ಚಾಲೀಸಾ ರಚಿಸಿದ್ದು ಯಾವ ಪರಿಸ್ಥಿತಿಯಲ್ಲಿ? ತುಳಸಿದಾಸರು ಜೈಲಿಗೆ ಹೋಗಲು ಕಾರಣವೇನು?

  • ನಿಮ್ಮ ಶಕ್ತಿವಂತರೂ, ಧೈರ್ಯಶಾಲಿಗಳೂ ಆಗಿರುತ್ತೀರಿ. ಆದ್ರೆ ನಿಮ್ಮದು ಸಾತ್ವಿಕ ಸ್ವಭಾವವಾಗಿರುವುದರಿಂದ ಜನ ನಿಮ್ಮನ್ನು ಸಾಧು ಸ್ವಭಾವದವರು, ಪಾಪದವರು ಎಂದುಕೊಳ್ಳುತ್ತಾರೆ. ಕೆಲ ಘಟನೆಗಳು ಜರುಗಿದಾಗಲೇ  ನೀವು ಧೈರ್ಯಶಾಲಿಗಳು ಎನ್ನುವ ವಿಷಯ ಇತರರಿಗೆ ತಿಳಿಯುತ್ತದೆ.

  • ನಿಮ್ಮದು ದ್ವಿಸ್ವಭಾವವಾಗಿದ್ದು, ಒಂದೇ ಸಮಯದಲ್ಲಿ ಒಂದಕ್ಕಿಂತ ಹೆಚ್ಚಿನ ಕೆಲಸ ಮಾಡುವ ಯೋಚನೆಯೂ ನಿಮ್ಮ ತಲೆಗೆ ಬರುತ್ತದೆ. ಆದರೆ ನೀವು ಯಾವ ಕೆಲಸ ಮಾಡಿದರೂ ಅದರಲ್ಲಿ ಹೊಸತನವನ್ನು ಹುಡುಕುವ ಪ್ರಯಾಸವನ್ನ ನೀವು ಮಾಡುತ್ತಲೇ ಇರುತ್ತೀರಿ.

ಗಂಗಾಮಾತೆ ತನಗೆ ಹುಟ್ಟಿದ 7 ಮಕ್ಕಳನ್ನು ನದಿಗೆಸೆಯಲು ಕಾರಣವೇನು..?

  • ನಿಮ್ಮ ಮಾತು ಚಂದವಾಗಿರುವ ಕಾರಣ ಮತ್ತು ನೀವು ವಿನಮೃವಾಗಿ ಮಾತನಾಡುವ ಕಾರಣ ನಿಮ್ಮ ಸ್ನೇಹಿತರ ಸಂಖ್ಯೆ ಹೆಚ್ಚಾಗಿರುತ್ತದೆ. ಸ್ನೇಹಿತರೊಂದಿಗೆ ಹರಟೆ ಹೊಡೆಯುವುದು, ಎಂಜಾಯ್ ಮಾಡುವುದೆಂದರೆ ನಿಮಗೆ ತುಂಬಾ ಇಷ್ಟದ ಕೆಲಸವಾಗಿದೆ.

  • ಇನ್ನು ನಿಮ್ಮ ಬುದ್ಧಿ ಮತ್ತೆ ಚುರುಕಾಗಿದ್ದು, ನೀವು ಕಷ್ಟಪಟ್ಟು ದುಡಿಯುವುದಕ್ಕಿಂತ ಹೆಚ್ಚಾಗಿ, ಬುದ್ಧಿ ಉಪಯೋಗಿಸಿ ಕೆಲಸ ಮಾಡಿ ಯಶಸ್ಸು ಕಾಣಲು ಬಯಸುತ್ತೀರಿ.

ಫೆಬ್ರವರಿಯಲ್ಲಿ ಹುಟ್ಟಿದವರು ಈ ಕೆಲಸ ಮಾಡದಿದ್ದಲ್ಲಿ, ಕಷ್ಟ ಕಟ್ಟಿಟ್ಟ ಬುತ್ತಿ

  • ನಾಯಕತ್ವದ ಗುಣ ಹೊಂದಿರುವ ಮಿಥುನ ರಾಶಿಯವರು, ತಮ್ಮ ಕೈ ಕೆಳಗೆ ಕೆಲಸ ಮಾಡುವವರನ್ನ ತುಂಬ ತಾಳ್ಮೆಯಿಂದ ನಡೆಸಿಕೊಳ್ಳುತ್ತಾರೆ. ಅವರ ಮೇಲೆ ಕೋಪಮಾಡಿಕೊಂಡು ಕೆಲಸ ಹಾಳು ಮಾಡಿಕೊಳ್ಳಲು ಇಚ್ಛಿಸುವುದಿಲ್ಲ. ಇದೇ ಕಾರಣಕ್ಕೆ ಮಿಥುನ ರಾಶಿಯವರ ಕೈ ಕೆಳಗೆ ಕೆಲಸ ಮಾಡುವವರು, ಶ್ರದ್ಧೆ-ಕಾಳಜಿಯಿಂದ ಕೆಲಸ ಮಾಡುತ್ತಾರೆ.

  • ಸಾಮ, ಧಾಮ, ದಂಡ ಭೇಧ ಎಲ್ಲವನ್ನೂ ಪ್ರಯೋಗಿಸಿ ಕೆಲಸ ಮಾಡಿಸಿಕೊಳ್ಳುವುದನ್ನೂ ತಿಳಿದುಕೊಂಡಿರುವ ನಿಮಗೆ, ಯಾರನ್ನ ಹೇಗೆ ಪಳಗಿಸಿ ಕೆಲಸ ಮಾಡಿಸಿಕೊಳ್ಳಬೇಕೆಂದು ಗೊತ್ತಿರುತ್ತದೆ.

ವೃಷಭ ರಾಶಿಯವರು ಯಾವ ಗುಣವನ್ನು ಬಿಟ್ಟರೆ ಉದ್ಧಾರವಾಗುತ್ತಾರೆ..?

  • ನಿಮ್ಮಲ್ಲಿ ಸಾಧಾರಣತೆ ಇದ್ದರೂ, ನೀವು ಆಕರ್ಷಕವಾಗಿ ಕಾಣುತ್ತೀರಿ. ಸುತ್ತಾಡುವುದು, ಚಂದವಾಗಿ ಬಟ್ಟೆ ತೊಡುವುದು, ರುಚಿ ರುಚಿ ಆಹಾರ ಸೇವಿಸುವುದು ನಿಮಗೆ ಇಷ್ಟದ ಕೆಲಸವಾಗಿದೆ.

  • ಇನ್ನು ನಿಮ್ಮಲ್ಲಿ ಕಾಣುವ ಅತ್ಯುತ್ತಮ ಗುಣವೆಂದರೆ, ನೀವು ವ್ಯರ್ಥ ಹಣ ಖರ್ಚು ಮಾಡುವುದಿಲ್ಲ. ಮತ್ತು ದುಡ್ಡು ಗಳಿಸುವುದು ನಿಮ್ಮ ಧ್ಯೇಯವಾದರೂ ಕೂಡ, ನಿಯತ್ತಾಗೇ ಅದನ್ನ ಗಳಿಸುತ್ತೀರಿ. ಮತ್ತು ನೀವು ಲಕ್‌ಗಿಂತ ಹೆಚ್ಚು, ನಿಮ್ಮ ಪ್ರಯತ್ನದಲ್ಲಿ ನಂಬಿಕೆ ಇಡುತ್ತೀರಿ. ಅಲ್ಲದೇ ಎಲ್ಲಿ ಹೋದರೂ ಅಲ್ಲಿ ಜೀವನ ಕಟ್ಟಿಕೊಳ್ಳುವ ಯೋಗ್ಯತೆ ನಿಮಗಿರುತ್ತದೆ.

ಜನವರಿಯಲ್ಲಿ ಜನಿಸಿದವರು ತಿಳಿಯಲೇಬೇಕಾದ ವಿಷಯಗಳಿದು

  • ಆದರೆ ನೀವು ಮೋಜು ಮಸ್ತಿ ಮಾಡುವ ಭರದಲ್ಲಿ ಆಲಸ್ಯವನ್ನು ತಂದುಕೊಳ್ಳುತ್ತೀರಿ. ಮತ್ತು ಇದು ನಿಮ್ಮ ಯಶಸ್ಸಿನ ದಾರಿಗೆ ಅಡ್ಡವಾಗುತ್ತದೆ. ಆಲಸ್ಯವನ್ನು ಬಿಟ್ಟರೆ, ಯಶಸ್ಸು ನಿಮ್ಮದಾಗುತ್ತದೆ. ಇಂದು ಮಾಡುವ ಕೆಲಸವನ್ನು ನಾಳೆ ಮಾಡೋಣ, ನಾಡಿದ್ದು ಮಾಡೋಣವೆಂದು ಹೇಳಿ, ಕೆಲಸವನ್ನು ಮುಂದೂಡುತ್ತ, ದಿನ ಹತ್ತಿರ ಬಂದಾಗ ಆ ಕೆಲಸವನ್ನು ಗಡಿಬಿಡಿಯಿಂದ ಮಾಡಿ ಮುಗಿಸುತ್ತೀರಿ. ಇದರಿಂದ ನಿಮ್ಮ ಯಶಸ್ಸು ಕುಂಠಿತಗೊಳ್ಳುತ್ತದೆ.

  • ನಿಮಗೆ ಕೋಪ ಬಂದಾಗ, ನೀವು ಏನು ಮಾತನಾಡುತ್ತೀರಿ ಎಂಬುದು ನಿಮಗೆ ಗೊತ್ತಿರುವುದಿಲ್ಲ. ಹಾಗಾಗಿ ಬಾಯಿಗೆ ಬಂದದ್ದನ್ನ ಮಾತನಾಡಿ ಇತರರ ಕೆಂಗಣ್ಣಿಗೆ ಗುರಿಯಾಗುತ್ತೀರಿ. ಇಲ್ಲವಾದಲ್ಲಿ ಎದುರಿನವರಿಗೆ ನಿಮ್ಮ ಬಗ್ಗೆ ದ್ವೇಷ ಬರುವ ರೀತಿ ನಡೆದುಕೊಳ್ಳುತ್ತೀರಿ.

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

  • ಹಸಿರು, ಬಿಳಿ, ನೀಲಿ ಮತ್ತು ಗುಲಾಬಿ ಬಣ್ಣ ಅದೃಷ್ಟದ ಬಣ್ಣಗಳಾಗಿದೆ. ರವಿವಾರ, ಸೋಮವಾರ, ಬುಧವಾರ ಮತ್ತು ಶುಕ್ರವಾರ ಶುಭ ದಿನಗಳಾಗಿದೆ.1,3,5,6 ಶುಭ ಸಂಖ್ಯೆಗಳಾಗಿದೆ. ಜೀವನದಲ್ಲಿ ಹೆಚ್ಚಿನ ಸಫಲತೆ ಸಿಗಲು ನೀವು ಗಣಪತಿಯ ಪೂಜೆ ಮಾಡಬೇಕಾಗುತ್ತದೆ.
Tags: DevotionalGeminiHorosccopeShrinews KannadaSpiritual
ShareSendTweetShare
Join us on:

Related Posts

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In